• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸಿಎಎ ಜಾರಿ ಮಾಡಲ್ಲ: ತಮಿಳುನಾಡು, ಪಶ್ಚಿಮ ಬಂಗಾಳ

Mar 13 2024, 02:04 AM IST
ಮೋದಿ ಸರ್ಕಾರ ಜಾರಿಗೆ ತಂದಿರುವ ಪಾಕಿಸ್ತಾನ, ಬಾಂಗ್ಲಾದೇಶ ಮತ್ತು ಅಫ್ಘಾನಿಸ್ತಾನದ ಹಿಂದೂಯೇತರರಿಗೆ ಭಾರತದ ಪೌರತ್ವ ನೀಡುವ ಪೌರತ್ವ ತಿದ್ದುಪಡಿ ಕಾಯ್ದೆ(ಸಿಎಎ)ಯನ್ನು ಪಶ್ಚಿಮ ಬಂಗಾಳ ಹಾಗೂ ತಮಿಳುನಾಡು ಮುಖ್ಯಮಂತ್ರಿಗಳಾದ ಮಮತಾ ಬ್ಯಾನರ್ಜಿ ಮತ್ತು ಎಂ.ಕೆ. ಸ್ಟಾಲಿನ್‌ ವಿರೋಧಿಸಿದ್ದಾರೆ.

ಬಂಗಾಳ ಹೈಕೋರ್ಟ್‌ ಜಡ್ಜ್‌ ಗಂಗೂಲಿ ರಾಜೀನಾಮೆ: ಮಾ.7ಕ್ಕೆ ಬಿಜೆಪಿಗೆ ಸೇರ್ಪಡೆ

Mar 06 2024, 02:20 AM IST
ಪಶ್ಚಿಮ ಬಂಗಾಳದ ಹೈಕೋರ್ಟ್‌ ನ್ಯಾಯಮೂರ್ತಿ ಅಭಿಜಿತ್‌ ಗಂಗೋಪಾಧ್ಯಾಯ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಟಿಎಂಸಿ ಭ್ರಷ್ಟಾಚಾರದ ವಿರುದ್ಧ ಹೋರಾಟದ ಘೋಷಣೆ ಮಾಡಿದ್ದಾರೆ.

ಇಡಿ ಅಧಿಕಾರಿಗಳ ಕೇಸು, ಶೇಖ್‌ ಹಸ್ತಾಂತರಕ್ಕೆ ಬಂಗಾಳ ಪೊಲೀಸರ ನಕಾರ

Mar 06 2024, 02:18 AM IST
ಸಂದೇಶ್‌ಖಾಲಿಯಲ್ಲಿ ಅಧಿಕಾರಿಗಳಿಗೆ ಥಳಿತ ಪ್ರಕರಣದಲ್ಲಿ ಪಶ್ಚಿಮ ಬಂಗಾಳ ಸರ್ಕಾರ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿರುವ ಹಿನ್ನೆಲೆಯಲ್ಲಿ ಪ್ರಕರಣ ಮತ್ತು ಆರೋಪಿಯನ್ನು ಸಿಬಿಐಗೆ ಹಸ್ತಾಂತರಿಸಲು ನಿರಾಕರಿಸಿದೆ.

ಉಡುಪಿ: ಪಶ್ಚಿಮ ಬಂಗಾಳ ಸರ್ಕಾರದ ವಿರುದ್ಧ ಎಬಿವಿಪಿ ಪ್ರತಿಭಟನೆ

Mar 06 2024, 02:18 AM IST
ಸಂದೇಶಖಾಲಿಯಲ್ಲಿ ಮಹಿಳೆಯರ ವಿರುದ್ಧ ನಡೆಯುತ್ತಿರುವ ಅಲ್ಲಿನ ತೃಣ ಮೂಲ ಕಾಂಗ್ರೆಸ್ ಸರ್ಕಾರ ಪ್ರಾಯೋಜಿತ ಮತ್ತು ಅಧಿಕಾರ ಬೆಂಬಲಿತ ದೌರ್ಜನ್ಯ ಹಾಗೂ ಶೋಷಣೆ ವಿರುದ್ಧ ಎಬಿವಿಪಿ ಉಡುಪಿ ಘಟಕ ಪ್ರತಿಭಟನೆ ನಡೆಸಿತು. ಅಲ್ಲಿನ ಮಹಿಳೆಯರಿಗೆ ನ್ಯಾಯ ಒದಗಿಸುವಂತೆ ಆಗ್ರಹಿಸಲಾಯಿತು.

ಶಾಜಹಾನ್ ಬಂಧಿಸಿ: ಬಂಗಾಳ ಸರ್ಕಾರಕ್ಕೆ ಹೈಕೋರ್ಟ್‌ ಆದೇಶ

Feb 27 2024, 01:33 AM IST
ಆತನ ಬಂಧನಕ್ಕೆ ನಾವು ತಡೆ ನೀಡಿದ್ದೇವೆ ಎಂಬುದು ಸುಳ್ಳು ಎಂದು ಕೊಲ್ಕತಾ ಕೋರ್ಟ್‌ ಸ್ಪಷ್ಟಪಡಿಸಿದೆ. ಇನ್ನು 1 ವಾರದಲ್ಲಿ ಬಂಧಿಸುತ್ತೇವೆ ಎಂದು ಟಿಎಂಸಿ ನಾಯಕ ಕುನಾಲ್‌ ಘೋಷ್ ಘೋಷಣೆ ಮಾಡಿದ್ದಾರೆ.

ವೇಶ್ಯಾವಾಟಿಕೆ: ಬಂಗಾಳ ಬಿಜೆಪಿ ನಾಯಕ ಘೋಷ್‌ ಬಂಧನ

Feb 24 2024, 02:32 AM IST
ಸಂದೇಶ್‌ಖಾಲಿ ಕೇಸಿನ ನಡುವೆಯೇ ಬಿಜೆಪಿಗೆ ಮುಜುಗರವಾಗುವ ಸಂಗತಿ ನಡೆದಿದ್ದು, ವೇಶ್ಯಾವಾಟಿಕೆ ನಡೆಸುತ್ತಿದ್ದ ಆರೋಪದಲ್ಲಿ ಬಂಗಾಳದ ಬಿಜೆಪಿ ನಾಯಕ ಸಬ್ಯಸಾಚಿ ಘೋಷ್‌ನನ್ನು ಬಂಧಿಸಲಾಗಿದೆ.

ಬಂಗಾಳ: ರಾಷ್ಟ್ರಪತಿ ಆಳ್ವಿಕೆಗೆ ಮಹಿಳಾ ಆಯೋಗ ಆಗ್ರಹ

Feb 20 2024, 01:47 AM IST
ಪಶ್ಚಿಮ ಬಂಗಾಳದಲ್ಲಿನ ಸಂದೇಶ್‌ಖಾಲಿ ಘಟನೆಗೆ ಸಂಬಂಧಿಸಿದಂತೆ ರಾಜ್ಯದಲ್ಲಿ ರಾಷ್ಟ್ರಪತಿ ಆಳ್ವಿಕೆ ಹೇರಬೇಕು ಎಂದು ರಾಷ್ಟ್ರೀಯ ಮಹಿಳಾ ಆಯೋಗ ಆಗ್ರಹಿಸಿದೆ.

ಬಂಗಾಳ ಮೈತ್ರಿ ಬ್ರೇಕ್‌ಗೆ ಅಧೀರ್‌ ಕಾರಣ: ಟಿಎಂಸಿ

Jan 26 2024, 01:48 AM IST
ಇಂಡಿಯಾ ಕೂಟಕ್ಕೆ ಬಿಜೆಪಿ ಮತ್ತು ಅಧೀರ್‌ ಶತ್ರುಗಳು ಎಂದು ಟಿಂಸಿಯ ಉಚ್ಛಾಟಿತ ರಾಜ್ಯಸಭಾ ಸಂಸದ ಡೆರಿಕ್‌ ಓಬ್ರಿಯೆನ್ ಆರೋಪ ಮಾಡಿದ್ದಾರೆ.

ಬಂಗಾಳ ಪಡಿತರ ಹಗರಣ: ಟಿಎಂಸಿ ನಾಯಕ ಶಂಕರ್ ಅಧ್ಯ ಬಂಧನ

Jan 07 2024, 01:30 AM IST

ಪ.ಬಂಗಾಳದ ಪಡಿತರ ಹಗರಣದಲ್ಲಿ ಟಿಎಂಸಿ ನಾಯಕ ಆದ್ಯನನ್ನು ಬಂಧಿಸಿದ್ದು ಮತ್ತೊಬ್ಬ ಆರೋಪಿ ಶೇಖ್‌ಗೆ ಲುಕೌಟ್‌ ನೋಟಿಸ್‌ ನೀಡಲಾಗಿದೆ. ಸರ್ಚ್‌ ವಾರಂಟ್‌ ಇಲ್ಲದೆ ಇ.ಡಿ. ರೇಡ್‌ ಮಾಡಿದೆ ಎಂದು ಶೇಖ್‌ ಬೆಂಬಲಿಗರು ಪ್ರತಿದೂರು ನೀಡಿದೆ.

ಪಶ್ಚಿಮ ಬಂಗಾಳ: ತನಿಖೆಗೆ ತೆರಳಿದ್ದ ಇ.ಡಿ. ಮೇಲೆ ಮಾರಣಾಂತಿಕ ಹಲ್ಲೆ

Jan 06 2024, 02:00 AM IST
ಅಕ್ರಮ ಪಡಿತರ ಹಗರಣದ ತನಿಖೆಗೆಂದು ತೆರಳಿದ್ದ ಜಾರಿ ನಿರ್ದೇಶನಾಲಯದ ಅಧಿಕಾರಿಗಳ ಮೇಲೆ ಟಿಎಂಸಿ ಕಾರ್ಯಕರ್ತರು ದಾಳಿ ನಡೆಸಿ ಹಲ್ಲೆ ನಡೆಸಿದ್ದಾರೆ. ಈ ದಾಳಿಯನ್ನು ವಿಪಕ್ಷಗಳಾದ ಟಿಎಂಸಿ, ಬಿಜೆಪಿಗಳು ತೀವ್ರವಾಗಿ ಖಂಟಿಸಿವೆ. ರಾಜ್ಯಪಾಲರು ಎಚ್ಚರಿಕೆ ನೀಡಿದ್ದಾರೆ.
  • < previous
  • 1
  • 2
  • 3
  • 4
  • 5
  • next >

More Trending News

Top Stories
ಕ್ಯಾನ್ಸರ್ ಕಾರಕ ಎನ್ನುವುದು ಅಡಕೆಗೆ ಅಂಟಿದ ಕಳಂಕ : ಬೆಳೆಗಾರರಲ್ಲಿ ಆತಂಕ
ಯಾವುದೇ ಕ್ರಾಂತಿಗೆ ಕಾಂಗ್ರೆಸ್‌ ಹೈಕಮಾಂಡ್‌ ಬಿಡಲ್ಲ : ಸತೀಶ್‌
ಹಣಕಾಸು ಯೋಜನೆ ಮಾಡಲು 7 ಎಐ ಟೂಲ್‌ಗಳು
ಕಾಂಗ್ರೆಸಲ್ಲಿ ನವೆಂಬರ್‌ ಕ್ರಾಂತಿ ಖಚಿತ : ಅಶೋಕ್‌
ಮುಂದಿನ ಪೀಳಿಗೆಗೆ ಶುದ್ಧ ಗಾಳಿ, ನೀರು ಕೊಡಿ : ನರೇಂದ್ರಸ್ವಾಮಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved