• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಧಾರವಾಡ ಅಭಿವೃದ್ಧಿ ಪೂರಕ ಆಗಲಿದೆಯೇ ರಾಜ್ಯ ಬಜೆಟ್‌!

Feb 16 2024, 01:51 AM IST
ಧಾರವಾಡ ನಗರದಲ್ಲಿ ವಿಪರೀತ ಟ್ರಾಫಿಕ್‌ ಸಮಸ್ಯೆ ಉಂಟಾಗುತ್ತಿದೆ. ಲಾರಿ, ಬಸ್ಸುಗಳು ನಗರದಲ್ಲಿ ಹೋಗಲು ಹರಸಾಹಸ ಪಡಬೇಕಾಗಿದೆ. ಈ ಹಿನ್ನೆಲೆಯಲ್ಲಿ ವರ್ತುಲ ರಸ್ತೆಯ ಬೇಡಿಕೆ ಇದ್ದು ಈ ಬಜೆಟ್‌ನಲ್ಲಾದರೂ ವರ್ತುಲ ರಸ್ತೆ ಘೋಷಣೆ ನಿರೀಕ್ಷೆ

ಸಿದ್ದರಾಮಯ್ಯ ಬಜೆಟ್‌ ಮೇಲೆ ಎಲ್ಲರ ಕಣ್ಣು

Feb 16 2024, 01:49 AM IST
ಕಳೆದ ವರ್ಷದ ಬಜೆಟ್‌ನಲ್ಲಿ ಬಳ್ಳಾರಿಗೆ ಬಿಡಿಗಾಸೂ ಸಿಗಲಿಲ್ಲ. ಒಂದೇ ಒಂದು ಯೋಜನೆಯ ಪ್ರಸ್ತಾಪವೂ ಆಗಲಿಲ್ಲ. ಈ ಬಾರಿ ಗಡಿ ಜಿಲ್ಲೆಯತ್ತ ಸರ್ಕಾರ ಗಮನ ಹರಿಸಬೇಕು ಎಂಬುದು ಸಾರ್ವಜನಿಕರ ಆಗ್ರಹವಾಗಿದೆ.

ಕರ್ನಾಟಕ: ಇಂದು ಸಿದ್ದು 15ನೇ ಬಜೆಟ್‌ ಮಂಡನೆ

Feb 16 2024, 01:47 AM IST
ರಾಜ್ಯದ ಇತಿಹಾಸದಲ್ಲಿ ಹದಿನಾಲ್ಕು ಬಜೆಟ್ ಮಂಡಿಸಿ ಈಗಾಗಲೇ ಸಾರ್ವಕಾಲಿಕ ದಾಖಲೆಯನ್ನು ತಮ್ಮ ಹೆಸರಿನಲ್ಲಿ ಸೃಷ್ಟಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇದೀಗ 15ನೇ ಬಜೆಟ್‌ ಮಂಡನೆಗೆ ಸಜ್ಜಾಗುವ ಮೂಲಕ ತಮ್ಮ ದಾಖಲೆಯನ್ನೇ ಉತ್ತಮ ಪಡಿಸಿಕೊಳ್ಳಲು ಅಣಿಯಾಗಿದ್ದಾರೆ.

ವಿವಿ, ಪಿಜಿ ಸೆಂಟರ್‌ ಬಲವರ್ಧನೆಗೆ ಬಜೆಟ್‌ ಆಸರೆಯಾದೀತೆ?

Feb 15 2024, 01:30 AM IST
ಕೊಪ್ಪಳ ವಿವಿ ಕೇವಲ ನಾಮ್ ಕೆ ವಾಸ್ತೆ ಎನ್ನುವಂತೆ ಇದ್ದು, ಅದಕ್ಕೆ ಬೇಕಾಗಿರುವ ಅಧಿಕಾರ, ಆಡಳಿತ ಸಿಬ್ಬಂದಿ, ಮೂಲ ಸೌಕರ್ಯ ಸೇರಿದಂತೆ ಉಳಿದ್ಯಾವುದನ್ನು ರಾಜ್ಯ ಸರ್ಕಾರ ಮಂಜೂರು ಮಾಡಿಲ್ಲ, ಕೊಪ್ಪಳ ವಿವಿ ಜಾಗೆ ಹುಡುಕಾಟ ಪ್ರಯತ್ನ ನಡೆಯಿತಾದರೂ ಅದು ಇದುವರೆಗೂ ಕಾರ್ಯಗತವಾಗಿಲ್ಲ

ಬಜೆಟ್‌: ಗಡಿ ಜಿಲ್ಲೆಗೆ ಸಿಗುವುದೇ ವಿಶೇಷ ಪ್ಯಾಕೇಜ್‌

Feb 15 2024, 01:30 AM IST
ಮುಖ್ಯಮಂತ್ರಿ ಸಿದ್ದರಾಮಯ್ಯ ಎರಡನೇ ಬಾರಿಗೆ ಮುಖ್ಯಮಂತ್ರಿಯಾದ ಬಳಿಕ ಶುಕ್ರವಾರ ಎರಡನೇ ರಾಜ್ಯ ಬಜೆಟ್‌ಗೆ ಸಿದ್ಧರಾಗುತ್ತಿದ್ದು, ಈ ಬಾರಿ ತಮ್ಮ ನೆಚ್ಚಿನ ಚಾಮರಾಜನಗರ ಜಿಲ್ಲೆಯ ಅಭಿವೃದ್ಧಿಗೆ ವಿಶೇಷ ಪ್ಯಾಕೇಜ್‌ ನೀಡುವರೆ ಎಂಬ ಜನರ ಚಿತ್ತ ಬಜೆಟ್‌ನತ್ತ ನೆಟ್ಟಿದೆ.

ಬಜೆಟ್‌: ಭಾರೀ ನೆರವಿನ ನಿರೀಕ್ಷೆಯಲ್ಲಿ ಮಲೆನಾಡು ಜನತೆ

Feb 15 2024, 01:16 AM IST
ಘಟ್ಟನಗರಿ ಶಿವಮೊಗ್ಗದ ಇನ್ನಷ್ಟು ಅಭಿವೃದ್ಧಿಗಾಗಿ ಕಾಂಗ್ರೆಸ್‌ ಸರ್ಕಾರ ಹೊಸ ಕೊಡುಗೆಗಳನ್ನು ನೀಡಬಹುದೆಂಬ ಅಪಾರ ನಿರೀಕ್ಷೆ ಯಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯನವರ ೨೪-೨೫ ನೇ ಸಾಲಿನ ಆಯವ್ಯಯದತ್ತ ಜಿಲ್ಲೆಯ ಜನರು ದೃಷ್ಟಿನೆಟ್ಟಿದ್ದಾರೆ.

ನಾಳೆ ರಾಜ್ಯ ಬಜೆಟ್‌: ಕಲಬುರಗಿ ಜನರ ನಿರೀಕ್ಷೆ

Feb 15 2024, 01:15 AM IST
ಕಳೆದ ಬಾರಿ ಅಷ್ಟಕ್ಕಷ್ಟೇ ಕಲ್ಯಾಣ ಎಂಬಂತಾಗಿದ್ದ ಜಿಲ್ಲೆಯ ಪಾಲಿಗೆ ಈ ಬಜೆಟ್ಟಾದರೂ ಸಂಪೂರಣ ಕಲ್ಯಾಣವಾಗುವಂತೆ ಮಾಡುವುದೆ? ಎಂದು ಜನ ಇದಿರು ನೋಡುತ್ತಿದ್ದಾರೆ.

ತುಮಕೂರಿಗೆ ಭರ್ಜರಿ ಬಜೆಟ್‌ ಪ್ಯಾಕೇಜ್‌ ಸಿಗಲಿದೆಯೇ?

Feb 15 2024, 01:15 AM IST
ಬಹು ನಿರೀಕ್ಷಿತ ರಾಜ್ಯ ಬಜೆಟ್‌ಗೆ ಕ್ಷಣಗಣನೆ ಆರಂಭವಾಗಿದ್ದು, ಬೆಂಗಳೂರಿನ ಭವಿಷ್ಯದ ಉಪನಗರಿ ತುಮಕೂರಿನ ಜನತೆ ಭರ್ಜರಿ ಕೊಡುಗೆಯನ್ನು ನಿರೀಕ್ಷಿಸಿದ್ದಾರೆ.

ಭದ್ರಾವತಿ ನಗರಸಭೆ: 128 ಲಕ್ಷ ರು. ಉಳಿತಾಯ ಬಜೆಟ್‌ ಮಂಡನೆ

Feb 14 2024, 02:19 AM IST
ಕಳೆದ ಸಾಲಿನ ವಾಸ್ತವ ಅದಾಯ ಮತ್ತು ವೆಚ್ಚವನ್ನು ಗಮನದಲ್ಲಿರಿಸಿಕೊಂಡು ಭದ್ರಾವತಿ ನಗರಸಭೆಯ ಈ ಬಾರಿಯ ಆಯವ್ಯಯ ತಯಾರಿಸಲಾಗಿದೆ ಎಂದು ಅಧ್ಯಕ್ಷೆ ಲತಾ ಚಂದ್ರಶೇಖರ್ ಹೇಳಿದರು.

ಉತ್ತರ ಕನ್ನಡ ಜನರ ನಿರೀಕ್ಷೆ ಹೆಚ್ಚಿಸಿದ ಬಜೆಟ್‌

Feb 14 2024, 02:16 AM IST
ಪ್ರತಿ ಬಾರಿ ಬಜೆಟ್ ಮಂಡನೆಗೆ ಮುನ್ನ ಜನತೆಯಲ್ಲಿ ಅದೇನೋ ನಿರೀಕ್ಷೆ, ಕುತೂಹಲ ಉಂಟಾಗುವುದು ಸಹಜ. ಈಗ ಫೆ. 16ರಂದು ರಾಜ್ಯದ ಬಜೆಟ್ ಹಿನ್ನೆಲೆಯಲ್ಲಿ ಹಿಂದೆಂದಿಗಿಂತ ಹೆಚ್ಚಿನ ನಿರೀಕ್ಷೆ ಗರಿಗೆದರಿದೆ.
  • < previous
  • 1
  • ...
  • 16
  • 17
  • 18
  • 19
  • 20
  • 21
  • 22
  • 23
  • 24
  • next >

More Trending News

Top Stories
ಮತ್ತೆ ಚಿತ್ರರಂಗಕ್ಕೆ ಬರುತ್ತೇನೆ ಎನ್ನುವ ಯೋಚನೆಯೇ ಇರಲಿಲ್ಲ: ಅಮೂಲ್ಯ
5 ಪಾಲಿಕೆಗಳ ಚುನಾವಣೆಗೆ ಕಾಂಗ್ರೆಸ್‌ ಮಾಸ್ಟರ್‌ಪ್ಲಾನ್‌
ದಂಡ ಎಷ್ಟಿದೆ ಎಂದು ಕೇಳಿ ದುಡ್ಡು ಕಟ್ಟದೆ ಎಸ್ಕೇಪಾದ!
3 ಕೈದಿಗಳಿಗೆ ಏಕಾಂತ ಬಂಧನದಿಂದ ಮುಕ್ತಿ
ಏಕಾಏಕಿ ಟೊಮೆಟೋ ಕೇಜಿಗೆ ₹10ಕ್ಕೆ ಕುಸಿತ: ರೈತರು ಕಂಗಾಲು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved