• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕೇರಳದ ವಯನಾಡು ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್‌ ಅಭ್ಯರ್ಥಿಯಾಗಿ ಪ್ರಿಯಾಂಕಾ ಗಾಂಧಿ

Oct 16 2024, 12:38 AM IST
ಕೇರಳದ ವಯನಾಡು ಲೋಕಸಭಾ ಕ್ಷೇತ್ರದಲ್ಲಿ ತನ್ನ ಅಭ್ಯರ್ಥಿಯಾಗಿ ಪ್ರಿಯಾಂಕಾ ಗಾಂಧಿ ಅವರನ್ನು ಕಣಕ್ಕಿಳಿಸಲು ಕಾಂಗ್ರೆಸ್‌ ನಿರ್ಧರಿಸಿದೆ. ವಯನಾಡು ಕ್ಷೇತ್ರಕ್ಕೆ ಮಂಗಳವಾರ ಉಪಚುನಾವಣೆ ದಿನಾಂಕ ಘೋಷಣೆಯಾದ ಬೆನ್ನಲ್ಲೇ ಪಕ್ಷದ ಹಿರಿಯ ನಾಯಕಿ ಹೆಸರನ್ನು ಪಕ್ಷ ಪ್ರಕಟಿಸಿದೆ.

ಆರ್ಥಿಕ, ಶೈಕ್ಷಣಿಕವಾಗಿ ವಾಲ್ಮೀಕಿ ಸಮುದಾಯ ಬಲಗೊಳ್ಳಲಿ: ಪ್ರಿಯಾಂಕಾ ಜಾರಕಿಹೊಳಿ

Oct 07 2024, 01:33 AM IST
ವಾಲ್ಮೀಕಿ ಸಮಾಜ, ಬಾಂಧವರು ಸರ್ಕಾರದ ಯೋಜನೆಗಳನ್ನು ಸದ್ಬಳಕೆ ಮಾಡಿಕೊಳ್ಳುವ ಮೂಲಕ ಸಮಾಜವನ್ನು ಆರ್ಥಿಕ, ಸಾಮಾಜಿಕ ಮತ್ತು ಶೈಕ್ಷಣಿಕವಾಗಿ ಬಲಿಷ್ಠಗೊಳಿಸಬೇಕು ಎಂದು ಸಂಸದೆ ಪ್ರಿಯಾಂಕಾ ಜಾರಕಿಹೊಳಿ ಹೇಳಿದರು.

ಸಮಾಜದ ಅಭಿವೃದ್ಧಿಯಲ್ಲಿ ಶಿಕ್ಷಕರ ಕೊಡುಗೆ ಅನನ್ಯ: ಪ್ರಿಯಾಂಕಾ ಜಾರಕಿಹೊಳಿ

Sep 06 2024, 01:01 AM IST
ಸಮಾಜದ ಅಭಿವೃದ್ದಿಯಲ್ಲಿ ಶಿಕ್ಷಕರ ಕೊಡುಗೆ ಅನನ್ಯವಾಗಿದೆ. ಗುರುವಿನ ಉಪದೇಶದೊಂದಿಗೆ ಆಧುನಿಕತೆಯ ಸೌಲಭ್ಯಗಳನ್ನು ಬಳಸಿಕೊಂಡು ಮಕ್ಕಳು ಜ್ಞಾನಾರ್ಜನೆ ಪಡೆಯಬೇಕು ಎಂದು ಸಂಸದೆ ಪ್ರಿಯಾಂಕಾ ಜಾರಕಿಹೊಳಿ ಹೇಳಿದರು.

ಹುಬ್ಬಳ್ಳಿಯ ಪ್ರಿಯಾಂಕಾ ಕ್ವೀನ್‌ ಆಫ್‌ ಯುನಿವರ್ಸ್‌ 2024

Aug 29 2024, 12:51 AM IST
ಜಾಗತಿಕ ಮಟ್ಟದ ಈ ಸೌಂದರ್ಯ ಸ್ಪರ್ಧೆಯನ್ನು ಮಿ. ಯುನಿವರ್ಸ್‌ ಆ್ಯಂಡ್‌ ಟ್ರಾನ್ಸ್‌ಫಾರ್ಮೆಶನ್‌ ನೈಟ್ಸ್‌ ಎಂಬ ಸಂಸ್ಥೆಯೂ ಆಯೋಜಿಸಿತ್ತು. ವಿವಿಧ 40 ದೇಶಗಳ ಸ್ಪರ್ಧಾಳು ಭಾಗವಹಿಸಿದ್ದರು. ಅದರಲ್ಲಿ ಹುಬ್ಬಳ್ಳಿಯ ಪ್ರಿಯಾಂಕಾ ಕೂಡ ಒಬ್ಬರು. ಆ. 23ರಿಂದ 25ರ ವರೆಗೆ ನಡೆದ ಈ ಸ್ಪರ್ಧೆಯಲ್ಲಿ ಗೆಲುವು ಸಾಧಿಸಿದ್ದಾರೆ.

ಅಂಬಾನಿ ಮದುವೆಗೆ ಪ್ರಿಯಾಂಕಾ ಗಾಂಧಿ ಹೋಗಿಲ್ಲ: ಕಾಂಗ್ರೆಸ್

Aug 07 2024, 01:03 AM IST
ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಇತ್ತೀಚೆಗೆ ನಡೆದ ಉದ್ಯಮಿ ಮುಕೇಶ್‌ ಅಂಬಾನಿ ಮಗ ಅನಂತ್‌ ಅಂಬಾನಿ ಹಾಗೂ ರಾಧಿಕಾ ಮರ್ಚೆಂಟ್‌ ಅವರ ಮದುವೆಗೆ ಹಾಜರಾಗಿದ್ದರು ಎಂದು ಬಿಜೆಪಿ ಸಂಸದ ನಿಶಿಕಾಂತ್‌ ದುಬೆ ಮಾಡಿದ ಆರೋಪವನ್ನು ಕಾಂಗ್ರೆಸ್‌ ತಳ್ಳಿಹಾಕಿದೆ.

ವಯನಾಡು ಭೂಕುಸಿತ ದುರಂತ : ಇಂದು ರಾಹುಲ್‌, ಪ್ರಿಯಾಂಕಾ, ಸಿಎಂ ಪಿಣರಾಯಿ ವಿಜಯನ್ ಭೇಟಿ

Aug 01 2024, 12:31 AM IST
ಭೂಕುಸಿತ ದುರಂತ ಸಂಭವಿಸಿರುವ ಕೇರಳದ ವಯನಾಡಿಗೆ, ಕ್ಷೇತ್ರದ ಹಿಂದಿನ ಸಂಸದ, ಲೋಕಸಭೆ ವಿಪಕ್ಷ ನಾಯಕ ರಾಹುಲ್‌ ಗಾಂಧಿ, ವಯನಾಡು ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಪ್ರಿಯಾಂಕಾ ಗಾಂಧಿ ಹಾಗೂ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್‌ ಅವರು ಗುರುವಾರ ಭೇಟಿ ನೀಡಲಿದ್ದಾರೆ.

ಸಂತ್ರಸ್ತರ ಸಮಸ್ಯೆ ಪರಿಹಾರಕ್ಕೆ ಪ್ರಾಮಾಣಿಕ ಪ್ರಯತ್ನ: ಪ್ರಿಯಾಂಕಾ ಜಾರಕಿಹೊಳಿ

Jul 29 2024, 12:53 AM IST
ಹಿರಣ್ಯಕೇಶಿ ನದಿಯ ಪ್ರವಾಹ ಪೀಡಿತ ಪ್ರದೇಶ ಹಾಗೂ ಕಾಳಜಿ ಕೇಂದ್ರಗಳಿಗೆ ಸಂಸದೆ ಪ್ರಿಯಾಂಕಾ ಜಾರಕಿಹೊಳಿ ಭೇಟಿ ನೀಡಿ ಪರಿಸ್ಥಿತಿ ಅವಲೋಕಿಸಿದರು.

ಪು3...ಮಸ್ಟ್..ಯಲ್ಲಮ್ಮಳ ದರ್ಶನ ಪಡೆದ ಸಂಸದೆ ಪ್ರಿಯಾಂಕಾ

Jul 15 2024, 01:59 AM IST
ಶ್ರೀ ಕ್ಷೇತ್ರ ಸವದತ್ತಿ ಯಲ್ಲಮ್ಮಾ ದೇವಸ್ಥಾನಕ್ಕೆ ಚಿಕ್ಕೋಡಿ ಸಂಸದೆ ಪ್ರಿಯಾಂಕಾ ಜಾರಕಿಹೊಳಿ ಭಾನುವಾರ ಭೇಟಿ ನೀಡಿ ಶ್ರೀ ರೇಣುಕಾಮಾತೆಯ ದರ್ಶನ ಪಡೆದರು.

ರುದ್ರಾಕ್ಷಿಮಠಕ್ಕೆ ಸಂಸದೆ ಪ್ರಿಯಾಂಕಾ ಜಾರಕಿಹೊಳಿ ಭೇಟಿ

Jul 10 2024, 12:41 AM IST
ಕನ್ನಡಪ್ರಭ ವಾರ್ತೆ ಬೆಳಗಾವಿ ಸಂಸದೆಯಾದ ಬಳಿಕ ಪ್ರಿಯಂಕಾ ಜಾರಕಿಹೊಳಿ ಅವರು ಜಿಲ್ಲೆಯ ವಿವಿಧ ಮಠಗಳಿಗಳಿಗೆ ಭೇಟಿ ನೀಡುತ್ತಿದ್ದು, ಸೋಮವಾರ ಬೆಳಗಾವಿಯ ನೆಹರು ನಗರದ ನಾಗನೂರು ರುದ್ರಾಕ್ಷಿಮಠಕ್ಕೆ ಸಂಸದೆ ಪ್ರಿಯಂಕಾ ಜಾರಕಿಹೊಳಿ ಭೇಟಿ ನೀಡಿ, ಡಾ.ಅಲ್ಲಮಪ್ರಭು ಸ್ವಾಮೀಜಿ ಆಶೀರ್ವಾದ ಪಡೆದರು.

ಅಭಿವೃದ್ಧಿ ಕಾರ್ಯಗಳಿಗೆ ಹೆಚ್ಚಿನ ಮಹತ್ವ: ಸಂಸದೆ ಪ್ರಿಯಾಂಕಾ

Jul 04 2024, 01:04 AM IST
ಜನರ ಆಶೋತ್ತರಗಳಿಗೆ ಸ್ಪಂದಿಸಿ ಅಭಿವೃದ್ಧಿ ಕಾರ್ಯಗಳಿಗೆ ಹೆಚ್ಚಿನ ಮಹತ್ವ ನೀಡಿ ಕಾರ್ಯನಿರ್ವಹಿವೆ ಎಂದು ಚಿಕ್ಕೋಡಿ ಸಂಸದೆ ಪ್ರಿಯಾಂಕಾ ಜಾರಕಿಹೊಳಿ ಹೇಳಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved