• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸಿಟಿಆರ್ ಐ ಮುಖ್ಯಸ್ಥರಿಗೆ ರಾಷ್ಟ್ರೀಯ ಪ್ರಶಸ್ತಿ ಪ್ರದಾನ

May 06 2024, 12:30 AM IST
ಮೂಲತಃ ತಮಿಳುನಾಡಿನ ಪುದುಚೇರಿಯ ಡಾ. ರಾಮಕೃಷ್ಣನ್ 1997ರಲ್ಲಿ ಹುಣಸೂರಿನ ಸಿಟಿಆರ್ಐ ಕೇಂದ್ರದಲ್ಲಿ ಕರ್ತವ್ಯ ಆರಂಭಿಸಿ ವಿವಿಧ ಹಂತಗಳಲ್ಲಿ ಯಶಸ್ವಿಯಾಗಿ ಕರ್ತವ್ಯ ನಿರ್ವಹಿಸಿ 2013ರಲ್ಲಿ ಕೇಂದ್ರದ ಮುಖ್ಯಸ್ಥರಾಗಿ ಅಧಿಕಾರ ಸ್ವೀಕರಿಸಿದರು.

ಕಂಬಳ ಕ್ಷೇತ್ರದಲ್ಲೂ ಕಾಣಲಿದೆ ವಾರ್ಷಿಕ ಪ್ರಶಸ್ತಿ ಪ್ರದಾನ ಪರಿಕಲ್ಪನೆ

May 05 2024, 02:08 AM IST
ಈಗಾಗಲೇ ಯಾರಿಗೆಲ್ಲ ಪ್ರಶಸ್ತಿ ನೀಡಬೇಕು ಎಂಬ ಆಯ್ಕೆಯನ್ನೂ ಮಾಡಲಾಗಿದೆ. ಪ್ರಶಸ್ತಿ ಪ್ರದಾನ ದಿನಾಂಕ ನಿಗದಿಯಷ್ಟೆ ಬಾಕಿಯುಳಿದಿದೆ.

ಹಿರಿಯ ಕವಿ ಸುಬ್ರಾಯ ಚೊಕ್ಕಾಡಿಗೆ ‘ಸ್ವರ್ಣ ಸಾಧನಾ ಪ್ರಶಸ್ತಿ’ ಪ್ರದಾನ

May 05 2024, 02:01 AM IST
ಪುತ್ತೂರಿನ ಜೈನ ಭವನದಲ್ಲಿ ಮೂರನೇ ವರ್ಷದ ‘ಸ್ವರ್ಣ ಸಾಧನಾ ಪ್ರಶಸ್ತಿ’ ಪ್ರದಾನ, ಸಾಧಕರಿಗೆ ಅಭಿನಂದನೆ, ಹಿರಿಯ ಸದಸ್ಯರಿಗೆ ಸನ್ಮಾನ ಕಾರ್ಯಕ್ರಮ ಹಾಗೂ ವಾರ್ಷಿಕ ಮಹಾಸಭೆ ನಡೆಯಿತು.

ಪ್ರೊ.ವಿ.ಬಿ.ಅರ್ತಿಕಜೆಗೆ ‘ನಿರಂಜನ ಪ್ರಶಸ್ತಿ’೯ರಂದು ಪ್ರಶಸ್ತಿ ಪ್ರದಾನ ಸಮಾರಂಭ

May 03 2024, 01:09 AM IST
ಮೇ ೯ರಂದು ಕಾಲೇಜಿನ ಸುವರ್ಣ ಮಹೋತ್ಸವ ಸಭಾಭವನದಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ ಎಂದು ಕಾಲೇಜಿನ ಆಡಳಿತ ಮಂಡಳಿಯು ಪ್ರಕಟಣೆಯಲ್ಲಿ ತಿಳಿಸಿದೆ.

ಜೇಸಿ ಸಂಸ್ಥೆ ಉತ್ತಮ ಕೆಲಸಕ್ಕೆ ರಾಷ್ಟ್ರೀಯ ಪ್ರಶಸ್ತಿ: ಕೆ.ಎ.ಸುಜನ್‌

May 02 2024, 12:19 AM IST
ನರಸಿಂಹರಾಜಪುರ, ಜೇಸಿ ಸಂಸ್ಥೆಗಳು ಜನರ ನೆನಪಿನಲ್ಲಿ ಶಾಶ್ವತವಾಗಿ ಉಳಿಯುವಂತಹ ಕೆಲಸ ಮಾಡಿದರೆ ರಾಷ್ಟ್ರೀಯ ಅಧ್ಯಕ್ಷರಿಂದ ಅವಾರ್ಡ ಪಡೆಯಬಹುದು ಎಂದು ಜೇಸಿ ವಲಯ 14 ರ ಉಪಾಧ್ಯಕ್ಷ ಕೆ.ಎ.ಸುಜನ್ ತಿಳಿಸಿದರು.

ಪೂರ್ಣಿಮಾ ರವಿ ಸಾಕ್ಷ್ಯಚಿತ್ರಕ್ಕೆ ಫಾಲ್ಕೆ ಚಲನಚಿತ್ರೋತ್ಸವ ವಿಶೇಷ ಪ್ರಶಸ್ತಿ

May 02 2024, 12:18 AM IST
ಮಂಗಳವಾರ ನವದೆಹಲಿಯಲ್ಲಿ ನಡೆದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ನಿರ್ದೇಶಕಿ ಪೂರ್ಣಿಮಾ ರವಿ ಹಾಗೂ ಕಾರ್ಯಕಾರಿ ನಿರ್ಮಾಪಕ ರವಿ ನಾರಾಯಣ ಪ್ರಶಸ್ತಿ ಸ್ವೀಕರಿಸಿದರು. ವಿಶ್ವದಾದ್ಯಂತದಿಂದ ಸುಮಾರು ೭೦೦ ಚಲನ ಚಿತ್ರಗಳು ಈ ಚಲನ ಚಿತ್ರೋತ್ಸವಕ್ಕೆ ನಾಮಕರಣಗೊಂಡಿದ್ದವು.

ಡಾ‌.ಉಮೇಶ್ ಪ್ರಭುಗೆ ‘ಬಾಲ‌ ವಾತ್ಸಲ್ಯ ಸಿಂಧು’ ಪ್ರಶಸ್ತಿ

May 02 2024, 12:15 AM IST
ಕುಕ್ಕಿಕಟ್ಟೆಯ ಶ್ರೀಕೃಷ್ಣ ಬಾಲನಿಕೇತನದಲ್ಲಿ ವಿಶ್ವೇಶತೀರ್ಥ ಸೇವಾಧಾಮ, ಶ್ರೀ ಕೃಷ್ಣ ಸೇವಾಧಾಮ‌ ಟ್ರಸ್ಟ್ ವತಿಯಿಂದ ಕೊಡಮಾಡುವ ಬಾಲ್ಯ ವಾತ್ಸಲ್ಯ ಸಿಂಧು ಪ್ರಶಸ್ತಿಯನ್ನು ಸಂತೆಕಟ್ಟೆ ಕೃಷ್ಣಾನುಗ್ರಹ ಸಂಸ್ಥೆಯ ಮುಖ್ಯಸ್ಥ ಡಾ. ಉಮೇಶ್ ಪ್ರಭು ಅವರಿಗೆ ಪ್ರದಾನ ಮಾಡಲಾಯಿತು.

ಶ್ರೀದೇವಿ ಶಿಕ್ಷಣ ಸಂಸ್ಥೆಯಲ್ಲಿ 2 ದತ್ತಿ ಪ್ರಶಸ್ತಿ ಸ್ಥಾಪನೆ

Apr 30 2024, 02:11 AM IST
ದಿವಂಗತ ಕುಮಾರಿ ಸುಧಾರವರ ಹೆಸರಿನಲ್ಲಿ ‘ಕುಮಾರಿ ಸುಧಾ-ಜಯಮ್ಮ-ನಾರಾಯಣಪ್ಪ’ಪ್ರತಿಭಾ ಪುರಸ್ಕಾರವು ಮೊದಲ ಪ್ರಶಸ್ತಿ. ಈ ಪ್ರಶಸ್ತಿಯನ್ನು ಫಿಸಿಯೋಥೆರಪಿಯಾ ಅಧ್ಯಯನ ಮಾಡುವ ಪದವಿ ಮತ್ತು ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳಿಗೆ ಪ್ರತಿ ವರ್ಷ ನೀಡಲಾಗುತ್ತದೆ.

ವರನಟ ಡಾ.ರಾಜ್‌ಗೆ ಭಾರತ ರತ್ನ ಪ್ರಶಸ್ತಿ ಘೋಷಿಸಲು ಆಗ್ರಹ

Apr 26 2024, 12:45 AM IST
ಡಾ.ರಾಜ್‌ಕುಮಾರ್ ಅವರ ಸಿನಿಮಾ ನೋಡಿ ಸಾಕಷ್ಟು ಜನರು ತಮ್ಮ ಜೀವನ ಶೈಲಿಯನ್ನೇ ಬದಲಿಸಿಕೊಂಡಿದ್ದಾರೆ. ಜೀವನ ನಡೆಸುವುದನ್ನು ಕಲಿತವರೂ ಇದ್ದಾರೆ. ಬಂಗಾರದ ಮನುಷ್ಯ ಸಿನಿಮಾ ಹಲವರನ್ನು ಕೃಷಿಯತ್ತ ಆಕರ್ಷಿತರಾಗುವಂತೆ ಮಾಡಿತು. ಜೀವನ ಚೈತ್ರ ಸಿನಿಮಾ ಗ್ರಾಮಾಂತರ ಪ್ರದೇಶದ ಜನರಲ್ಲಿ ಮದ್ಯ ವಿರೋಧಿ ಮನೋಭಾವವನ್ನು ಹುಟ್ಟುಹಾಕಿತು.

ಎಸ್‌ಆರ್‌ಎಸ್ ಶಾಲೆ ಪ್ರಾಂಶುಪಾಲ ವಿಜಯ್‌ಗೆ ಅತ್ಯುತ್ತಮ ಶಿಕ್ಷಣಕಾರ ಪ್ರಶಸ್ತಿ

Apr 25 2024, 01:03 AM IST
ಶೈಕ್ಷಣಿಕ ಕ್ಷೇತ್ರದಲ್ಲಿ ಚಳ್ಳಕೆರೆ ತಾಲೂಕು ರಾಜ್ಯಮಟ್ಟದಲ್ಲಿ ಖ್ಯಾತಿಯಾದ ಕಾಲವಿತ್ತು, ಆದರೆ, ಈಗ ಗುಣಮಟ್ಟದ ಶಿಕ್ಷಣದಿಂದ ವಿದೇಶದ ಶಿಕ್ಷಣ ಸಂಸ್ಥೆಗಳು ಸಹ ಈ ಭಾಗದ ಶಿಕ್ಷಕರು ಹಾಗೂ ಅವರ ಸೇವೆಯ ಗುರುತಿಸಿ ಗೌರವಿಸುವ ಮೂಲಕ ಚಳ್ಳಕೆರೆ ಶಿಕ್ಷಣದ ಖ್ಯಾತಿ ಅಂತರಾಷ್ಟ್ರೀಯ ಮಟ್ಟದತ್ತ ಸಾಗಿದೆ.
  • < previous
  • 1
  • ...
  • 71
  • 72
  • 73
  • 74
  • 75
  • 76
  • 77
  • 78
  • 79
  • ...
  • 96
  • next >

More Trending News

Top Stories
ಆನ್‌ಲೈನ್‌ ಬ್ಯಾಂಕಿಂಗ್‌ : ಫೋನು, ಲ್ಯಾಪ್‌ಟಾಪ್‌ - ಯಾವುದು ಸೇಫ್‌
ಮಗಳ ರುಬೆಲಾ ನಿಯಂತ್ರಿಸಿದ ಸರಿ ಹಿಟ್ಟೇ ಪೋಷಕರಿಗೆ ಉದ್ಯಮವಾಯ್ತು!
ದಸರಾ ಗಜಪಡೆಯಲ್ಲಿ ‘ಭೀಮ’ನೇ ಬಲಶಾಲಿ : ತೂಕ 5465 ಕೆ.ಜಿ.
ಭಾರತೀಯರೇ, ನೀವು ಅಮೆರಿಕವನ್ನು ನಂಬಬೇಡಿ! : ಯುಎಸ್ ಆರ್ಥಿಕ ತಜ್ಞ ಪ್ರೊ. ಜೆಫ್ರಿ ಸ್ಯಾಕ್ಸ್‌
ವಜಾಗೊಂಡಿರುವ ಮಾಜಿ ಸಚಿವ ಕೆ.ಎನ್‌.ರಾಜಣ್ಣ ವಿವಾದಗಳ ಸರದಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved