ಶ್ರೀರಂಗಪಟ್ಟಣದಿಂದ ಬೆಂಗಳೂರಿಗೆ ತಡೆರಹಿತ ಬಸ್ ಸೌಕರ್ಯಕ್ಕೆ ಚಾಲನೆ
Oct 29 2024, 12:54 AM ISTಶ್ರೀರಂಗಪಟ್ಟಣ-ಬೆಂಗಳೂರು (ತಡೆರಹಿತ) ಶ್ರೀರಂಗಪಟ್ಟಣ-ಚನ್ನರಾಯಪಟ್ಟಣ, ಶ್ರೀರಂಗಪಟ್ಟಣ-ಪಾಂಡವಪುರ-ಕೆ.ಆರ್.ಪೇಟೆ-ಚನ್ನರಾಯಪಟ್ಟಣ ನಡುವೆ ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ಹೆಚ್ಚುವರಿಯಾಗಿ ಅಶ್ವಮೇಧ ಸಾರಿಗೆ ಸೌಲಭ್ಯ ಕಲ್ಪಿಸಲಾಗಿದೆ.