• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಚಾಲಕನ ನಿಯಂತ್ರಣ ತಪ್ಪಿ ಕುಂದನಹಳ್ಳಿ ಗೇಟ್ ಬಳಿ ಮರಕ್ಕೆ ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ: 35 ಮಂದಿಗೆ ಗಾಯ

Feb 14 2025, 12:35 AM IST

ಚಾಲಕನ ನಿಯಂತ್ರಣ ತಪ್ಪಿ ಕೆಎಸ್‌ಆರ್‌ಟಿಸಿ ಬಸ್ ಮರಕ್ಕೆ ಡಿಕ್ಕಿಯಾಗಿ 35 ಮಂದಿಗೆ ತೀವ್ರ ಸ್ವರೂಪದ ಗಾಯಗಳಾಗಿರುವ ಘಟನೆ ಕೆ.ಆರ್.ಪೇಟೆ ತಾಲೂಕಿನ ಹೇಮಗಿರಿ ರಸ್ತೆಯ ಕುಂದನಹಳ್ಳಿಗೇಟ್ ಬಳಿ ಗುರುವಾರ ಬೆಳಗ್ಗೆ ನಡೆದಿದೆ.  

ಪ್ರಯಾಗರಾಜ್‌ನಲ್ಲಿ ನಡೆಯುತ್ತಿರುವ ಮಹಾಕುಂಭ ಮೇಳಕ್ಕೆ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯಿಂದ ಬಸ್

Feb 10 2025, 01:49 AM IST

ಕುಂಭಮೇಳಕ್ಕೆ ಹುಬ್ಬಳ್ಳಿ ವಿಭಾಗದಿಂದ 3 ಸ್ಲೀಪರ್ ಬಸ್‌ಗಳು 90 ಯಾತ್ರಿಗಳೊಂದಿಗೆ ಶನಿವಾರ ಪ್ರಯಾಗ ರಾಜ್ ಕಡೆಗೆ ಪ್ರಯಾಣ ಬೆಳೆಸಿದವು. 

ಆಕಸ್ಮಿಕ ಬೆಂಕಿ : ಚಲಿಸುತ್ತಿದ್ದ ಖಾಸಗಿ ಬಸ್ ಸುಟ್ಟು ಭಸ್ಮ, ಪ್ರಯಾಣಿಕರು ಪಾರು..!

Feb 10 2025, 01:48 AM IST

ಚಲಿಸುತ್ತಿದ್ದ ಖಾಸಗಿ ಪ್ರವಾಸಿ ಬಸ್ಸಿಗೆ ಆಕಸ್ಮಿಕವಾಗಿ ಬೆಂಕಿ ತಗುಲಿ ಸಂಪೂರ್ಣ ಸುಟ್ಟು ಭಸ್ಮಗೊಂಡಿರುವ ಘಟನೆ ತಾಲೂಕಿನ ಹೊಸಬೂದನೂರು ಬಳಿಯ ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.  

ದೊಡ್ಡಬ್ಯಾಡರಹಳ್ಳಿಯಲ್ಲಿ ಸಾರಿಗೆ ಬಸ್ ತಡೆದು ವಿದ್ಯಾರ್ಥಿಗಳ ಪ್ರತಿಭಟನೆ

Feb 09 2025, 01:15 AM IST
ಮಂಡ್ಯದಿಂದ ಪಾಂಡವಪುರಕ್ಕೆ ಸಂಪರ್ಕಿಸುವಂತ ಸಾರಿಗೆ ಬಸ್‌ಗಳು ಬೆಳಗ್ಗೆ ಹಾಗೂ ಸಂಜೆ ಸರಿಯಾದ ಸಮಯಕ್ಕೆ ಬರುತ್ತಿಲ್ಲ. ಇದರಿಂದ ಶಾಲಾ-ಕಾಲೇಜಿಗೆ ತೆರಳುವ ವಿದ್ಯಾರ್ಥಿಗಳಿಗೆ ಅನಾನೂಕೂಲ ಉಂಟಾಗುತ್ತಿದೆ. ಬೆಳಗ್ಗೆ 7 ಗಂಟೆಗೆ ಬಿಟ್ಟರೆ 9.30ವರೆಗೂ ಸರಿಯಾಗಿ ಸಾರಿಗೆ ಬಸ್ ಬರೋದಿಲ್ಲ.

ಯಾದಗಿರಿ/ಸುರಪುರ : ಬಸ್ ಬೈಕ್ ಮುಖಾಮುಖಿ ಡಿಕ್ಕಿ : ಪತಿ, ಪತ್ನಿ, ಮೂವರು ಮಕ್ಕಳ ಸಮೇತ ಐವರ ಸಾವು

Feb 06 2025, 12:19 AM IST

ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್‌ ಹಾಗೂ ಬೈಕ್‌ವೊಂದರ ನಡುವೆ ಮುಖಾಮುಖಿ ಡಿಕ್ಕಿ ಪರಿಣಾಮ, ಬೈಕ್‌ನಲ್ಲಿದ್ದ ಮೂವರು ಮಕ್ಕಳೂ ಸೇರಿದಂತೆ ಐವರು ದಾರುಣವಾಗಿ ಮೃತಪಟ್ಟ ದುರ್ಘಟನೆ, ಬೀದರ್‌-ಶ್ರೀರಂಗಪಟ್ಟಣ ಹೆದ್ದಾರಿ-150 ಮೇಲಿನ ಸುರಪುರ ತಾಲೂಕಿನ ತಿಂಥಣಿ ಕಮಾನ್‌ ಸಮೀಪ ಬುಧವಾರ ಮಧ್ಯಾಹ್ನ ಜರುಗಿದೆ.

5 ವರ್ಷಗಳ ಬಳಿಕ ಪುನರಾರಂಭಗೊಂಡ ಸಾರಿಗೆ ಬಸ್ ಸಂಚಾರ

Feb 06 2025, 12:19 AM IST
ಶ್ರೀರಂಗಪಟ್ಟಣ ಬಸ್ ನಿಲ್ದಾಣದಿಂದ ಪ್ರತಿ ನಿತ್ಯ ರಾತ್ರಿ 8.30ಕ್ಕೆ ಹೊರಡುವ ಬಸ್ ಕಿರಂಗೂರು, ಗಣಪತಿ ದೇವಸ್ಥಾನದ ಅಡ್ಡರಸ್ತೆ, ಕೂಡಲಕುಪ್ಪೆ, ಹನುಮಂತನಗರ ಗೇಟ್, ಬಲ್ಲೇನಹಳ್ಳಿ, ಚಂದ್ರಗಿರಿಕೊಪ್ಪಲು, ಸಬ್ಬನಕುಪ್ಪೆ, ಮಲ್ಲೇಗೌಡನಕೊಪ್ಪಲು ಗ್ರಾಮಗಳ ಮೂಲಕ ಹಾದುಹೋಗಿ ನಂತರ ಚಿನ್ನೇನಹಳ್ಳಿ ಗ್ರಾಮದಲ್ಲಿ ರಾತ್ರಿ ವೇಳೆ ತಂಗಲಿದೆ.

ಕೆಎಸ್ಆರ್ ಟಿಸಿ ಗ್ರಾಮಾಂತರ ಬಸ್ ನಿಲ್ದಾಣ ಸ್ಥಳಾಂತರಕ್ಕೆ ತೀವ್ರ ವಿರೋಧ

Feb 04 2025, 12:34 AM IST
ಈಗಾಗಲೇ ನರ್ಮ್ ಯೋಜನೆಯಡಿ ಸಾತಗಳ್ಳಿ, ನಾಯ್ಡುನಗರ, ಇಲವಾಲ, ಕುವೆಂಪುನಗರ ಬಸ್ ಡಿಪೋಗಳ ಬಳಿ ನಿರ್ಮಾಣ

ತಡಸದಲ್ಲಿ ಮಿನಿ ಬಸ್ ನಿಲ್ದಾಣ ನಿರ್ಮಿಸಲು ಒತ್ತಾಯ

Feb 04 2025, 12:30 AM IST
ಶಿಗ್ಗಾಂವಿ ತಾಲೂಕಿನ ತಡಸ ಗ್ರಾಮದ ಪಂಚಾಯಿತಿ ಮುಂಭಾಗದಲ್ಲಿ ಗೇಟ್ ಹತ್ತಿರ ಮಿನಿ ಬಸ್ ನಿಲ್ದಾಣ ನಿರ್ಮಿಸಿ ಕೊಡುವಂತೆ ಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಕೆ ಗಜಪಡೆ ಸಂಘಟನೆ ವತಿಯಿಂದ ಬಸ್ ನಿಲ್ದಾಣ ಕಂಟ್ರೋಲರ್‌ಗೆ ಮನವಿ ಸಲ್ಲಿಸಲಾಯಿತು.

ಗಾರ್ಮೆಂಟ್ಸ್ ಮಹಿಳಾ ಕಾರ್ಮಿಕರ ಉಚಿತ ಬಸ್ ಪ್ರಯಾಣಕ್ಕೆ ಚಾಲನೆ

Feb 02 2025, 01:00 AM IST
ಗೆಜ್ಜಲಗೆರೆ ಶಾಹಿ ಎಕ್ಸ್ ಪೋರ್ಟ್ ಮತ್ತಿತರ ಕಾರ್ಖಾನೆಗಳಿಗೆ ಗ್ರಾಮೀಣ ಭಾಗದಿಂದ ಬರುವ ಮಹಿಳಾ ಕಾರ್ಮಿಕರು ಮಿನಿ ಟೆಂಪೋ ಮತ್ತು ಪ್ರಯಾಣಿಕರ ಆಟೋಗಳಲ್ಲಿ ಅಧಿಕ ಸಂಖ್ಯೆಯಲ್ಲಿ ಕೆಲಸಕ್ಕೆ ಬರುತ್ತಿದ್ದಾರೆ. ಪ್ರಯಾಣದ ವೇಳೆ ಅವಘಡಗಳು ಸಂಭವಿಸಿ ಸಾವು ನೋವು ಉಂಟಾಗುತ್ತಿದೆ. ಇದರಿಂದ ಕಾರ್ಮಿಕರನ ಆಶ್ರಯಿಸಿರುವ ಕುಟುಂಬಗಳು ತೊಂದರೆಗೆ ಒಳಗಾಗುತ್ತಿವೆ.

ರಸ್ತೆ ಬದಿಯಲ್ಲಿ ನಡೆದು ಹೋಗುತ್ತಿದ್ದ ವೇಳೆ ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ: ಚಿಕಿತ್ಸೆ ಫಲಿಸದೇ ವೃದ್ಧ ಸಾವು

Jan 31 2025, 12:46 AM IST
ರಸ್ತೆ ಬದಿಯಲ್ಲಿ ನಡೆದು ಹೋಗುತ್ತಿದ್ದ ವೇಳೆ ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿಯಾಗಿ ವೃದ್ಧ ಸಾವನ್ನಪ್ಪಿರುವ ಘಟನೆ ಸಾಮಂದಿಪುರ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಓದು ಪುಟ್ಟೇಗೌಡರ ಪುತ್ರ ಮುದ್ದೇಗೌಡ ಉರುಫ್ ಸಣ್ಣೇಗೌಡ ಮೃತಪಟ್ಟವರು.
  • < previous
  • 1
  • ...
  • 8
  • 9
  • 10
  • 11
  • 12
  • 13
  • 14
  • 15
  • 16
  • ...
  • 40
  • next >

More Trending News

Top Stories
ಸಂಸತ್‌ ಚುನಾವಣೆ ವೇಳೆ ಅಕ್ರಮ ಆರೋಪ : ರಾಹುಲ್‌ಗೆ ತಿರುಗುಬಾಣ
ಐಸಿಐಸಿಐ ಬ್ಯಾಂಕ್ ಕನಿಷ್ಠ ಬ್ಯಾಲೆನ್ಸ್‌ ₹ 50,000 ರು ! ಇರದಿದ್ದರೆ ದಂಡ
ನೋವು ತೋಡಿಕೊಂಡ ಬಹುಭಾಷಾ ನಟಿ ರಶ್ಮಿಕಾ ಮಂದಣ್ಣ
ಧರ್ಮಸ್ಥಳ ಹೆಬ್ಬಾಗಿಲ ಬಳಿಯೇ ಶೋಧ: ಆದರೆ ಏನೂ ಸಿಗ್ಲಿಲ್ಲ!
ಆಪರೇಷನ್‌ ಸಿಂದೂರದ ವೇಳೆ 6 ಪಾಕ್‌ ಪ್ಲೇನ್‌ ನಾಶ : ಭಾರತ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved