• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಡಾ. ಬಸವಲಿಂಗ ಪಟ್ಟದ್ದೇವರಿಗೆ ನಾಡೋಜ ಪ್ರಶಸ್ತಿ ಘೋಷಣೆ

Jan 06 2024, 02:00 AM IST
10ರಂದು ಹಂಪಿ ಕನ್ನಡ ವಿವಿಯ 32ನೇ ನುಡಿಹಬ್ಬದಲ್ಲಿ ರಾಜ್ಯಪಾಲರಾದ ಥಾವರ್‌ಚಂದ್‌ ಗೆಹಲೋತ್ ಅವರಿಂದ ಪ್ರಶಸ್ತಿ ಪ್ರದಾನ. ಪಟ್ಟದ್ದೇವರಿಗೆ ಪ್ರಶಸ್ತಿ ಘೋಷಣೆ ಹಿನ್ನೆಲೆ ವಿವಿಧ ಗಣ್ಯರು ಹರ್ಷ.

ಕೊಡಗಿನ ವಿವಿಧ ಶಿಕ್ಷಕರಿಗೆ ಶಿವಮೊಗ್ಗದಲ್ಲಿ ರಾಜ್ಯಮಟ್ಟದ ಪ್ರಶಸ್ತಿ ಪ್ರದಾನ

Jan 06 2024, 02:00 AM IST
ಶಿಕ್ಷಣ ಜ್ಞಾನ ಮಾಸ ಪತ್ರಿಕೆಯ 21ನೇ ವಾರ್ಷಿಕೋತ್ಸವದ ಪ್ರಯುಕ್ತ ನೀಡಲಾಗುವ ರಾಜ್ಯ ಮಟ್ಟದ ಅತ್ಯುತ್ತಮ ಪ್ರಶಸ್ತಿಗೆ ಆಯ್ಕೆಯಾದ ಕೊಡಗು ಜಿಲ್ಲೆಯ ಶಿಕ್ಷಕರಿಗೆ ಶಿವಮೊಗ್ಗದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಯಿತು.

ಲಕ್ಕವಳ್ಳಿ ಶ್ರೀ ಶಾರದಾ ಭಜನಾ ಮಂಡಳಿಗೆ ಪ್ರಶಸ್ತಿ

Jan 04 2024, 01:45 AM IST
ಶ್ರೀ ಶಾರದಾ ಭಜನಾ ಮಂಡಳಿಗೆ ಅಜಾದಿಕ ಅಮೃತ ಮಹೋತ್ಸವದ ಭಜನಾಮೃತದಲ್ಲಿ ಭಾಗವಹಿಸಿದ್ದಕ್ಕೆ ಕೇಂದ್ರ ಸರಕಾರದಿಂದ ಪಾರಿತೋಷಕ ಹಾಗೂ ಪ್ರಶಸ್ತಿ ಪತ್ರ ಲಭಿಸಿದೆ.

ಸೂರ್ಯಗೆ ಸಿಗುತ್ತಾ ವರ್ಷದ ಟಿ20 ಕ್ರಿಕೆಟರ್‌ ಪ್ರಶಸ್ತಿ?

Jan 04 2024, 01:45 AM IST
ಐಸಿಸಿ ವರ್ಷದ ಟಿ20 ಕ್ರಿಕೆಟಿಗ ರೇಸ್‌ನಲ್ಲಿ ಸೂರ್ಯಕುಮಾರ್‌ ಯಾದವ್‌. ಅಂತಾರಾಷ್ಟ್ರೀಯ ಕ್ರಿಕೆಟ್‌ ಸಮಿತಿಯಿಂದ ನಾಮಿನೇಷನ್‌ ಪಟ್ಟಿ ಪ್ರಕಟ. ಸೂರ್ಯ ಜೊತೆ ರೇಸ್‌ನಲ್ಲಿ ಸಿಕಂದರ್‌ ರಾಜಾ, ಅಲ್ಪೇಶ್‌ ರಾಮ್ಜಾನಿ, ಮಾರ್ಕ್‌ ಚಾಪ್ಮನ್‌.

ಐವರು ಸಾಧಕರಿಗೆ ಡಾ. ಚದುರಂಗ ಪ್ರಶಸ್ತಿ ಪ್ರದಾನ

Jan 02 2024, 02:15 AM IST
- ಸಾಹಿತಿ ಡಾ. ಚದುರಂಗರ 109ನೇ ಹುಟ್ಟುಹಬ್ಬ ಸಂಭ್ರಮ ಕಾರ್ಯಕ್ರಮಮೈಸೂರಿನ ಎಂಜಿನಿಯರಗಳ ಸಂಸ್ಥೆಯ ಸಭಾಂಗಣದಲ್ಲಿ ಅರಸು ಮಹಿಳಾ ಜಾಗೃತಿ ಸಭಾ ಟ್ರಸ್ಟ್

ಗುಲ್ಬರ್ಗ ವಿಶ್ವವಿದ್ಯಾಲಯದಿಂದ ವಾರ್ಷಿಕ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಘೋಷಣೆ

Jan 02 2024, 02:15 AM IST
ಗುಲ್ಬರ್ಗ ವಿಶ್ವವಿದ್ಯಾಲಯದ ವ್ಯಾಪ್ತಿಗೆ ಬರುವ ಲೇಖಕರಿಗೆ, ಕಲಾವಿದರಿಗೆ ಕಥೆಗಾರರಿಗೆ ಕೊಡಮಾಡುವ 2022ನೇ ಸಾಲಿನ ಗುಲ್ಬರ್ಗ ವಿಶ್ವವಿದ್ಯಾಲಯ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಘೋಷಿಸಿದೆ.

ಜೀವನದಲ್ಲಿ ಸಮಾಜ ಕೊಟ್ಟ ಪ್ರಶಸ್ತಿ ಶಾಶ್ವತ

Jan 01 2024, 01:15 AM IST
ಈಗ ಪ್ರಶಸ್ತಿಗಳು ಬಿಕರಿಗೆ ಸಿಗುತ್ತಿರುವುದು ನೋವಿನ ಸಂಗತಿಯಾಗಿದೆ. ಆದರೆ ಜೀವನದಲ್ಲಿ ಸಮಾಜ ಕೊಟ್ಟ ಪ್ರಶಸ್ತಿಗಳು ಸೂರ್ಯ ಚಂದ್ರಾಧಿಗಳು ಇರುವವರೆಗೆ ಶಾಶ್ವತವಾಗಿರಲಿವೆ.

ಹಾಸ್ಯ ಸಾಹಿತಿ‌ ಭುವನೇಶ್ವರಿ ಹೆಗಡೆಗೆ ಎಂ. ರಮೇಶ ಪ್ರಶಸ್ತಿ ಪ್ರದಾನ

Jan 01 2024, 01:15 AM IST
ಹಾಸ್ಯ ಸಾಹಿತಿ ಭುವನೇಶ್ವರಿ ಹೆಗಡೆ ಅವರಿಗೆ ಶಿರಸಿಯಲ್ಲಿ ಎಂ. ರಮೇಶ ಪ್ರಶಸ್ತಿ ಸಮಿತಿ ನೀಡುವ ಎಂ. ರಮೇಶ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.

‘ಪೇಜಾವರ ವಿಶ್ವೇಶತೀರ್ಥ ನಮನ-2023’, ಪ್ರಶಸ್ತಿ ಪ್ರದಾನ ಸಮಾರಂಭ

Dec 30 2023, 01:15 AM IST
ಕಲ್ಕೂರ ಪ್ರತಿಷ್ಠಾನ ವತಿಯಿಂದ ಕದ್ರಿ ಕಂಬಳ ರಸ್ತೆ ಮಲ್ಲಿಕಾ ಬಡಾವಣೆಯ ಮಂಜು ಪ್ರಾಸಾದದಲ್ಲಿ ಪೇಜಾವರ ಶ್ರೀ ವಿಶ್ವೇಶತೀರ್ಥ ಶ್ರೀಪಾದರ ಸಂಸ್ಮರಣಾರ್ಥ ಶುಕ್ರವಾರ ನಡೆದ ‘ಪೇಜಾವರ ವಿಶ್ವೇಶತೀರ್ಥ ನಮನ-2023’ರಲ್ಲಿ ವಿವಿಧ ಕ್ಷೇತ್ರದ ಸಾಧಕರಿಗೆ ‘ಪೇಜಾವರ ಶ್ರೀ ವಿಶ್ವೇಶತೀರ್ಥ ಜೀವಮಾನ ಸಾಧನಾ ಪ್ರಶಸ್ತಿ’ ಪ್ರದಾನ ಮಾಡಲಾಯಿತು. ವಿಶ್ವೇಶತೀರ್ಥರ ಚಿತ್ರ ರಚನಾ ಸ್ಪರ್ಧೆ ಹಾಗೂ ಅವರ ಕುರಿತಾದ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಿಸಲಾಯಿತು.

ಕುಡಿಯರ ಮುತ್ತಪ್ಪಗೆ ರಾಜ್ಯಮಟ್ಟದ ಕೊರವಂಜಿ ಪ್ರಶಸ್ತಿ ಪ್ರದಾನ

Dec 29 2023, 01:31 AM IST
ಕೊಡಗು ಜಿಲ್ಲೆಯ ಯವಕಪಾಡಿ ನಿವಾಸಿ ಆದಿವಾಸಿ ಹೋರಾಟಗಾರ ಕುಡಿಯರ ಮುತ್ತಪ್ಪ ರಾಜ್ಯಮಟ್ಟದ ಕೊರವಂಜಿ ಪ್ರಶಸ್ತಿಗೆ ಭಾಜನರಾಗಿದ್ದಾರೆ.
  • < previous
  • 1
  • ...
  • 95
  • 96
  • 97
  • 98
  • 99
  • 100
  • 101
  • 102
  • 103
  • ...
  • 106
  • next >

More Trending News

Top Stories
ಹೂ ಮುಡಿದು ದೇವರ ದರ್ಶನ ಪಡೆದ ಭಾನು : ಬಳೆಯನ್ನು ತೊಟ್ಟು ಹಣೆಗೆ ಕುಂಕುಮ ಇಟ್ಟರು
ಆರ್‌ಎಸ್‌ಎಸ್‌ ಪಥ ಸಂಚಲನದಲ್ಲಿ ಭಾಗಿ ಆದ ವಿದ್ಯಾರ್ಥಿಗೆ ಶಿಕ್ಷಕಿ ಶಿಕ್ಷೆ?
ಕ್ವಿಂಟಲ್‌ ಈರುಳ್ಳಿ ₹ 100ಕ್ಕೆ ಕುಸಿತ ರಸ್ತೆಗೆ ಈರುಳ್ಳಿ ಸುರಿದು ಆಕ್ರೋಶ
800 ಕೆಪಿಎಸ್‌ ಶಾಲೆ ಸೃಷ್ಟಿ : ರಾಜ್ಯದಲ್ಲಿ 18 ಸಾವಿರ ಶಿಕ್ಷಕರು, ಉಪನ್ಯಾಸಕರ ನೇಮಕ
ನಾನು ಮೂಲಭೂತವಾದಿ ವಿರೋಧಿ : ಪ್ರಿಯಾಂಕ್
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved