• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಎಳ್ಳಂಪಳ್ಳಿ ಜಗನ್ನಾಥ ಆಚಾರ್ಯರಿಗೆ ಗುರು ಮಟಪಾಡಿ ವೀರಭದ್ರ ನಾಯಕ್ ಪ್ರಶಸ್ತಿ

Jul 28 2024, 02:09 AM IST
ವರ್ಷದಲ್ಲಿ ಖ್ಯಾತ ಯಕ್ಷಗಾನ ಬಣ್ಣದ ವೇಷಧಾರಿ ಎಳ್ಳಂಪಳ್ಳಿ ಜಗನ್ನಾಥ ಆಚಾರ್ಯ ಅವರಿಗೆ ಗುರು ಮಟಪಾಡಿ ವೀರಭದ್ರ ನಾಯಕ್ ಪ್ರಶಸ್ತಿ ಘೋಷಣೆಯಾಗಿದೆ. ಪ್ರಶಸ್ತಿಯನ್ನು ನವೆಂಬರ್‌ನಲ್ಲಿ ಎಂ.ಜಿ.ಎಂ. ಕಾಲೇಜಿನ ನೂತನ ರವೀಂದ್ರ ಮಂಟಪದಲ್ಲಿ ನೀಡಿ ಗೌರವಿಸಲಾಗುವುದು.

ಪಟ್ಟದ್ದೇವರಿಗೆ ನೀಡಿದ ಪ್ರಶಸ್ತಿ ಇಡೀ ರಾಜ್ಯಕ್ಕೆ ಹೆಮ್ಮೆ

Jul 28 2024, 02:07 AM IST
The award given to Pattadevar is the pride of the entire state

ಆ.9ಕ್ಕೆ ಎನ್‌.ಎಂ.ಬಿರಾದಾರಗೆ ಅಪ್ಪ ಪ್ರಶಸ್ತಿ ಪ್ರಶಸ್ತಿ ಪ್ರದಾನ

Jul 27 2024, 12:52 AM IST
ವಿಜಯಪುರದ ಚಾಣಕ್ಯ ಅಕಾಡೆಮಿಯ ಮುಖ್ಯಸ್ಥ, ಕನ್ನಡಪ್ರಭ ಹಾಗೂ ಸುವರ್ಣ ನ್ಯೂಸ್‌ನ ರಜತ ಸಾಧಕರು ಪ್ರಶಸ್ತಿ ಪುರಸ್ಕೃತರಾದ ಎನ್.ಎಂ.ಬಿರಾದಾರ ಅವರಿಗೆ ಅಪ್ಪ ಪ್ರಶಸ್ತಿ ಪ್ರದಾನ ಮಾಡಲಾಗುವುದು.

ಆ.3ಕ್ಕೆ ಡಾ.ವೀರಣ್ಣಗೆ ಮಾಗನೂರು ಬಸಪ್ಪ ಪ್ರಶಸ್ತಿ ಪ್ರದಾನ

Jul 26 2024, 01:38 AM IST
ದಾವಣಗೆರೆ ಜಿಲ್ಲಾ ಘಟಕ ಹಾಗೂ ಶರಣ ಮಾಗನೂರು ಬಸಪ್ಪ ಪ್ರತಿಷ್ಟಾನದಿಂದ ದಾವಣಗೆರೆಯಲ್ಲಿ ಸ್ಥಾಪಿತ ರಾಜ್ಯಮಟ್ಟದ ಆರೂಢ ದಾಸೋಹಿ ಶರಣ ಮಾಗನೂರು ಬಸಪ್ಪ 2023ರ ಪ್ರಶಸ್ತಿ ಪ್ರದಾನ ಸಮಾರಂಭವು ನಡೆಯಲಿದೆ

ಶಿರೂರಗೆ ಸೇಡಿಯಾಪು ಕೃಷ್ಣಭಟ್ಟರ ಪ್ರಶಸ್ತಿ ಪ್ರದಾನ

Jul 26 2024, 01:30 AM IST
ಕನ್ನಡ ಸಾಹಿತ್ಯದಲ್ಲಿ ಸಂಶೋಧನೆ ವ್ಯಾಕರಣ ಮತ್ತು ಛಂದಸ್ಸಿನಂಥ ಶಾಸ್ತ್ರೀಯ ಪಾಂಡಿತ್ಯವುಳ್ಳ ಪಠ್ಯವನ್ನು ವಿಶ್ವವಿದ್ಯಾಲಯಗಳು ಕಡಿತಗೊಳಿಸಿ ಕನ್ನಡ ಭಾಷಾ ಗಟ್ಟಿತನವನ್ನು ಹಾಳು ಮಾಡುತ್ತಿರುವುದು ವಿಷಾದನೀಯ.

27, 28ರಂದು ಕಲಾಕುಂಚದಿಂದ ಜಿಲ್ಲಾ, ರಾಜ್ಯ ಪ್ರಶಸ್ತಿ ಪ್ರದಾನ

Jul 25 2024, 01:29 AM IST
ದಾವಣಗೆರೆ ನಗರದ ಕಲಾಕುಂಚ ಸಾಂಸ್ಕೃತಿಕ ಸಂಸ್ಥೆ ಮತ್ತು ಶ್ರೀಮತಿ ಸರಸ್ವತಿ ದಾಸಪ್ಪ ಶೆಣೈ ಪ್ರತಿಷ್ಠಾನ ಸಹಯೋಗದಲ್ಲಿ 2023-24ನೇ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಕನ್ನಡದಲ್ಲಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ವಿವಿಧ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಜು.27 ಹಾಗೂ ಜು.28ರಂದು ಹಮ್ಮಿಕೊಳ್ಳಲಾಗಿದೆ ಎಂದು ಕಲಾಕುಂಚ ಸಂಸ್ಥೆ ಸಂಸ್ಥಾಪಕ ಸಾಲಿಗ್ರಾಮ ಗಣೇಶ ಶೆಣೈ ದಾವಣಗೆರೆಯಲ್ಲಿ ಹೇಳಿದ್ದಾರೆ.

28 ರಂದು ಕೆಯುಡಬ್ಲೂಜೆ ಜಿಲ್ಲಾಮಟ್ಟದ ವಾರ್ಷಿಕ ಪ್ರಶಸ್ತಿ ಪ್ರದಾನ

Jul 25 2024, 01:20 AM IST
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಘಟಕದ ವತಿಯಿಂದ ನೀಡಲಾಗುವ 2024ನೇ ಸಾಲಿನ ಸಂಘದ ವಾರ್ಷಿಕ ಪ್ರಶಸ್ತಿ ಪ್ರದಾನ ಸಮಾರಂಭವು ಜು.28 ರಂದು ನಗರದ ಪೊಲೀಸ್ ಸಮುದಾಯ ಭವನದಲ್ಲಿ ನಡೆಯಲಿದೆ.

ಬೆಳಗಾಂವಕರಗೆ ಜೀವಮಾನ, ಸುಧಾಗೆ ಅವ್ವ ಪ್ರಶಸ್ತಿ

Jul 25 2024, 01:18 AM IST
ಹಿರಿಯ ಪತ್ರಕರ್ತರಾದ ಎಚ್‌.ಜಿ. ಬೆಳಗವಾಂಕರ ಅವರಿಗೆ ಜೀವಮಾನ ಹಾಗೂ ಪತ್ರಕರ್ತೆ ಸುಧಾ ಶರ್ಮಾ ಅವರಿಗೆ ಅವ್ವ ಪ್ರಶಸ್ತಿಯನ್ನು ಧಾರವಾಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಕೊಡಲಾಗುತ್ತಿದೆ. ಈ ಕಾರ್ಯಕ್ರಮ ಜುಲೈ 29ರಂದು ಹುಬ್ಬಳ್ಳಿಯಲ್ಲಿ ನಡೆಯಲಿದ್ದು ಅಂದು ಪ್ರಶಸ್ತಿ ಪ್ರದಾನ ಮಾಡಲಾಗುತ್ತಿದೆ.

29ರಂದು ಪತ್ರಿಕಾ ದಿನಾಚರಣೆ: ಕನ್ನಡಪ್ರಭದ ವರದಿಗಾರ ಅಜೀಜಅಹ್ಮದ, ಫೋಟೋಗ್ರಾಫರ್‌ ಈರಪ್ಪಗೆ ಪ್ರಶಸ್ತಿ

Jul 25 2024, 01:17 AM IST
ಪ್ರಸಕ್ತ ಸಾಲಿನಲ್ಲಿ ಮಾಧ್ಯಮ ಮಿತ್ರರಿಗಾಗಿ ವೃತ್ತಿಪರತೆಯನ್ನು ಉತ್ತೇಜಿಸುವ ಹಿನ್ನೆಲೆಯಲ್ಲಿ ವರದಿ, ಲೇಖನ, ಛಾಯಾಚಿತ್ರ, ಪುಟವಿನ್ಯಾಸ ಇತ್ಯಾದಿ ವಿಭಾಗಗಳಲ್ಲಿ ಸ್ಪರ್ಧೆಗೆ ಅರ್ಜಿ ಆಹ್ವಾನಿಸಲಾಗಿತ್ತು. ಅವುಗಳನ್ನು ಪರಿಶೀಲಿಸಿ ಪ್ರಶಸ್ತಿ ಘೋಷಿಸಲಾಗಿದೆ.

ಭಾರತ್‌ ಜೋಡೋ ಮೂಲಕ ಜನರ ಸಮಸ್ಯೆ ಆಲಿಸಿದ ಕಾಂಗ್ರೆಸ್ ನಾಯಕ ರಾಹುಲ್‌ ಗಾಂಧಿಗೆ ಚಾಂಡಿ ಪ್ರಶಸ್ತಿ

Jul 22 2024, 01:21 AM IST
ಕಾಂಗ್ರೆಸ್‌ನ ಹಿರಿಯ ನಾಯಕ, ಕೇರಳದ ಮಾಜಿ ಮುಖ್ಯಮಂತ್ರಿ ದಿ.ಊಮ್ಮನ್‌ ಚಾಂಡಿ ಸ್ಮರಣಾರ್ಥ ಸ್ಥಾಪಿಸಲಾದ ‘ಊಮ್ಮನ್‌ ಚಾಂಡಿ ಸಮಾಜ ಸೇವಕ’ ಪ್ರಶಸ್ತಿಗೆ ಲೋಕಸಭೆಯ ವಿರೋಧ ಪಕ್ಷ ನಾಯಕ ರಾಹುಲ್‌ ಗಾಂಧಿ ಅವರನ್ನು ಆಯ್ಕೆ ಮಾಡಲಾಗಿದೆ.
  • < previous
  • 1
  • ...
  • 73
  • 74
  • 75
  • 76
  • 77
  • 78
  • 79
  • 80
  • 81
  • ...
  • 106
  • next >

More Trending News

Top Stories
717.50 ಕೋಟಿ ಗಳಿಕೆ ಮಾಡಿದ ಕಾಂತಾರ ಚಾಪ್ಟರ್‌ 1 ಎರಡೇ ವಾರದಲ್ಲಿ ದಾಖಲೆಯ ಕಲೆಕ್ಷನ್‌
ನಿತಿನ್‌ ಶಿವಾಂಶ್‌ ಜೊತೆ ಗಾಯಕಿ ಸುಹಾನಾ ಸಯ್ಯದ್‌ ಮಂತ್ರ ಮಾಂಗಲ್ಯ
ತರಬೇತಿ ನೀಡಿದಾಕ್ಷಣ ಯುವನಿಧಿ ನಿಲ್ಲಲ್ಲ : ಸಿಎಂ
ಅನ್ನಭಾಗ್ಯ ಅಕ್ಕಿ ಫಾರಿನ್‌ಗೆ : ಡೈರಿಯಲ್ಲಿ ಲಂಚ ರಹಸ್ಯ
ಛತ್ತೀಸ್‌ಗಢದಲ್ಲಿ ಒಂದೇ ದಿನ 210 ನಕ್ಸಲರು ಶರಣು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved