• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸಮರ್ಪಕ ಬಸ್ ಸೌಲಭ್ಯಕ್ಕೆ ಆಗ್ರಹಿಸಿ ಪ್ರತಿಭಟನೆ

Nov 07 2024, 11:46 PM IST
ಗ್ರಾಮದ ಬಸ್ ನಿಲ್ದಾಣದಿಂದ ಇಳಕಲ್ ಪಟ್ಟಣಕ್ಕೆ ಸರಿಯಾಗಿ ಬಸ್ ಬಿಡುವಂತೆ ಆಗ್ರಹಿಸಿ ವಿದ್ಯಾರ್ಥಿಗಳು ಬಸ್‌ ತಡೆದು ಗುರುವಾರ ಪ್ರತಿಭಟನೆ ನಡೆಸಿದರು.

ಪ್ರಾಮಾಣಿಕತೆ ಮೆರೆದ ಸಾರಿಗೆ ಬಸ್ ಸಿಬ್ಬಂದಿ

Nov 06 2024, 11:47 PM IST
ಮಳವಳ್ಳಿ ಪಟ್ಟಣದಿಂದ ಹಲಗೂರಿಗೆ ಹೋಗುವ ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಪ್ರಯಾಣಿಕರೊಬ್ಬರು ಮರೆತು ಹೋಗಿದ್ದ ಸುಮಾರು 4 ಲಕ್ಷ ರು. ಬ್ಯಾಗ್ ಹಾಗೂ ದಾಖಲಾತಿಗಳನ್ನು ವಾಪಸ್ ಮಾಲೀಕರಿಗೆ ನೀಡುವ ಮೂಲಕ ಸಾರಿಗೆ ಸಿಬ್ಬಂದಿ ಪ್ರಾಮಾಣಿಕತೆ ಮರೆದಿದ್ದಾರೆ.

ಬಸ್ ನಿಲ್ದಾಣ ಪ್ರವೇಶ ದ್ವಾರದ ದುರಸ್ತಿಗೆ ಪರಿಶೀಲನೆ

Nov 06 2024, 11:46 PM IST
ಬಸ್ ನಿಲ್ದಾಣದ ಪ್ರವೇಶದ್ವಾರ ಗುಂಡಿ ಮುಚ್ಚುವ ಶಾಶ್ವತ ಕಾಮಗಾರಿ ನಡೆಸಲು ಅಧಿಕಾರಿಗಳು ಪರಿಶೀಲನೆ ನಡೆಸಿದರು. ಬಸ್ ನಿಲ್ದಾಣದ ಪ್ರವೇಶದ್ವಾರ ಗುಂಡಿಬಿದ್ದು ಅಪಘಾತ ಸಂಭವಿಸುವ ಬಗ್ಗೆ ಮಾಹಿತಿ ಪಡೆದು ಪುರಸಭಾ ಅಧ್ಯಕ್ಷ ಎ.ಆರ್.ಅಶೋಕ್ ಮತ್ತು ಕರವೇ ಅಧ್ಯಕ್ಷ ಚಂದ್ರಶೇಖರ್ ಇತರರು, ತಾತ್ಕಾಲಿಕವಾಗಿ ಗುಂಡಿ ಮುಚ್ಚುವ ಕೆಲಸ ಮಾಡಿದ್ದು, ಚಿಕ್ಕಮಗಳೂರು ವಿಭಾಗೀಯ ನಿಯಂತ್ರಣಾಧಿಕಾರಿ ಬಂದು ಗುಂಡಿ ಮುಚ್ಚಲು ಶಾಶ್ವತ ಕಾಮಗಾರಿ ಮಾಡದಿದ್ದಲ್ಲಿ ಉಗ್ರ ಹೋರಾಟ ನಡೆಸುವ ಎಚ್ಚರಿಕೆ ನೀಡಿದ್ದರು.

ಬಸ್ ಸೌಲಭ್ಯ ಇಲ್ಲದೆ ಶಿಕ್ಷಣಕ್ಕೆ ಕುತ್ತು

Nov 05 2024, 12:46 AM IST
ಸಮರ್ಪಕ ಬಸ್‌ ವ್ಯವಸ್ಥೆ ಇಲ್ಲದೆ ವಿದ್ಯಾರ್ಥಿಗಳು ಪಾಠ, ಪ್ರವಚನದಿಂದ ವಂಚಿತರಾಗುತ್ತಿದ್ದಾರೆ. ಒಂದು ಬಸ್ಸಿನಲ್ಲಿ 2 ಬಸ್ಸಿನಷ್ಟು ಪ್ರಯಾಣಿಕರು ಪ್ರಯಾಣಿಸುವುದು ಸಾಮಾನ್ಯವಾಗಿದೆ. ಹೆಚ್ಚಿನ ಬಸ್‌ ಸಂಚಾರಕ್ಕೆ ಮುಂದಾಗಿ ಸಮಸ್ಯೆ ಪರಿಹರಿಸಲು ಜನರು ಆಗ್ರಹಿಸಿದ್ದಾರೆ.

ಬೆಂಗಳೂರು ಕಡೆಯಿಂದ ಬರುತ್ತಿದ್ದ ಸಾರಿಗೆ ಬಸ್ ಡಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು

Nov 01 2024, 12:30 AM IST
ಕೆಂಗಲ್ ಕೆಂಪೋಹಳ್ಳಿ ಗ್ರಾಮದ ಬಳಿ ಬರುತ್ತಿದ್ದಾಗ ಬೆಂಗಳೂರು ಕಡೆಯಿಂದ ಬರುತ್ತಿದ್ದ ಕೆಎಸ್‌ಆರ್ ಟಿಸಿ ಬಸ್ ದ್ವಿಚಕ್ರ ವಾಹನಕ್ಕೆ ರಭಸವಾಗಿ ಡಿಕ್ಕಿ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾನೆ.

ಶ್ರೀರಂಗಪಟ್ಟಣದಿಂದ ಬೆಂಗಳೂರಿಗೆ ತಡೆರಹಿತ ಬಸ್ ಸೌಕರ್ಯಕ್ಕೆ ಚಾಲನೆ

Oct 29 2024, 12:54 AM IST
ಶ್ರೀರಂಗಪಟ್ಟಣ-ಬೆಂಗಳೂರು (ತಡೆರಹಿತ) ಶ್ರೀರಂಗಪಟ್ಟಣ-ಚನ್ನರಾಯಪಟ್ಟಣ, ಶ್ರೀರಂಗಪಟ್ಟಣ-ಪಾಂಡವಪುರ-ಕೆ.ಆರ್.ಪೇಟೆ-ಚನ್ನರಾಯಪಟ್ಟಣ ನಡುವೆ ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ಹೆಚ್ಚುವರಿಯಾಗಿ ಅಶ್ವಮೇಧ ಸಾರಿಗೆ ಸೌಲಭ್ಯ ಕಲ್ಪಿಸಲಾಗಿದೆ.

ಜಲ್ಲಿಪಾಳ್ಯ ಗ್ರಾಮದಿಂದ ಹೊಸ ಸಾರಿಗೆ ಬಸ್ ವ್ಯವಸ್ಥೆಗೆ ಶಾಸಕರ ಚಾಲನೆ

Oct 28 2024, 01:11 AM IST
ಹನೂರು ತಾಲೂಕಿನ ಗಡಿ ಗ್ರಾಮ ಹೂಗ್ಯಂ ಗ್ರಾಮದಿಂದ ಸಾರಿಗೆ ವಾಹನಕ್ಕೆ ಶಾಸಕ ಎಂ.ಆರ್. ಮಂಜುನಾಥ್ ಚಾಲನೆ ನೀಡಿದರು.

ಪ್ರಯಾಣಿಕರ ಅನುಕೂಲಕ್ಕೆ ಹೆಚ್ಚುವರಿ ಬಸ್: ಶಾಸಕ ಪಿ.ಎಂ. ನರೇಂದ್ರಸ್ವಾಮಿ

Oct 28 2024, 01:01 AM IST
ಸರ್ಕಾರದ ಶಕ್ತಿ ಯೋಜನೆ ಜಾರಿಯಾದ ಬಳಿಕ ಪ್ರಯಾಣಿಕರ ಬೇಡಿಕೆಗಳಿಗೆ ತಕ್ಕಂತೆ ಹೊಸ ಬಸ್‌ಗಳನ್ನು ಸಂಚಾರಕ್ಕೆ ಬಿಡಲಾಗಿದೆ. ಗ್ರಾಮೀಣ ಭಾಗದ ಜನರಿಗೆ ಹಾಗೂ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಸುಮಾರು ೧೮ ಹೊಸ ಮಾರ್ಗಗಳನ್ನು ಸೃಷ್ಟಿಸಿ ಬಸ್ ಸೌಲಭ್ಯ ಒದಗಿಸಲಾಗಿದೆ.

ಪಾಸ್‌ ವಿಚಾರಕ್ಕೆ ಕಿರಿಕ್‌ ಮಾಡಿ ಬಿಎಂಟಿಸಿ ಬಸ್ ಕಂಡಕ್ಟರ್‌ ಮೇಲೆ ಹಲ್ಲೆ : ಆರೋಪಿ ಬಂಧನ

Oct 25 2024, 01:45 AM IST
ಕ್ಷುಲ್ಲಕ ಕಾರಣಕ್ಕಾಗಿ ಕರ್ತವ್ಯ ನಿರತ ಬಿಎಂಟಿಸಿ ಬಸ್ ನಿರ್ವಾಹಕನ ಮೇಲೆ ಕಲ್ಲಿನಿಂದ ಹಲ್ಲೆ ಮಾಡಿದ್ದ ಆರೋಪಿಯನ್ನು ಮಹದೇವಪುರ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಬಸ್ ನಿಲ್ದಾಣ ದ್ವಾರವೇ ಕಸದ ತೊಟ್ಟಿ

Oct 25 2024, 12:58 AM IST
ದಿನಂಪ್ರತಿ ಈ ಭಾಗದಲ್ಲಿರುವ ಬಾರ್ ಮತ್ತು ಹೋಟೆಲ್‌ನ ಸಿಬ್ಬಂದಿ ಇಲ್ಲಿಯೇ ಬಂದು ಕಸ ಒಗೆದು ಸಂಪೂರ್ಣ ದುರ್ಣಾತಕ್ಕೆ ಕಾರಣವಾಗಿದ್ದಲ್ಲದೆ, ಅದೇ ಕಸದಲ್ಲಿಯೇ ಬಸ್‌ಗಳ ಸಂಚಾರವಾಗತ್ತವೆ
  • < previous
  • 1
  • ...
  • 13
  • 14
  • 15
  • 16
  • 17
  • 18
  • 19
  • 20
  • 21
  • ...
  • 36
  • next >

More Trending News

Top Stories
ಗುತ್ತಿಗೆ ಸಿಬ್ಬಂದಿಗೆ ₹5 ಲಕ್ಷ ವರೆಗೆ ಕ್ಯಾಶ್‌ಲೆಸ್‌ ಚಿಕಿತ್ಸೆ
ಕರಾವಳಿಯಲ್ಲಿ ಕೋಮು ಸಂಘರ್ಷಕ್ಕೆ 7 ಕಾರಣ
ಈ ಬಾರಿ ದಸರಾ 11 ದಿನ ಆಚರಣೆ:400 ವರ್ಷಗಳಲ್ಲಿ ಇದೇ ಮೊದಲು?
ಗುತ್ತಿಗೆ, ಖರೀದಿಯಲ್ಲಿ ಅಲ್ಪಸಂಖ್ಯಾತ ಮೀಸಲು ಬಳಿಕ ರಾಜ್ಯ ಸರ್ಕಾರ ಮತ್ತೊಂದು ನಿರ್ಧಾರ
ಕಾಲ್ತುಳಿತ ತಡೆಗೆ ಹೊಸ ಕಾನೂನು - ಮುಂದಿನ ಸಂಪುಟ ಸಭೆಯಲ್ಲಿ ಅನುಮೋದನೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved