• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬಸ್ ನಿಲ್ದಾಣದ ವ್ಯವಸ್ಥೆ ಸರಿಪಡಿಸಲು ಅಧಿಕಾರಿಗಳಿಗೆ ಸೂಚನೆ

Mar 07 2025, 12:52 AM IST
ಸರ್ಕಾರದ ಗ್ಯಾರಂಟಿ ಯೋಜನೆಗಳ ಮೈಸೂರು ವಿಭಾಗದ ಉಪಾಧ್ಯಕ್ಷೆ ಪುಷ್ಪ ಅಮರ್‌ನಾಥ್ ಅವರು ಹಾಸನದ ಕೆ.ಎಸ್.ಆರ್‌.ಟಿ. ಬಸ್ ನಿಲ್ದಾಣಕ್ಕೆ ಗುರುವಾರ ಭೇಟಿ ನೀಡಿ ಪರಿಶೀಲಿಸಿದ ಅವರು ಶಕ್ತಿ ಯೋಜನೆ ಕುರಿತು ಮಹಿಳೆಯರನ್ನು ಮಾತನಾಡಿಸಿ, ಬಸ್ ನಿಲ್ದಾಣದ ಹೋಟೆಲ್ ಹಾಗೂ ಫಾಸ್ಟ್ ಫುಡ್ ಮಳಿಗೆಗಳನ್ನು ವೀಕ್ಷಣೆ ಮಾಡಿದರು. ಆಹಾರ ಸೇವನೆಗೆ ಬಳಸುತ್ತಿದ್ದ ಪ್ಲಾಸ್ಟಿಕ್ ವಸ್ತುಗಳನ್ನು ವಶಕ್ಕೆ ತೆಗೆದುಕೊಳ್ಳಲು ಅಧಿಕಾರಿಗಳಿಗೆ ಸೂಚಿಸಿದರು. ಹೋಟೆಲ್‌ಗಳಲ್ಲಿ ಆರೋಗ್ಯಪೂರ್ಣವಾದ ಉತ್ತಮ ಗುಣಮಟ್ಟದ ತಿಂಡಿ ಮತ್ತು ಊಟ ಒದಗಿಸಬೇಕು ಎಂದು ಸೂಚಿಸಿದರು.

ಹೊಂಡದಲ್ಲಿ ಸಿಲುಕಿದ ಐರಾವತ ಬಸ್

Mar 07 2025, 12:48 AM IST
ಬಸ್ ನಿಲ್ದಾಣಕ್ಕೆ ತೆರಳುವ ಮಾರ್ಗದ ಹೊಂಡದಲ್ಲಿ ಸಿಲುಕಿದ ಐರಾವತ ಬಸ್‌ಅನ್ನು ಹೊರ ತೆಗೆಯಲು ಚಾಲಕ ಹಾಗೂ ನಿರ್ವಾಹಕ ಗಂಟೆಗಳ ಕಾಲ ಪರದಾಡಿದರು. ಬುಧವಾರ ರಾತ್ರಿ ಮಂಗಳೂರಿನಿಂದ ಬೆಂಗಳೂರಿಗೆ ತೆರಳುವಾಗ ಬಸ್ ನಿಲ್ದಾಣಕ್ಕೆ ಆಗಮಿಸುತ್ತಿದ್ದ ವೇಳೆ ಹೆದ್ದಾರಿ ಬದಿಯಲ್ಲಿ ನಿರ್ಮಾಣವಾಗಿರುವ ಅಡಿಗಳಷ್ಟು ಆಳದ ಹೊಂಡಕ್ಕೆ ಸಿಲುಕಿ ಒಂದು ಗಂಟೆಗೂ ಹೆಚ್ಚಿನ ಕಾಲ ಪರದಾಡುವಂತಾಗಿತ್ತು.

ಹಾವೇರಿಯ ಬಸ್ ನಿಲ್ದಾಣದಲ್ಲಿ ಮಹಿಳೆಯ ಚಿನ್ನಾಭರಣ ಕಳವು

Mar 06 2025, 12:36 AM IST
ಮಹಿಳೆ ಹಾವೇರಿ ಬಸ್ ನಿಲ್ದಾಣದಲ್ಲಿ ಹಾವೇರಿಯಿಂದ ಲಕ್ಷ್ಮೇಶ್ವರದ ಕಡೆಗೆ ಹೋಗುವ ಅಂಕಣದಲ್ಲಿ ನಿಂತಾಗ ಘಟನೆ ನಡೆದಿದೆ. ಬಸ್ ಹತ್ತುವಾಗ ನೂಕುನುಗ್ಗಲು ಉಂಟಾಗಿದ್ದರಿಂದ ವ್ಯಾನಿಟಿ ಬ್ಯಾಗ್‌ನಲ್ಲಿದ್ದ ಆಭರಣಗಳು ಕಳ್ಳತನವಾಗಿವೆ.

ಗ್ರಾಮೀಣ ಪತ್ರಕರ್ತರಿಗೆ ಜಿಲ್ಲಾ ಬಸ್ ಪಾಸ್: ಆನ್‌ಲೈನ್ ಅರ್ಜಿ ಆಹ್ವಾನ

Mar 06 2025, 12:33 AM IST
ಜಿಲ್ಲಾ ವ್ಯಾಪ್ತಿ ಪ್ರಯಾಣಿಸಲು ಉಚಿತ ಬಸ್‌ಪಾಸ್‌ ಯೋಜನೆಗೆ ಅರ್ಹ ಪತ್ರಕರ್ತರಿಂದ ಆನ್‌ಲೈನ್‌ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಧರ್ಮಸ್ಥಳಕ್ಕೆ ಪಾದಯಾತ್ರೆಯಲ್ಲಿ ತೆರಳುತ್ತಿದ್ದ ವೇಳೆ ಖಾಸಗಿ ಬಸ್ ಡಿಕ್ಕಿ - ಗಾಯಗೊಂಡಿದ್ದ ಮತ್ತೊರ್ವ ಸಾವು

Mar 04 2025, 12:35 AM IST
ಆನೆಗೊಳ ಗ್ರಾಮದ ಮಂಜೇಗೌಡರ ಪುತ್ರ ದಿನೇಶ್ ಮೃತಪಟ್ಟವರು. ಹಾಸನದ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದ ದಿನೇಶ್ ನನ್ನು ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಭಾನುವಾರ ರಾತ್ರಿ ಮೃತರಾದರು.

ಕಾರು ಮತ್ತು ಸಾರಿಗೆ ಸಂಸ್ಥೆ ಬಸ್ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ ಖಾಸಗಿ ಕಂಪನಿ ಉದ್ಯೋಗಿ ಸಾವು

Mar 02 2025, 01:15 AM IST

ಮದ್ದೂರು ತಾಲೂಕಿನ ಕೆ.ಎಂ.ದೊಡ್ಡಿಯ ಚಾಮುಂಡೇಶ್ವರಿ ಸಕ್ಕರೆ ಕಂಪನಿ ನಿವೃತ್ತ ನೌಕರ ಬಿ.ಆರ್.ವೆಂಕಟೇಶ್ ಪುತ್ರ ಮನು (37) ಮೃತಪಟ್ಟ ಕಾರು ಚಾಲಕ .

ನಿಲ್ಲದ ಮರಾಠಿಗರ ಪುಂಡಾಟಿಕೆ : ಕಲ್ಯಾಣ ಕರ್ನಾಟಕ ಸಾರಿಗೆ ಬಸ್ ತಡೆದು, ಚಾಲಕನ ಮುಖಕ್ಕೆ ಮಸಿ

Mar 01 2025, 07:48 AM IST

ಮಹಾರಾಷ್ಟ್ರದಲ್ಲಿ ಮರಾಠಿಗರ ಪುಂಡಾಟ ಮುಂದುವರಿದಿದ್ದು, ಗುರುವಾರ ತಡರಾತ್ರಿ ಪುಣೆ ಗೇಟ್‌ ಬಳಿ ಕಲ್ಯಾಣ ಕರ್ನಾಟಕ ಸಾರಿಗೆ ಸಂಸ್ಥೆಗೆ ಸೇರಿದ ಬಸ್ ತಡೆದು, ಚಾಲಕನ ಮುಖಕ್ಕೆ ಮರಾಠಿ ಪುಂಡರು ಮಸಿ ಬಳಿದು ವಿಕೃತಿ ಮೆರೆದಿದ್ದಾರೆ.

ತರೀಕೆರೆಯಲ್ಲಿ ಕೆ.ಎಸ್.ಆರ್.ಟಿ.ಸಿ. ಬಸ್ ಡಿಪೋ ನಿರ್ಮಾಣಕ್ಕೆ ಆದ್ಯತೆ ಅಗತ್ಯ

Mar 01 2025, 01:05 AM IST
ತರೀಕೆರೆ, ಜಿಲ್ಲೆಯಲ್ಲೇ ಒಂದು ದೊಡ್ಡ ಕಂದಾಯ ಉಪವಿಭಾಗವಾಗಿರುವ ಅವಿಭಜಿತ ತರೀಕೆರೆ ವ್ಯಾಪಾರ ವಹಿವಾಟು, ಜನ, ವಾಹನ ಸಂಚಾರ, ಸರಕು ಸಾಗಾಣಿಕೆ ಇತ್ಯಾದಿ ಸೇರಿದಂತೆ ಪ್ರಮುಖ ಪ್ರವಾಸಿ ತಾಣವೂ ಆಗಿರುವ ತಾಲೂಕಿನಲ್ಲಿ ಮೂಲಭೂತ ಅವಶ್ಯಕತೆಗಳು ದಿನದಿಂದ ದಿನಕ್ಕೆ ದುಪ್ಪಟ್ಟಾಗುತ್ತಿದ್ದರೂ ಅಗತ್ಯವಿರುವ ಬಸ್ ಸಂಚಾರ ವ್ಯವಸ್ಥೆ ಮಾತ್ರ ಸುಸೂತ್ರವಾಗಿಲ್ಲ. ಈ ನಿಟ್ಟಿನಲ್ಲಿ ತರೀಕೆರೆಯಲ್ಲಿ ಕೆ.ಎಸ್.ಆರ್.ಟಿ.ಸಿ. ಡಿಪೋ ಸ್ಥಾಪಿಸುವ ಮೂಲಕ ಅಭಿವೃದ್ಧಿಗೆ ಆದ್ಯತೆ ನೀಡಬೇಕಿದೆ ಎಂಬುದು ಜನರ ಆಶಯವಾಗಿದೆ.

ಬಸ್ ಸಿಬ್ಬಂದಿ ಮೇಲಿನ ಹಲ್ಲೆಗೆ ಆಕ್ರೋಶ

Mar 01 2025, 01:02 AM IST
ಬೆಳಗಾವಿಯ ಬಾಳೆಕುಂದ್ರಿಯಲ್ಲಿ ಕೆಎಸ್‌ಆರ್‌ಟಿಸಿಯ ಚಾಲಕ, ನಿರ್ವಾಹಕರ ಮೇಲೆ ಪುಂಡರು ನಡೆಸಿದ ಹಲ್ಲೆ ಖಂಡಿಸಿ, ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ರಾಜ್ಯರಸ್ತೆ ಸಾರಿಗೆ ನಿಗಮದ ತುಮಕೂರು ವಿಭಾಗದ ನಿವೃತ್ತ ನೌಕರರುವಿವಿಧ ಸಂಘಟನೆಗಳ ಬೆಂಬಲದೊಂದಿಗೆ ಶುಕ್ರವಾರ ನಗರದಲ್ಲಿ ಪ್ರತಿಭಟನೆ ನಡೆಸಿದರು.

ಬೆಳಗಾವಿ ಜಿಲ್ಲಾಸ್ಪತ್ರೆಗೆ ಭೇಟಿ ಬಸ್ ನಿರ್ವಾಹಕ ಯೋಗಕ್ಷೇಮ ವಿಚಾರಿಸಿದ ಕರವೇ ಸ್ವಾಭಿಮಾನಿ ಸೇನೆ

Feb 27 2025, 02:02 AM IST

ಕರವೇ ಸ್ವಾಭಿಮಾನಿ ಸೇನೆ ಖಾನಾಪುರ ತಾಲೂಕು ಸಮಿತಿಯ ಪದಾಧಿಕಾರಿಗಳು ಬುಧವಾರ ಬೆಳಗಾವಿ ಜಿಲ್ಲಾಸ್ಪತ್ರೆಗೆ ಭೇಟಿ ನೀಡಿ, ಇತ್ತೀಚಿಗೆ ಹಲ್ಲೆಗೊಳಗಾದ ಬೆಳಗಾವಿ ನಗರ ಸಾರಿಗೆ ನಿರ್ವಾಹಕರಾದ ಮಹದೇವಪ್ಪ ಹಾಗೂ ಬಸ್ ಚಾಲಕರನ್ನು ಭೇಟಿಯಾಗಿ ಆರೋಗ್ಯ ವಿಚಾರಿಸಿದರು.  

  • < previous
  • 1
  • ...
  • 6
  • 7
  • 8
  • 9
  • 10
  • 11
  • 12
  • 13
  • 14
  • ...
  • 40
  • next >

More Trending News

Top Stories
ಲಕ್ಷ್ಮಿ ಹಬ್ಬದ ಸಂದರ್ಭದಲ್ಲಿ ಗೃಹಲಕ್ಷ್ಮೀ ಯರಿಗೆ ಇಲ್ಲಿದೆ ಸಿಹಿ ಸುದ್ದಿ
ಕೋವಿಡ್ ಟೈಂನಲ್ಲಿ ಎಣ್ಣೆ ಮರಗಾಣ ಹಾಕಿ ಗೆದ್ದ ಮಹಿಳಾ ಎಂಜಿನಿಯರ್
''ಪ್ರಜ್ವಲ್‌ ಬಚಾವ್‌ಗೆ ಆತನ ಪೋಷಕರು ತಂತ್ರ ಮಾಡಿದ್ರು ''
ಸಾರಿಗೆ ಮುಷ್ಕರಿಂದ ನಾಲ್ಕು ನಿಗಮಗಳಿಗೆ 12 ಕೋಟಿ ನಷ್ಟ
ಮಳೆ : 6ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಜನಜೀವನ ಅಸ್ತವ್ಯಸ್ತ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved