• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ತಲಾಕ್‌ ಕೆಟ್ಟದ್ದಲ್ಲ ಅಗತ್ಯವಿದೆ: ಬುಕರ್‌ ಪ್ರಶಸ್ತಿ ವಿಜೇತ ಸಾಹಿತಿ ಭಾನು ಮುಷ್ತಾಕ್‌

Jun 05 2025, 08:04 AM IST

ತಲಾಕ್‌ ಕೆಟ್ಟದ್ದಲ್ಲ. ತಲಾಕ್‌ ಅಗತ್ಯವಿದೆ. ವಿವಾಹ ಬಂಧನವಲ್ಲ, ಅದರಿಂದ ಮುಕ್ತಿ ಪಡೆಯಬಹುದು ಎಂದು ಬುಕರ್‌ ಪ್ರಶಸ್ತಿ ವಿಜೇತ ಸಾಹಿತಿ ಭಾನು ಮುಷ್ತಾಕ್‌ ಅಭಿಪ್ರಾಯಪಟ್ಟರು.

ಡಾ.ಜೆ .ಸೋಮಣ್ಣ, ಪಿ.ಬಿ.ವೀಣಾಗೆ ನಾಲ್ವಡಿ ಕೃಷ್ಣರಾಜ ಒಡೆಯರ್ ಪ್ರಶಸ್ತಿ

Jun 05 2025, 01:23 AM IST
ಜಿಲ್ಲೆಯ ಪೊನ್ನಂಪೇಟೆ ತಾಲೂಕಿನ ಬಾಳೆಲೆ ವಿಜಯಲಕ್ಷ್ಮೀ ಪದವಿ ಪೂರ್ವ ಕಾಲೇಜಿನ ನಿವೃತ್ತ ಪ್ರಾಂಶುಪಾಲ, ಸಾಹಿತಿ, ಲೇಖಕ ಡಾ.ಜೆ. ಸೋಮಣ್ಣ ಹಾಗೂ ಹುಣಸೂರು ತಾಲೂಕಿನ ನಾಗಪುರದ ಭಾರತೀಯ ಗಿರಿಜನ ಪುನರ್ವಸತಿ ಕೇಂದ್ರದ ಮುಖ್ಯಸ್ಥೆ ಪಿ.ಬಿ.ವೀಣಾ ಅವರಿಗೆ 2025ನೇ ಸಾಲಿನ ರಾಜರ್ಷಿ ನಾಲ್ವಡಿ ಕೃಷ್ಣರಾಜ ಒಡೆಯರ್ ಪ್ರಶಸ್ತಿ ಲಭಿಸಿದೆ.

ಪಂಪ ಪ್ರಶಸ್ತಿ ಗೌರವ: ಮಂಗಳೂರು ವಿವಿಯಲ್ಲಿ ಪ್ರೊ. ವಿವೇಕ ರೈ ಅಭಿವಂದನೆ

Jun 04 2025, 01:28 AM IST
ವಿದ್ವಾಂಸ ಪ್ರೊ. ಬಿ.ಎ ವಿವೇಕ ರೈ ಅವರಿಗೆ ಕರ್ನಾಟಕ ಸರ್ಕಾರ ನೀಡುವ ಪ್ರತಿಷ್ಠಿತ ಪಂಪ ಪ್ರಶಸ್ತಿ ದೊರಕಿದ ಪ್ರಯುಕ್ತ ಬುಧವಾರ ಮಂಗಳೂರು ವಿವಿಯಲ್ಲಿ ಅಭಿವಂದನ ಸಮಾರಂಭ ನೆರವೇರಿತು.

ಕುರಿಯ ಗಣಪತಿ ಶಾಸ್ತ್ರಿಗೆ ಯಕ್ಷಧ್ರುವ ಪಟ್ಲ ಪ್ರಶಸ್ತಿ

Jun 02 2025, 01:28 AM IST
ಯಕ್ಷಧ್ರುವ ಪಟ್ಲ ಫೌಂಡೇಶನ್‌ ಟ್ರಸ್ಟ್‌ ಆಶ್ರಯದಲ್ಲಿ ಅಡ್ಯಾರ್‌ ಗಾರ್ಡನ್‌ನಲ್ಲಿ ನಡೆದ ಯಕ್ಷಧ್ರುವ ಪಟ್ಲ ದಶಮ ಸಂಭ್ರಮ 2025 ರಾಷ್ಟ್ರೀಯ ಕಲಾ ಸಮ್ಮೇಳನದ ಸಮಾರೋಪ ಸಮಾರಂಭದಲ್ಲಿ ಭಾನುವಾರ ಸಂಜೆ, ಯಕ್ಷಧ್ರುವ ಪಟ್ಲ ಪ್ರಶಸ್ತಿಯನ್ನು ಹಿರಿಯ ಯಕ್ಷಗಾನ ಭಾಗವತ ಕುರಿಯ ಗಣಪತಿ ಶಾಸ್ತ್ರಿ ಅವರಿಗೆ ಪ್ರದಾನ ಮಾಡಲಾಯಿತು.

ಮೂರು ವರ್ಷಗಳ ಶ್ರಮಕ್ಕೆ ಫಲ ಬೂಕರ್ ಪ್ರಶಸ್ತಿ: ದೀಪಾ ಭಸ್ತಿ

Jun 02 2025, 12:58 AM IST
ಸುಮಾರು 3 ವರ್ಷಗಳ ನಿರಂತರ ಶ್ರಮದಿಂದ ಬೂಕರ್‌ ಪ್ರಶಸ್ತಿ ಲಭ್ಯವಾಗಿದೆ ಎಂದು ಬೂಕರ್ ಪ್ರಶಸ್ತಿ ವಿಜೇತೆ ಲೇಖಕಿ ದೀಪಾ ಭಸ್ತಿ ಹೇಳಿದ್ದಾರೆ.

ಬಿ ಆರ್ ನಾಗೇಂದ್ರ ಪ್ರಸಾದ್‌ಗೆ ಆತಿಥ್ಯ ರತ್ನ ರಾಜ್ಯಮಟ್ಟದ ಪ್ರಶಸ್ತಿ

Jun 01 2025, 04:36 AM IST
ಕೊಡಗು ಜಿಲ್ಲಾ ಛೇಂಬರ್‌ ಆಫ್‌ ಕಾಮರ್ಸ್‌ ಅಧ್ಯಕ್ಷ ಬಿ. ಆರ್‌. ನಾಗೇಂದ್ರ ಪ್ರಸಾದ್‌ ಅವರು ಆತಿಥ್ಯ ರತ್ನ ರಾಜ್ಯ ಮಟ್ಟದ ಪ್ರಶಸ್ತಿ ಸ್ವೀಕರಿಸಿದರು.

ಶ್ರೀರಾಮಚಂದ್ರಾಪುರ ಮಠದಿಂದ ಆರು ಗಣ್ಯರಿಗೆ ಪ್ರಶಸ್ತಿ ಪ್ರದಾನ

Jun 01 2025, 02:58 AM IST
ಶಂಕರಾಚಾರ್ಯ ರಾಘವೇಶ್ವರ ಭಾರತೀ ಶ್ರೀಗಳು ಆರು ಪ್ರಶಸ್ತಿಗಳನ್ನು ಪ್ರದಾನ ಮಾಡಿದರು.

100 ಪ್ರಶಸ್ತಿ ಗೆದ್ದಿದ್ದ ಎರಡು ಕಂಬಳಕೋಣಗಳು ಅಗ್ನಿ ಅವಘಡಕ್ಕೆ ಬಲಿ

Jun 01 2025, 02:32 AM IST
ಅಗ್ನಿ ಅವಘಡ ಸಂಭವಿಸಿ ಎರಡು ಕಂಬಳದ ಕೋಣಗಳು ಮೃತಪಟ್ಟ ಘಟನೆ ಉಡುಪಿ ಜಿಲ್ಲೆ ಕಾರ್ಕಳ ತಾಲೂಕಿನ ಕಾಂತಾವರ ಗ್ರಾಮದ ಬೇಲಾಡಿ ಬಾವ ಎಂಬಲ್ಲಿ ಶುಕ್ರವಾರ ರಾತ್ರಿ ನಡೆದಿದೆ.

ಧಾರವಾಡದ ಡಾ. ಪ್ರಜ್ಞಾ ಮತ್ತಿಹಳ್ಳಿಗೆ ಕಡೆಂಗೋಡ್ಲು ಕಾವ್ಯ ಪ್ರಶಸ್ತಿ

May 29 2025, 01:13 AM IST
ಕಡೆಂಗೋಡ್ಲು ಕಾವ್ಯ ಪ್ರಶಸ್ತಿಗೆ ಧಾರವಾಡದ ಲೇಖಕಿ ಡಾ. ಪ್ರಜ್ಞಾ ಮತ್ತಿಹಳ್ಳಿ ಅವರ ಬೆಳದಿಂಗಳ ಸೋನೆಮಳೆ ಕವನ ಸಂಕಲನ ಆಯ್ಕೆ ಮಾಡಲಾಗಿದೆ. ಪ್ರಶಸ್ತಿಯು ೧೦ ಸಾವಿರ ರು. ನಗದು ಹಾಗೂ ಪ್ರಶಸ್ತಿ ಫಲಕವನ್ನೊಳಗೊಂಡಿರುತ್ತದೆ. ಪ್ರಶಸ್ತಿ ಪ್ರದಾನ ಕಾರ್ಯಕ್ರಮವು ಆಗಸ್ಟ್‌ನಲ್ಲಿ ನಡೆಯಲಿದೆ.

ಒಲಿಂಪಿಯಾಡ್ ಪ್ರಶಸ್ತಿ: ಮೈಸೂರು ವಿದ್ಯಾರ್ಥಿಗಳ ಸಾಧನೆ

May 28 2025, 12:42 AM IST
ಮೈಸೂರು: 2024-25ನೇ ಸಾಲಿನ ಸೈನ್ಸ್ ಒಲಿಂಪಿಯಾಡ್ ಫೌಂಡೇಶನ್ ಒಲಿಂಪಿಯಾಡ್ ಪರೀಕ್ಷೆಯಲ್ಲಿ ಮೈಸೂರಿನ ಮೂವರು ವಿದ್ಯಾರ್ಥಿಗಳು ಉನ್ನತ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದಾರೆ.
  • < previous
  • 1
  • ...
  • 5
  • 6
  • 7
  • 8
  • 9
  • 10
  • 11
  • 12
  • 13
  • ...
  • 95
  • next >

More Trending News

Top Stories
ತಾತ ನೆಟ್ಟ ಕರದಂಟಿನ ಗಿಡವನು ಆಲದ ಮರವಾಗಿ ಬೆಳೆಸಿದ ಮೊಮ್ಮಗ
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved