• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬಂಗಾಳ ಕೊಲ್ಲಿಯಲ್ಲಿ ಸಂಭವಿಸಿರುವ ವಾಯುಭಾರ ಕುಸಿತ : ಒಡಿಶಾ, ಬಂಗಾಳದಲ್ಲಿ ಡಾನಾ ಚಂಡಮಾರುತ ಅಬ್ಬರ

Oct 25 2024, 01:14 AM IST
ಬಂಗಾಳ ಕೊಲ್ಲಿಯಲ್ಲಿ ಸಂಭವಿಸಿರುವ ವಾಯುಭಾರ ಕುಸಿತದಿಂದಾಗಿ ಸೃಷ್ಟಿಯಾಗಿರುವ ಡಾನಾ ಚಂಡಮಾರುತ ಒಡಿಶಾ ಕರಾವಳಿಯನ್ನು ಸಮೀಪಿಸಿದ್ದು, ಶುಕ್ರವಾರ ನಸುಕಿನಲ್ಲಿ ರಾಜ್ಯಕ್ಕೆ ಅಪ್ಪಳಿಸುವ ನಿರೀಕ್ಷೆಯಿದೆ. ಇದರ ಪರಿಣಾಮವಾಗಿ ಒಡಿಶಾ ಹಾಗೂ ಪಕ್ಕದ ಪಶ್ಚಿಮ ಬಂಗಾಳದಲ್ಲಿ ಗುರುವಾರ ಭಾರಿ ಮಳೆ ಬೀಳುತ್ತಿದೆ.

ಬಂಗಾಳ ಕೊಲ್ಲಿ ತೀರದಲ್ಲಿ ಉಂಟಾಗಿರುವ ವಾಯುಭಾರ ಕುಸಿತ : ಅ.25 ಡಾನಾ ಚಂಡಮಾರುತ ದಾಳಿ

Oct 24 2024, 12:50 AM IST
ಬಂಗಾಳ ಕೊಲ್ಲಿ ತೀರದಲ್ಲಿ ಉಂಟಾಗಿರುವ ವಾಯುಭಾರ ಕುಸಿತವು ಬುಧವಾರದ ವೇಳೆ ಚಂಡಮಾರುತವಾಗಿ ಪರಿವರ್ತನೆಗೊಂಡಿದ್ದು, ಶುಕ್ರವಾರ ಬೆಳಗ್ಗೆ ಒಡಿಶಾದ ಮೇಲೆ ಅಪ್ಪಳಿಸಲಿದೆ.

ಬಂಗಾಳ ಕೊಲ್ಲಿಯಲ್ಲಿ ಸೃಷ್ಟಿಯಾದ ವಾಯುಭಾರ ಕುಸಿತಕ್ಕೆ ಇಂದು ಚಂಡಮಾರುತ ರೂಪ: ಹೈ ಅಲರ್ಟ್‌

Oct 23 2024, 12:46 AM IST
ಬಂಗಾಳ ಕೊಲ್ಲಿಯಲ್ಲಿ ಸೃಷ್ಟಿಯಾದ ವಾಯುಭಾರ ಕುಸಿತ ಪೂರ್ವ ಕರಾವಳಿಯ ಕಡೆ ಸಾಗಿದ್ದು, ಬುಧವಾರ ಚಂಡಮಾರುತದ ಸ್ವರೂಪ ಪಡೆಯಲಿದೆ ಹಾಗೂ ಅ.25ರಂದು ಒಡಿಶಾ ಕರಾವಳಿಗೆ ಅಪ್ಪಳಿಸಲಿದೆ.

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ, ಅ.24ರ ವೇಳೆ ಚಂಡಮಾರುತ - ಭಾರತದ ಹವಾಮಾನ ಇಲಾಖೆ

Oct 22 2024, 12:15 AM IST
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿದ್ದು, ಬುಧವಾರದ ವೇಳೆಗೆ ಅದು ಚಂಡಮಾರುತವಾಗಿ ಬದಲಾಗಲಿದೆ ಎಂದು ಭಾರತದ ಹವಾಮಾನ ಇಲಾಖೆ ತಿಳಿಸಿದೆ.

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ : ತಮಿಳುನಾಡು, ಪುದುಚೇರಿಯಲ್ಲಿ ಭಾರಿ ಪ್ರಮಾಣದ ಮಳೆ

Oct 16 2024, 12:36 AM IST

 ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಪರಿಣಾಮ ಸಮುದ್ರ ತೀರದ ರಾಜ್ಯಗಳಾದ ತಮಿಳುನಾಡು ಮತ್ತು ಪುದುಚೇರಿಯಲ್ಲಿ ಮಂಗಳವಾರ ಭಾರೀ ಪ್ರಮಾಣದ ಮಳೆ ಸುರಿದಿದೆ.

‘ಪ್ರತಿಭಟನೆ ಎಂದು ಬಂಗಾಳ ಯುವತಿಯರು ರಾತ್ರಿ ಬಾರ್‌ಗೆ ಹೋಗ್ತಾರೆ: ಟಿಎಂಸಿ ಶಾಸಕ ಸ್ವಪನ್‌ ದೇಬ್‌ನಾಥ್‌

Sep 21 2024, 01:45 AM IST
ಬಂಗಾಳದಲ್ಲಿ ಆರ್‌ಜಿ ಕರ್ ಆಸ್ಪತ್ರೆ ವಿರುದ್ಧ ಪ್ರತಿಭಟನೆ ಮಾಡುತ್ತಿರುವ ಮಹಿಳೆಯರು ಮುಷ್ಕರದ ಹೆಸರಿನಲ್ಲಿ ರಾತ್ರಿ ಹೊತ್ತು ಬಾರ್‌ಗೆ ಹೋಗಿ ಮದ್ಯ ಖರೀದಿ ಮಾಡಿ ಸೇವಿಸುತ್ತಾರೆ ಎಂದು ಟಿಎಂಸಿ ಶಾಸಕ ಸ್ವಪನ್‌ ದೇಬ್‌ನಾಥ್‌ ಹೇಳಿದ್ದಾರೆ.

ವೈದ್ಯೆ ಮೇಲೆ ನಡೆದ ಅತ್ಯಾಚಾರ ಮತ್ತು ಹತ್ಯೆ ಪ್ರಕರಣ : ಬಂಗಾಳ ವೈದ್ಯರ 41 ದಿನಗಳಿಂದ ಸತತ ಮುಷ್ಕರ ಭಾಗಶಃ ಅಂತ್ಯ

Sep 20 2024, 01:38 AM IST
ಇಲ್ಲಿನ ಆರ್‌ಜೆ ಕರ್‌ ಆಸ್ಪತ್ರೆಯಲ್ಲಿ ತರಬೇತಿ ನಿರತ ವೈದ್ಯೆ ಮೇಲೆ ನಡೆದ ಅತ್ಯಾಚಾರ ಮತ್ತು ಹತ್ಯೆ ಪ್ರಕರಣ ಖಂಡಿಸಿ ಕಳೆದ 41 ದಿನಗಳಿಂದ ಸತತವಾಗಿ ಮುಷ್ಕರ ನಡೆಸುತ್ತಿದ್ದ ಕಿರಿಯ ವೈದ್ಯರು, ತಮ್ಮ ಪ್ರತಿಭಟನೆಯನ್ನು ಭಾಗಶಃ ಕೈಬಿಡಲು ನಿರ್ಧರಿಸಿದ್ದಾರೆ.

ಪ್ರತಿಭಟನೆ ಬಿಟ್ಟು ದಸರಾ ಆಚರಿಸಿ: ಪ.ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹೇಳಿಕೆ ವಿವಾದ

Sep 11 2024, 01:17 AM IST
ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು, ಪ್ರತಿಭಟನೆ ಕೈಬಿಟ್ಟು ದಸರಾ ಹಬ್ಬದಲ್ಲಿ ಪಾಲ್ಗೊಳ್ಳುವಂತೆ ನೀಡಿದ ಹೇಳಿಕೆ ವಿವಾದಕ್ಕೆ ಕಾರಣವಾಗಿದೆ. ಸಂತ್ರಸ್ತ ವೈದ್ಯ ಕುಟುಂಬ ಹಾಗೂ ಪ್ರತಿಭಟನಾಕಾರರು ಮಮತಾ ಹೇಳಿಕೆಯನ್ನು ತೀವ್ರವಾಗಿ ಖಂಡಿಸಿದ್ದಾರೆ.

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ : ಭೀಕರ ಮಳೆಗೆ ಆಂಧ್ರ, ತೆಲಂಗಾಣ ತತ್ತರ: 31 ಸಾವು

Sep 03 2024, 01:39 AM IST
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದ ಉಂಟಾದ ಭಾರಿ ಮಳೆಯಿಂದಾಗಿ ತೆಲಂಗಾಣ ಮತ್ತು ಆಂಧ್ರಪ್ರದೇಶದಲ್ಲಿ 31 ಜನರು ಸಾವನ್ನಪ್ಪಿದ್ದಾರೆ. ತೆಲಂಗಾಣದಲ್ಲಿ 16 ಮತ್ತು ಆಂಧ್ರಪ್ರದೇಶದಲ್ಲಿ 15 ಜನರು ಸಾವನ್ನಪ್ಪಿದ್ದಾರೆ. ರಕ್ಷಣಾ ಕಾರ್ಯಾಚರಣೆಗಾಗಿ ಎನ್‌ಡಿಆರ್‌ಎಫ್ ತಂಡಗಳನ್ನು ನಿಯೋಜಿಸಲಾಗಿದೆ.

ಬಂಗಾಳ ಕೊಲ್ಲಿಯಲ್ಲಿ ವಾಯು ಭಾರ ಕುಸಿತ : ಕಲ್ಯಾಣ ಕರ್ನಾಟಕ ಭಾಗದಲ್ಲಿ ಧಾರಾಕಾರ ಮಳೆ

Sep 02 2024, 02:03 AM IST
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದಾಗಿ ಆಂಧ್ರ, ತೆಲಂಗಾಣ, ಒಡಿಶಾದಲ್ಲಿ ಚಂಡಮಾರುತ್ತ ಎದ್ದಿದ್ದು, ಕಲ್ಯಾಣ ಕರ್ನಾಟಕದಾದ್ಯಂತ ಮಳೆ ಹೆಚ್ಚಾಗಿ ಕೆಲ ಪ್ರದೇಶಗಳು ಹಾಗೂ ಮನೆಗಳು ಜಲಾವೃತಗೊಂಡಿವೆ.
  • < previous
  • 1
  • 2
  • 3
  • 4
  • 5
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved