• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರಣಜಿ : ಬಂಗಾಳ ವಿರುದ್ಧ ಕರ್ನಾಟಕಕ್ಕಿಲ್ಲ ಗೆಲುವು, ಸಿಕ್ಕಿದ್ದು ಕೇವಲ ಒಂದು ಅಂಕ !

Nov 10 2024, 01:41 AM IST
ಕರ್ನಾಟಕ vs ಬಂಗಾಳ ಪಂದ್ಯ ಡ್ರಾ. 4 ಪಂದ್ಯದಲ್ಲಿ 1 ಜಯ, 3 ಡ್ರಾ, 9 ಅಂಕ ಗಳಿಸಿರುವ ಕರ್ನಾಟಕ ತಂಡ. ಇನ್ನುಳಿದ ಎಲ್ಲಾ ಮೂರು ಪಂದ್ಯಗಳಲ್ಲಿ ಗೆಲ್ಲಬೇಕಾದ ಅನಿವಾರ್ಯತೆ.

ರಣಜಿ: ವೈಶಾಕ್‌ ಮ್ಯಾಜಿಕ್‌, ಅಭಿನವ್‌ ಹೋರಾಟದ ನಡುವೆಯೂ ಬಂಗಾಳ ವಿರುದ್ಧ ಸಂಕಷ್ಟದಲ್ಲಿ ಕರ್ನಾಟಕ

Nov 08 2024, 12:34 AM IST
ಬಂಗಾಳ ಮೊದಲ ಇನ್ನಿಂಗ್ಸ್‌ನಲ್ಲಿ 301ಕ್ಕೆ ಆಲೌಟ್‌. ವೇಗಿ ಕೌಶಿಕ್‌ಗೆ ಐದು ವಿಕೆಟ್‌. ಕರ್ನಾಟಕ 2ನೇ ದಿನ 155ಕ್ಕೆ 5. ಇನ್ನೂ 146 ರನ್‌ ಹಿನ್ನಡೆ. ಅಭಿನವ್‌ ಹೋರಾಟದ ಅರ್ಧಶತಕ

ಅನುಸ್ತುಪ್‌ ಶತಕ, ವೈಶಾಖ್‌ಗೆ 3 ವಿಕೆಟ್‌: ರಣಜಿಯಲ್ಲಿ ಕರ್ನಾಟಕ vs ಬಂಗಾಳ ಸಮಬಲದ ಹೋರಾಟ

Nov 06 2024, 11:58 PM IST
ರಣಜಿ, ಬಂಗಾಳಕ್ಕೆ ನಾಯಕ ಅನುಸ್ತುಪ್‌ ಶತಕದ ಆಸರೆ. ಮೊದಲ ದಿನ 5 ವಿಕೆಟ್‌ಗೆ 249 ರನ್‌. ಶಾಬಾಜ್‌ ನದೀಂ, ಸುದೀಪ್‌ ಅರ್ಧಶತಕ. ವೇಗಿ ವಾಸುಕಿ ಕೌಶಿಕ್‌ಗೆ 3 ವಿಕೆಟ್‌

ರಣಜಿ ಟ್ರೋಫಿ: ಕರ್ನಾಟಕಕ್ಕೆ ಇಂದಿನಿಂದ ಬಂಗಾಳ ಚಾಲೆಂಜ್‌

Nov 06 2024, 12:39 AM IST
ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕರ್ನಾಟಕಕ್ಕೆ ಬಂಗಾಳ ಎದುರಾಳಿ. ಕಳೆದ ಪಂದ್ಯದಲ್ಲಿ ಬಿಹಾರ ವಿರುದ್ಧ ಗೆದ್ದಿದ್ದ ರಾಜ್ಯ ತಂಡಕ್ಕೆ ಈ ಪಂದ್ಯದಲ್ಲೂ ಗೆಲ್ಲುವ ಗುರಿ. ನಾಕೌಟ್‌ ರೇಸ್‌ನಲ್ಲಿ ಉಳಿಯಲು ಕರ್ನಾಟಕಕ್ಕೆ ಈ ಪಂದ್ಯದಲ್ಲಿ ಗೆಲುವು ಅನಿವಾರ್ಯ. ಮೊದಲ ಜಯಕ್ಕಾಗಿ ಬಂಗಾಳ ಕಾತರ. 3 ಪಂದ್ಯಗಳಲ್ಲಿ 2 ಪಂದ್ಯ ಡ್ರಾ, ಒಂದು ಪಂದ್ಯ ರದ್ದು.

ಭಾರೀ ಆತಂಕ ಹುಟ್ಟುಹಾಕಿದ್ದ ‘ಡಾನಾ ಚಂಡಮಾರುತ’ ದಿಂದ ಒಡಿಶಾ, ಬಂಗಾಳ ಪಾರು - ಜನತೆ ನಿಟ್ಟುಸಿರು

Oct 26 2024, 01:08 AM IST
ಭಾರೀ ಆತಂಕ ಹುಟ್ಟುಹಾಕಿದ್ದ ‘ಡಾನಾ ಚಂಡಮಾರುತ’ ಒಡಿಶಾದ ಮೇಲೆ ಅಪ್ಪಳಿಸಿದೆಯಾದರೂ, ಹೆಚ್ಚಿನ ಅನಾಹುತ ಮಾಡದೇ ಜನತೆ ನಿಟ್ಟುಸಿರು ಬಿಡುವಂತೆ ಮಾಡಿದೆ.

ಬಂಗಾಳ ಕೊಲ್ಲಿಯಲ್ಲಿ ಸಂಭವಿಸಿರುವ ವಾಯುಭಾರ ಕುಸಿತ : ಒಡಿಶಾ, ಬಂಗಾಳದಲ್ಲಿ ಡಾನಾ ಚಂಡಮಾರುತ ಅಬ್ಬರ

Oct 25 2024, 01:14 AM IST
ಬಂಗಾಳ ಕೊಲ್ಲಿಯಲ್ಲಿ ಸಂಭವಿಸಿರುವ ವಾಯುಭಾರ ಕುಸಿತದಿಂದಾಗಿ ಸೃಷ್ಟಿಯಾಗಿರುವ ಡಾನಾ ಚಂಡಮಾರುತ ಒಡಿಶಾ ಕರಾವಳಿಯನ್ನು ಸಮೀಪಿಸಿದ್ದು, ಶುಕ್ರವಾರ ನಸುಕಿನಲ್ಲಿ ರಾಜ್ಯಕ್ಕೆ ಅಪ್ಪಳಿಸುವ ನಿರೀಕ್ಷೆಯಿದೆ. ಇದರ ಪರಿಣಾಮವಾಗಿ ಒಡಿಶಾ ಹಾಗೂ ಪಕ್ಕದ ಪಶ್ಚಿಮ ಬಂಗಾಳದಲ್ಲಿ ಗುರುವಾರ ಭಾರಿ ಮಳೆ ಬೀಳುತ್ತಿದೆ.

ಬಂಗಾಳ ಕೊಲ್ಲಿ ತೀರದಲ್ಲಿ ಉಂಟಾಗಿರುವ ವಾಯುಭಾರ ಕುಸಿತ : ಅ.25 ಡಾನಾ ಚಂಡಮಾರುತ ದಾಳಿ

Oct 24 2024, 12:50 AM IST
ಬಂಗಾಳ ಕೊಲ್ಲಿ ತೀರದಲ್ಲಿ ಉಂಟಾಗಿರುವ ವಾಯುಭಾರ ಕುಸಿತವು ಬುಧವಾರದ ವೇಳೆ ಚಂಡಮಾರುತವಾಗಿ ಪರಿವರ್ತನೆಗೊಂಡಿದ್ದು, ಶುಕ್ರವಾರ ಬೆಳಗ್ಗೆ ಒಡಿಶಾದ ಮೇಲೆ ಅಪ್ಪಳಿಸಲಿದೆ.

ಬಂಗಾಳ ಕೊಲ್ಲಿಯಲ್ಲಿ ಸೃಷ್ಟಿಯಾದ ವಾಯುಭಾರ ಕುಸಿತಕ್ಕೆ ಇಂದು ಚಂಡಮಾರುತ ರೂಪ: ಹೈ ಅಲರ್ಟ್‌

Oct 23 2024, 12:46 AM IST
ಬಂಗಾಳ ಕೊಲ್ಲಿಯಲ್ಲಿ ಸೃಷ್ಟಿಯಾದ ವಾಯುಭಾರ ಕುಸಿತ ಪೂರ್ವ ಕರಾವಳಿಯ ಕಡೆ ಸಾಗಿದ್ದು, ಬುಧವಾರ ಚಂಡಮಾರುತದ ಸ್ವರೂಪ ಪಡೆಯಲಿದೆ ಹಾಗೂ ಅ.25ರಂದು ಒಡಿಶಾ ಕರಾವಳಿಗೆ ಅಪ್ಪಳಿಸಲಿದೆ.

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ, ಅ.24ರ ವೇಳೆ ಚಂಡಮಾರುತ - ಭಾರತದ ಹವಾಮಾನ ಇಲಾಖೆ

Oct 22 2024, 12:15 AM IST
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿದ್ದು, ಬುಧವಾರದ ವೇಳೆಗೆ ಅದು ಚಂಡಮಾರುತವಾಗಿ ಬದಲಾಗಲಿದೆ ಎಂದು ಭಾರತದ ಹವಾಮಾನ ಇಲಾಖೆ ತಿಳಿಸಿದೆ.

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ : ತಮಿಳುನಾಡು, ಪುದುಚೇರಿಯಲ್ಲಿ ಭಾರಿ ಪ್ರಮಾಣದ ಮಳೆ

Oct 16 2024, 12:36 AM IST

 ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಪರಿಣಾಮ ಸಮುದ್ರ ತೀರದ ರಾಜ್ಯಗಳಾದ ತಮಿಳುನಾಡು ಮತ್ತು ಪುದುಚೇರಿಯಲ್ಲಿ ಮಂಗಳವಾರ ಭಾರೀ ಪ್ರಮಾಣದ ಮಳೆ ಸುರಿದಿದೆ.

  • < previous
  • 1
  • 2
  • 3
  • 4
  • 5
  • next >

More Trending News

Top Stories
ಕ್ಯಾನ್ಸರ್ ಕಾರಕ ಎನ್ನುವುದು ಅಡಕೆಗೆ ಅಂಟಿದ ಕಳಂಕ : ಬೆಳೆಗಾರರಲ್ಲಿ ಆತಂಕ
ಯಾವುದೇ ಕ್ರಾಂತಿಗೆ ಕಾಂಗ್ರೆಸ್‌ ಹೈಕಮಾಂಡ್‌ ಬಿಡಲ್ಲ : ಸತೀಶ್‌
ಹಣಕಾಸು ಯೋಜನೆ ಮಾಡಲು 7 ಎಐ ಟೂಲ್‌ಗಳು
ಕಾಂಗ್ರೆಸಲ್ಲಿ ನವೆಂಬರ್‌ ಕ್ರಾಂತಿ ಖಚಿತ : ಅಶೋಕ್‌
ಮುಂದಿನ ಪೀಳಿಗೆಗೆ ಶುದ್ಧ ಗಾಳಿ, ನೀರು ಕೊಡಿ : ನರೇಂದ್ರಸ್ವಾಮಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved