• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಉದಯ ದುರ್ಗಪ್ಪಗೆ ಪಿಡಿಒ ಆಫ್ ದಿ ಮಂತ್ ಪ್ರಶಸ್ತಿ

Feb 13 2024, 12:45 AM IST
ಜಿಲ್ಲಾ ಪಂಚಾಯಿತಿಯಿಂದ ಪ್ರತಿ ತಿಂಗಳು ನೀಡಲಾಗುವ ಜಿಲ್ಲಾಮಟ್ಟದ ಪಿಡಿಒ ಆಫ್ ದಿ ಮಂತ್ ಪ್ರಶಸ್ತಿಯ ಜನವರಿ ತಿಂಗಳಿಗೆ ಭಟ್ಕಳ ತಾಪಂ ಪ್ರಭಾರ ಸಹಾಯಕ ನಿರ್ದೇಶಕ, ಬೇಂಗ್ರೆ ಪಿಡಿಒ ಉದಯ ದುರ್ಗಪ್ಪ ಬೋರಕರ್‌ಗೆ ಲಭಿಸಿದೆ.

ಜನಶಿಕ್ಷಣ ಟ್ರಸ್ಟ್‌, 7 ಸಾಧಕರಿಗೆ ಸಂದೇಶ ಪ್ರಶಸ್ತಿ ಪ್ರದಾನ

Feb 12 2024, 01:32 AM IST
ಕಾರ್ಯಕ್ರಮದಲ್ಲಿ ಮಾತನಾಡಿದ ವಿಧಾನಸಭೆ ಅಧ್ಯಕ್ಷ ಯು.ಟಿ. ಖಾದರ್, ಯುವ ಜನತೆ ಸಾಹಿತ್ಯ, ಕಲೆಯನ್ನು ಉಳಿಸಿ ಬೆಳೆಸಬೇಕಾದರೆ ಮಕ್ಕಳಿಗೆ ಪೋಷಕರ ಪ್ರೋತ್ಸಾಹ ಅಗತ್ಯ. ಸಂದೇಶ ಪ್ರಶಸ್ತಿಗಳು ಸಾಧನೆ ಮಾಡಲು ಯುವ ಜನಾಂಗ ಹಾಗೂ ವಿದ್ಯಾರ್ಥಿಗಳಿಗೆ ಇನ್ನಷ್ಟು ಪ್ರೇರಣೆ ನೀಡಲಿ ಎಂದು ಶುಭ ಹಾರೈಸಿದರು.

ಹರಿಯಾಣದ ಪೈ. ಸುಮೀತ್ ಗುಜ್ಜರ್ ಗೆ ಸುತ್ತೂರು ಕೇಸರಿ ಪ್ರಶಸ್ತಿ

Feb 11 2024, 01:45 AM IST
ಉಳಿದಂತೆ ಮೈಸೂರು, ಚಾಮರಾಜನಗರ, ಹಾಸನ ಹಾಗೂ ರಾಜ್ಯದ ವಿವಿಧ ಭಾಗಗಳಿಂದ ಆಗಮಿಸಿದ್ದ 65 ಜೊತೆ ಕುಸ್ತಿ ಪಟುಗಳು ಪಂದ್ಯಾವಳಿಯಲ್ಲಿ ಸೆಣೆಸಾಟ ನಡೆಸಿದರು. ಎಲ್ಲರಿಗೂ ತಲಾ 5 ನಿಮಿಷಕ್ಕೆ ನಿಗದಿ ಮಾಡಿ ಕಣಕ್ಕೆ ಬಿಡಲಾಗಿತ್ತು. ಭಾಗವಹಿಸಿದವರಿಗೆ ಪ್ರಮಾಣ ಪತ್ರ ಹಾಗೂ ಪಾರಿತೋಷಕ ನೀಡಿ

ಡಾ. ಅಬ್ದುಲ್‌ ಖದೀರ್‌ಗೆ ರಾಷ್ಟ್ರೀಯ ಪ್ರಶಸ್ತಿ

Feb 10 2024, 01:51 AM IST
ಸ್ಕೌಟ್ಸ್ ಮತ್ತು ಗೈಡ್ಸ್‌ ಚಳವಳಿಗೆ ನೀಡಿದ ಅನುಪಮ ಕೊಡುಗೆಗಾಗಿ ಅಬ್ದುಲ್‌ ಖದೀರ್‌ ಅವರನ್ನು 2023-24ನೇ ಸಾಲಿನ ಸ್ಕೌಟ್ಸ್ ಮತ್ತು ಗೈಡ್ಸ್ನ ಅತ್ಯುನ್ನತ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ

11ಕ್ಕೆ ಅಕ್ಕಮಹಾದೇವಿ ರಾಷ್ಟ್ರೀಯ ಪ್ರಶಸ್ತಿ ಪ್ರದಾನ

Feb 10 2024, 01:47 AM IST
ಅಕ್ಕಮಹಾದೇವಿ ಮಹಿಳಾ ಮಂಡಳದ ಸಭಾಂಗಣ ಉದ್ಘಾಟನೆ, ರಾಜಾರಾಮ ಮೋಹನರಾಯ್ ಅವರ 250 ನೇ ಜನ್ಮ ವಾರ್ಷಿಕೋತ್ಸವ ಹಾಗೂ ಅಕ್ಕಮಹಾದೇವಿ ರಾಷ್ಟ್ರೀಯ ಪ್ರಶಸ್ತಿ ಪ್ರದಾನ ಸಮಾರಂಭ

‘ಯಕ್ಷಧ್ರುವ ವಿದ್ಯಾರ್ಥಿ ಸಮ್ಮಿಲನ’: ಪಂಜ, ಮುಲ್ಲಕಾಡು ಶಾಲೆಗಳಿಗೆ ಪ್ರಶಸ್ತಿ

Feb 09 2024, 01:50 AM IST
ಶಿಸ್ತಿನ ತಂಡ ಪ್ರಶಸ್ತಿಯನ್ನು ಮೊರಾರ್ಜಿ ದೇಸಾಯಿ ವಸತಿ ಶಾಲೆ ಕಮ್ಮಾಜೆಯ ರಕ್ಷಿತ್ ಶೆಟ್ಟಿ ಪಡ್ರೆ ತಂಡ ಪಡೆಯಿತು. ೧೦ ಸಾವಿರ ರು. ನಗದು ಪ್ರಶಸ್ತಿಗೆ ಪಾತ್ರವಾಯಿತು.

ವೀರ ಮದಕರಿನಾಯಕ ಪ್ರಶಸ್ತಿ ಎಲ್ಲ ಗೌರವಕ್ಕಿಂತ ಮಿಗಿಲು: ಕಾದಂಬರಿಕಾರ ಡಾ.ಬಿ.ಎಲ್.ವೇಣು

Feb 08 2024, 01:38 AM IST
ಮದಕರಿನಾಯಕ ಪ್ರಶಸ್ತಿ ಸಂದ ಹಿನ್ನೆಲೆ ಖ್ಯಾತ ಕಾದಂಬರಿಕಾರ ಬಿ.ಎಲ್.ವೇಣು ಅವರನ್ನು ಮನೆಯಂಗಳದಲ್ಲಿ ಗೌರವಿಸಲಾಯಿತು.

ಭೇರ್ಯ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕಾಯಕಲ್ಪ ಪ್ರಶಸ್ತಿ

Feb 08 2024, 01:33 AM IST
ಭೇರ್ಯ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರವು ಜಿಲ್ಲೆಯಲ್ಲಿಯೇ ಅತೀ ಹೆಚ್ಚು ಜನಸಂಖ್ಯೆ ಹಾಗೂ ಅಕ್ಕಪಕ್ಕದ ಗಡಿ ಜಿಲ್ಲೆಯ ಗ್ರಾಮಗಳ ವ್ಯಾಪ್ತಿ ಹೊಂದಿದೆ. ಕೇಂದ್ರದ ವ್ಯಾಪ್ತಿಯಲ್ಲಿ ಸುಮಾರು 28 ಸಾವಿರ ಜನಸಂಖ್ಯೆ ಇದ್ದು, ನಿತ್ಯ ನೂರಾರು ಹೊರ ರೋಗಿಗಳು ಸೇರಿದಂತೆ ಇಷ್ಟೂ ಜನರಿಗೆ ಸಮರ್ಪಕ ವೈದ್ಯಕೀಯ ಸೇವೆಯನ್ನು ಕಲ್ಪಿಸಲು 5 ಉಪ ಆರೋಗ್ಯ ಕೇಂದ್ರಗಳನ್ನು ತೆರೆಯಲಾಗಿದೆ.

ಮಾಜಿ ಸಿಎಂ ಎಸ್.ಎಂ.ಕೃಷ್ಣರಿಗೆ ‘ಚಂದ್ರವನ ಸಿರಿ’ ಪ್ರಶಸ್ತಿ ಪ್ರದಾನ

Feb 08 2024, 01:32 AM IST
ರಾಜ್ಯದ ಮುಖ್ಯ ಮಂತ್ರಿಯಾಗಿದ್ದ ವೇಳೆ ಎಸ್.ಎಂ.ಕೃಷ್ಣ ಅವರು ಬರಗಾಲದಲ್ಲೂ ಎಂದೂ ವಿಚಲಿತರಾಗದೇ ಶಾಂತ ಚಿತ್ತ ಸಮಾಧಾನದಿಂದ ಎಲ್ಲರಿಗೂ ಉತ್ತರ ಕೊಡುತ್ತಿದ್ದರು. ಅನೇಕ ಸವಾಲುಗಳನ್ನು ಜಾಣ್ಮೆಯಿಂದ ಎದುರಿಸಿದರು. 25ನೇ ವರ್ಷದ ಪಟ್ಟಾಧಿಕಾರದ ಸಮಾರೋಪ ಸಮಾರಂಭಕ್ಕೆ ಆಗಮಿಸಿದ ಇವರು ಶತಾಯುಷಿಗಳಾಗಲೆನ್ನುವುದೇ ನಮ್ಮ ಹಾರೈಕೆ.

ಇಸ್ರೋ ಅಧ್ಯಕ್ಷ ಸೋಮನಾಥ, ಡಾ.ಮೋಹನ್ ಆಳ್ವಾ ಅವರಿಗೆ ಶ್ರೀ ಸಿದ್ಧತೋಟೇಂದ್ರ ಪ್ರಶಸ್ತಿ

Feb 06 2024, 01:32 AM IST

ಪ್ರಸಿದ್ಧ ಧಾರ್ಮಿಕ ಪುಣ್ಯಕ್ಷೇತ್ರ ನಾಲವಾರದ ಸದ್ಗುರು ಕೋರಿಸಿದ್ಧೇಶ್ವರ ಮಹಾಸಂಸ್ಥಾನ ಮಠದಿಂದ ಪ್ರತಿವರ್ಷ ನೀಡುವ "ಶ್ರೀ ಸಿದ್ಧತೋಟೇಂದ್ರ ಪ್ರಶಸ್ತಿ- 2024 " ಕ್ಕೆ  ಇಸ್ರೋದ ಅಧ್ಯಕ್ಷ ಎಸ್. ಸೋಮನಾಥ ಹಾಗೂ ಮೂಡಬಿದಿರೆಯ ಆಳ್ವಾಸ್ ಶಿಕ್ಷಣ ಸಂಸ್ಥೆಗಳ ಸಂಸ್ಥಾಪಕ ಡಾ.ಮೋಹನ್ ಆಳ್ವಾ ಆಯ್ಕೆಯಾಗಿದ್ದಾರೆ.

  • < previous
  • 1
  • ...
  • 89
  • 90
  • 91
  • 92
  • 93
  • 94
  • 95
  • 96
  • 97
  • ...
  • 106
  • next >

More Trending News

Top Stories
ಹೂ ಮುಡಿದು ದೇವರ ದರ್ಶನ ಪಡೆದ ಭಾನು : ಬಳೆಯನ್ನು ತೊಟ್ಟು ಹಣೆಗೆ ಕುಂಕುಮ ಇಟ್ಟರು
ಆರ್‌ಎಸ್‌ಎಸ್‌ ಪಥ ಸಂಚಲನದಲ್ಲಿ ಭಾಗಿ ಆದ ವಿದ್ಯಾರ್ಥಿಗೆ ಶಿಕ್ಷಕಿ ಶಿಕ್ಷೆ?
ಕ್ವಿಂಟಲ್‌ ಈರುಳ್ಳಿ ₹ 100ಕ್ಕೆ ಕುಸಿತ ರಸ್ತೆಗೆ ಈರುಳ್ಳಿ ಸುರಿದು ಆಕ್ರೋಶ
800 ಕೆಪಿಎಸ್‌ ಶಾಲೆ ಸೃಷ್ಟಿ : ರಾಜ್ಯದಲ್ಲಿ 18 ಸಾವಿರ ಶಿಕ್ಷಕರು, ಉಪನ್ಯಾಸಕರ ನೇಮಕ
ನಾನು ಮೂಲಭೂತವಾದಿ ವಿರೋಧಿ : ಪ್ರಿಯಾಂಕ್
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved