• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಅಭಿವೃದ್ಧಿ ಕಾರ್ಯಗಳಿಗೆ ಹೆಚ್ಚಿನ ಮಹತ್ವ: ಸಂಸದೆ ಪ್ರಿಯಾಂಕಾ

Jul 04 2024, 01:04 AM IST
ಜನರ ಆಶೋತ್ತರಗಳಿಗೆ ಸ್ಪಂದಿಸಿ ಅಭಿವೃದ್ಧಿ ಕಾರ್ಯಗಳಿಗೆ ಹೆಚ್ಚಿನ ಮಹತ್ವ ನೀಡಿ ಕಾರ್ಯನಿರ್ವಹಿವೆ ಎಂದು ಚಿಕ್ಕೋಡಿ ಸಂಸದೆ ಪ್ರಿಯಾಂಕಾ ಜಾರಕಿಹೊಳಿ ಹೇಳಿದರು.

ವಯನಾಡಿಗೆ ಪ್ರಿಯಾಂಕಾ: ರಾಜೀವ್‌ ಚಂದ್ರಶೇಖರ್ ಕಿಡಿ

Jun 19 2024, 01:02 AM IST
ಪ್ರಿಯಾಂಕಾ ಗಾಂಧಿ ಅವರಿಗೆ ಕೇರಳದ ವಯನಾಡ್‌ ಕ್ಷೇತ್ರವನ್ನು ಸೋದರ ರಾಹುಲ್‌ ಗಾಂಧಿ ಬಿಟ್ಟುಕೊಟ್ಟಿರುವ ಬಗ್ಗೆ ಬಿಜೆಪಿ ಕಿಡಿ ಕಾರಿದ್ದು, ಇದು ಕಾಂಗ್ರೆಸ್‌ ‘ರಾಜವಂಶದ ರಾಜಕೀಯ’ ಎಂದು ಟೀಕಿಸಿದೆ.

ವಯನಾಡಿಗೆ ರಾಹುಲ್ ಗುಡ್‌ಬೈ, ಸೋದರಿ ಪ್ರಿಯಾಂಕಾ ಸ್ಪರ್ಧೆ

Jun 18 2024, 12:52 AM IST
ರಾಯ್‌ಬರೇಲಿ ಉಳಿಸಿಕೊಳ್ಳಲು ರಾಗಾ ನಿರ್ಧಾರ ಮಾಡಿದ್ದು, ವಯನಾಡಿನಿಂದ ಮೊದಲ ಬಾರಿ ಪ್ರಿಯಾಂಕಾ ಚುನಾವಣಾ ಅಖಾಡಕ್ಕೆ ಇಳಿಯುತ್ತಿದ್ದಾರೆ.

ನೂತನ ಸಂಸದೆ ಪ್ರಿಯಾಂಕಾ ಜಾರಕಿಹೊಳಿಗೆ ಸನ್ಮಾನ

Jun 16 2024, 01:45 AM IST
ಸಿಎಂ ಸಿದ್ದರಾಮಯ್ಯನವರ ನೇತೃತ್ವದಲ್ಲಿ ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿ ಉತ್ತಮ ಆಡಳಿತ ನೀಡುತ್ತಿದ್ದು, ಜನಪರವಾಗಿದೆ ಎಂದು ಚಿಕ್ಕೋಡಿ ಲೋಕಸಭಾ ಕ್ಷೇತ್ರದ ನೂತನ ಸಂಸದೆ ಪ್ರಿಯಾಂಕಾ ಜಾರಕಿಹೊಳಿ ಹೇಳಿದರು.

ಚಿಕ್ಕೋಡಿ ಜನರ ಆಶೋತ್ತರಕ್ಕೆ ಸ್ಪಂದಿಸಿ, ಅಭಿವೃದ್ಧಿ ಕಾರ್‍ಯ: ಸಂಸದೆ ಪ್ರಿಯಾಂಕಾ ಜಾರಕಿಹೊಳಿ

Jun 14 2024, 01:02 AM IST
ದಾವಣಗೆರೆ ನಾಯಕ ಹಾಸ್ಟೆಲ್‌ನಲ್ಲಿ ಚಿಕ್ಕೋಡಿ ಸಂಸದೆ ಪ್ರಿಯಾಂಕಾ ಜಾರಕಿಹೊಳಿಗೆ ವಾಲ್ಮೀಕಿ ನಾಯಕ ಸಮಾಜದಿಂದ ಸನ್ಮಾನಿಸಿ, ಗೌರವಿಸಲಾಯಿತು.

ಅಭಿವೃದ್ಧಿ ಕೆಲಸಗಳ ಜೊತೆಗೆ ಕಾಂಗ್ರೆಸ್ ಪಕ್ಷ ಸಂಘಟನೆಗೂ ಶ್ರಮಿಸುತ್ತೇನೆ: ಸಂಸದೆ ಪ್ರಿಯಾಂಕಾ

Jun 11 2024, 01:37 AM IST
ಚಿಕ್ಕೋಡಿ ಲೋಕಸಭಾ ಕ್ಷೇತ್ರದ ಜನತೆ 90 ಸಾವಿರ ಮತಗಳ ಅಂತರದಿಂದ ನನ್ನನ್ನು ಗೆಲ್ಲಿಸಿದ್ದಾರೆ. ಕ್ಷೇತ್ರದ ಜನತೆ ಸ್ವಂತ ಮಗಳಂತೆ ಪ್ರೀತಿ ತೋರಿದರು. ನಾನು ರಾಜಕೀಯ ಪ್ರವೇಶಿಸಿದ್ದು ಮಹಿಳೆಯರಿಗೆ ಸಂತೋಷ ತಂದಿದ್ದು, ಅವರ ನಿರೀಕ್ಷೆಗೆ ತಕ್ಕಂತೆ ಕೆಲಸ ಮಾಡುತ್ತೇನೆ.

ಅಣ್ಣ ಧೈರ್ಯವಂತ, ಹೋರಾಟದಿಂದ ಹಿಂದೆ ಸರಿಯಲಿಲ್ಲ ಪ್ರಿಯಾಂಕಾ ಗುಣಗಾನ

Jun 06 2024, 12:30 AM IST
ಲೋಕಸಭೆ ಚುನಾವಣೆಯಲ್ಲಿ ಪಕ್ಷ ಹಿಂದಿಗಿಂತ ಉತ್ತಮ ಸಾಧನೆ ಮಾಡಿರುವುದಕ್ಕೆ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ತಮ್ಮ ಸಹೋದರನ ಶ್ರಮಕ್ಕೆ ಶ್ಲಾಘಿಸಿದ್ದಾರೆ. ‘ಹೋರಾಟದಿಂದ ಹಿಂದೆ ಸರಿಯಲಿಲ್ಲ. ಸತ್ಯಕ್ಕಾಗಿ ಹೋರಾಡುವುದನ್ನು ನಿಲ್ಲಿಸಲಿಲ್ಲ’ ಎಂದು ರಾಹುಲ್ ಗುಣಗಾನ ಮಾಡಿದ್ದಾರೆ.

ಕ್ಷೇತ್ರದಿಂದ ಆಯ್ಕೆಯಾದ 2ನೇ ಮಹಿಳೆ ಪ್ರಿಯಾಂಕಾ

Jun 05 2024, 12:30 AM IST
ಕನ್ನಡಪ್ರಭ ವಾರ್ತೆ ಬೆಳಗಾವಿ ಚಿಕ್ಕೋಡಿ ಲೋಕಸಭಾ ಕ್ಷೇತ್ರದಿಂದ ಸಚಿವ ಸತೀಶ ಜಾರಕಿಹೊಳಿ ಪುತ್ರಿ ಪ್ರಿಯಾಂಕಾ ಜಾರಕಿಹೊಳಿ ಅವರು ಬಿಜೆಪಿ ಅಭ್ಯರ್ಥಿ ಅಣ್ಣಾಸಾಹೇಬ ಜೊಲ್ಲೆ ಸೋಲಿಸುವ ಮೂಲಕ ಈ ಕ್ಷೇತ್ರದಲ್ಲಿ ಗೆದ್ದ 2ನೇ ಮಹಿಳೆ ಎಂಬ ಕೀರ್ತಿಗೆ ಪಾತ್ರರಾಗಿದ್ದಾರೆ. ಮಾತ್ರವಲ್ಲ, 2024ರ ಹೊಸ ಸಂಸತ್‌ ಸದಸ್ಯರ ಪೈಕಿ ಅತೀ ಕಿರಿಯ ವಯಸ್ಸಿನ ಯುವ ಸಂಸದೆ ಎಂಬ ದಾಖಲೆಗೂ ಭಾಜನವಾದರೂ ಅಚ್ಚರಿಪಡಬೇಕಿಲ್ಲ.

ಪ್ರಿಯಾಂಕಾ ಗೆದ್ದರೆ ಇನ್ನಷ್ಟು ಕಾರ್ಯವ್ಯಾಪ್ತಿ ವಿಸ್ತರಣೆ

May 17 2024, 12:35 AM IST
ಕನ್ನಡಪ್ರಭ ವಾರ್ತೆ ಬೆಳಗಾವಿಚಿಕ್ಕೋಡಿ ಲೋಕಸಭೆ ಕ್ಷೇತ್ರದಿಂದ ಕಾಂಗ್ರೆಸ್‌ ಅಭ್ಯರ್ಥಿ ಪ್ರಿಯಾಂಕಾ ಜಾರಕಿಹೊಳಿ ಗೆಲ್ಲುವುದರಲ್ಲಿ ಯಾವುದೇ ಸಂದೇಹವಿಲ್ಲ. ಅವರು ಗೆದ್ದ ನಂತರ ನಮ್ಮ ಜವಾಬ್ದಾರಿಯೂ ಹೆಚ್ಚಾಗಲಿದೆ ಎಂದು ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್‌ ಜಾರಕಿಹೊಳಿ ಹೇಳಿದರು.

ದೇಶದ ಸಂಪತ್ತು 4-5 ಮಂದಿಗೆ: ಪ್ರಿಯಾಂಕಾ ಕಿಡಿ

May 13 2024, 01:06 AM IST
ಪ್ರಧಾನಿ ನರೇಂದ್ರ ಮೋದಿ ಅವರು ಭಾರತದ ಇಡೀ ಸಂಪತ್ತನ್ನು ನಾಲ್ಕೈದು ಮಂದಿ ಸಿರಿವಂತರಿಗೆ ನೀಡಿದ್ದಾರೆ ಎಂದು ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಆರೋಪಿಸಿದ್ದಾರೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • next >

More Trending News

Top Stories
ಲಕ್ಷ್ಮಿ ಹಬ್ಬದ ಸಂದರ್ಭದಲ್ಲಿ ಗೃಹಲಕ್ಷ್ಮೀ ಯರಿಗೆ ಇಲ್ಲಿದೆ ಸಿಹಿ ಸುದ್ದಿ
ಕೋವಿಡ್ ಟೈಂನಲ್ಲಿ ಎಣ್ಣೆ ಮರಗಾಣ ಹಾಕಿ ಗೆದ್ದ ಮಹಿಳಾ ಎಂಜಿನಿಯರ್
''ಪ್ರಜ್ವಲ್‌ ಬಚಾವ್‌ಗೆ ಆತನ ಪೋಷಕರು ತಂತ್ರ ಮಾಡಿದ್ರು ''
ಸಾರಿಗೆ ಮುಷ್ಕರಿಂದ ನಾಲ್ಕು ನಿಗಮಗಳಿಗೆ 12 ಕೋಟಿ ನಷ್ಟ
ಮಳೆ : 6ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಜನಜೀವನ ಅಸ್ತವ್ಯಸ್ತ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved