• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಇಂದಿನಿಂದ ಸಂಸತ್ತಿನ ಬಜೆಟ್‌ ಅಧಿವೇಶನ

Jan 31 2024, 02:15 AM IST
ಇಂದು ಜಂಟಿ ಸದನ ಉದ್ದೇಶಿಸಿ ರಾಷ್ಟ್ರಪತಿ ಭಾಷಣ ಮಾಡಲಿದ್ದಾರೆ. ನಾಳೆ ನಿರ್ಮಲಾರಿಂದ ಮಧ್ಯಂತರ ಬಜೆಟ್‌ ಮಂಡನೆಯಾಗಲಿದೆ. ಹೊಸ ಸಂಸತ್ತಲ್ಲಿ ರಾಷ್ಟ್ರಪತಿ ಭಾಷಣ, ಬಜೆಟ್‌ ಇದೇ ಮೊದಲ ಬಾರಿಯಾಗಿದೆ. ಈ ಸಲ ಆರ್ಥಿಕ ಸಮೀಕ್ಷೆ ಮಂಡನೆ ಇಲ್ಲ ಎಂದು ಸ್ಪಷ್ಟಪಡಿಸಿದೆ.

ಈ ಬಾರಿಯ ಬಜೆಟ್‌ ಗಾತ್ರ ₹3.80 ಲಕ್ಷ ಕೋಟಿ: ಸಿಎಂ ಸಿದ್ದರಾಮಯ್ಯ

Jan 30 2024, 02:06 AM IST

 2024-25ನೇ ಸಾಲಿನಲ್ಲಿ 3.80 ಲಕ್ಷ ಕೋಟಿ ರು. ಬಜೆಟ್ ಮಂಡಿಸಲು ಯೋಜನೆ ರೂಪಿಸಲಾಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಈ ವರ್ಷದ ತಿರುಪತಿ ತಿಮ್ಮಪ್ಪನ ಬಜೆಟ್‌ ₹5142 ಕೋಟಿ

Jan 30 2024, 02:06 AM IST
ವಿಶ್ವದ ಶ್ರೀಮಂತ ದೇಗುಲಗಳ ಪೈಕಿ ಒಂದಾದ ತಿರುಪತಿ ತಿಮ್ಮಪ್ಪ ದೇಗುಲದ ಉಸ್ತುವಾರಿ ನೋಡಿಕೊಳ್ಳುವ ತಿರುಮಲ ತಿರುಪತಿ ದೇವಸ್ಥಾನಂ (ಟಿಟಿಡಿ) 2024-25ನೇ ಸಾಲಿಗೆ 5142 ಕೋಟಿ ರು. ಮೊತ್ತದ ಬಜೆಟ್‌ಗೆ ಅನುಮೋದನೆ ನೀಡಿದೆ.

ಸತತ 6ನೇ ಬಾರಿ ಬಜೆಟ್‌ ಮಂಡಿಸಿ ಮೊರಾರ್ಜಿ ದಾಖಲೆ ಸರಿಗಟ್ಟಲು ನಿರ್ಮಲಾ ಸಜ್ಜು

Jan 27 2024, 01:23 AM IST
ನಿರ್ಮಲಾ ಸೀತಾರಾಮನ್‌ ಅವರು ಸತತ 6ನೇ ಬಾರಿ ಬಜೆಟ್‌ ಮಂಡಿಸುವ ಮೂಲಕ ಮೊರಾರ್ಜಿ ದೇಸಾಯಿ ಅವರ ದಾಖಲೆ ಸರಿಗಟ್ಟಿದ ಮೊದಲ ಮಹಿಳಾ ಹಣಕಾಸು ಸಚಿವೆಯಾಗಲಿದ್ದಾರೆ.

₹1200 ಕೋಟಿ ಬಜೆಟ್‌ ಮಂಡನೆಯ ಗುರಿ

Jan 25 2024, 02:03 AM IST
ಪಾಲಿಕೆಗೆ ಆದಾಯ ಹೆಚ್ಚಿಸುವಂತಹ ಸಾರ್ವಜನಿಕರ ಅಭಿಪ್ರಾಯಗಳನ್ನು ಕ್ರೋಢೀಕರಿಸಿ ಪ್ರಸಕ್ತ ಸಾಲಿನ ಪಾಲಿಕೆ ಬಜೆಟ್‌ ಸಿದ್ಧಪಡಿಸಲಾಗುತ್ತಿದೆ ಎಂದು ಪಾಲಿಕೆ ಆಯುಕ್ತ ಡಾ. ಈಶ್ವರ ಉಳ್ಳಾಗಡ್ಡಿ ತಿಳಿಸಿದ್ದಾರೆ.

ಫೆ.16ಕ್ಕೆ ಸಿದ್ದು ಬಜೆಟ್‌ ಮಂಡನೆ

Jan 19 2024, 01:48 AM IST
ಫೆಬ್ರವರಿ 16ರಂದು ಸಿದ್ದರಾಮಯ್ಯ ರಾಜ್ಯದ ಆಯವ್ಯಯ ಮಂಡಿಸಲಿದ್ದಾರೆ ಎಂದು ಸಂಸದೀಯ ವ್ಯವಹಾರಗಳ ಸಚಿವ ಎಚ್‌.ಕೆ. ಪಾಟೀಲ್‌ ತಿಳಿಸಿದರು.

2024ರ ಬಜೆಟ್‌ ಪ್ರಮಾಣ ಶೇ. 10ರಷ್ಟು ಹೆಚ್ಚಳ: ಬಸವರಾಜ ರಾಯರೆಡ್ಡಿ

Jan 07 2024, 01:30 AM IST
ಜಾತಿ, ಹಣದಿಂದ ರಾಜಕೀಯ ವ್ಯವಸ್ಥೆ ಹದಗೆಟ್ಟಿದೆ. ಪ್ರಜಾಪ್ರಭುತ್ವ ವ್ಯವಸ್ಥೆಯೇ ಬುಡಮೇಲಾಗುತ್ತಿದೆ. ಜನರು ಅಭಿವೃದ್ಧಿ ಪಡೆದುಕೊಳ್ಳಬೇಕಾದರೆ ಪ್ರಜಾಪ್ರಭುತ್ವ ವ್ಯವಸ್ಥೆಯಿಂದ ದೂರಾಗಬಾರದು. ಮತ ನೀಡಲಿ, ನೀಡದೇ ಇರಲಿ ಅಭಿವೃದ್ಧಿ ವಿಷಯ ಬಂದಾಗ ಸ್ವೀಕಾರ ಮಾಡಬೇಕು.
  • < previous
  • 1
  • ...
  • 16
  • 17
  • 18
  • 19
  • 20
  • 21
  • 22
  • 23
  • 24
  • next >

More Trending News

Top Stories
ಮತ್ತೆ ಚಿತ್ರರಂಗಕ್ಕೆ ಬರುತ್ತೇನೆ ಎನ್ನುವ ಯೋಚನೆಯೇ ಇರಲಿಲ್ಲ: ಅಮೂಲ್ಯ
5 ಪಾಲಿಕೆಗಳ ಚುನಾವಣೆಗೆ ಕಾಂಗ್ರೆಸ್‌ ಮಾಸ್ಟರ್‌ಪ್ಲಾನ್‌
ದಂಡ ಎಷ್ಟಿದೆ ಎಂದು ಕೇಳಿ ದುಡ್ಡು ಕಟ್ಟದೆ ಎಸ್ಕೇಪಾದ!
3 ಕೈದಿಗಳಿಗೆ ಏಕಾಂತ ಬಂಧನದಿಂದ ಮುಕ್ತಿ
ಏಕಾಏಕಿ ಟೊಮೆಟೋ ಕೇಜಿಗೆ ₹10ಕ್ಕೆ ಕುಸಿತ: ರೈತರು ಕಂಗಾಲು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved