• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

‘ಪೇಜಾವರ ವಿಶ್ವೇಶತೀರ್ಥ ನಮನ-2023’, ಪ್ರಶಸ್ತಿ ಪ್ರದಾನ ಸಮಾರಂಭ

Dec 30 2023, 01:15 AM IST
ಕಲ್ಕೂರ ಪ್ರತಿಷ್ಠಾನ ವತಿಯಿಂದ ಕದ್ರಿ ಕಂಬಳ ರಸ್ತೆ ಮಲ್ಲಿಕಾ ಬಡಾವಣೆಯ ಮಂಜು ಪ್ರಾಸಾದದಲ್ಲಿ ಪೇಜಾವರ ಶ್ರೀ ವಿಶ್ವೇಶತೀರ್ಥ ಶ್ರೀಪಾದರ ಸಂಸ್ಮರಣಾರ್ಥ ಶುಕ್ರವಾರ ನಡೆದ ‘ಪೇಜಾವರ ವಿಶ್ವೇಶತೀರ್ಥ ನಮನ-2023’ರಲ್ಲಿ ವಿವಿಧ ಕ್ಷೇತ್ರದ ಸಾಧಕರಿಗೆ ‘ಪೇಜಾವರ ಶ್ರೀ ವಿಶ್ವೇಶತೀರ್ಥ ಜೀವಮಾನ ಸಾಧನಾ ಪ್ರಶಸ್ತಿ’ ಪ್ರದಾನ ಮಾಡಲಾಯಿತು. ವಿಶ್ವೇಶತೀರ್ಥರ ಚಿತ್ರ ರಚನಾ ಸ್ಪರ್ಧೆ ಹಾಗೂ ಅವರ ಕುರಿತಾದ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಿಸಲಾಯಿತು.

ಕುಡಿಯರ ಮುತ್ತಪ್ಪಗೆ ರಾಜ್ಯಮಟ್ಟದ ಕೊರವಂಜಿ ಪ್ರಶಸ್ತಿ ಪ್ರದಾನ

Dec 29 2023, 01:31 AM IST
ಕೊಡಗು ಜಿಲ್ಲೆಯ ಯವಕಪಾಡಿ ನಿವಾಸಿ ಆದಿವಾಸಿ ಹೋರಾಟಗಾರ ಕುಡಿಯರ ಮುತ್ತಪ್ಪ ರಾಜ್ಯಮಟ್ಟದ ಕೊರವಂಜಿ ಪ್ರಶಸ್ತಿಗೆ ಭಾಜನರಾಗಿದ್ದಾರೆ.

29ರಂದು ‘ಪೇಜಾವರ ವಿಶ್ವೇಶತೀರ್ಥ ನಮನ-2023’ ಮತ್ತು ಪ್ರಶಸ್ತಿ ಪ್ರದಾನ

Dec 28 2023, 01:46 AM IST
ಕದ್ರಿಯಲ್ಲಿ ಡಿ.೨೯ರಂದು ಪೇಜಾವರ ಶ್ರೀ ವಿಶ್ವೇಶತೀರ್ಥರ ನಮನ ಹಾಗೂ ಸಾಧಕರಿಗೆ ಸನ್ಮಾನ ಕಾರ್ಯಕ್ರಮ ನಡೆಯಲಿದೆ.

ಖೇಲ್‌ ರತ್ನ, ಅರ್ಜುನ ಪ್ರಶಸ್ತಿ ಮರಳಿಸಿದ ಕುಸ್ತಿಪಟು ವಿನೇಶ್‌ ಫೋಗಟ್‌

Dec 27 2023, 01:31 AM IST
ಕುಸ್ತಿ ಫೆಡರೇಷನ್‌ ವಿರುದ್ಧ ಹೋರಾಟದ ಭಾಗವಾಗಿ ಮಹಿಳಾ ಕುಸ್ತಿಪಟು ವಿನೇಶ್‌ ಫೋಗಟ್‌ ತಮಗೆ ಸಿಕ್ಕಿರುವ ಖೇಲ್‌ ರತ್ನ, ಅರ್ಜುನ ಪ್ರಶಸ್ತಿಯನ್ನು ಮರಳಿಸಿದರು.

ಹೊದ್ದೂರು ಪಿಡಿಒ ಎ.ಎ. ಅಬ್ದುಲ್ಲಗೆ ಪಂಚಾಯತ್ ಪರಿಷತ್ ಅತ್ಯುತ್ತಮ ಪಿಡಿಒ ಪ್ರಶಸ್ತಿ ಪಡೆದ

Dec 27 2023, 01:30 AM IST
ಗುಂಡ್ಲುಪೇಟೆಯಲ್ಲಿ ನಡೆದ ಪಂಚಾಯತ್ ಸಬಲೀಕರಣ ದಿನಾಚರಣೆ ಸಮಾರಂಭದಲ್ಲಿ ಕೊಡಗು ಜಿಲ್ಲೆಯ ಹೊದ್ದೂರು ಮತ್ತು ಹೊಸ್ಕೇರಿ ಗ್ರಾಮ ಪಂಚಾಯತಿ ಪಿಡಿಒ ಆಗಿರುವ ಎ.ಎ. ಅಬ್ದುಲ್ಲ ಅವರಿಗೆ ಅತ್ಯುತ್ತಮ ಪಿಡಿಒ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಸಾಧಕರಿಗೆ ಒಲಿಂಪಿಕ್‌ ಸಂಸ್ಥೆ ಪ್ರಶಸ್ತಿ ಪ್ರದಾನ

Dec 27 2023, 01:30 AM IST
ಕರ್ನಾಟಕದ 22 ಕ್ರೀಡಾ ಸಾಧಕರಿಗೆ ರಾಜ್ಯ ಒಲಿಂಪಿಕ್‌ ಸಂಸ್ಥೆಯು ಪ್ರಶಸ್ತಿ ಜೊತೆಗೆ 1 ಲಕ್ಷ ರು. ನಗದು ಬಹುಮಾನವನ್ನೂ ನೀಡಿ, ಭವಿಷ್ಯದಲ್ಲಿ ಮತ್ತಷ್ಟು ಸಾಧನೆ ಮಾಡುವಂತೆ ಹುರಿದುಂಬಿಸಿತು.

ಪ್ರಿಯಾ, ಮಂಜುನಾಥ್‌ ಸೇರಿ 22ಮಂದಿಗೆ ಒಲಿಂಪಿಕ್ ಸಂಸ್ಥೆ ಪ್ರಶಸ್ತಿ

Dec 26 2023, 01:32 AM IST
ರಾಜಭವನದಲ್ಲಿ ಮಂಗಳವಾರ ಪ್ರಶಸ್ತಿ ಪ್ರದಾನ ಸಮಾರಂಭ ಏರ್ಪಡಿಸಲಾಗಿದೆ. ಏಷ್ಯನ್ ಗೇಮ್ಸ್‌ ಪದಕ ವಿಜೇತ ಕ್ರೀಡಾಪಟುಗಳನ್ನು ಸನ್ಮಾನಿಸಿ, ನಗದು ಬಹುಮಾನ ಹಸ್ತಾಂತರಿಸುವ ಕಾರ್ಯಕ್ರಮವೂ ಇದೆ.

ಅಂತರ ಗ್ರಾಮ ಹಾಕಿ: ಬಲ್ಲಮಾವಟಿ ತಂಡಕ್ಕೆ ಪ್ರಶಸ್ತಿ

Dec 26 2023, 01:32 AM IST
ನೇತಾಜಿ ಪ್ರೌಢಶಾಲೆಯ ಆಟದ ಮೈದಾನದಲ್ಲಿ ಅಂತರ ಗ್ರಾಮ ಹಾಕಿ ಟೂರ್ನಮೆಂಟ್‌ ನಡೆಯಿತು. ಈ ಟೂರ್ನಿಯಲ್ಲಿ ಬಲ್ಲಮಾವಟಿ ತಂಡವು ಪ್ರಶಸ್ತಿ ಮುಡಿಗೇರಿಸಿಕೊಂಡಿತು.

ಸಿದ್ದರಾಮ ಉಪ್ಪಿನಗೆ ವಿಶ್ವೇಶ್ವರಯ್ಯ ರಾಷ್ಟ್ರೀಯ ಸಾಹಿತ್ಯ ಪ್ರಶಸ್ತಿ

Dec 26 2023, 01:30 AM IST
ಆಲಮೇಲ: ಪಟ್ಟಣದ ಹಿರಿಯ ಕಾದಂಬರಿಕಾರ, ಬಂಡಾಯ ಸಾಹಿತಿ ಸಿದ್ದರಾಮ ಉಪ್ಪಿನ ಅವರಿಗೆ ಸಮಗ್ರ ಸಾಹಿತ್ಯ ಮತ್ತು ಜೀವಮಾನ ಸಾಧನೆಯ ಗೌರವಾರ್ಥ ವಿಶ್ವೇಶ್ವರಯ್ಯ ರಾಷ್ಟ್ರೀಯ ಸಾಹಿತ್ಯ ಪ್ರಶಸ್ತಿ ಲಭಿಸಿದೆ. ಉಪ್ಪಿನ ಅವರು ಕಾದಂಬರಿ, ಜೀವನ ಚರಿತ್ರೆ, ಆತ್ಮಕಥನ, ಲಲಿತ ಪ್ರಬಂಧ, ವ್ಯಕ್ತಿ ಚಿತ್ರಣ, ಕಾವ್ಯ ಈ ಎಲ್ಲ ಪ್ರಕಾರಗಳ ಸಾಹಿತ್ಯ ಕೃಷಿಯಲ್ಲಿ ತೊಡಗಿ ಅವರು ಸರಿಸುಮಾರು 23ಕ್ಕೂ ಅಧಿಕ ಗ್ರಂಥಗಳನ್ನು ರಚಿಸಿದ್ದಾರೆ.

ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ: 45 ಜನರಿಗೆ ಪ್ರಶಸ್ತಿ ವಿತರಣೆ

Dec 25 2023, 01:31 AM IST
2 ದಿನಗಳ ಈ ಚಲನಚಿತ್ರೋತ್ಸವದಲ್ಲಿ ಕನ್ನಡ, ಹಿಂದಿ, ಇಂಗ್ಲಿಷ್‌, ತೆಲಗು, ಮರಾಠಿ, ಪಂಜಾಬಿ, ಮಳೆಯಾಳಂ ಸೇರಿದಂತೆ ವಿವಿಧ ಭಾಷೆಗಳಲ್ಲಿ ನಿರ್ಮಿಸಲಾದ ಚಲನಚಿತ್ರ, ಕಿರುಚಿತ್ರ, ಹಾಡುಗಳು, ಟೆಲಿಚಿತ್ರಗಳು, ಸಾಕ್ಷ್ಯಚಿತ್ರಗಳು ಸೇರಿದಂತೆ ಒಟ್ಟು 145 ಚಿತ್ರಗಳು ಪಾಲ್ಗೊಂಡಿದ್ದವು. ಇವುಗಳಲ್ಲಿ ಆಯ್ದ 25 ಚಿತ್ರಗಳನ್ನು ಪ್ರದರ್ಶಿಸಲಾಯಿತು.
  • < previous
  • 1
  • ...
  • 77
  • 78
  • 79
  • 80
  • 81
  • 82
  • 83
  • 84
  • 85
  • 86
  • 87
  • next >

More Trending News

Top Stories
ಉಗ್ರವಾದದ ವಿರುದ್ಧ ಜಾಗತಿಕ ಕ್ರಮಕ್ಕೆ ಪ್ರಧಾನಿ ಮೋದಿ ಕರೆ
ಇಂಡೋನೇಷ್ಯಾದ ಲೆವೊಟೊಬಿ ಲಕಿ ಲಕಿ ಜ್ವಾಲಾಮುಖಿ ಸ್ಫೋಟ
ನಾಯಿ ಸಾಕುವುದಕ್ಕೆ ಎಷ್ಟೆಲ್ಲಾ ಖರ್ಚು! ತಳಿ ನಾಯಿ ತರಬಯಸುವವರು ಈ ಲೆಕ್ಕ ನೋಡಿಕೊಳ್ಳಿ
ಸಂಭಾವನೆ ತಗೋತಾರೆ, ಪ್ರಚಾರಕ್ಕೆ ಬರಲ್ಲ, ರಚಿತಾ ರಾಮ್‌ರಂಥವರು ಬ್ಯಾನ್‌ ಆಗಬೇಕು: ನಾಗಶೇಖರ್‌
ಬಂಗಾರಿ ಐಶ್ವರ್ಯಾಗೌಡಗೆ ಇ.ಡಿ. ಕೋರ್ಟ್‌ ಜಾಮೀನು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved