• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಲೂ ಸಿದ್ಧ: ಡಾ. ಬಾಬುರಾಜೇಂದ್ರ ನಾಯಕ

Apr 14 2024, 01:45 AM IST
ನನ್ನ ಹಿಂದೆ ಗುರು ಇದ್ದಾರೆ, ಮುಂದೆ ಗುರಿಯಿದೆ. ನನ್ನ ಗುರಿ ಸ್ಪಷ್ಟವಾಗಿದ್ದು ಬಿಜೆಪಿ ಅಭ್ಯರ್ಥಿಯಾಗಿ ಮಂಗಳವಾರ ನಾಮಪತ್ರ ಸಲ್ಲಿಸಲಿದ್ದೇನೆ ಎಂದು ಬಿಜೆಪಿ ಬಂಡಾಯ ಅಭ್ಯರ್ಥಿ ಬಿಜೆಪಿ ವೈದ್ಯಕೀಯ ಪ್ರಕೋಷ್ಟದ ಸಂಚಾಲಕ ಡಾ.ಬಾಬುರಾಜೇಂದ್ರ ನಾಯಕ ಹೇಳಿದ್ದಾರೆ.

ಬಂಡಾಯ ಅಭ್ಯರ್ಥಿ ಈಶ್ವರಪ್ಪ 33 ಕೋಟಿಯ ಒಡೆಯ

Apr 13 2024, 10:01 AM IST

ಶಿವಮೊಗ್ಗದಲ್ಲಿ ಬಿಜೆಪಿ ಅಭ್ಯರ್ಥಿ ವಿರುದ್ಧ ಬಂಡಾಯವೆದ್ದು ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿರುವ ಮಾಜಿ ಸಚಿವ ಕೆ.ಎಸ್‌.ಈಶ್ವರಪ್ಪ ಅವರ ಒಟ್ಟು ಆಸ್ತಿ 33.50 ಕೋಟಿ ರು. ಈ ಪೈಕಿ 8.5 ಕೋಟಿ ರು.ಚರಾಸ್ತಿ, 25.45 ಕೋಟಿ ರು.ಸ್ಥಿರಾಸ್ಥಿ.

ಬಿಜೆಪಿ ಟಿಕೆಟ್‌ ಅಸಮಾಧಾನ: ಬಂಡಾಯ ಶಮನಕ್ಕೆ ಪ್ರಯತ್ನ

Mar 29 2024, 12:49 AM IST
ಬಿ.ವಿ.ನಾಯಕಗೆ ಟಿಕೆಟ್‌ ನೀಡದಿದ್ದರೆ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧೆ. ರಾಯಚೂರು ಜಿಲ್ಲೆ ಮಾನ್ವಿ ಪಟ್ಟಣದ ಬಿ.ವಿ.ನಾಯಕರ ನಿವಾಸದಲ್ಲಿ ಕುಷ್ಟಗಿ ಶಾಸಕ ದೊಡ್ಡನಗೌಡ ಪಾಟೀಲ್‌ ಹಾಗೂ ಬಳ್ಳಾರಿ, ಕೊಪ್ಪಳ ಮತ್ತು ರಾಯಚೂರು ಪ್ರಭಾರಿ ಚಂದ್ರಶೇಖರ ಪಾಟೀಲ್ ಹಲಗೇರಾ ಅವರು ಪಕ್ಷದ ಮುಖಂಡರು, ಕಾರ್ಯಕರ್ತರೊಂದಿಗೆ ಸಮಾಲೋಚನೆ ನಡೆಸಿದರು.

4 ದಿನಗಳಲ್ಲಿ ಮ್ಯಾಜಿಕ್‌ ನಡೆದು ಎಲ್ಲಾ ಬಂಡಾಯ ಶಮನ: ಬಿ.ವೈ. ವಿಜಯೇಂದ್ರ

Mar 28 2024, 12:49 AM IST
ವಮೊಗ್ಗ ಸೇರಿದಂತೆ ಎಲ್ಲಾ ಬಂಡಾಯವೂ ಇನ್ನೂ ನಾಲ್ಕು ದಿನದಲ್ಲಿ ಬಗೆಹರಿಯುತ್ತದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದರು.

ದಾವಣಗೆರೆ ಬಂಡಾಯ ಬಗೆಹರಿಸಿದ ಬಿಎಸ್‌ವೈ

Mar 27 2024, 02:03 AM IST
ದಾವಣಗೆರೆ ಲೋಕಸಭಾ ಕ್ಷೇತ್ರದ ಹಾಲಿ ಸಂಸದ ಜಿ.ಎಂ.ಸಿದ್ದೇಶ್ವರ ಪತ್ನಿ ಗಾಯತ್ರಿ ಅವರಿಗೆ ಟಿಕೆಟ್ ನೀಡಿರುವ ಹಿನ್ನೆಲೆಯಲ್ಲಿ ಪಕ್ಷದಲ್ಲಿ ಉದ್ಭವಿಸಿದ್ದ ಬಿಕ್ಕಟ್ಟನ್ನು ಪರಿಹರಿಸುವಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಯಶಸ್ವಿಯಾಗಿದ್ದಾರೆ.

ಈಶ್ವರಪ್ಪ ಬಂಡಾಯ ಘೋಷಣೆ: ರಂಗೇರಿದ ಚುನಾವಣೆ

Mar 26 2024, 01:19 AM IST
ಪ್ರಮುಖ ರಾಜಕೀಯ ಪಕ್ಷಗಳಾದ ಬಿಜೆಪಿ ಹಾಗೂ ಕಾಂಗ್ರೆಸ್‌ ಉಮೇದುವಾರಿಕೆ ಘೋಷಣೆ ಬಳಿಕ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಚುನಾವಣಾ ಕಣ ರಂಗೇರಿದ್ದು, ಈ ಬಾರಿ ತ್ರಿಕೋನ ಸ್ಪರ್ಧೆಗೆ ವೇದಿಕೆ ಸಿದ್ಧವಾಗಿದೆ.

ಪುತ್ರನಿಗೆ ಟಿಕೆಟ್‌ ಸಿಕ್ಕಿದ್ರೆ ಈಶ್ವರಪ್ಪ ಬಂಡಾಯ ಏಳ್ತಿದ್ರಾ?: ಆರ್.ಕೆ.ಸಿದ್ರಾಮಣ್ಣ

Mar 24 2024, 01:37 AM IST
ರಾಜಕಾರಣ ಎಂದರೆ ಅದೊಂದು ರೀತಿಯ ಯುದ್ಧ. ಆಕಸ್ಮಾತ್ ಕಾಂತೇಶ್‌ಗೆ ಟಿಕೆಟ್‌ ಕೊಟ್ಟಿದ್ದರೆ ನಾವು ಕೂಡ ಸಂತೋಷ ಪಡುತ್ತಿದ್ದೆವು. ಜಿಲ್ಲೆಯ ಕುಸ್ತಿಪಟು ಒಬ್ಬ ಬೇರೆ ಜಿಲ್ಲೆಗೆ ಹೋಗಿ ಗೆದ್ದು ಬಂದರೆ ಸಂಭ್ರಮಿಸಿದ ಹಾಗೆ ಕಾಂತೇಶ್ ಕೂಡ ಹಾವೇರಿ ಜಾತ್ರೆಯಲ್ಲಿ ಕುಸ್ತಿ ಗೆದ್ದು ಬಂದಂತೆ ಆಗುತ್ತಿತ್ತು. ಆದರೆ, ಪಕ್ಷದ ತೀರ್ಮಾನಕ್ಕೆ ಎಲ್ಲರೂ ಬದ್ಧರಾಗಬೇಕು.

ವೀಣಾ ಸಭೆಯಲ್ಲಿ ಮೊಳಗಿದ ಬಂಡಾಯ ಧ್ವನಿ!

Mar 23 2024, 01:15 AM IST
ನಿಮ್ಮ ಮಗಳಾಗಿ ಜಿಲ್ಲೆಯ ಜನರ ಧ್ವನಿಯಾಗಬೇಕು ಎಂಬ ಆಸೆ ನನ್ನದು. ಆದರೆ, ದುಡಿದವರನ್ನು ಬಿಟ್ಟು, ಹೊರ ಜಿಲ್ಲೆಯವರಿಗೆ ಪಕ್ಷ ಮಣೆ ಹಾಕಿದೆ.

ಬಾಗಲಕೋಟೆಯಿಂದ ವೀಣಾ ಕಾಶಪ್ಪನವರ್‌ ಬಂಡಾಯ ಸ್ಪರ್ಧೆ?

Mar 23 2024, 01:02 AM IST

ಬಾಗಲಕೋಟೆ ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌ ಟಿಕೆಟ್‌ ಕೈತಪ್ಪಿದ ಹಿನ್ನೆಲೆಯಲ್ಲಿ ಶುಕ್ರವಾರ ವೀಣಾ ಕಾಶಪ್ಪನವರ್‌ ಅವರ ಬೆಂಬಲಿಗರು ಮತ್ತು ಹಿತೈಷಿಗಳು ಸಭೆ ನಡೆಸಿದ್ದು, ಮುಂದಿನ ರಾಜಕೀಯ ನಡೆ ಕುರಿತು ಚರ್ಚಿಸಿದ್ದಾರೆ.

ಕಾಂಗ್ರೆಸ್‌ ಟಿಕೆಟ್ ತಪ್ಪಿದರೆ ವಿನಯಕುಮಾರ್‌ ಬಂಡಾಯ ಸ್ಪರ್ಧೆ

Mar 21 2024, 01:08 AM IST
ಜಿ.ಬಿ.ವಿನಯಕುಮಾರ ಹಲವಾರು ಜನಪರ ಕೆಲಸ ಮಾಡುತ್ತಾ ಬಂದಿರುವ ಯುವ ನಾಯಕ ಅವರಿಗೆ ಕಾಂಗ್ರೆಸ್‌ ಟಿಕೆಟ್‌ ತಪ್ಪಿದರೆ ಅಂತಿಮವಾಗಿ ಬಂಡಾಯ ಸ್ಪರ್ಧೆ ಖಚಿತ ಎಂದು ಅಭಿಮಾನಿ ಬಳಗದ ರಘು ದೊಡ್ಮನಿ ವರಿಷ್ಠರಿಗೆ ಎಚ್ಚರಿಸಿದ್ದಾರೆ.
  • < previous
  • 1
  • 2
  • 3
  • 4
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved