• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ-ಭಾರೀ ಮಳೆಗೆ ಆಂಧ್ರ ತತ್ತರ : 7 ಸಾವು, ಒಡಿಶಾಗೂ ಮುನ್ನೆಚ್ಚರಿಕೆ

Sep 01 2024, 01:57 AM IST

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದಾಗಿ ಆಂಧ್ರಪ್ರದೇಶದಲ್ಲಿ ಭಾರೀ ಮಳೆ ಸುರಿದು 7 ಜನರು ಸಾವನ್ನಪ್ಪಿದ್ದಾರೆ. ವಿಜಯವಾಡದಲ್ಲಿ ಭೂಕುಸಿತದಿಂದ 4 ಜನರು ಸಾವನ್ನಪ್ಪಿದ್ದರೆ,  ಒಡಿಶಾ ಮತ್ತು ಆಂಧ್ರಪ್ರದೇಶದಲ್ಲಿ ಮಳೆ ಮುಂದುವರೆಯುವ ಮುನ್ಸೂಚನೆಯಿದೆ.

ಬಂಗಾಳ ಸಿನಿ ರಂಗದಲ್ಲೂ ಸೆಕ್ಸ್‌ ಹಗರಣ: ನಟಿ ರಿತಾಭರಿ

Aug 28 2024, 12:47 AM IST
‘ಮಲಯಾಳಂ ಚಿತ್ರೋದ್ಯಮದಲ್ಲಿನ ಸೆಕ್ಸ್‌ ಹಗರಣ ರೀತಿಯ ಹಗರಣ ಬಂಗಾಳಿ ಚಿತ್ರರಂಗದಲ್ಲೂ ನಡೆದಿದೆ. ಇದಕ್ಕೆ ಸ್ವತಃ ನಾನೇ ಉದಾಹರಣೆ ಹಾಗೂ ನಾನೇ ಸಂತ್ರಸ್ತೆ’ ಎಂದು ನಟಿ ರಿತಾಭರಿ ಚಕ್ರವರ್ತಿ ಸ್ಫೋಟಕ ಆರೋಪ ಮಾಡಿದ್ದಾರೆ.ಈ ಕುರಿತು ಫೇಸ್‌ಬು

ಪಶ್ಚಿಮ ಬಂಗಾಳ : ಮಮತಾ ಬ್ಯಾನರ್ಜಿ ಸರ್ಕಾರದಿಂದ ಮಹಿಳಾ ವೈದ್ಯರ ಒಳಿತಿಗಾಗಿ ಹಲವು ಕ್ರಮ

Aug 18 2024, 01:47 AM IST
ವೈದ್ಯೆ ಅತ್ಯಾಚಾರ ಕೊಲೆ ಪ್ರಕರಣ ಬಳಿಕ ನಡೆಯುತ್ತಿರುವ ಭಾರಿ ಪ್ರತಿಭಟನೆಗೆ ಮಣಿದಿರುವ ಪಶ್ಚಿಮ ಬಂಗಾಳದ ಮಮತಾ ಬ್ಯಾನರ್ಜಿ ಸರ್ಕಾರ, ಮಹಿಳಾ ವೈದ್ಯರ ಒಳಿತಿಗಾಗಿ ಹಲವು ಕ್ರಮಗಳನ್ನು ಘೋಷಿಸಿದೆ.

ಶಹಜಹಾನ್‌ ರಕ್ಷಣೆ ಪ್ರಯತ್ನ ಏಕೆ?: ಬಂಗಾಳ ಸರ್ಕಾರಕ್ಕೆ ಸುಪ್ರೀಂ ಚಾಟಿ

Jul 09 2024, 12:46 AM IST
ಸಂದೇಶಖಾಲಿ ಪ್ರಕರಣವನ್ನು ಸಿಬಿಐಗೆ ವಹಿಸುವಂತೆ ಕಲ್ಕತ್ತಾ ಹೈಕೋರ್ಟ್ ನೀಡಿದ್ದ ಆದೇಶವನ್ನು ಸುಪ್ರೀಂ ಕೋರ್ಟ್ ಎತ್ತಿಹಿಡಿದಿದೆ.

ಪ.ಬಂಗಾಳ ಶಾಸಕರ ಪ್ರಮಾಣವಚನ: ಭಾರಿ ವಿವಾದ

Jul 06 2024, 12:49 AM IST
ಪ.ಬಂಗಾಳದ ಇಬ್ಬರು ಟಿಎಂಸಿ ನೂತನ ಶಾಸಕರಾದ ರಾಯತ್‌ ಸರ್ಕಾರ್‌ ಹಾಗೂ ಸಯಾಂತಿಕಾ ಬಂಡೋಧ್ಯಾಯ ಅವರ ಪ್ರಮಾಣ ವಚನ ಸ್ವೀಕಾರ ವಿವಾದಕ್ಕೆ ಕಾರಣವಾಗಿದೆ.

ಲೈಂಗಿಕ ಕಿರುಕುಳ: ಬಂಗಾಳ ರಾಜ್ಯಪಾಲರ ವಿರುದ್ಧ ಸುಪ್ರೀಂಗೆ ಅರ್ಜಿ

Jul 05 2024, 12:50 AM IST
ಪಶ್ಚಿಮ ಬಂಗಾಳದ ರಾಜ್ಯಪಾಲ ಸಿ.ವಿ.ಬೋಸ್ ಅವರಿಂದ ಲೈಂಗಿಕ ಶೋಷಣೆಗೆ ಒಳಗಾಗಿರುವುದಾಗಿ ಆರೋಪಿಸಿದ್ದ ಸಂತ್ರಸ್ತ ಮಹಿಳೆ ಇದೀಗ ಸುಪ್ರೀಂಕೋರ್ಟ್‌ ಮೆಟ್ಟಿಲೇರಿದ್ದಾರೆ.

ಪೊಲೀಸ್‌ ಭದ್ರತೆಯಿಂದ ಭಯ: ಬಂಗಾಳ ಗೌರ್ನರ್‌

Jun 21 2024, 01:06 AM IST
ಇಲ್ಲಿನ ರಾಜಭವನದಲ್ಲಿ ನಿಯೋಜಿಸಲಾಗಿರುವ ಕೋಲ್ಕತಾ ಪೊಲೀಸರಿಂದ ನನಗೆ ಅಭದ್ರತೆ ಕಾಡುತ್ತಿದೆ. ಅವರನ್ನು ಇಲ್ಲಿಂದ ತೆರವು ಮಾಡುವಂತೆ ಪ.ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಗೆ ಸೂಚಿಸಿದ್ದರೂ ಪ್ರಯೋಜನ ಆಗಿಲ್ಲ ಎಂದು ಪಶ್ಚಿಮ ಬಂಗಾಳದ ರಾಜ್ಯಪಾಲ ಸಿ.ವಿ. ಆನಂದ ಬೋಸ್‌ ಕಿಡಿಕಾರಿದ್ದಾರೆ.

ರೆಮೆಲ್‌’ ಅಬ್ಬರಕ್ಕೆ ಬಂಗಾಳ ತತ್ತರ

May 27 2024, 05:35 AM IST

‘ರೆಮೆಲ್‌’ ಭಾನುವಾರ ತಡರಾತ್ರಿ ಪಶ್ಚಿಮ ಬಂಗಾಳಕ್ಕೆ ಅಪ್ಪಳಿಸಿದೆ. ಗಂಟೆಗೆ 135 ಕಿ.ಮೀ.ವರೆಗೂ ವೇಗದಲ್ಲಿ ಲಗ್ಗೆ ಇಟ್ಟ ಈ ಚಂಡಮಾರುತದಿಂದಾಗಿ ಪಶ್ಚಿಮ ಬಂಗಾಳ, ಒಡಿಶಾ, ಅಸ್ಸಾಂ, ಮೇಘಾಲಯ, ಮಣಿಪುರ, ನಾಗಾಲ್ಯಾಂಡ್‌, ಅರುಣಾಚಲಪ್ರದೇಶ ಹಾಗೂ ತ್ರಿಪುರದಲ್ಲಿ ಧಾರಾಕಾರ ಮಳೆಯಾಗುತ್ತಿದೆ. 

ಲೈಂಗಿಕ ದೌರ್ಜನ್ಯ ಆರೋಪ: ಸಿಸಿಟೀವಿ ದೃಶ್ಯ ತೋರಿಸಿದ ಬಂಗಾಳ ಗೌರ್ನರ್‌

May 10 2024, 01:39 AM IST
ರಾಜಭವನದ ಗುತ್ತಿಗೆ ಸಿಬ್ಬಂದಿಯೊಬ್ಬರು ಲೈಂಗಿಕ ದೌರ್ಜನ್ಯದ ಆರೋಪ ಮಾಡಿರುವ ಹಿನ್ನೆಲೆಯಲ್ಲಿ ದೌರ್ಜನ್ಯ ನಡೆದಿದೆ ಎನ್ನಲಾದ ದಿನದ ಸಿಸಿಟೀವಿ ದೃಶ್ಯವನ್ನು ಪಶ್ಚಿಮ ಬಂಗಾಳದ ರಾಜ್ಯಪಾಲ ಸಿ.ವಿ.ಆನಂದ ಬೋಸ್‌ ಗುರುವಾರ ಜನಸಾಮಾನ್ಯರ ಎದುರು ಪ್ರದರ್ಶಿಸಿದರು.

ಪೊಲೀಸರ ಒಳಗೆ ಬಿಡಬೇಡಿ: ರಾಜಭವನ ಸಿಬ್ಬಂದಿಗೆ ಬಂಗಾಳ ರಾಜ್ಯಪಾಲ ಸೂಚನೆ

May 06 2024, 12:32 AM IST
ತಮ್ಮ ವಿರುದ್ಧ ದಾಖಲಾಗಿರುವ ಲೈಂಗಿಕ ಕಿರುಕುಳದ ಆರೋಪದ ಪ್ರಕರಣದಲ್ಲಿ ಯಾವುದೇ ಪೊಲೀಸರು ತನಿಖೆಯ ಹೆಸರಲ್ಲಿ ಬಂದರೆ ಅವರನ್ನು ರಾಜಭವನದ ಒಳಗೆ ಬಿಡಬೇಡಿ ಎಂದು ಪಶ್ಚಿಮ ಬಂಗಾಳದ ರಾಜ್ಯಪಾಲ ಆನಂದ್‌ ಬೋಸ್‌ ಸೂಚಿಸಿದ್ದಾರೆ.
  • < previous
  • 1
  • 2
  • 3
  • 4
  • 5
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved