• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬಸ್ ನಿಲ್ದಾಣಗಳಲ್ಲಿನ ತಂಬಾಕು ಮಾರಾಟಗಾರರ ಮೇಲೆ ಕ್ರಮಕ್ಕೆ ಜಿಲ್ಲಾಧಿಕಾರಿ ಸೂಚನೆ

Jan 30 2025, 12:33 AM IST
ಜಿಲ್ಲೆಯ ಬಸ್ ನಿಲ್ದಾಣಗಳಲ್ಲಿ ತಂಬಾಕು ಉತ್ಪನ್ನಗಳ ಮಾರಾಟ ಕಂಡುಬಂದಿದ್ದು, ಅಂತಹ ಅಂಗಡಿಗಳ ಮೇಲೆ ಕಟ್ಟುನಿಟ್ಟಿನ ಕ್ರಮ ವಹಿಸಬೇಕು ಎಂದು ಕೆಎಸ್‌ಆರ್‌ಟಿಸಿ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ದಾನಮ್ಮನವರ ಸೂಚನೆ ನೀಡಿದರು.

ಚಾಮರಾಜನಗರದಲ್ಲಿ ಬಸ್ ಕಳ್ಳತನ ಕೇಸ್ ಸುಖಾಂತ್ಯ: ಬಸ್ ಬಿಟ್ಟು ಕಳ್ಳ ಪರಾರಿ

Jan 29 2025, 01:31 AM IST
ವಜ್ರ ಬಸ್‌ನ ಮಾಲೀಕರಾದ ಸೋಮನಾಯಕ ಮಂಗಳವಾರ ಮಾಹಿತಿ ಕೊಟ್ಟಿದ್ದು, ತಡರಾತ್ರಿ 1 ರಲ್ಲಿ ಬಸ್ ಕಳವಾಗಿತ್ತು.

20ಕ್ಕೂ ಹೆಚ್ಚುವರಿ ಬಸ್ ಸೌಲಭ್ಯ ದೊರೆತರೆ ಸಮಸ್ಯೆ ಪರಿಹಾರ

Jan 25 2025, 01:01 AM IST
ಕೊಳ್ಳೇಗಾಲ ಬಸ್ ನಿಲ್ದಾಣದಿಂದ ನೇರೆ ರಾಜ್ಯ ಊಟಿಗೆ ಸಂಪರ್ಕ ಕಲ್ಪಿಸುವ ಸರ್ಕಾರಿ ಬಸ್‌ ಸೇವೆಗೆ ಶಾಸಕ ಕೃಷ್ಣಮೂರ್ತಿ ಮರು ಚಾಲನೆ ನೀಡಿದರು. ಡಿಪೋ ಅಧಿಕಾರಿ ಅಶೋಕ್, ನಗರಸಭಾಧ್ಯಕ್ಷೆ ರೇಖಾ, ಬಸ್ತಿಪುರ ರವಿ, ಬಸ್ತಿಪುರ ಶಾಂತರಾಜು ಇದ್ದಾರೆ.

ಪ್ರಯಾಣಿಕರನ್ನು ಹತ್ತಿಸಿಕೊಳ್ಳದೆ ಹೋಗುತ್ತಿದ್ದ ಬಸ್ ಅಡ್ಡಗಟ್ಟಿದ ಗ್ರಾಮಸ್ಥರು: ಚಾಲಕನಿಗೆ ತರಾಟೆ

Jan 24 2025, 12:45 AM IST
ಬಸ್ ನಿಲ್ದಾಣದಲ್ಲಿ ಕೆ.ಆರ್‌.ಪೇಟೆ ಹಾಗೂ ಮೈಸೂರು ಮಾರ್ಗವಾಗಿ ನಿತ್ಯ ಸಂಚರಿಸುವ ರಾಜ್ಯ ರಸ್ತೆ ಸಾರಿಗೆ ಬಸ್ ಚಾಲಕರು ವಾಹನಗಳನ್ನು ನಿಲ್ಲಿಸದೇ ಹೋಗುತ್ತಿದ್ದರಿಂದ ವಿದ್ಯಾರ್ಥಿಗಳು ಹಾಗೂ ಪ್ರಯಾಣಿಕರು ಸಾಕಷ್ಟು ತೊಂದರೆಗೆ ಒಳಗಾಗಿದ್ದರು. ಬೇಸತ್ತ ಪ್ರಯಾಣಿಕರು ಹಲವು ಬಾರಿ ಹಿರಿಯ ಅಧಿಕಾರಿಗಳ ಗಮನಕ್ಕೆ ತಂದಿದ್ದರೂ ಯಾವುದೇ ಕ್ರಮ ಕೈಗೊಂಡಿರಲಿಲ್ಲ.

ಮೈಸೂರು-ಬೆಂಗಳೂರು ಹೆದ್ದಾರಿಯಲ್ಲಿ ಬಸ್ ತಂಗುದಾಣ ನಿರ್ಮಾಣಕ್ಕೆ ಅನುಮೋದನೆ

Jan 24 2025, 12:45 AM IST
ಮಂಡ್ಯ ಸಂಸದ, ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಸಚಿವ ಎಚ್.ಡಿ.ಕುಮಾರಸ್ವಾಮಿ ಅವರ ಮನವಿಗೆ ಸ್ಪಂದಿಸಿದ ಕೇಂದ್ರ ಭೂ- ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರು ಶ್ರೀರಂಗಪಟ್ಟಣ ತಾಲೂಕಿನ ಕೋಡಿ ಶೆಟ್ಟಿಪುರ ಮತ್ತು ಸಿದ್ದಾಪುರ ಗ್ರಾಮಗಳ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಬಸ್ ತಂಗುದಾಣ ನಿರ್ಮಾಣಕ್ಕೆ ಅನುಮೋದನೆ ನೀಡಿದ್ದಾರೆ.

ಅಪಘಾತದ ಪರಿಹಾರ ನೀಡುವಲ್ಲಿ ವಿಳಂಬ ಹಿನ್ನೆಲೆ ಬಸ್ ಜಪ್ತಿ

Jan 24 2025, 12:45 AM IST
ರಸ್ತೆ ಅಪಘಾತ ಪ್ರಕರಣವೊಂದರಲ್ಲಿ ಸಂತ್ರಸ್ತರ ಕುಟುಂಬಕ್ಕೆ ನೀಡಬೇಕಿದ್ದ ಪರಿಹಾರ ಮೊತ್ತವನ್ನು ಕಳೆದ ಐದು ವರ್ಷದಿಂದ ಬಾಕಿ ಉಳಿಸಿಕೊಂಡಿರುವ ಹಿನ್ನೆಲೆ ಇಲ್ಲಿನ ನ್ಯಾಯಾಲಯದ ಸಿಬ್ಬಂದಿ, ಕಲ್ಯಾಣ ಕರ್ನಾಟಕ ಸಾರಿಗೆ ಇಲಾಖೆಯ ಬಸ್‌ನ್ನು ಜಪ್ತಿ ಮಾಡಿದ್ದಾರೆ.

ಸರ್ಕಾರಿ ಬಸ್, ಟಿಪ್ಪರ್ ಲಾರಿ ಮುಖಾಮುಖಿ ಡಿಕ್ಕಿ: 70ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ

Jan 21 2025, 12:32 AM IST
ಮಾಗಡಿ- ಬೆಂಗಳೂರು ಮುಖ್ಯರಸ್ತೆಯ ಚೋಳನಾಯಕನಹಳ್ಳಿ ಸಮೀಪ ಮುಖಾಮುಖಿ ಡಿಕ್ಕಿ ಆದ ಪರಿಣಾಮ ಸೋಮವಾರ ಸಂಜೆ ಬೆಂಗಳೂರಿಗೆ ತೆರಳುವ ಮತ್ತು ಮಾಗಡಿಗೆ ತೆರಳುವ ಹಲವು ವಾಹನಗಳಿಂದ ಅಪಘಾತದ ಸ್ಥಳದಲ್ಲಿ ಒಂದು ಗಂಟೆಗೂ ಹೆಚ್ಚು ಕಾಲ ಟ್ರಾಫಿಕ್ ಜಾಮ್ ಉಂಟಾಯಿತು. ಜೆಸಿಬಿ ಯಂತ್ರದ ಮೂಲಕ ಎರಡು ವಾಹನಗಳನ್ನು ರಸ್ತೆ ಬದಿಗೆ ಸರಿಸಿ ಟ್ರಾಫಿಕ್ ನಿಯಂತ್ರಿಸುವಲ್ಲಿ ಪೊಲೀಸರು ಹರಸಾಹಸ ಪಡುವಂತಾಯಿತು.

ಸೌಲಭ್ಯವಿಲ್ಲದ ಕೊಟ್ಟೂರು ಬಸ್ ನಿಲ್ದಾಣದಲ್ಲಿ ಪ್ರಯಾಣಿಕರ ಫಜೀತಿ

Jan 21 2025, 12:30 AM IST
ಪಟ್ಟಣದಲ್ಲಿನ ಕೆಕೆಆರ್‌ಟಿಸಿ ಬಸ್ ನಿಲ್ದಾಣ ಮೂಲಭೂತ ಸೌಕರ್ಯಗಳು ಇಲ್ಲದೇ ನರಳುತ್ತಿದೆ.

ಹೊಗೆ ಉಗುಳುವ ಸಾರಿಗೆ ಬಸ್!

Jan 19 2025, 02:20 AM IST
ಗುಂಡ್ಲುಪೇಟೆ ತಾಲೂಕಿನ ರಾಘವಾಪುರ ಗೇಟ್‌ ಬಳಿ ಹೊಗೆ ಉಗುಳುತ್ತಿರುವ ಸಾರಿಗೆ ಸಂಸ್ಥೆಯ ಬಸ್.‌

ಬಸ್ ನಿಲ್ದಾಣ ನಿರ್ಮಾಣ: ಸಚಿವರಿಂದ ಅನುದಾನಕ್ಕೆ ಮನವಿ

Jan 18 2025, 12:48 AM IST
ಧರ್ಮಪುರ ಹೋಬಳಿ ಕೇಂದ್ರದಲ್ಲಿ ಬಸ್ ನಿಲ್ದಾಣವಿಲ್ಲದೆ ಎಲ್ಲೆಂದರಲ್ಲಿ ವಾಹನ ನಿಲುಗಡೆ ಆಗುತ್ತಿರುವುದು.
  • < previous
  • 1
  • ...
  • 9
  • 10
  • 11
  • 12
  • 13
  • 14
  • 15
  • 16
  • 17
  • ...
  • 40
  • next >

More Trending News

Top Stories
ಸಂಸತ್‌ ಚುನಾವಣೆ ವೇಳೆ ಅಕ್ರಮ ಆರೋಪ : ರಾಹುಲ್‌ಗೆ ತಿರುಗುಬಾಣ
ಐಸಿಐಸಿಐ ಬ್ಯಾಂಕ್ ಕನಿಷ್ಠ ಬ್ಯಾಲೆನ್ಸ್‌ ₹ 50,000 ರು ! ಇರದಿದ್ದರೆ ದಂಡ
ನೋವು ತೋಡಿಕೊಂಡ ಬಹುಭಾಷಾ ನಟಿ ರಶ್ಮಿಕಾ ಮಂದಣ್ಣ
ಧರ್ಮಸ್ಥಳ ಹೆಬ್ಬಾಗಿಲ ಬಳಿಯೇ ಶೋಧ: ಆದರೆ ಏನೂ ಸಿಗ್ಲಿಲ್ಲ!
ಆಪರೇಷನ್‌ ಸಿಂದೂರದ ವೇಳೆ 6 ಪಾಕ್‌ ಪ್ಲೇನ್‌ ನಾಶ : ಭಾರತ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved