ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದಾಗಿ ಆಂಧ್ರಪ್ರದೇಶದಲ್ಲಿ ಭಾರೀ ಮಳೆ ಸುರಿದು 7 ಜನರು ಸಾವನ್ನಪ್ಪಿದ್ದಾರೆ. ವಿಜಯವಾಡದಲ್ಲಿ ಭೂಕುಸಿತದಿಂದ 4 ಜನರು ಸಾವನ್ನಪ್ಪಿದ್ದರೆ, ಒಡಿಶಾ ಮತ್ತು ಆಂಧ್ರಪ್ರದೇಶದಲ್ಲಿ ಮಳೆ ಮುಂದುವರೆಯುವ ಮುನ್ಸೂಚನೆಯಿದೆ.
‘ರೆಮೆಲ್’ ಭಾನುವಾರ ತಡರಾತ್ರಿ ಪಶ್ಚಿಮ ಬಂಗಾಳಕ್ಕೆ ಅಪ್ಪಳಿಸಿದೆ. ಗಂಟೆಗೆ 135 ಕಿ.ಮೀ.ವರೆಗೂ ವೇಗದಲ್ಲಿ ಲಗ್ಗೆ ಇಟ್ಟ ಈ ಚಂಡಮಾರುತದಿಂದಾಗಿ ಪಶ್ಚಿಮ ಬಂಗಾಳ, ಒಡಿಶಾ, ಅಸ್ಸಾಂ, ಮೇಘಾಲಯ, ಮಣಿಪುರ, ನಾಗಾಲ್ಯಾಂಡ್, ಅರುಣಾಚಲಪ್ರದೇಶ ಹಾಗೂ ತ್ರಿಪುರದಲ್ಲಿ ಧಾರಾಕಾರ ಮಳೆಯಾಗುತ್ತಿದೆ.