ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ಜಾತಿ ಒಡೆಯುವುದರಲ್ಲಿ ಸಿದ್ದುಗೆ ನೊಬೆಲ್ ಪ್ರಶಸ್ತಿ: ಆರ್.ಅಶೋಕ್
Feb 01 2024, 02:00 AM IST
ಚಿಕ್ಕಮಗಳೂರು ಜಿಲ್ಲಾ ಬಿಜೆಪಿ ನೂತನ ಅಧ್ಯಕ್ಷರ ಪದಗ್ರಹಣ ಸಮಾರಂಭದಲ್ಲಿ ವಿಧಾನಸಭೆ ಪ್ರತಿಪಕ್ಷದ ನಾಯಕ ಆರ್.ಅಶೋಕ್ವರು ಸಿಎಂ ಸಿದ್ದರಾಮಯ್ಯರನ್ನು ಟೀಕಿಸಿದರು.
ಅವ್ವ ಪುಸ್ತಕೋತ್ಸವದಲ್ಲಿ ಹತ್ತು ಕೃತಿಗಳ ಲೋಕಾರ್ಪಣೆ; ಅವ್ವ ಸೃಜನಶೀಲ ಸಾಹಿತ್ಯ ಪ್ರಶಸ್ತಿ ಪ್ರದಾನ
Jan 31 2024, 02:18 AM IST
ಅವ್ವ ಪುಸ್ತಕೋತ್ಸವದಲ್ಲಿ ಹತ್ತು ಕೃತಿಗಳ ಲೋಕಾರ್ಪಣೆ; ಅವ್ವ ಸೃಜನಶೀಲ ಸಾಹಿತ್ಯ ಪ್ರಶಸ್ತಿ ಪ್ರದಾನ
ತಹಸೀಲ್ದಾರ ಯಲ್ಲಪ್ಪ ಸುಬೇದಾರಗೆ ರಾಜ್ಯ ಪ್ರಶಸ್ತಿ
Jan 31 2024, 02:17 AM IST
ವಿವಿಧ ವಿಭಾಗಗಳಲ್ಲಿ ಅತ್ಯುತ್ತಮ ಸೇವೆ ಸಲ್ಲಿದ ಪ್ರಯುಕ್ತ ಆಳಂದ ತಹಸೀಲ್ದಾರ ಯಲ್ಲಪ್ಪ ಸುಬೇದಾರ ಅವರಿಗೆ ರಾಜ್ಯಪಾಲರಿಂದ ಅತ್ಯುತ್ತಮ ಸಹಾಯಕ ಮತದಾರ ನೊಂದಣಿ ಅಧಿಕಾರಿ ಪ್ರಶಸ್ತಿ ಲಭಿಸಿದ್ದಕ್ಕೆ ಅಫಜಲ್ಪುರ ತಾಲೂಕಿನ ಗಂಗಾ ಪರಮೇಶ್ವರಿ ಶಿಕ್ಷಣ ಸಂಸ್ಥೆಯವರು ಸಂತಸ ವ್ಯಕ್ತ ಪಡಿಸಿದ್ದಾರೆ.
ಡಾ. ರಾಜೇಂದ್ರ ಕುಮಾರ್ಗೆ ‘ಕರಾವಳಿ ರತ್ನ’ ಪ್ರಶಸ್ತಿ
Jan 31 2024, 02:17 AM IST
ರಾಜೇಂದ್ರ ಕುಮಾರ್ ಅವರ ಕೊಡುಗೆ ಕರಾವಳಿಯ ಜಾನಪದ ಕ್ರೀಡೆ ಎನಿಸಿದ ಕಂಬಳಕ್ಕೂ ಲಭಿಸಿದೆ. ಸ್ವತಃ ಕಂಬಳ ಪ್ರೇಮಿಯಾಗಿ, ಪ್ರೋತ್ಸಾಹಕರಾಗಿ, ಮಾರ್ಗದರ್ಶಕರಾಗಿದ್ದಾರೆ.
ವಾಲಿಬಾಲ್ ಟೂರ್ನಿ: ಮೈಸೂರಿನ ಟೀಂ ಬ್ರದರ್ ತಂಡಕ್ಕೆ ಪ್ರಶಸ್ತಿ
Jan 30 2024, 02:00 AM IST
ಮುಕ್ತ ಪುರಷರ ವಾಲಿಬಾಲ್ ಪ್ರಶಸ್ತಿಯನ್ನು ಮೈಸೂರಿನ ಟೀಮ್ ಬ್ರದರ್ ತಂಡ ಮುಡಿಗೇರಿಸಿಕೊಂಡಿದೆ. ಮಂಗಳೂರಿನ ಜಿಯಾ ಪ್ರತಾಪ್ ತಂಡ ರನ್ನರ್ ಅಪ್ ಆಯಿತು. ಭಾರತ್ ಮಾತಾ ಸೇವಾ ಸಂಘದ ವತಿಯಿಂದ ಕೆಂಚಮ್ಮನಬಾಣೆಯ ಭಾರತ್ ಮೈದಾನದಲ್ಲಿ ಪಂದ್ಯಾವಳಿ ಆಯೋಜಿಸಲಾಗಿತ್ತು.
ಫುಲೆ ಆದರ್ಶ ಪಾಲಿಸಿದರೆ ಪ್ರಶಸ್ತಿ ಪಡೆದದ್ದು ಸಾರ್ಥಕ
Jan 29 2024, 01:34 AM IST
ಇಡೀ ಸಮಾಜವೇ ತನ್ನ ವಿರುದ್ದ ನಿಂತರೂ ಹೆಣ್ಣು ಮಕ್ಕಳಿಗೆ ಶಿಕ್ಷಣ ನೀಡುವ ಸಂಕಲ್ಪ ತೊಟ್ಟು ಕಾರ್ಯಗತಗೊಳಿಸಿದ ಅಕ್ಷರಮಾತೆ ಸಾವಿತ್ರಿ ಬಾಯಿ ಫುಲೆ ಅವರ ಆದರ್ಶವನ್ನು ಪಾಲಿಸಿದರೆ ಮಾತ್ರ ಅವರ ಹೆಸರಿನಲ್ಲಿ ಪ್ರಶಸ್ತಿ ಪಡೆದದ್ದಕ್ಕೂ ಸಾರ್ಥಕ
15 ಸಾಧಕರಿಗೆ ಜೋಗಾ ಸಿಂಗ್ ಕಲ್ಯಾಣ ಕರ್ನಾಟಕ ಪ್ರಶಸ್ತಿ
Jan 29 2024, 01:34 AM IST
ಬಸವಲಿಂಗ ಪಟ್ಟದ್ದೇವರು, ಎಸ್.ಬಲಬೀರ ಸಿಂಗ್ ಇತರರಿಗೆ ಪ್ರದಾನ. ಬೀದರ್ನ ಜಿಎನ್ಡಿ ಕಾಲೇಜಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಂಸದ ಭಗವಂತ ಖೂಬಾ, ಸಚಿವ ಈಶ್ವರ ಖಂಡ್ರೆ ಭಾಗಿಯಾಗಿದ್ದರು.
ಪತ್ರಕರ್ತ ನಾಗರಾಜ ಭಟ್ಗೆ ಕೆ. ಶಾಮರಾವ್ ಪ್ರಶಸ್ತಿ ಪ್ರದಾನ
Jan 29 2024, 01:34 AM IST
ಉತ್ತರ ಕನ್ನಡ ಜಿಲ್ಲಾ ಪತ್ರಿಕಾ ಮಂಡಳಿಯಿಂದ ನೀಡಲಾಗುವ ಕೆ. ಶಾಮರಾವ್ ಪ್ರಶಸ್ತಿಯನ್ನು ಹಿರಿಯ ಪತ್ರಕರ್ತ, ಸಿದ್ದಾಪುರದ ನಾಗರಾಜ ಭಟ್ ಅವರಿಗೆ ಪ್ರದಾನ ಮಾಡಲಾಯಿತು.
ಅಂಶಿ ಸೇರಿದಂತೆ ಆರು ಮಂದಿಗೆ ಧ್ವನಿಕೊಟ್ಟ ದಣಿ ಪ್ರಶಸ್ತಿ
Jan 29 2024, 01:30 AM IST
ಷಣಾ ಸೇವಾ ಟ್ರಸ್ಟ್ ಸಂಸ್ಥಾಪಕ ಅಮರನಾಥರಾಜೇ ಅರಸು ಅವರು ವೈದ್ಯವಾರ್ತಾ ಪತ್ರಿಕೆಯ ವಿಶೇಷ ಸಂಚಿಕೆ ಬಿಡುಗಡೆ ಮಾಡುವರು
ಫೆ. 5ರಂದು ಪಾರಾಯಣ ಪ್ರವೀಣ ಪ್ರಶಸ್ತಿ ಪ್ರದಾನ
Jan 29 2024, 01:30 AM IST
ಹಂಸ ನಾಮಕ ಮತ್ತು ಲಕ್ಷ್ಮೀನಾರಾಯಣ ಪಾರಾಯಣ ಸಂಘದ 7ನೇ ವಾರ್ಷಿಕೋತ್ಸವ ಅಂಗವಾಗಿ ಪ್ರತಿ ವರ್ಷದಂತೆ ಈ ವರ್ಷವು 'ಪಾರಾಯಣ ಪ್ರವೀಣ ಪ್ರಶಸ್ತಿ' ನೀಡಲಾಗುತ್ತಿದೆ.
< previous
1
...
72
73
74
75
76
77
78
79
80
...
87
next >
More Trending News
Top Stories
ಗುತ್ತಿಗೆ, ಖರೀದಿಯಲ್ಲಿ ಅಲ್ಪಸಂಖ್ಯಾತ ಮೀಸಲು ಬಳಿಕ ರಾಜ್ಯ ಸರ್ಕಾರ ಮತ್ತೊಂದು ನಿರ್ಧಾರ
ಕಾಲ್ತುಳಿತ ತಡೆಗೆ ಹೊಸ ಕಾನೂನು - ಮುಂದಿನ ಸಂಪುಟ ಸಭೆಯಲ್ಲಿ ಅನುಮೋದನೆ
ಇಂಗ್ಲಿಷ್ ಮಾತಾಡುವವರು ನಾಚಿಕೆ ಪಡುವ ದಿನ ದೂರವಿಲ್ಲ: ಶಾ
ವಾರಾಂತ್ಯದಲ್ಲಿ ಇರಾನ್ ಮೇಲೆ ದಾಳಿಗೆ ಅಮೆರಿಕ ಸೇನೆ ಸಜ್ಜು
ಜಗತ್ತಿನ ಟಾಪ್ ವಿವಿ ಪಟ್ಟಿಯಲ್ಲಿ ಭಾರತದ 54 ವಿವಿಗಳಿಗೆ ಸ್ಥಾನ : ಚರಿತ್ರೇಲೇ ಮೊದಲು