• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬಸ್ ಡಿಪೋಗೆ ಮುತ್ತಿಗೆ ಹಾಕಿ ವಿದ್ಯಾರ್ಥಿಗಳಿಂದ ಪ್ರತಿಭಟನೆ

Nov 20 2024, 12:30 AM IST
ಹುಬ್ಬಳ್ಳಿ, ಬಾಗಲಕೋಟೆ, ವಿಜಯಪುರ ಬಸ್ ಡಿಪೋಗಳ ಎಲ್ಲ ಬಸ್‌ಗಳನ್ನು ಭೈರನಹಟ್ಟಿ ಗ್ರಾಮದಲ್ಲಿ ನಿಲ್ಲಿಸುವ ವ್ಯವಸ್ಥೆ ಮಾಡದಿದ್ದರೆ ನಾವು ಬಸ್‌ ಡಿಪೋಗೆ ಬೀಗ ಜಡಿದು ಉಗ್ರ ಹೋರಾಟ ಮಾಡುತ್ತವೆ

ಬಸ್ ಪಲ್ಟಿ: ಹತ್ತು ಜನರಿಗೆ ಗಾಯ

Nov 19 2024, 12:49 AM IST
Bus overturns: Ten people injured

ಕಾರು ಹಾಗೂ ಬಸ್ ನಡುವೆ ನಡೆದ ಮುಖಾಮುಖಿ ಡಿಕ್ಕಿ : ಕಾರು ಜಖಂ, ಬಸ್ ಉರುಳಿ ಹಲವರಿಗೆ ಗಾಯ

Nov 17 2024, 01:19 AM IST

ಕಾರು ಹಾಗೂ ಬಸ್ ನಡುವೆ ನಡೆದ ಮುಖಾಮುಖಿ ಡಿಕ್ಕಿಯಲ್ಲಿ ಕಾರು ಸಂಪೂರ್ಣ ಜಖಂಗೊಂಡು, ಬಸ್ ಉರುಳಿ ಬಿದ್ದು ಹಲವರಿಗೆ ಸಣ್ಣಪುಟ್ಟ ಗಾಯಗಳಾಗಿರುವ ಘಟನೆ ತಾಲೂಕಿನ ಹೊಸಹಳ್ಳಿ ಗೇಟ್‌ನ ಶ್ರೀರಂಗಪಟ್ಟಣ- ಕೆಆರ್‌ಎಸ್ ಹೆದ್ದಾರಿಯಲ್ಲಿ ನಡೆದಿದೆ. 

ಮೊಗರಹಳ್ಳಿಯ ಶ್ರೀರಾಘವೇಂದ್ರಸ್ವಾಮಿ ಮಠದ ಬಳಿ ಸಾರಿಗೆ ಬಸ್ ಕೋರಿಕೆ ನಿಲುಗಡೆಗೆ ಆದೇಶ..!

Nov 17 2024, 01:16 AM IST
ಮೈಸೂರು ನಗರ ಬಸ್ ನಿಲ್ದಾಣ ಮತ್ತು ಕೆಆರ್‌ಎಸ್, ಪಾಲಹಳ್ಳಿ ಮಾರ್ಗದಲ್ಲಿ ಬರುವ ಮೊಗರಹಳ್ಳಿಯಲ್ಲಿರವ ಶ್ರೀರಾಘವೇಂದ್ರಸ್ವಾಮಿ ಮಠದ ಬಳಿ ಭಕ್ತಾದಿಗಳು ಮತ್ತು ಸಾರ್ವಜನಿಕ ಪ್ರಯಾಣಿಕರಿಗೆ ಅನುಕೂಲವಾಗುವಂತೆ ಕೋರಿಕೆ ನಿಲುಗಡೆ ನೀಡಲು ಆದೇಶವಿದ್ದರೂ ಸಹ ಪ್ರಯಾಣಿಕರನ್ನು ಹತ್ತಿಸಿ/ಇಳಿಸದೆ ಕಾರ್ಯಾಚರಣೆ ಮಾಡುತ್ತಿರುವ ಸಂಬಂಧ ಕೃಷ್ಣರಾಜ ವಿಧಾನಸಭಾ ಕ್ಷೇತ್ರದ ಶಾಸಕರಿಂದ ದೂರು ಬಂದಿದ್ದರಿಂದ ಈ ಆದೇಶ ಮಾಡಿದ್ದಾರೆ.

ಕೆಎಸ್‌ಆರ್‌ಟಿಸಿ ಬಸ್ ನಗರದೊಳಗೆ ಸಂಚರಿಸಲು ಮನವಿ

Nov 15 2024, 12:37 AM IST
Request for KSRTC buses to ply within the city

ಕಾರಿಗೆ ಸಾರಿಗೆ ಸಂಸ್ಥೆ ಬಸ್ ಹಿಂದಿನಿಂದ ಡಿಕ್ಕಿ ಹೊಡೆದ ಪರಿಣಾಮ : ಐವರಿಗೆ ತೀವ್ರ ಗಾಯ

Nov 14 2024, 12:52 AM IST

ಕೇರಳ   ಕಣ್ಣೂರು ಕಾರು ಚಾಲಕ ಗಿರೀಶ್, ಬೈಜು, ಪತ್ನಿ ಬನ್ಸಿ, ಮಕ್ಕಳಾದ ಅಕ್ಷಯ್ ಮತ್ತು ಆಕಾಶ್ ತೀವ್ರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳಿಗೆ ಚನ್ನಪಟ್ಟಣ ಸಮೀಪದ ಚಾಮುಂಡೇಶ್ವರಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನಂತರ ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.  

ರಸ್ತೆಯಲ್ಲಿ ಬಿಎಂಟಿಸಿ ಬಸ್ ಬೈಕ್‌ಗೆ ತಾಕಿತು ಎಂಬ ಕಾರಣಕ್ಕೆ ಸಿನಿಮೀಯ ಶೈಲಿಯಲ್ಲಿ ಹಿಂಬಾಲಿಸಿ ಹಲ್ಲೆ

Nov 12 2024, 01:30 AM IST
ರಸ್ತೆಯಲ್ಲಿ ಬಿಎಂಟಿಸಿ ಬಸ್ಸೊಂದು ಬೈಕ್‌ಗೆ ತಾಕಿತು ಎಂಬ ಕಾರಣಕ್ಕೆ ಸಿನಿಮೀಯ ಶೈಲಿಯಲ್ಲಿ ಆ ಬಸ್ಸನ್ನು ಹಿಂಬಾಲಿಸಿ ಚಾಲಕನ ಮೇಲೆ ಹಲ್ಲೆ ಮಾಡಿದ ಆರೋಪದಡಿ ಬೈಕ್‌ ಸವಾರನನ್ನು ಬ್ಯಾಟರಾಯನಪುರ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಬಸ್ ಡಿಕ್ಕಿಯಾಗಿ ಇಬ್ಬರು ಗಂಭಿರ: ವಿದ್ಯಾರ್ಥಿಗಳಿಂದ ಪ್ರತಿಭಟನೆ, ಬಸ್‌ಗೆ ಹಾನಿ

Nov 11 2024, 11:47 PM IST
ಮಿಜಾರು ಮೈಟ್ ಎಂಜಿನಿಯರಿಂಗ್ ಕಾಲೇಜು ಬಳಿ ಸೋಮವಾರ ಬೆಳಗ್ಗೆ ಖಾಸಗಿ ಬಸ್ಸೊಂದು ಸ್ಕೂಟರ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ಸವಾರೆ ಸುಮಿತ್ರಾ ಹಾಗೂ ಸಂಬಂಧಿ ಸಾನ್ವಿ ಎಂಬವರಿಗೆ ಗಂಭೀರ ಗಾಯಗಳಾಗಿವೆ.

ಕನ್ನಡದ ತೇರು ಬಸ್ ಚಾಲಕನಿಗೆ ಸನ್ಮಾನ

Nov 09 2024, 01:20 AM IST
ರಾಜ್ಯೋತ್ಸವದಲ್ಲಿ ಕನ್ನಡದ ಕಂಪು ಹರಡಿಸಿ, ನಾಡ ಪ್ರೇಮ ಮೆರೆದ ನಾಗಪ್ಪ ಉಪ್ಪಿನ್

ಸುಟ್ಟು ಕರಕಲಾದ ಕೈಗಾ ಬಸ್: ಮೂವರು ಪಾರು

Nov 09 2024, 01:00 AM IST
ಬಸ್ ವಿರ್ಜೆ ತಲುಪಿದ್ದ ವೇಳೆ ಬಸ್‌ನಿಂದ ಹೊಗೆ ಬರುತ್ತಿರುವುದನ್ನು ಚಾಲಕ ಗಮನಿಸಿದ್ದು, ಬಸ್ಸಿನಿಂದ ಇಳಿದಿದ್ದಾರೆ. ಕೆಲವೇ ನಿಮಿಷಗಳಲ್ಲಿ ಸಂಪೂರ್ಣ ಬಸ್‌ಗೆ ಬೆಂಕಿ ಹೊತ್ತಿಕೊಂಡು ಸುಟ್ಟುಕರಕಲಾಗಿತ್ತು.
  • < previous
  • 1
  • ...
  • 12
  • 13
  • 14
  • 15
  • 16
  • 17
  • 18
  • 19
  • 20
  • ...
  • 36
  • next >

More Trending News

Top Stories
ಗುತ್ತಿಗೆ, ಖರೀದಿಯಲ್ಲಿ ಅಲ್ಪಸಂಖ್ಯಾತ ಮೀಸಲು ಬಳಿಕ ರಾಜ್ಯ ಸರ್ಕಾರ ಮತ್ತೊಂದು ನಿರ್ಧಾರ
ಕಾಲ್ತುಳಿತ ತಡೆಗೆ ಹೊಸ ಕಾನೂನು - ಮುಂದಿನ ಸಂಪುಟ ಸಭೆಯಲ್ಲಿ ಅನುಮೋದನೆ
ಇಂಗ್ಲಿಷ್ ಮಾತಾಡುವವರು ನಾಚಿಕೆ ಪಡುವ ದಿನ ದೂರವಿಲ್ಲ: ಶಾ
ವಾರಾಂತ್ಯದಲ್ಲಿ ಇರಾನ್‌ ಮೇಲೆ ದಾಳಿಗೆ ಅಮೆರಿಕ ಸೇನೆ ಸಜ್ಜು
ಜಗತ್ತಿನ ಟಾಪ್‌ ವಿವಿ ಪಟ್ಟಿಯಲ್ಲಿ ಭಾರತದ 54 ವಿವಿಗಳಿಗೆ ಸ್ಥಾನ : ಚರಿತ್ರೇಲೇ ಮೊದಲು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved