• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರಾಜ್ಯ ಬಜೆಟ್‌ - 24: ಮೂಲಸೌಕರ್ಯಕ್ಕೆ ₹2000 ಕೋಟಿ ವೆಚ್ಚ ಗುರಿ

Feb 17 2024, 01:18 AM IST
ಈ ಬಾರಿಯ ಬಜೆಟ್‌ನಲ್ಲಿ ಮೂಲಸೌಕರ್ಯ ಅಭಿವೃದ್ಧಿ, ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆಗೆ ಮುಖ್ಯಮಂತ್ರಿಗಳು ಹೆಚ್ಚಿನ ಆದ್ಯತೆ ನೀಡಿದ್ದು, ಹಲವು ಯೋಜನೆಗಳನ್ನು ಘೋಷಿಸಿದ್ದಾರೆ.

ಬಜೆಟ್‌: ಉಡುಪಿಗೆ ಯೋಜನೆಗಳೇನೋ ಸಿಕ್ಕಿವೆ, ಆದರೆ ಅನುದಾನ ಮೀಸಲಿಲ್ಲ...

Feb 17 2024, 01:17 AM IST
ಜಿಲ್ಲೆಯ ಪ್ರವಾಸೋದ್ಯಮಕ್ಕೆ ನಿರ್ದಿಷ್ಟ ಯೋಜನೆ, ಬಹುವರ್ಷಗಳ ಬೇಡಿಕೆಯಾದ ಸರ್ಕಾರಿ ಮೆಡಿಕಲ್ ಕಾಲೇಜು - ಎಂಜಿನಿಯರಿಂಗ್ ಕಾಲೇಜು ಇತ್ಯಾದಿಗಳು ಈ ಬಾರಿಯ ಬಜೆಟ್‌ನಲ್ಲಿ ಘೋಷಣೆಯಾಗಬಹುದು ಎಂಬ ನಿರೀಕ್ಷೆ ಇತ್ತು. ಆದರೆ ಅದ್ಯಾವುದೂ ಆಗಿಲ್ಲ, ಎಂದಿನಂತೆ ಮೀನುಗಾರರಿಗೆ ಒಂದೆರಡು ಯೋಜನೆಗಳು ಸಿಕ್ಕಿವೆ.

ಸಿದ್ದರಾಮಯ್ಯ ಬಜೆಟ್‌: ಕೊಡಗಿನಲ್ಲಿ ಮಿಶ್ರ ಪ್ರತಿಕ್ರಿಯೆ

Feb 17 2024, 01:17 AM IST
ಮುಖ್ಯಮಂತ್ರಿ ಸಿದ್ದರಾಮಯ್ಯ ಶುಕ್ರವಾರ ಮಂಡಿಸಿದ ಬಜೆಟ್ ನ್ನು ಅಭಿವೃದ್ಧಿಗೆ ಪೂರಕವಾದ ಬಜೆಟ್ ಎಂದು ಜಿಲ್ಲೆಯ ಶಾಸಕರು ಹಾಗೂ ಕಾಂಗ್ರೆಸ್ ಸಮರ್ಥಿಸಿಕೊಂಡಿದ್ದಾರೆ. ಆದರೆ ಬಿಜೆಪಿ ಹಾಗೂ ಮಾಜಿ ಶಾಸಕರು ಇದು ಚುನಾವಣೆಯ ಬಜೆಟ್ ಅಷ್ಟೇ. ಇದರಲ್ಲಿ ಕೊಡಗಿಗೆ ಕೊಡುಗೆ ಏನೂ ಇಲ್ಲ. ನಮ್ಮ ಅವಧಿಯಲ್ಲಿ ಜಿಲ್ಲೆಗೆ ವಿಶೇಷ ಪ್ಯಾಕೇಜ್ ನೀಡಲಾಗುತ್ತಿತ್ತು. ಇವರು ಏನೂ ಕೊಟ್ಟಿಲ್ಲ ಎಂದು ಟೀಕಿಸಿದೆ.

ಸಿಎಂರಿಂದ ಅರ್ಥವಿಲ್ಲದ ಬಜೆಟ್‌: ಶಾಸಕ ಚನ್ನಬಸಪ್ಪ

Feb 17 2024, 01:17 AM IST
ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮಂಡಿಸಿದ ತಮ್ಮ 15ನೇ ಬಜೆಟ್‌, ಗ್ಯಾರಂಟಿಗಳ ಅರ್ಥವಿಲ್ಲದ ಆರ್ಥಿಕ ಕೂಪದಲ್ಲಿ ಬಿದ್ದಿರುವುದು ಎದ್ದುಕಾಣುತ್ತಿದೆ. ತಮ್ಮ ತಪ್ಪಿಗೆ ತೇಪೆ ಹಾಕಲು ಕೇಂದ್ರ ಸರ್ಕಾರದೆಡೆಗೆ ಬೊಟ್ಟು ಮಾಡುವ ಚಾಳಿಯನ್ನು ಮೈಗೂಡಿಸಿಕೊಂಡಿರುವ ಮಾನ್ಯ ಸಿದ್ದರಾಮಯ್ಯ ಅವರು ಕೇಂದ್ರದ ಪಾಲು ಬಂದಿಲ್ಲ ಎಂದು ಒಂದು ಸುಳ್ಳನ್ನೇ ನೂರು ಸಾರಿ ಪದೇಪದೇ ಹೇಳಿದರೆ ಜನರನ್ನು ತಮ್ಮ ಸುಳ್ಳಿನಿಂದ ನಂಬಿಸಬಹುದು ಎಂದುಕೊಂಡಿದ್ದಾರೆ ಎಂದು ಶಾಸಕ ಎಸ್‌.ಎನ್‌.ಚನ್ನಬಸಪ್ಪ ಶಿವಮೊಗ್ಗದಲ್ಲಿ ಪ್ರತಿಕ್ರಿಯೆಯಲ್ಲಿ ಕಿಡಿಕಾರಿದರು.

ಬಜೆಟ್‌ ಆದಾಯ ಎಲ್ಲಿಂದ? ವ್ಯಯ ಹೇಗೆ?

Feb 17 2024, 01:17 AM IST
ಬಜೆಟ್‌ನಲ್ಲಿ ಆದಾಯ ಮತ್ತು ವ್ಯಯದ ಪಟ್ಟಿಯನ್ನು ಶೇಕಡಾವಾರು ಆಧಾರದಲ್ಲಿ ಪಟ್ಟಿ ಮಾಡಿದ್ದು, ಈ ಕೆಳಕಂಡಂತಿದೆ.

ಕರ್ನಾಟಕ ಮಾದರಿ ಅಭಿವೃದ್ಧಿ ಪುರೋಗಾಮಿ ಬಜೆಟ್‌-ಸಚಿವ ಎಚ್ಕೆ

Feb 17 2024, 01:16 AM IST
ಸಿಎಂ ಸಿದ್ದರಾಮಯ್ಯ ಕರ್ನಾಟಕ ಮಾದರಿ ಅಭಿವೃದ್ಧಿಯ ಹೊಸ ದೃಷ್ಟಾಂತವನ್ನು ರೂಪಿಸಿ ಪುರೋಗಾಮಿ ಮುಂಗಡ ಪತ್ರವನ್ನು ರಾಜ್ಯಕ್ಕೆ ನೀಡಿ ಗುಣಾತ್ಮಕ ಬದಲಾವಣೆಯ ಪರ್ವವನ್ನು ಪ್ರಾರಂಭಿಸಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಚ್‌.ಕೆ. ಪಾಟೀಲ ಅವರು ಶ್ಲಾಘಿಸಿದ್ದಾರೆ.

ಬಜೆಟ್‌ ಅಲ್ಲ: ರಾಜಕೀಯ ಭಾಷಣ- ಜೋಶಿ

Feb 17 2024, 01:16 AM IST
ಬಜೆಟ್ ನಲ್ಲಿ ರಾಜ್ಯದ ನೀರಾವರಿ ಯೋಜನೆಗಳಿಗೆ ಯಾವುದೇ ಹಣಕಾಸಿನ ಪ್ರಸ್ತಾಪವಿಲ್ಲ. ಕೇಂದ್ರದ ಅನುಮತಿ ನೆಪಹೇಳಿ ತಪ್ಪಿಸಿಕೊಳ್ಳುವ ವ್ಯರ್ಥ ಪ್ರಯತ್ನವಷ್ಟೇ ಸಿದ್ದರಾಮಯ್ಯ ಕಸರತ್ತಾಗಿದೆ ಎಂದಿದ್ದಾರೆ ಕೇಂದ್ರ ಸಚಿವ ಜೋಶಿ.

ಬಜೆಟ್‌: ಕೋಲಾರ ಜಿಲ್ಲೆಗೆ ಮುಂದುವರಿದ ‘ಶೂನ್ಯ’

Feb 17 2024, 01:15 AM IST
ಜಿಲ್ಲೆಯ ಗ್ರಾಮೀಣ ಭಾಗದ ರಸ್ತೆಗಳು, ತಾಲೂಕು ಕೇಂದ್ರಗಳಿಂದ ಜಿಲ್ಲಾ ಕೇಂದ್ರಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಅಭಿವೃದ್ಧಿಗೂ ಬಜೆಟ್‌ನಲ್ಲಿ ಆದ್ಯತೆ ನೀಡಿಲ್ಲ. ವಿಶೇಷ ವಿದರ್ಭ ಪ್ಯಾಕೇಜ್ ಘೋಷಣೆ ಇಲ್ಲದೆ ಮತ್ತೊಮ್ಮೆ ಕೋಲಾರ ಜಿಲ್ಲೆಯನ್ನು ರಾಜ್ಯ ಸರ್ಕಾರ ಕಡೆಗಣಿಸಿದೆ

ರಾಜ್ಯ ಬಜೆಟ್‌: ನಿರೀಕ್ಷೆ ಬಹಳ; ಹಾಸನ ಜಿಲ್ಲೆಗೆ ಸಿಕ್ಕಿದ್ದು ವಿರಳ

Feb 17 2024, 01:15 AM IST
ಈ ಬಾರಿಯ ರಾಜ್ಯ ಬಜೆಟ್‌ನಲ್ಲಿ ಹಾಸನ ಜಿಲ್ಲೆಯ ಜನತೆಗೆ ತೀವ್ರ ನಿರಾಸೆ ಉಂಟಾಗಿದ್ದು, ಹಾಸನ ವಿಮಾನ ನಿಲ್ದಾಣ ಹಾಗೂ ನೂತನ ಆಸ್ಪತ್ರೆಗೆ ಹಣ ಬಿಡುಗಡೆ ಬಿಟ್ಟರೆ ಯಾವುದೇ ಪ್ರಮುಖ ಯೋಜನೆ ಹಾಗೂ ಅನುದಾನದ ಪ್ರಸ್ತಾಪವೂ ಬಜೆಟ್‌ನಲ್ಲಿ ಇಲ್ಲವಾಗಿದೆ.

ಬಜೆಟ್‌: ಹಳೆ ನೆನಪುಗಳು, ಹೊಸ ಕನಸುಗಳು

Feb 16 2024, 01:52 AM IST
ರಾಜ್ಯ ಸರ್ಕಾರದ ಬಜೆಟ್‌ನಲ್ಲು ಸಕ್ಕರೆ ನಾಡಿನ ಜನತೆಯ ನಿರೀಕ್ಷೆ
  • < previous
  • 1
  • ...
  • 15
  • 16
  • 17
  • 18
  • 19
  • 20
  • 21
  • 22
  • 23
  • 24
  • next >

More Trending News

Top Stories
ಮತ್ತೆ ಚಿತ್ರರಂಗಕ್ಕೆ ಬರುತ್ತೇನೆ ಎನ್ನುವ ಯೋಚನೆಯೇ ಇರಲಿಲ್ಲ: ಅಮೂಲ್ಯ
5 ಪಾಲಿಕೆಗಳ ಚುನಾವಣೆಗೆ ಕಾಂಗ್ರೆಸ್‌ ಮಾಸ್ಟರ್‌ಪ್ಲಾನ್‌
ದಂಡ ಎಷ್ಟಿದೆ ಎಂದು ಕೇಳಿ ದುಡ್ಡು ಕಟ್ಟದೆ ಎಸ್ಕೇಪಾದ!
3 ಕೈದಿಗಳಿಗೆ ಏಕಾಂತ ಬಂಧನದಿಂದ ಮುಕ್ತಿ
ಏಕಾಏಕಿ ಟೊಮೆಟೋ ಕೇಜಿಗೆ ₹10ಕ್ಕೆ ಕುಸಿತ: ರೈತರು ಕಂಗಾಲು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved