• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬಂಡಾಯ ಸ್ಪರ್ಧೆಯಿಂದ ವ್ಯತಿರಿಕ್ತ ಪರಿಣಾಮ ಆಗುವುದಿಲ್ಲ: ವಿಜಯೇಂದ್ರ

May 28 2024, 01:06 AM IST
ಬಿಜೆಪಿ ಕಾರ್ಯಕರ್ತರು, ಮುಖಂಡರ ಗುರಿ ಸ್ಪಷ್ಟವಾಗಿದ್ದು, ಮತದಾರರನ್ನು ಪರಿಣಾಮಕಾರಿಯಾಗಿ ತಲುಪುತ್ತಿದ್ದಾರೆ. ಪ್ರಬುದ್ಧ ಮತದಾರರು ಬಿಜೆಪಿ ಮೇಲೆ, ಮೈತ್ರಿ ಅಭ್ಯರ್ಥಿಗಳ ಮೇಲೆ ವಿಶ್ವಾಸ ಇಟ್ಟುಕೊಂಡಿದ್ದಾರೆ. ಪರಿಷತ್ ಚುನಾವಣೆಯಲ್ಲಿ ಗೆಲುವಿನ ಅಂತರ ಜಾಸ್ತಿ ಆಗಲಿದೆಯೇ ಹೊರತು ಕಮ್ಮಿ ಆಗಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅಭಿಪ್ರಾಯಪಟ್ಟಿದ್ದಾರೆ.

ಪರಿಷತ್‌ ಚುನಾವಣೆ: ಬಿಜೆಪಿ, ಕಾಂಗ್ರೆಸ್‌ಗೆ ಬಂಡಾಯ ಬಿಸಿ

May 28 2024, 01:00 AM IST
ಶಿವಮೊಗ್ಗ, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಉಡುಪಿ ಮತ್ತು ಕೊಡಗು, ದಾವಣಗೆರೆ (ಮೂರು ಕ್ಷೇತ್ರ) ಜಿಲ್ಲೆಗಳ ಒಳಗೊಂಡ ನೈಋತ್ಯ ಪದವೀಧರ ಕ್ಷೇತ್ರದ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್‌ ಮೈತ್ರಿ ಅಭ್ಯರ್ಥಿಯಾಗಿ ಶಿವಮೊಗ್ಗದ ಡಾ.ಧನಂಜಯ ಸರ್ಜಿ, ಕಾಂಗ್ರೆಸ್‌ನಿಂದ ಶಿವಮೊಗ್ಗದ ಆಯನೂರು ಮಂಜುನಾಥ್ ಸ್ಪರ್ಧಿಸಿದ್ದರೆ, ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ಉಡುಪಿಯ ಮಾಜಿ ಶಾಸಕ ರಘುಪತಿ ಭಟ್ ಮತ್ತು ಕಾಂಗ್ರೆಸ್‌ ಬಂಡಾಯ ಅಭ್ಯರ್ಥಿಯಾಗಿ ಶಿವಮೊಗ್ಗದ ಎಸ್‌.ಪಿ. ದಿನೇಶ್‌ ಸ್ಪರ್ಧಿಸಿದ್ದಾರೆ.

ಬಂಡಾಯ ಅಭ್ಯರ್ಥಿಗೆ ಪಾಠ ಕಲಿಸಿ: ಪ್ರಮೋದ್‌ ಮಧ್ವರಾಜ್‌ ಕರೆ

May 25 2024, 12:50 AM IST
ಬಿಜೆಪಿ ತತ್ವ ಸಿದ್ಧಾಂತ ಅಧಿಕೃತ ಅಭ್ಯರ್ಥಿಯನ್ನು ಗೆಲ್ಲಿಸುವುದೇ ನಮ್ಮ ಗುರಿಯಾಗಿದೆ. ಬಿಜೆಪಿಯ ಎಲ್ಲಾ ವಿಧಾನ ಪರಿಷತ್ ಸದಸ್ಯರು ಗೆದ್ದಾಗ ಮಾತ್ರ ಮೇಲ್ಮನೆಯಲ್ಲಿ ಕಾಂಗ್ರೆಸಿನ ದುರಾಡಳಿತ ಮತ್ತು ಜನವಿರೋಧಿ ಕಾನೂನುಗಳನ್ನು ಸೋಲಿಸಲು ಸಾಧ್ಯವಾಗುತ್ತದೆ ಎಂದು ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಅಭಿಪ್ರಾಯಪಟ್ಟಿದ್ದಾರೆ.

ನೈಋತ್ಯ ಶಿಕ್ಷಕರ ಕ್ಷೇತ್ರದ ಕಾಂಗ್ರೆಸ್‌ ಬಂಡಾಯ ಶಮನ

May 21 2024, 12:48 AM IST

ನೈಋತ್ಯ ಶಿಕ್ಷಕರ ಕ್ಷೇತ್ರದಿಂದ ಈ ಬಾರಿ ಟಿಕೆಟ್‌ ನಿರೀಕ್ಷೆಯಲ್ಲಿದ್ದ ಜಿಲ್ಲಾ ಕಾಂಗ್ರೆಸ್ ಸಮಿತಿ ವಕ್ತಾರ ಎಂ.ರಮೇಶ್ ಶೆಟ್ಟಿ ಟಿಕೆಟ್‌ ಕೈ ತಪ್ಪಿದ ಹಿನ್ನೆಲೆ ಅಸಮಾಧಾನಗೊಂಡು ಪಕ್ಷೇತರವಾಗಿ ಸ್ಪರ್ಧಿಸಲು ಸಲ್ಲಿಸಿದ್ದ ನಾಮಪತ್ರ ವಾಪಸ್‌ ಪಡೆದಿದ್ದಾರೆ.

ನೈಋತ್ಯ ಶಿಕ್ಷಕರ ಕ್ಷೇತ್ರದಲ್ಲೂ ಬಂಡಾಯ ಬಿಸಿ;ಬಿಜೆಪಿ- ಜೆಡಿಎಸ್‌ ಮೈತ್ರಿ ಕ್ಷೇತ್ರದಲ್ಲಿ ಹರೀಶ್‌ ಆಚಾರ್ಯ ಸ್ಪರ್ಧೆ

May 15 2024, 01:30 AM IST
. ಕರಾವಳಿಗರನ್ನು ಪೂರ್ತಿ ಕಡೆಗಣಿಸಿರುವುದರಿಂದ ನಾನು ಪಕ್ಷೇತರನಾಗಿ ಸ್ಪರ್ಧಿಸುತ್ತಿದ್ದೇನೆ. ಮೇ 15ರಂದು ಮೈಸೂರಿನಲ್ಲಿ ನಾಮಪತ್ರ ಸಲ್ಲಿಸುವುದಾಗಿ ಮಂಗಳೂರು ವಿಶ್ವವಿದ್ಯಾಲಯ ಸಿಂಡಿಕೇಟ್‌ ಮಾಜಿ ಸದಸ್ಯ ಎಸ್‌.ಆರ್‌.ಹರೀಶ್ ಆಚಾರ್ಯ ಹೇಳಿದ್ದಾರೆ.

ನೈಋತ್ಯ ಪದವೀಧರ, ಶಿಕ್ಷಕರ ಕ್ಷೇತ್ರ ಚುನಾವಣೆ: ಕರಾವಳಿಯಲ್ಲಿ ಬಿಜೆಪಿಗೆ ಬಂಡಾಯ ಭೀತಿ?

May 13 2024, 01:01 AM IST

ಇಲ್ಲಿವರೆಗೆ ನೈಋತ್ಯ ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರದಲ್ಲಿ ಮಲೆನಾಡು ಮತ್ತು ಕರಾವಳಿಗೆ ಬಿಜೆಪಿಯಲ್ಲಿ ಪ್ರಾತಿನಿಧ್ಯ ಇರುತ್ತಿತ್ತು. ಈ ಬಾರಿ ಬಿಜೆಪಿ ಕೇವಲ ಮಲೆನಾಡು ಪ್ರದೇಶದವರಿಗೆ ಮಾತ್ರ ಟಿಕೆಟ್‌ ನೀಡಿದೆ. ಇದು ಬಿಜೆಪಿಯ ಕರಾವಳಿ ಟಿಕೆಟ್‌ ಆಕಾಂಕ್ಷಿಗಳ ವ್ಯಾಪಕ ಅಸಮಾಧಾನಕ್ಕೆ ಕಾರಣವಾಗಿದೆ. 

ಎಸ್‌.ಪಿ.ದಿನೇಶ್‌ ಕಾಂಗ್ರೆಸ್‌ ಬಂಡಾಯ ಅಭ್ಯರ್ಥಿ!

May 12 2024, 01:16 AM IST
ನೈಋತ್ಯ ಪದವೀಧರ ಕ್ಷೇತ್ರದಿಂದ ನನಗೆ ಟಿಕೆಟ್‌ ನೀಡುವುದಾಗಿ ಕೆಪಿಸಿಸಿ ಅಧ್ಯಕ್ಷರು ಭರವಸೆ ನೀಡಿ, ಚುನಾವಣೆಗೆ ತಯಾರಿ ಮಾಡಿಕೊಳ್ಳುವಂತೆ ಸೂಚಿಸಿದ್ದರು. ಹೀಗಾಗಿ ಕಳೆದ 10 ತಿಂಗಳಿನಿಂದ ತಯಾರಿ ನಡೆಸಿದ್ದೇನೆ. ಕೆಪಿಸಿಸಿ ಅಧ್ಯಕ್ಷರ ಸೂಚನೆಯಂತೆ ಪಕ್ಷದ ಎಲ್ಲಾ ಸಂಘಟನೆಗಳ ಬಳಸಿಕೊಂಡು ಹತ್ತು ಸಾವಿರಕ್ಕೂ ಹೆಚ್ಚು ನೋಂದಣಿ ಮಾಡಿಸಿದ್ದೇನೆ.

ಬಂಡಾಯ ಸ್ಪರ್ಧಿಸಿ ಯಾರೂ ಗೆದ್ದಿಲ್ಲ: ಎಲ್‌.ಹನುಮಂತಯ್ಯ

Apr 20 2024, 01:05 AM IST
ದಾವಣಗೆರೆಯಲ್ಲಿ ಯಾವುದೇ ಬಂಡಾಯವಿದ್ದರೂ ಕಾಂಗ್ರೆಸ್ ಗೆಲುವನ್ನು ತಡೆಯಲಾಗದು. ದೇಶದ ಇತಿಹಾಸದಲ್ಲಿ ಬಂಡಾಯ ಎದ್ದು ಸ್ಪರ್ಧೆ ಮಾಡಿ, ಗೆದ್ದವರು ಯಾರೂ ಇಲ್ಲ ಎಂದು ರಾಜ್ಯಸಭೆ ಮಾಜಿ ಸದಸ್ಯ ಎಲ್.ಹನುಮಂತಯ್ಯ ದಾವಣಗೆರೆಯಲ್ಲಿ ಹೇಳಿದ್ದಾರೆ.

ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ಮುತ್ತಣ್ಣವರ ನಾಮಪತ್ರ ಸಲ್ಲಿಕೆ

Apr 17 2024, 01:24 AM IST
ಧಾರವಾಡ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ಮಹಾನಗರ ಪಾಲಿಕೆ ಮಾಜಿ ಸದಸ್ಯ ಶಿವಾನಂದ ಮುತ್ತಣ್ಣನವರ ಮಂಗಳವಾರ ಎತ್ತು-ಚಕ್ಕಡಿಯೊಂದಿಗೆ ಆಗಮಿಸಿ ಜಿಲ್ಲಾ ಚುನಾವಣಾಧಿಕಾರಿಗಳಿಗೆ ನಾಮಪತ್ರ ಸಲ್ಲಿಸಿದರು.

ಕೊನೆಗೂ ರಾಯಚೂರು ಬಿಜೆಪಿ ಬಂಡಾಯ ಶಮನ

Apr 14 2024, 01:49 AM IST

ರಾಯಚೂರು ಲೋಕಸಭಾ ಕ್ಷೇತ್ರಕ್ಕೆ ಬಿಜೆಪಿ ಟಿಕೆಟ್‌ ವಿಚಾರದಲ್ಲಿ ಉಂಟಾಗಿದ್ದ ಬಂಡಾಯ ಕೊನೆಗೂ ಶಮನಗೊಂಡಿದೆ 

  • < previous
  • 1
  • 2
  • 3
  • 4
  • next >

More Trending News

Top Stories
ಒಗ್ಗಟ್ಟಿಂದ ಮುನ್ನಡೆದರೆ ರಾಜ್ಯದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ : ಪ್ರಧಾನ್‌
ರಾಜ್ಯದ ಸಿರಿಧಾನ್ಯ ಬೆಳೆಗಾರರಿಗೆ ರಾಜ್ಯ ಸರ್ಕಾರದ ಸಿಹಿ ಸುದ್ದಿ
ಜಾತಿ ಸಮೀಕ್ಷೆಗೆ ಸಚಿವರಲ್ಲಿ ಭಿನ್ನಮತ ಸ್ಫೋಟ
ಧರ್ಮಸ್ಥಳ ಗ್ರಾಮದ ಬಂಗ್ಲೆ ಗುಡ್ಡೆಯಲ್ಲಿ ಮತ್ತೆ 2 ತಲೆ ಬುರುಡೆ ಪತ್ತೆ
ಬೆಂಗಳೂರು : 2 ಎಕರೆ ಜಾಗದಲ್ಲಿ 25 ಅಡಿ ಎತ್ತರದ ಡಾ। ವಿಷ್ಣುವರ್ಧನ್‌ ಪ್ರತಿಮೆ ನಿರ್ಮಾಣ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved