• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

‘ಯಕ್ಷಧ್ರುವ ವಿದ್ಯಾರ್ಥಿ ಸಮ್ಮಿಲನ’: ಪಂಜ, ಮುಲ್ಲಕಾಡು ಶಾಲೆಗಳಿಗೆ ಪ್ರಶಸ್ತಿ

Feb 09 2024, 01:50 AM IST
ಶಿಸ್ತಿನ ತಂಡ ಪ್ರಶಸ್ತಿಯನ್ನು ಮೊರಾರ್ಜಿ ದೇಸಾಯಿ ವಸತಿ ಶಾಲೆ ಕಮ್ಮಾಜೆಯ ರಕ್ಷಿತ್ ಶೆಟ್ಟಿ ಪಡ್ರೆ ತಂಡ ಪಡೆಯಿತು. ೧೦ ಸಾವಿರ ರು. ನಗದು ಪ್ರಶಸ್ತಿಗೆ ಪಾತ್ರವಾಯಿತು.

ವೀರ ಮದಕರಿನಾಯಕ ಪ್ರಶಸ್ತಿ ಎಲ್ಲ ಗೌರವಕ್ಕಿಂತ ಮಿಗಿಲು: ಕಾದಂಬರಿಕಾರ ಡಾ.ಬಿ.ಎಲ್.ವೇಣು

Feb 08 2024, 01:38 AM IST
ಮದಕರಿನಾಯಕ ಪ್ರಶಸ್ತಿ ಸಂದ ಹಿನ್ನೆಲೆ ಖ್ಯಾತ ಕಾದಂಬರಿಕಾರ ಬಿ.ಎಲ್.ವೇಣು ಅವರನ್ನು ಮನೆಯಂಗಳದಲ್ಲಿ ಗೌರವಿಸಲಾಯಿತು.

ಭೇರ್ಯ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕಾಯಕಲ್ಪ ಪ್ರಶಸ್ತಿ

Feb 08 2024, 01:33 AM IST
ಭೇರ್ಯ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರವು ಜಿಲ್ಲೆಯಲ್ಲಿಯೇ ಅತೀ ಹೆಚ್ಚು ಜನಸಂಖ್ಯೆ ಹಾಗೂ ಅಕ್ಕಪಕ್ಕದ ಗಡಿ ಜಿಲ್ಲೆಯ ಗ್ರಾಮಗಳ ವ್ಯಾಪ್ತಿ ಹೊಂದಿದೆ. ಕೇಂದ್ರದ ವ್ಯಾಪ್ತಿಯಲ್ಲಿ ಸುಮಾರು 28 ಸಾವಿರ ಜನಸಂಖ್ಯೆ ಇದ್ದು, ನಿತ್ಯ ನೂರಾರು ಹೊರ ರೋಗಿಗಳು ಸೇರಿದಂತೆ ಇಷ್ಟೂ ಜನರಿಗೆ ಸಮರ್ಪಕ ವೈದ್ಯಕೀಯ ಸೇವೆಯನ್ನು ಕಲ್ಪಿಸಲು 5 ಉಪ ಆರೋಗ್ಯ ಕೇಂದ್ರಗಳನ್ನು ತೆರೆಯಲಾಗಿದೆ.

ಮಾಜಿ ಸಿಎಂ ಎಸ್.ಎಂ.ಕೃಷ್ಣರಿಗೆ ‘ಚಂದ್ರವನ ಸಿರಿ’ ಪ್ರಶಸ್ತಿ ಪ್ರದಾನ

Feb 08 2024, 01:32 AM IST
ರಾಜ್ಯದ ಮುಖ್ಯ ಮಂತ್ರಿಯಾಗಿದ್ದ ವೇಳೆ ಎಸ್.ಎಂ.ಕೃಷ್ಣ ಅವರು ಬರಗಾಲದಲ್ಲೂ ಎಂದೂ ವಿಚಲಿತರಾಗದೇ ಶಾಂತ ಚಿತ್ತ ಸಮಾಧಾನದಿಂದ ಎಲ್ಲರಿಗೂ ಉತ್ತರ ಕೊಡುತ್ತಿದ್ದರು. ಅನೇಕ ಸವಾಲುಗಳನ್ನು ಜಾಣ್ಮೆಯಿಂದ ಎದುರಿಸಿದರು. 25ನೇ ವರ್ಷದ ಪಟ್ಟಾಧಿಕಾರದ ಸಮಾರೋಪ ಸಮಾರಂಭಕ್ಕೆ ಆಗಮಿಸಿದ ಇವರು ಶತಾಯುಷಿಗಳಾಗಲೆನ್ನುವುದೇ ನಮ್ಮ ಹಾರೈಕೆ.

ಇಸ್ರೋ ಅಧ್ಯಕ್ಷ ಸೋಮನಾಥ, ಡಾ.ಮೋಹನ್ ಆಳ್ವಾ ಅವರಿಗೆ ಶ್ರೀ ಸಿದ್ಧತೋಟೇಂದ್ರ ಪ್ರಶಸ್ತಿ

Feb 06 2024, 01:32 AM IST

ಪ್ರಸಿದ್ಧ ಧಾರ್ಮಿಕ ಪುಣ್ಯಕ್ಷೇತ್ರ ನಾಲವಾರದ ಸದ್ಗುರು ಕೋರಿಸಿದ್ಧೇಶ್ವರ ಮಹಾಸಂಸ್ಥಾನ ಮಠದಿಂದ ಪ್ರತಿವರ್ಷ ನೀಡುವ "ಶ್ರೀ ಸಿದ್ಧತೋಟೇಂದ್ರ ಪ್ರಶಸ್ತಿ- 2024 " ಕ್ಕೆ  ಇಸ್ರೋದ ಅಧ್ಯಕ್ಷ ಎಸ್. ಸೋಮನಾಥ ಹಾಗೂ ಮೂಡಬಿದಿರೆಯ ಆಳ್ವಾಸ್ ಶಿಕ್ಷಣ ಸಂಸ್ಥೆಗಳ ಸಂಸ್ಥಾಪಕ ಡಾ.ಮೋಹನ್ ಆಳ್ವಾ ಆಯ್ಕೆಯಾಗಿದ್ದಾರೆ.

ಅಂಬಲಪಾಡಿ ಯಕ್ಷಗಾನ ಮಂಡಳಿಯಿಂದ ನಿಡಂಬೂರು ಪ್ರಶಸ್ತಿ ಪ್ರದಾನ

Feb 05 2024, 01:53 AM IST
ನಿಡಂಬೂರುಶ್ರೀ ಪ್ರಶಸ್ತಿಯನ್ನು ನಿವೃತ್ತ ಮುಖ್ಯ ಶಿಕ್ಷಕ ಜಯಕರ ಶೆಟ್ಟಿಯವರಿಗೆ, 10 ಸಾವಿರ ರು. ನಗದನ್ನೊಳಗೊಂಡ ನಿಡಂಬೂರು ಬೀಡು ಬಲ್ಲಾಳ ಪ್ರಶಸ್ತಿಯನ್ನು ಶ್ರೀ ಕರ್ನಾಟಕ ಕಲಾದರ್ಶಿನಿ ತಂಡಕ್ಕೆ ನೀಡಿ ಗೌರವಿಸಲಾಯಿತು.

ಪತ್ರಕರ್ತ ಗುರುರಾಜ ಕುಲಕರ್ಣಿಗೆ ರಾಜ್ಯ ಪ್ರಶಸ್ತಿ ಪ್ರದಾನ

Feb 04 2024, 01:35 AM IST
ದಾವಣಗೆರೆಯಲ್ಲಿ ಶನಿವಾರ ನಡೆದ ರಾಜ್ಯಮಟ್ಟದ ಪತ್ರಕರ್ತರ ಸಮ್ಮೇಳನದಲ್ಲಿ ಪ್ರದಾನ ಮಾಡಲಾಯಿತು.

ದಿವ್ಯಶ್ರೀಗೆ ರಾಗಧನ ಪಲ್ಲವಿ ಪ್ರಶಸ್ತಿ ಪ್ರದಾನ

Feb 04 2024, 01:30 AM IST
ಉಡುಪಿಯ ರಾಗ ಧನ ಸಂಸ್ಥೆ ಕೊಡಮಾಡುವ ರಾಗ ಧನ ಪಲ್ಲವಿ ಪ್ರಶಸ್ತಿ-2024ನ್ನು ದಿವ್ಯಶ್ರೀ ಭಟ್ ಅವರಿಗೆ ಪ್ರದಾನ ಮಾಡಲಾಯಿತು.

ಕನ್ನಡಪ್ರಭದ ಮೂವರಿಗೆ ಕೆಯುಡಬ್ಲೂಜೆ ಪ್ರಶಸ್ತಿ ಗರಿ

Feb 01 2024, 02:03 AM IST

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ (ಕೆಯುಡಬ್ಲ್ಯೂಜೆ) ಕೊಡಮಾಡುವ 2022-23ನೇ ಸಾಲಿನ ವಾರ್ಷಿಕ ಪ್ರಶಸ್ತಿಗೆ ‘ಕನ್ನಡಪ್ರಭ’ದ ಮೂವರು ಹಾಗೂ ‘ಏಷ್ಯಾನೆಟ್‌ ಸುವರ್ಣನ್ಯೂಸ್‌’ನ ಒಬ್ಬರು ಭಾಜನರಾಗಿದ್ದಾರೆ.

75 ಸಾಧಕರಿಗೆ ಕನ್ನಡ ಸಂಸ್ಕೃತಿ ಇಲಾಖೆ ಪ್ರಶಸ್ತಿ ಗರಿ

Feb 01 2024, 02:01 AM IST
ಬುಧವಾರ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಜೀವಮಾನ ಸಾಧನೆಗಾಗಿ ಕೊಡಮಾಡುವ ವಿವಿಧ ಪ್ರಶಸ್ತಿಗಳನ್ನು 75 ಸಾಧಕರಿಗೆ ಪ್ರದಾನ ಮಾಡಲಾಯಿತು.
  • < previous
  • 1
  • ...
  • 71
  • 72
  • 73
  • 74
  • 75
  • 76
  • 77
  • 78
  • 79
  • ...
  • 87
  • next >

More Trending News

Top Stories
ಗುತ್ತಿಗೆ, ಖರೀದಿಯಲ್ಲಿ ಅಲ್ಪಸಂಖ್ಯಾತ ಮೀಸಲು ಬಳಿಕ ರಾಜ್ಯ ಸರ್ಕಾರ ಮತ್ತೊಂದು ನಿರ್ಧಾರ
ಕಾಲ್ತುಳಿತ ತಡೆಗೆ ಹೊಸ ಕಾನೂನು - ಮುಂದಿನ ಸಂಪುಟ ಸಭೆಯಲ್ಲಿ ಅನುಮೋದನೆ
ಇಂಗ್ಲಿಷ್ ಮಾತಾಡುವವರು ನಾಚಿಕೆ ಪಡುವ ದಿನ ದೂರವಿಲ್ಲ: ಶಾ
ವಾರಾಂತ್ಯದಲ್ಲಿ ಇರಾನ್‌ ಮೇಲೆ ದಾಳಿಗೆ ಅಮೆರಿಕ ಸೇನೆ ಸಜ್ಜು
ಜಗತ್ತಿನ ಟಾಪ್‌ ವಿವಿ ಪಟ್ಟಿಯಲ್ಲಿ ಭಾರತದ 54 ವಿವಿಗಳಿಗೆ ಸ್ಥಾನ : ಚರಿತ್ರೇಲೇ ಮೊದಲು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved