• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕೇಂದ್ರ ಬಜೆಟ್‌ ದೇಶದ ಭವಿಷ್ಯ ನಿರ್ಮಾಣಕ್ಕೆ ಭದ್ರ ಬುನಾದಿ: ತೇಲ್ಕೂರ

Feb 02 2024, 01:02 AM IST
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿದ ಆಯವ್ಯಯವು ಭಾರತದ ದೇಶದ ಭವಿಷ್ಯ ನಿರ್ಮಾಣಕ್ಕೆ ಭದ್ರ ಬುನಾದಿ ಹಾಕಿದಂತಿದೆ ಎಂದು ರಾಜಕುಮಾರ ಪಾಟೀಲ ತೇಲ್ಕೂರ ತಿಳಿಸಿದ್ದಾರೆ.

ಕೇಂದ್ರ ಬಜೆಟ್‌ 2024: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ 26,000 ಕೋಟಿ ರು.

Feb 02 2024, 01:01 AM IST
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ ಕಳೆದ ಬಜೆಟ್‌ಗಿಂತ ಶೇ.2.52ರಷ್ಟು ಅನುದಾನ ಹೆಚ್ಚಳ ಮಾಡಲಾಗಿದೆ.

ಕೇಂದ್ರ ಬಜೆಟ್‌ 2024: ಈ ಸಲ 50 ಸಾವಿರ ಕೋಟಿ ರು. ಬಂಡವಾಳ ಹಿಂತೆಗೆತ ಗುರಿ

Feb 02 2024, 01:01 AM IST
ಸರ್ಕಾರಿ ಸ್ವಾಮ್ಯದ ಕಂಪನಿಗಳಿಂದ ಬಂಡವಾಳ ಹಿಂತೆಗೆತ ಮಾಡಲು ಗುರಿ ತೆಗೆದುಕೊಳ್ಳಲಾಗಿದೆ. ಕಳೆದ ವರ್ಷ 30 ಸಾವಿರ ಕೋಟಿ ರು. ಗುರಿ ಹೊಂದಿದ್ದ ಕೇಂದ್ರ ಸರ್ಕಾರ ಅದನ್ನು ಹೆಚ್ಚಳ ಮಾಡಿಕೊಂಡಿದೆ

ಬಜೆಟ್‌ ದಿನ ಷೇರುಪೇಟೆ ಪತನ: ಸೆನ್ಸೆಕ್ಸ್‌ 106 ಅಂಕ ಇಳಿಕೆ

Feb 02 2024, 01:01 AM IST
ಮಧ್ಯಂತರ ಬಜೆಟ್‌ ನಡೆದ ದಿನ ಭಾರತೀಯ ಷೇರುಪೇಟೆಯು ಅಲ್ಪ ಪ್ರಮಾಣದ ಕುಸಿತ ಕಂಡಿದೆ.

ಕೇಂದ್ರ ಬಜೆಟ್‌ 2024: ಬಯೋಗ್ಯಾಸ್ ತಯಾರಕರಿಗೆ ಬಂಪರ್‌

Feb 02 2024, 01:00 AM IST
ವಾಹನ, ಅಡುಗೆ ಅನಿಲದಲ್ಲಿ ಬಯೋಗ್ಯಾಸ್‌ ಮಿಶ್ರಣ ಕಡ್ಡಾಯ ಮಾಡಲಾಗಿದೆ. ಇಂಧನ ಭದ್ರತೆ ಸಾಧಿಸುವತ್ತ ದೇಶದ ಪಯಣ ಸಾಗಿದೆ ಎಂದು ಬಜೆಟ್‌ನಲ್ಲಿ ನಿರ್ಮಲಾ ಸೀತಾರಾಮನ್‌ ತಿಳಿಸಿದ್ದಾರೆ.

ಕೇಂದ್ರ ಬಜೆಟ್‌ 2024: ಆಹಾರ, ಗೊಬ್ಬರ ಸಬ್ಸಿಡಿ ಪ್ರಮಾಣ ಕೊಂಚ ಇಳಿಕೆ

Feb 02 2024, 01:00 AM IST

ಆಹಾರ ಹಾಗೂ ಗೊಬ್ಬರ ಮೇಲೆ ನೀಡುವ ಸಹಾಯಧನದ ಪ್ರಮಾಣವನ್ನು ಕೊಂಚ ಇಳಿಕೆ ಮಾಡಿದೆ. 

ಕೇಂದ್ರ ಬಜೆಟ್‌ 2024: ₹14.13 ಲಕ್ಷ ಕೋಟಿ ಸಾಲ ಮಾಡಲು ನಿರ್ಧಾರ!

Feb 02 2024, 01:00 AM IST
ವಿತ್ತೀಯ ಕೊರತೆಯನ್ನು ನೀಗಿಸುವ ಸಲುವಾಗಿ ಈ ಬಾರಿ ಒಟ್ಟು 14.13 ಲಕ್ಷ ಕೋಟಿ ರು. ಸಾಲ ಮಾಡಲಾಗುತ್ತದೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ.

6ನೇ ಬಾರಿ ಬಜೆಟ್‌ ಮಂಡಿಸಲಿರುವ ನಿರ್ಮಲಾ ಸೀತಾರಾಮನ್: ಇಂದಿನ ಕೇಂದ್ರ ಬಜೆಟ್ ನಲ್ಲಿ ಬಂಪರ್ ಘೋಷಣೆಗಳ ನಿರೀಕ್ಷೆ!

Feb 01 2024, 02:05 AM IST

ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಲೋಕಸಭೆ ಚುನಾವಣೆಗೆ ಹೋಗುವುದಕ್ಕೂ ಮುಂಚಿನ ಕೊನೆಯ ಆಯವ್ಯಯವನ್ನು ವಿತ್ತ ಮಂತ್ರಿ ನಿರ್ಮಲಾ ಸೀತಾರಾಮನ್‌ ಗುರುವಾರ ಬೆಳಿಗ್ಗೆ 11 ಗಂಟೆಗೆ ಲೋಕಸಭೆಯಲ್ಲಿ ಮಂಡನೆ ಮಾಡಲಿದ್ದಾರೆ.

ಕೇಂದ್ರ ಬಜೆಟ್‌: ಉ.ಕ. ಭಾಗದ ಹಲವು ನಿರೀಕ್ಷೆ!

Feb 01 2024, 02:02 AM IST
ಈಗ ಮೊದಲಿಗಿಂತ ರೈಲ್ವೆ ಕಾಮಗಾರಿಗಳು ವೇಗವಾಗಿ ನಡೆಯುತ್ತಿವೆ. ಕೆಲ ಮಾರ್ಗಗಳಿಗೆ ಮಂಜೂರಾತಿ ದೊರೆತಿದೆ. ಇನ್ನೂ ಕೆಲವು ಈಗಲೂ ಬರೀ ಸಮೀಕ್ಷೆಗಳಲ್ಲೇ ಗಿರಕಿ ಹೊಡೆಯುತ್ತಿವೆ.

ಬಜೆಟ್‌ ನಲ್ಲಿ ಮುಧೋಳ ನಗರ ಸರ್ವಾಂಗೀಣ ಅಭಿವೃದ್ಧಿಗೆ ಒತ್ತು: ಪೌರಾಯುಕ್ತ ಗೋಪಾಲ ಕಾಸೆ

Jan 31 2024, 02:18 AM IST
ಮುಧೋಳ: ನಗರದ ಸರ್ವತೋಮುಖ ಅಭಿವೃದ್ಧಿಗೆ ಅವಶ್ಯವಿರುವ ಅನುದಾನವನ್ನು ಹಾಗೂ ತಾವು ನೀಡಿದ ಸಲಹೆಯಂತೆ ಬಜೆಟ್‌ನಲ್ಲಿ ಕಾಯ್ದಿರಿಸುವುದಾಗಿ ನಗರಸಭೆ ಪೌರಾಯುಕ್ತ ಗೋಪಾಲ ಕಾಸೆ ಭರಸವೆ ನೀಡಿದರು. ನಗರಸಭೆ ಆಡಳಿತಾಧಿಕಾರಿಯಾಗಿರುವ ಜಿಲ್ಲಾಧಿಕಾರಿ ಜಾನಕಿ ಕೆ.ಎಂ ಅವರ ಅನುಮೋದನೆಯಂತೆ ಮಂಗಳವಾರ ಮುಧೋಳ ನಗರಸಭೆಯ 2024-25ನೇ ಸಾಲಿನ ಅಂದಾಜು ಆಯವ್ಯಯ ಪತ್ರಿಕೆ (ಬಜೆಟ್) ತಯಾರಿಕೆಯ ಎರಡನೇ ಸುತ್ತಿನ ಪೂರ್ವಭಾವಿ ಸಭೆಯನ್ನುದ್ದೇಶಿಸಿ ಮಾತನಾಡಿದರು.
  • < previous
  • 1
  • ...
  • 16
  • 17
  • 18
  • 19
  • 20
  • 21
  • 22
  • 23
  • 24
  • next >

More Trending News

Top Stories
ಮತ್ತೆ ಚಿತ್ರರಂಗಕ್ಕೆ ಬರುತ್ತೇನೆ ಎನ್ನುವ ಯೋಚನೆಯೇ ಇರಲಿಲ್ಲ: ಅಮೂಲ್ಯ
5 ಪಾಲಿಕೆಗಳ ಚುನಾವಣೆಗೆ ಕಾಂಗ್ರೆಸ್‌ ಮಾಸ್ಟರ್‌ಪ್ಲಾನ್‌
ದಂಡ ಎಷ್ಟಿದೆ ಎಂದು ಕೇಳಿ ದುಡ್ಡು ಕಟ್ಟದೆ ಎಸ್ಕೇಪಾದ!
3 ಕೈದಿಗಳಿಗೆ ಏಕಾಂತ ಬಂಧನದಿಂದ ಮುಕ್ತಿ
ಏಕಾಏಕಿ ಟೊಮೆಟೋ ಕೇಜಿಗೆ ₹10ಕ್ಕೆ ಕುಸಿತ: ರೈತರು ಕಂಗಾಲು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved