• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರಾಜ್ಯ ಬಜೆಟ್‌ ಸಮಗ್ರ ಅಭಿವೃದ್ಧಿಗೆ ಪೂರಕ

Mar 09 2025, 01:45 AM IST
ಶಿವಮೊಗ್ಗ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ದಾಖಲೆಯ 16ನೇ ಸಮಾನತೆಯ ಬಜೆಟ್‌ ಮಂಡಿಸಿ, ಇದರ ಮೂಲಕ ಬಜೆಟ್‌ ಮತ್ತು ಆಡಳಿತ ವ್ಯವಸ್ಥೆ ಯ ಕುರಿತು ಎದ್ದಿರುವ ಹಲವಾರು ಪ್ರಶ್ನೆಗಳಿಗೆ ಉತ್ತರ ನೀಡಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಹೇಳಿದರು.

'ಹಲಾಲ್‌ ಬಜೆಟ್‌'' ಆರೋಪ ಬಿಜೆಪಿಯ ಕೊಳಕು ಮನಃಸ್ಥಿತಿ - ಅಲ್ಪಸಂಖ್ಯಾತರಿಗೆ 4500 ಕೋಟಿ ಕೊಟ್ಟಿದ್ದೇವಷ್ಟೆ'

Mar 08 2025, 11:09 AM IST

2025-26ನೇ ಸಾಲಿನ ಬಜೆಟ್ ಗಾತ್ರ 4 ಲಕ್ಷ ಕೋಟಿ ರು.ಗೂ ಹೆಚ್ಚು. ಬಜೆಟ್‌ನಲ್ಲಿ ಎಲ್ಲ ಅಲ್ಪಸಂಖ್ಯಾತರಿಗೆ ಕೇವಲ 4,500 ಕೋಟಿ ರು. (ಶೇ.1) ಅನುದಾನ ನೀಡಲಾಗಿದೆ.

ಕರ್ನಾಟಕ ಬಜೆಟ್ 2025 : 4 ಲಕ್ಷ ಕೋಟಿ ದಾಟಿದ ಬಜೆಟ್‌ - ಈ ಪೈಕಿ 1.16 ಲಕ್ಷ ಕೋಟಿ ರು. ಸಾಲ

Mar 08 2025, 10:32 AM IST

ರಾಜ್ಯದ ಬಜೆಟ್ ಗಾತ್ರ 4.09 ಲಕ್ಷ ಕೋಟಿ ರು. ತಲುಪಿದ್ದು ಈ ಪೈಕಿ ರಾಜ್ಯ ತೆರಿಗೆ ಆದಾಯದಿಂದ 2.08 ಲಕ್ಷ ಕೋಟಿ ರು. ಬರಲಿದೆ. ಉಳಿದ ಮೊತ್ತವನ್ನು ಕೇಂದ್ರದ ತೆರಿಗೆ ಪಾಲು, ಸಹಾಯ ಅನುದಾನ ಹಾಗೂ ಸಾಲದ ರೂಪದಲ್ಲಿ ನಿರೀಕ್ಷಿಸಲಾಗಿದೆ.

ಕರ್ನಾಟಕ ಬಜೆಟ್ 2025 : ಮಹಿಳಾ ದಿನಾಚರಣೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಬಜೆಟ್‌ ಕೊಡುಗೆ

Mar 08 2025, 07:21 AM IST

ಕರ್ನಾಟಕ ಬಜೆಟ್ನಲ್ಲಿ ಈ ಬಾರಿ ಮುಖ್ಯಮಂತ್ರಿ ಸಿದದರಾಮಯ್ಯ ಮಹಿಳೆಯರ ಸುರಕ್ಷತೆ ಹಾಗೂ ಅಭಿವೃದ್ಧಿಗೆ ನೀಡಿದ ಕೊಡುಗೆಗಳೇನು ?

ಹೊಸ ಯೋಜನೆಗಳಿಲ್ಲ ಬಜೆಟ್‌, ಗದಗ ಜಿಲ್ಲೆಗೆ ನಿರಾಸೆ

Mar 08 2025, 12:33 AM IST
ಅತೀವ ನಿರೀಕ್ಷೆ ಹುಟ್ಟುಹಾಕಿದ್ದ ಪ್ರಸಕ್ತ ಸಾಲಿನ ಆಯವ್ಯಯ ಮಂಡಿಸಿರುವ ಸಿದ್ಧರಾಮಯ್ಯ ಗದಗ ಜಿಲ್ಲೆಗೆ ಒಂದೇ ಒಂದು ರುಪಾಯಿ ನಿಗದಿ ಮಾಡಿಲ್ಲ. ಮೈಲುಗಲ್ಲಾಗುವಂತಾ ಯಾವುದೇ ಹೊಸ ಯೋಜನೆಗಳನ್ನು ಘೋಷಿಸಿಲ್ಲ. ಹಾಗಾಗಿ ಜಿಲ್ಲೆಯ ಇತಿಹಾಸಿದಲ್ಲಿಯೇ ಅತ್ಯಂತ ನಿರಾಶಾದಾಯಕ ಬಜೆಟ್ ಎಂದು ಸ್ಥಳೀಯರು ವಿಶ್ಲೇಷಿಸುತ್ತಿದ್ದಾರೆ.

ಸಿಎಂ ಸಿದ್ದರಾಮಯ್ಯ 16ನೇ ಬಜೆಟ್‌ ಸಮೃದ್ಧಿ ಸಂಕೇತ

Mar 08 2025, 12:32 AM IST
ಕಾಂಗ್ರೆಸ್ ಪಕ್ಷ 2013ರಿಂದ 2018 ರವರೆಗಿನ ಅವಧಿ ಮತ್ತು 2023 ರಿಂದ ಆರಂಭವಾದ ಸರ್ಕಾರದ ಅವಧಿಯಲ್ಲಿ ನಾವು ಪ್ರಣಾಳಿಕೆಯಲ್ಲಿ ನೀಡಿದಂತೆ ಕೊಟ್ಟ ಮಾತನ್ನು ಉಳಿಸಿಕೊಂಡಿದ್ದೇವೆ ಎಂದು ಕಾಂಗ್ರೆಸ್‌ ಮುಖಂಡರು ತಿಳಿಸಿದ್ದಾರೆ.

ಬಜೆಟ್‌ ಸರ್ವತೋಮುಖ ಪ್ರಗತಿಯ ದಿಕ್ಸೂಚಿ: ಸಚಿವ ಮುನಿಯಪ್ಪ

Mar 08 2025, 12:32 AM IST
ದೊಡ್ಡಬಳ್ಳಾಪುರ: ಮುಖ್ಯಮಂತ್ರಿ ಸಿದ್ದರಾಮಯ್ಯ ಶುಕ್ರವಾರ ಮಂಡಿಸಿದ ದಾಖಲೆಯ 16ನೇ ರಾಜ್ಯ ಆಯವ್ಯಯ ಸರ್ವತೋಮುಖ ಪ್ರಗತಿಯ ದಿಕ್ಸೂಚಿ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಖಾತೆ ಸಚಿವ ಕೆ.ಎಚ್.ಮುನಿಯಪ್ಪ ಪ್ರತಿಕ್ರಿಯಿಸಿದ್ದಾರೆ.

ಸ್ವಾವಲಂಬನೆಗೆ ಒತ್ತು ನೀಡಿದ ಬಜೆಟ್‌: ಸಂಸದೆ ಡಾ.ಪ್ರಭಾ

Mar 08 2025, 12:31 AM IST
ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಡಿಸಿದ 2025- 26ನೇ ಸಾಲಿನ ಬಜೆಟ್ ರಾಜ್ಯದ ಸರ್ವತೋಮುಖ ಅಭಿವೃದ್ಧಿಗೆ ಪೂರಕವಾಗಿದೆ ಎಂದು ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ ಅಭಿಪ್ರಾಯಿಸಿದ್ದಾರೆ.

ಸಿದ್ದು ದಾಖಲೆಯ 16 ನೇ ಬಜೆಟ್‌

Mar 08 2025, 12:31 AM IST
ಸಿದ್ದು ದಾಖಲೆಯ 16 ನೇ ಬಜೆಟ್‌

ರಾಜ್ಯ ಬಜೆಟ್‌: ಬಯಲುಸೀಮೆ ಭಾಗಕ್ಕೆ ದೊಡ್ಡ ವಂಚನೆ

Mar 07 2025, 11:48 PM IST
₹4 ಲಕ್ಷ ಕೋಟಿ ಗಾತ್ರದ ರಾಜ್ಯ ಬಜೆಟ್‌ ಮಂಡಿಸಿದರೂ ಅದರಲ್ಲಿ ಬಹುಪಾಲು ಅಂದರೆ 51,034 ಕೋಟಿ ರು. ಅನುದಾನವನ್ನು ಗ್ಯಾರಂಟಿಗಳಿಗೆ ಮೀಸಲಿಡಲಾಗಿದೆ. ಇದರಿಂದಾಗಿ ಅಭಿವೃದ್ಧಿ ಯೋಜನೆಗಳಿಗೆ ಹಣ ಕಡಿಮೆಯಾಗಿದೆ. ಈ ತಪ್ಪನ್ನು ಮುಚ್ಚಿಡಲು ಕೇಂದ್ರ ಸರ್ಕಾರ ತಾರತಮ್ಯ ಮಾಡುತ್ತಿದೆ ಎಂದು ಬಜೆಟ್‌ನಲ್ಲಿ ಆರೋಪಿಸಲಾಗಿದೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 24
  • next >

More Trending News

Top Stories
ಮತ್ತೆ ಚಿತ್ರರಂಗಕ್ಕೆ ಬರುತ್ತೇನೆ ಎನ್ನುವ ಯೋಚನೆಯೇ ಇರಲಿಲ್ಲ: ಅಮೂಲ್ಯ
5 ಪಾಲಿಕೆಗಳ ಚುನಾವಣೆಗೆ ಕಾಂಗ್ರೆಸ್‌ ಮಾಸ್ಟರ್‌ಪ್ಲಾನ್‌
ದಂಡ ಎಷ್ಟಿದೆ ಎಂದು ಕೇಳಿ ದುಡ್ಡು ಕಟ್ಟದೆ ಎಸ್ಕೇಪಾದ!
3 ಕೈದಿಗಳಿಗೆ ಏಕಾಂತ ಬಂಧನದಿಂದ ಮುಕ್ತಿ
ಏಕಾಏಕಿ ಟೊಮೆಟೋ ಕೇಜಿಗೆ ₹10ಕ್ಕೆ ಕುಸಿತ: ರೈತರು ಕಂಗಾಲು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved