• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬಿಜೆಪಿ ಗೋಡೆ ಬರಹ ಅಭಿಯಾನಕ್ಕೆ ಚಾಲನೆ

Feb 22 2024, 01:48 AM IST
ವಿಕಸಿತ ಭಾರತದ ಸಂಕಲ್ಪದ ಮೂಲಕ ಮೋದಿ ಅವರ ಜನಪರ ಯೋಜನೆಗಳು ಜನರನ್ನು ತಲುಪಿಸಲಾಗುತ್ತಿದೆ. ಮೋದಿ ಯವರ ಕೊಡುಗೆ, ಸಾಧನೆಗಳು ಗೊತ್ತಿರುವ ಕಾರಣಕ್ಕೆ ಮತ್ತೊಮ್ಮೆ ಮೋದಿ ಪ್ರಧಾನಿಯಾಗಲಿ ಎಂದು ಅಪೇಕ್ಷಿಸುತ್ತಿದ್ದಾರೆ

ಬಿಜೆಪಿಯಿಂದ ಮತ್ತೊಮ್ಮೆ ಮೋದಿ 2024 ಗೋಡೆ ಬರಹ ಕಾರ್ಯಕ್ರಮಕ್ಕೆ ಚಾಲನೆ

Feb 14 2024, 02:20 AM IST
ನರೇಂದ್ರ ಮೋದಿ ಅವರ ಆಡಳಿತ ಅವಧಿಯಲ್ಲಿ ಹಲವಾರು ಅಭಿವೃದ್ಧಿ ಕೆಲಸಗಳಾಗಿದ್ದು, ಅದೆಲ್ಲವೂ ಕೂಡ ಪ್ರತಿ ಜಿಲ್ಲೆ, ಪ್ರತಿ ತಾಲೂಕಿನ, ಪ್ರತಿ ಪಂಚಾಯಿತಿಗಳಿಗೂ ತಲುಪುವ ನಿಟ್ಟಿನಲ್ಲಿ ಕೆಲಸಗಳಾಗಿದ್ದು, ಅಭಿವೃದ್ಧಿ ಕೆಲಸಗಳ ಅನುದಾನಗಳು ನೇರವಾಗಿ ತಲುಪಿ ಕಾರ್ಯವೃದ್ದಿಯಾಗಿರುವುದನ್ನು ನೋಡಬಹದಾಗಿದೆ

ಗೋಡೆ ಬರಹ ಅಭಿಯಾನಕ್ಕೆ ಶಾಸಕ ಡಾ.ಶೈಲೇಂದ್ರ ಬೆಲ್ದಾಳೆ ಚಾಲನೆ

Jan 17 2024, 01:47 AM IST
ಬೀದರ್‌ನಲ್ಲಿ ಮತ್ತೊಮ್ಮೆ ಮೋದಿ ಸರ್ಕಾರ ಎಂಬ ಘೋಷಣೆಯೊಂದಿಗೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಲೋಕಸಭಾ ಚುನಾವಣೆಯ ಗೋಡೆ ಬರಹ ಅಭಿಯಾನಕ್ಕೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಸೂಚನೆ ಮೇರೆಗೆ ಗೋಡೆ ಬರಹ ಆರಂಭಿಸಲಾಗಿದೆ.

ಮತ್ತೊಮ್ಮೆ ಮೋದಿ: ಬಿಜೆಪಿ ಗೋಡೆ ಬರಹ ಅಭಿಯಾನ

Jan 16 2024, 01:48 AM IST
ಮುಂಬರುವ ಲೋಕಸಭೆ ಚುನಾವಣೆಗೆ ಮತಬೇಟೆ ಆರಂಭಿಸಿರುವ ಬಿಜೆಪಿ ಗೋಡೆ ಬರಹದ ಮೂಲಕ ಅಭಿಯಾನ ಆರಂಭಿಸಿದೆ. ಈ ಮೂಲಕ ಗೋಡೆಗಳಲ್ಲಿ ‘ಮತ್ತೊಮ್ಮೆ ಮೋದಿ ಸರ್ಕಾರ’ ಎಂದು ಘೋಷಣೆ ವಾಕ್ಯ ಬರೆಯುವ ಮೂಲಕ ಅಭಿಯಾನ ಶುರುಮಾಡಿದೆ.

ರಾಷ್ಟ್ರಕವಿ ಕುವೆಂಪು ಬರಹ ಸಾರ್ವಕಾಲಿಕ ಅನ್ವಯ: ಎ.ಎಸ್‌.ಪೊನ್ನಣ್ಣ

Dec 30 2023, 01:15 AM IST
ಮಡಿಕೇರಿ ಗಾಂಧಿ ಭವನದಲ್ಲಿ ರಾಷ್ಟ್ರಕವಿ ಕುವೆಂಪು ಜನ್ಮದಿನದ ಪ್ರಯುಕ್ತ ಶುಕ್ರವಾರ ವಿಶ್ವಮಾನವ ದಿನಾಚರಣೆ ನಡೆಯಿತು. ಕುವೆಂಪು ಬರಹ, ವ್ಯಕ್ತಿತ್ವ, ಕೊಡುಗೆಗಳನ್ನು ಸ್ಮರಿಸಲಾಯಿತು.

ದಿಲ್ಲಿಯಲ್ಲಿ ಖಲಿಸ್ತಾನಿ ಬರಹ: ಹರ್ಯಾಣ ಮೂಲದವ ಸೆರೆ

Nov 22 2023, 01:00 AM IST
ದೆಹಲಿಯ ಕಾಶ್ಮೀರ್‌ ಗೇಟ್‌ ಫ್ಲೈ ಓವರ್‌ ಮೇಲೆ ಖಲಿಸ್ತಾನಿ ಪರ ಬರಹಗಳನ್ನು ಗೀಚಿದ್ದ ಎರಡು ತಿಂಗಳ ಹಿಂದಿನ ಘಟನೆಗೆ ಸಂಬಂಧಿಸಿದಂತೆ ಹರ್ಯಾಣ ಮೂಲದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ.

ನೇಜಾರು ಕೊಲೆ: ಪ್ರಚೋದನಕಾರಿ ಬರಹ ವಿರುದ್ಧ ಸ್ವಯಂ ಪ್ರಕರಣ ದಾಖಲು

Nov 21 2023, 12:45 AM IST
ಇಲ್ಲಿನ ನೇಜಾರು ಗ್ರಾಮದಲ್ಲಿ ತಾಯಿ ಮತ್ತು ಮೂವರು ಮಕ್ಕಳ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಫೇಸ್ ಬುಕ್ ನಲ್ಲಿ ಪ್ರಚೋದನಾಕಾರಿ ಪೋಸ್ಟ್ ಹಾಕಿದ ಆರೋಪಿ, ಶಿವಮೊಗ್ಗದ ಯುವಕನ ಮೇಲೆ ಉಡುಪಿ ಪೊಲೀಸರು ಸ್ವಯಂ ಪ್ರಕರಣ ದಾಖಲಿಸಿದ್ದಾರೆ.

ಸತೀಶ ಕುಲಕರ್ಣಿ ಬದುಕು, ಬರಹ ನವ ಪೀಳಿಗೆಗೆ ಪ್ರೇರಣಾದಾಯಕ

Nov 20 2023, 12:45 AM IST
ಸಾಹಿತಿ ಸತೀಶ ಕುಲಕರ್ಣಿ ಅವರ ಬದುಕು, ಬರಹ ಮತ್ತು ಸಮಾಜದ ಬದಲಾವಣೆಗೆ ನಡೆದ ಹೋರಾಟಗಳು ನವ ಪೀಳಿಗೆಗೆ ಪ್ರೇರಣಾದಾಯಕ ಎಂದು ಜಿಲ್ಲಾ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಲಿಂಗಯ್ಯ ಹಿರೇಮಠ ಅಭಿಪ್ರಾಯಪಟ್ಟರು.ನಗರದ ಹಂಚಿನಮನಿ ಆರ್ಟ್ ಗ್ಯಾಲರಿಯಲ್ಲಿ ಭಾವ ಸಂಗಮ ಸಾಹಿತ್ಯ ಮತ್ತು ಸಾಂಸ್ಕೃತಿಕ ವೇದಿಕೆ ವತಿಯಿಂದ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಸತೀಶ ಕುಲಕರ್ಣಿ ಅವರ ಅಭಿನಂದನಾ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.

ಪ್ಯಾಲೆಸ್ತೀನ್‌ ಪರ ವಿಡಿಯೋ, ಬರಹ ಸ್ಟೇಟಸ್‌, ಯುವಕ ವಶ

Oct 13 2023, 12:16 AM IST
ಪ್ಯಾಲೆಸ್ತೀನ್‌ ಪರ ಒಕ್ಕಣೆವುಳ್ಳ ಬರಹ ಮತ್ತು ವಿಡಿಯೋವನ್ನು ತನ್ನ ಮೊಬೈಲ್‌ನಲ್ಲಿ ಸ್ಟೇಟ್ಸ್‌ ಇಟ್ಟ ಹಿನ್ನೆಲೆಯಲ್ಲಿ ಯುವಕನೋರ್ವನ ವಿರುದ್ಧ ಕಾನೂನು ಕ್ರಮ ಜರುಗಿಸಲಾಗಿದೆ ಎಂದು ಎಸ್ಪಿ ಶ್ರೀಹರಿಬಾಬು ದೃಢಪಡಿಸಿದ್ದಾರೆ.
  • < previous
  • 1
  • 2
  • 3
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved