• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಹೂವಿನಹಡಗಲಿ ಪುರಸಭೆ ₹62 ಲಕ್ಷ ಉಳಿತಾಯ ಬಜೆಟ್‌

Mar 27 2025, 01:06 AM IST
ಇಲ್ಲಿನ ಪುರಸಭೆಯ ಎಲ್ಲ ಮೂಲಗಳಿಂದ ಬರಬಹುದಾದ ಆದಾಯ ನಿರೀಕ್ಷಿಸಿದ್ದು, ವೆಚ್ಚ ಪರಿಗಣಿಸಿ 2025-26ನೇ ಸಾಲಿನ ಉಳಿತಾಯ ಬಜೆಟ್‌ನ್ನು ಅಧ್ಯಕ್ಷೆ ಗಂಟಿ ಜಮಾಲ್‌ ಬೀ ಮಂಡಿಸಿದರು.

ಪುರಸಭೆ ಬಜೆಟ್‌: ಪತ್ರಕರ್ತರಿಗೆ ವಿಮಾಸೌಲಭ್ಯ

Mar 27 2025, 01:05 AM IST
ಹಿಂದುಳಿದ ವರ್ಗದ ಅರ್ಹ ಬಡವರಿಗೆ ವಸತಿ ಹಾಗೂ ಪತ್ರಕರ್ತರಿಗೆ ವಿಮೆ ಸೌಲಭ್ಯ ಕಲ್ಪಿಸಲು ಪುರಸಭೆಯ ಬಜೆಟ್‌ನಲ್ಲಿ ಹಣ ಮೀಸಲಿಡುವುದಾಗಿ ಪುರಸಭೆಯ ಅಧ್ಯಕ್ಷ ಪಿ.ಎಚ್‌.ರಾಜೇಶ್ ಹೇಳಿದರು.

ಬಜೆಟ್‌ ಮಂಡನೆಯಲ್ಲಿ ವಿಳಂಬ: ಕೆಎಂಸಿ ಕಾಯ್ದೆ ಉಲ್ಲಂಘನೆ ಭೀತಿ!

Mar 27 2025, 01:05 AM IST
Delay in budget presentation: Fear of violation of KMC Act!

ದೆಹಲಿ: 1 ಲಕ್ಷ ಕೋಟಿ ರು. ದಾಖಲೆ ಬಜೆಟ್‌ ಮಂಡನೆ

Mar 26 2025, 01:32 AM IST
ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾ ಮಂಗಳವಾರ 2025-26ನೇ ಆರ್ಥಿಕ ವರ್ಷದ 1 ಲಕ್ಷ ಕೋಟಿ ರು. ಮೌಲ್ಯದ ದಾಖಲೆಯ ಬಜೆಟ್ ಮಂಡಿಸಿದ್ದಾರೆ. ಇದು ಹಿಂದಿನ ವರ್ಷಕ್ಕಿಂತ ಶೇ.31.5 ಹೆಚ್ಚಳವಾಗಿದೆ.

ನಾಡಿದ್ದು ₹19000 ಕೋಟಿಯ ಪಾಲಿಕೆ ಬಜೆಟ್‌ ಮಂಡನೆ

Mar 26 2025, 01:30 AM IST
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ 2025-26ನೇ ಸಾಲಿನ ಬಜೆಟ್‌ನ್ನು ಅಂತಿಮವಾಗಿ ಮಾ.28 ರಂದು ಮಂಡಿಸಲು ತೀರ್ಮಾನಿಸಲಾಗಿದ್ದು, ಸುಮಾರು ₹19 ಸಾವಿರ ಕೋಟಿ ಬಜೆಟ್‌ ಮಂಡಿಸಲು ತಯಾರಿ ಮಾಡಿಕೊಳ್ಳಲಾಗುತ್ತಿದೆ.

ತಿರುಮಲ : ಮುಂದಿನ ಆರ್ಥಿಕ ವರ್ಷಕ್ಕೆ ಭರ್ಜರಿ ₹5 258 ಕೋಟಿ ರು. ಬಜೆಟ್‌ : 1,729 ಕೋಟಿ ರು. ಆದಾಯದ ನಿರೀಕ್ಷೆ

Mar 25 2025, 12:48 AM IST

ಮುಂದಿನ ಆರ್ಥಿಕ ವರ್ಷ(2025-26)ಕ್ಕೆ 5258 ಕೋಟಿ ರು. ಬಜೆಟ್‌ ಅನ್ನು ತಿರುಮಲ ತಿರುಪತಿ ದೇವಸ್ಥಾನಂ ಸಮಿತಿ ಮಂಡಿಸಿದೆ. ಕಳೆದ ವರ್ಷಕ್ಕೆ ಹೋಲಿಸಿದರೆ ಬಜೆಟ್‌ ಗಾತ್ರ 79 ಕೋಟಿ ರು. ಅಧಿಕವಿದೆ. ಅಂತೆಯೇ, ಮುಂದಿನ ವರ್ಷ ಹುಂಡಿಯಿಂದ 1,729 ಕೋಟಿ ರು. ಆದಾಯದ ನಿರೀಕ್ಷೆ ಇದೆ ಎಂದು ಟ್ರಸ್ಟ್‌ ತಿಳಿಸಿದೆ.

ಹಲಾಲ್‌ ಬಜೆಟ್‌ ವಿರುದ್ಧ ಇಂದಿನಿಂದ ಹೋರಾಟ : ಬಿಜೆಪಿ ರಾಜ್ಯಾಧ್ಯಕ್ಷ ವಿ.ವೈ.ವಿಜಯೇಂದ್ರ

Mar 24 2025, 12:30 AM IST
ಸಿಎಂ ಸಿದ್ದರಾಮಯ್ಯ ಮಂಡಿಸಿರುವ ಬಜೆಟ್‌ ಅಲ್ಪಸಂಖ್ಯಾತರ ಓಲೈಕೆಯ ಬಜೆಟ್‌ ಆಗಿರೋದು ಸ್ಪಷ್ಟ. ಇದರ ವಿರುದ್ಧ ಬಿಜೆಪಿ ಸೋಮವಾರದಿಂದ ರಾಜ್ಯಾದ್ಯಂತ ಹೋರಾಟ ನಡೆಸಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿ.ವೈ.ವಿಜಯೇಂದ್ರ ಪುನರುಚ್ಚರಿಸಿದ್ದಾರೆ.

ಹಲಾಲ್‌ ಬಜೆಟ್‌ ಅನ್ನೋರಿಗೆ ‘ಸಬ್‌ಕಾ ವಿಕಾಸ್‌’ ಬೇಡವೇ?: ಹರೀಶ್‌ ಕುಮಾರ್‌

Mar 23 2025, 01:32 AM IST
ರಾಜ್ಯ ಬಜೆಟ್‌ನ ಒಟ್ಟು 4 ಲಕ್ಷ ರು.ಗಳಲ್ಲಿ ಶೇ.1ರಷ್ಟನ್ನು ಮಾತ್ರ ಅಲ್ಪಸಂಖ್ಯಾತ ಸಮುದಾಯಗಳಿಗೆ ನೀಡಲಾಗಿದೆ. ಮುಸ್ಲಿಮರೂ ಸೇರಿದಂತೆ ಅನೇಕ ಧರ್ಮಗಳನ್ನೊಳಗೊಂಡ ಅಲ್ಪಸಂಖ್ಯಾತರು ದೇಶದ ಒಟ್ಟು ಜನಸಂಖ್ಯೆಯ ಶೇ.15ರಿಂದ 20ರಷ್ಟಿದ್ದು, ದೇಶದ ಆರ್ಥಿಕ ಶಕ್ತಿ ಹೆಚ್ಚಿಸಲು ಅವರೂ ಕಾರಣಕರ್ತರಾಗಿದ್ದಾರೆ. ಹೀಗಿರುವಾಗ ಶೇ.1ರಷ್ಟು ಅನುದಾನವನ್ನು ಅವರಿಗೆ ನೀಡಬಾರದಾ ಎಂದು ಹರೀಶ್‌ ಕುಮಾರ್‌ ಪ್ರಶ್ನಿಸಿದ್ದಾರೆ.

ಬಂಗಾರಪೇಟೆ ಪುರಸಭೆಗೆ 48 ಲಕ್ಷ ರು.ಗಳ ಉಳಿತಾಯ ಬಜೆಟ್‌

Mar 22 2025, 02:02 AM IST
ಬಂಗಾರಪೇಟೆ ಪಟ್ಟಣದ ದೊಡ್ಡಕೆರೆ ಶುದ್ಧೀಕರಣಕ್ಕೆ ೪ ಕೋಟಿ ಮೀಸಲಿಡಲಾಗಿದೆ, ಪಟ್ಟಾಭಿಶೇಕೋದ್ಯಾನವನ ಅಭಿವೃದ್ದಿಗೆ ೨ಕೋಟಿ, ಒಳಾಂಗಣ ಕ್ರೀಡಾಂಗಣ ನಿರ್ಮಾಣಕ್ಕೆ ೧೦ ಕೋಟಿ ಮಂಜೂರು ಮಾಡಲಾಗಿದೆ ಇಷ್ಟರಲ್ಲೆ ಎಲ್ಲಾ ಕಾಮಗಾರಿಗಳು ಪೂರ್ಣಗೊಳಿಸಲಾಗುವುದು. ದೇಶಿಹಳ್ಳಿ ಬಳಿ ೪ಕೋಟಿ ವೆಚ್ಚದಲ್ಲಿ ಕಸಾಯಿ ಖಾನೆ ಮಾರುಕಟ್ಟೆ ನಿರ್ಮಾಣಗೊಳ್ಳಲಿದೆ.

85ಲಕ್ಷ ರು. ಉಳಿತಾಯ ಬಜೆಟ್‌ ಮಂಡನೆ

Mar 22 2025, 02:01 AM IST
ಹೊಸದುರ್ಗದ ಪುರಸಭೆಯಲ್ಲಿ ಅಧ್ಯಕ್ಷೆ ರಾಜೇಶ್ವರಿ ಆನಂದ್‌ ಶುಕ್ರವಾರ ಬಜೆಟ್‌ ಮಂಡನೆ ಮಾಡಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 24
  • next >

More Trending News

Top Stories
ಮತ್ತೆ ಚಿತ್ರರಂಗಕ್ಕೆ ಬರುತ್ತೇನೆ ಎನ್ನುವ ಯೋಚನೆಯೇ ಇರಲಿಲ್ಲ: ಅಮೂಲ್ಯ
5 ಪಾಲಿಕೆಗಳ ಚುನಾವಣೆಗೆ ಕಾಂಗ್ರೆಸ್‌ ಮಾಸ್ಟರ್‌ಪ್ಲಾನ್‌
ದಂಡ ಎಷ್ಟಿದೆ ಎಂದು ಕೇಳಿ ದುಡ್ಡು ಕಟ್ಟದೆ ಎಸ್ಕೇಪಾದ!
3 ಕೈದಿಗಳಿಗೆ ಏಕಾಂತ ಬಂಧನದಿಂದ ಮುಕ್ತಿ
ಏಕಾಏಕಿ ಟೊಮೆಟೋ ಕೇಜಿಗೆ ₹10ಕ್ಕೆ ಕುಸಿತ: ರೈತರು ಕಂಗಾಲು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved