• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

6 ಕನ್ನಡಿಗರಿಗೆ ಸಂಗೀತ ನಾಟಕ ಅಕಾಡೆಮಿ ಪ್ರಶಸ್ತಿ ಪ್ರಕಟ

Feb 29 2024, 02:07 AM IST
ಈ ವರ್ಷ 6 ಕನ್ನಡಿಗರಿಗೆ ಸಂಗೀತ ಹಾಗೂ ಕಲೆ ಕ್ಷೇತ್ರದಲ್ಲಿ ಸಾಧನೆ ಮಾಡಿದವರಿಗೆ ನೀಡಲಾಗುವ ಸಂಗೀತ ನಾಟಕ ಅಕಾಡಮಿ ಪ್ರಶಸ್ತಿ ಘೋಷಣೆ ಆಗಿದೆ.

ದುಬೈ ಚಿತ್ರೋತ್ಸವದಲ್ಲಿ ಬರಗೂರು ನಿರ್ದೇಶನದ ಚಿತ್ರಕ್ಕೆ ಪ್ರಶಸ್ತಿ

Feb 28 2024, 02:42 AM IST
ದುಬೈ ಅಂತಾರಾಷ್ಟ್ರೀಯ ಚಿತ್ರೋತ್ಸವದಲ್ಲಿ ಬರಗೂರು ರಾಮಚಂದ್ರಪ್ಪ ನಿರ್ದೇಶನದ ಮಕ್ಕಳ ಚಿತ್ರಕ್ಕೆ ಪ್ರಶಸ್ತಿ

ಹಲಗೆ ಮಜಲು ತಜ್ಞ ಬಡಿಗೇರ್ ಗೆ ಸುವರ್ಣ ಕರ್ನಾಟಕ ಪ್ರಶಸ್ತಿ

Feb 28 2024, 02:41 AM IST
ಕೊಲ್ಹಾರ: ತಾಲೂಕಿನ ಹಣಮಾಪೂರ ಗ್ರಾಮದ ಖ್ಯಾತ ಹಲಗೆ ಮಜಲು ವಾದಕ ಗಂಗಾಧರ ಬಡಿಗೇರ ನೇತೃತ್ವದ ಗ್ರಾಮ ದೇವತೆ ಹಲಗೆ ಮಜಲು ಜನಪದ ಕಲಾ ತಂಡಕ್ಕೆ ಸುವರ್ಣ ಕರ್ನಾಟಕ ಪ್ರಶಸ್ತಿ ಲಭಿಸಿದೆ. ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ, ತಾಲೂಕಾ ಘಟಕ, ಕನ್ನಡ ಜಾನಪದ ಪರಿಷತ್, ಜಿಲ್ಲಾ ಘಟಕ ವಿಜಯಪುರ ಸಹಯೋಗದಲ್ಲಿ ದೇವರಹಿಪ್ಪರಗಿ ತಾಲೂಕಿನ ಪಡಗಾನೂರ ಗ್ರಾಮದಲ್ಲಿ ನಡೆದ ಸುವರ್ಣ ಕರ್ನಾಟಕ ಸಂಭ್ರಮಾಚರಣೆ ಹಾಗೂ ರಾಜ್ಯ ಮಟ್ಟದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಸೇವೆ ಗುರ್ತಿಸಿ ಸುವರ್ಣ ಕರ್ನಾಟಕ ಪ್ರಶಸ್ತಿ ನೀಡಿ ಗೌರವಿಸಲಾಯಿತು

ಜಿಲ್ಲಾ ಮಟ್ಟದ ವಾಲಿಬಾಲ್‌: ಮಳ್ಳೂರು ಬಿವೈಸಿ ತಂಡಕ್ಕೆ ಪ್ರಶಸ್ತಿ

Feb 28 2024, 02:41 AM IST
ನಾಕೂರು ಕಾನ್‌ಬೈಲ್ ಫ್ರೆಂಡ್ಸ್ ಯೂತ್ ಕ್ಲಬ್‌ನ ವತಿಯಿಂದ 24ನೇ ವರ್ಷದ ವಾರ್ಷಿಕೋತ್ಸವ ಅಂಗವಾಗಿ ನಡೆದ ಜಿಲ್ಲಾ ಮಟ್ಟದ ಮುಕ್ತ ವಾಲಿಬಾಲ್ ಪಂದ್ಯಾವಳಿಯಲ್ಲಿ ಬಿವೈಸಿ ಮಳ್ಳೂರು ತಂಡ ಪ್ರಥಮ, ಬಿಲಾಲ್ ಪ್ರೆಂಡ್ಸ್ ನಾಕೂರು ದ್ವಿತೀಯ, ಸಂತೋಷ್ ಪ್ರೆಂಡ್ಸ್ ತಂಡ ತೃತೀಯ ಪ್ರಶಸ್ತಿ ಪಡೆಯಿತು.

ಎಂಟು ಸಾಧಕರಿಗೆ ರೋಟರಿ ಜೀವಮಾನ ಪ್ರಶಸ್ತಿ ಪ್ರದಾನ

Feb 26 2024, 01:38 AM IST
. ಡಾ. ದೇವದಾಸ್‌ ರೈ ಅವರು ರೋಟರಿ ಅಂತಾರಾಷ್ಟ್ರೀಯ ಸಂಸ್ಥೆಯ ಸಮುದಾಯ ಸೇವೆಗೆ 1,10,000 ರು.ಗಳನ್ನು ವೈಯುಕ್ತಿಕ ದೇಣಿಗೆಯಾಗಿ ನೀಡಿದರು.

‘ಕೂಪ ಮಂಡೂಕ’ ಕಿರುಚಿತ್ರಕ್ಕೆ 9 ವಿಭಾಗಗಳಲ್ಲಿ ಪ್ರಶಸ್ತಿ

Feb 25 2024, 01:50 AM IST
ಅತ್ಯುತ್ತಮ ಛಾಯಾಗ್ರಹಣ - ಸಂತೋಷ್ ಆಚಾರ್ಯ ಗುಂಪಲಾಜೆ, ಅತ್ಯುತ್ತಮ ಕಲಾ ನಿರ್ಮಾಣ- ತುಲಸಿದಾಸ್ ಮಂಜೇಶ್ವರ, ಅತ್ಯುತ್ತಮ ನಟ - ತಿಮ್ಮಪ್ಪ ಕುಲಾಲ್, ಅತ್ಯುತ್ತಮ ಸಹ ನಟಿ - ಸುನಿತಾ ಎಕ್ಕೂರ್, ಉತ್ತಮ ಸಂಗೀತ - ಗುರು ಬಾಯಾರ್, ಅತ್ಯುತ್ತಮ ಕಥೆ, ಅತ್ಯುತ್ತಮ ಚಿತ್ರಕಥೆ, ಅತ್ಯುತ್ತಮ ನಿರ್ದೇಶನಕ್ಕಾಗಿ ಚೇತನ್ ಜಿ. ಪಿಲಾರ್ ವೈಯಕ್ತಿಕವಾಗಿ ಮೂರು ಪ್ರಶಸ್ತಿ ಗೆದ್ದುಕೊಂಡರು.

ಮುಂದಿನ ವರ್ಷದಿಂದ ಕದಂಬೋತ್ಸವ ವೇದಿಕೆಯಲ್ಲಿಯೇ ಪಂಪ ಪ್ರಶಸ್ತಿ ಪ್ರದಾನ: ಶಾಸಕ ಶಿವರಾಮ ಹೆಬ್ಬಾರ

Feb 25 2024, 01:49 AM IST
ಬನವಾಸಿಯಲ್ಲಿ ಮಾ. ೫ ಮತ್ತು ೬ರಂದು ಕದಂಬೋತ್ಸವ ಆಚರಿಸಲಾಗುತ್ತದೆ. ಮುಖ್ಯಮಂತ್ರಿ ಕಾರ್ಯಕ್ರಮಕ್ಕೆ ಬರಲು ಒಪ್ಪಿಗೆ ಸೂಚಿಸಿದ್ದಾರೆ.

ರೋಟರಿ ಸ್ಥಾಪನಾ ದಿನಾಚರಣೆ: ಇಬ್ಬರಿಗೆ ಸೇವಾ ಪ್ರಶಸ್ತಿ

Feb 25 2024, 01:46 AM IST
ಗುರು ಯೋಗರತ್ನ ಗೋಪಾಲಕೃಷ್ಣ ದೇಲಂಪಾಡಿ ಹಾಗೂ 40 ವರ್ಷಗಳಿಂದ ಕ್ರಿಕೆಟ್‌ ಕ್ರೀಡೆಯ ತೀರ್ಪುಗಾರರಾಗಿ ಕಾರ್ಯ ನಿರ್ವಹಿಸುತ್ತಿರುವ ರೋಲಾಂಡ್‌ ಪಿಂಟೋ ಅವರಿಗೆ ರೋಟರಿ ಸಂಸ್ಥೆಯ ವಾರ್ಷಿಕ ವೃತ್ತಿಪರ ಸೇವಾ ಪ್ರಶಸ್ತಿಯನ್ನು ಪ್ರದಾನ ಮಾಡಿ ಅಭಿನಂದಿಸಲಾಯಿತು.

ಬೆಂಗಳೂರಲ್ಲಿ ಪಂಪ ಪ್ರಶಸ್ತಿ ಪ್ರದಾನ: ಬಿ.ಎನ್. ವಾಸರೆ ಆಕ್ಷೇಪ

Feb 24 2024, 02:33 AM IST
2023-24ನೇ ಸಾಲಿನ ಪಂಪ ಪ್ರಶಸ್ತಿಗೆ ನಾಡಿನ ಹಿರಿಯ ಸಾಹಿತಿ ನಾ. ಡಿಸೋಜಾ ಅವರು ಆಯ್ಕೆ ಆಗಿಯಾಗಿದ್ದು ಅವರಿಗೆ ಬೆಂಗಳೂರಿನಲ್ಲಿ ಬೇರೆ ಯಾವುದೋ ಕಾರ್ಯಕ್ರಮದಲ್ಲಿ ಪ್ರಶಸ್ತಿ ನೀಡಿದ್ದು ಸರಿಯಲ್ಲ.

ರಾಹುಲ್ ಗಾಂಧಿ, ಸಿದ್ದರಾಮಯ್ಯಗೆ ನೊಬೆಲ್ ಪ್ರಶಸ್ತಿ ನೀಡಲಿ: ಕೆ.ಎಸ್.ಈಶ್ವರಪ್ಪ

Feb 20 2024, 01:50 AM IST
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ರಾಹುಲ್ ಗಾಂಧಿಗೆ ನೊಬೆಲ್ ಪ್ರಶಸ್ತಿ ಕೊಡಬೇಕೆಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ವ್ಯಂಗ್ಯವಾಡಿದರು.
  • < previous
  • 1
  • ...
  • 69
  • 70
  • 71
  • 72
  • 73
  • 74
  • 75
  • 76
  • 77
  • ...
  • 87
  • next >

More Trending News

Top Stories
ಗುತ್ತಿಗೆ ಸಿಬ್ಬಂದಿಗೆ ₹5 ಲಕ್ಷ ವರೆಗೆ ಕ್ಯಾಶ್‌ಲೆಸ್‌ ಚಿಕಿತ್ಸೆ
ಕರಾವಳಿಯಲ್ಲಿ ಕೋಮು ಸಂಘರ್ಷಕ್ಕೆ 7 ಕಾರಣ
ಈ ಬಾರಿ ದಸರಾ 11 ದಿನ ಆಚರಣೆ:400 ವರ್ಷಗಳಲ್ಲಿ ಇದೇ ಮೊದಲು?
ಗುತ್ತಿಗೆ, ಖರೀದಿಯಲ್ಲಿ ಅಲ್ಪಸಂಖ್ಯಾತ ಮೀಸಲು ಬಳಿಕ ರಾಜ್ಯ ಸರ್ಕಾರ ಮತ್ತೊಂದು ನಿರ್ಧಾರ
ಕಾಲ್ತುಳಿತ ತಡೆಗೆ ಹೊಸ ಕಾನೂನು - ಮುಂದಿನ ಸಂಪುಟ ಸಭೆಯಲ್ಲಿ ಅನುಮೋದನೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved