• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕೆಎ 12 ನೋಂದಣಿ ಸಂಖ್ಯೆಯ 5 ಅಶ್ವಮೇಧ ಬಸ್ ಸಂಚಾರ ಆರಂಭ

Oct 12 2024, 12:07 AM IST
ರಾಜ್ಯ ರಸ್ತೆ ಸಾರಿಗೆ ನಿಗಮದ ಕೆಎ12ರಿಂದ ಆರಂಭವಾಗುವ ನೋಂದಣಿ ಸಂಖ್ಯೆ ಹೊಂದಿದ ಐದು ನೂತನ ಅಶ್ವಮೇಧ ಬಸ್‌ಗಳಿಗೆ ಮಡಿಕೇರಿ ಶಾಸಕ ಡಾ.ಮಂತರ್ ಗೌಡ ನಗರದ ಕೆಎಸ್‌ಆರ್‌ಟಿಸಿ ಘಟಕದಲ್ಲಿ ಗುರುವಾರ ಚಾಲನೆ ನೀಡಿದರು. ದಸರಾ ವಿಶೇಷ ಸಂದರ್ಭವಾಗಿ ಅಂತರ್‌ ಜಿಲ್ಲೆಗೆ ಬಸ್‌ ಸಂಚಾರ ಕಲ್ಪಿಸಲಾಗುವುದು. ದಸರಾ ನಂತರ ಕೊಡಗು ಜಿಲ್ಲೆಯಲ್ಲಿ ಬಸ್ ಸಂಚರಿಸಲಿದೆ ಎಂದು ಡಾ.ಮಂತರ್ ಗೌಡ ಹೇಳಿದರು.

ಉತ್ತರ ಕರ್ನಾಟಕದ ಆರ್ಥಿಕತೆ ಬೆಳೆಸಿದ ಟಾಟಾ ಕಂಪನಿ - ಟಾಟಾ , ಟಾಟಾ ಮಾರ್ಕೋಪೋಲೋ ಬಸ್ ಉತ್ಪಾದನೆ

Oct 11 2024, 10:18 AM IST

ಧಾರವಾಡ ಜಿಲ್ಲೆ ಸೇರಿ ಇಡೀ ಉತ್ತರ ಕರ್ನಾಟಕದ ಆರ್ಥಿಕತೆ ಹಾಗೂ ಔದ್ಯೋಗಿಕ ಪ್ರಮಾಣ ಹೆಚ್ಚಲು ಒಂದರ್ಥದಲ್ಲಿ ಟಾಟಾ ಕಂಪನಿಯ ಪಾತ್ರ ಬಹುದೊಡ್ಡದು.

ವಿವಿ ನೂತನ ಕ್ಯಾಂಪಸ್‌ಗೆ ಬಸ್ ಸೇವೆ

Oct 10 2024, 02:31 AM IST
ತುಮಕೂರು ವಿಶ್ವವಿದ್ಯಾನಿಲಯದ ನೂತನ ‘ಜ್ಞಾನಸಿರಿ’ ಕ್ಯಾಂಪಸ್‌ಗೆ ತೆರಳಲು ಕೆಎಸ್‌ಆರ್‌ಟಿಸಿ ದೈನಂದಿನ ಬಸ್ ಸಂಚಾರಕ್ಕೆ ಗ್ರಾಮಾಂತರ ಕ್ಷೇತ್ರದ ಶಾಸಕ ಬಿ. ಸುರೇಶ್ ಗೌಡ ಬುಧವಾರ ಚಾಲನೆ ನೀಡಿದರು.

ಬಸ್ ಡಿಪೋ ಆರಂಭಕ್ಕೆ ರೈತ ಸಂಘ ಸಚಿವರಿಗೆ ಮನವಿ

Oct 10 2024, 02:23 AM IST
Appeal to Farmer Union Minister for starting bus depot

ಜಮಿನಿನಲ್ಲಿ ಕೆಲಸ ಮುಗಿಸಿಕೊಂಡು ಮನೆಗೆ ಮರಳುತಿದ್ದ ವೇಳೆ ಸಾರಿಗೆ ಬಸ್ ಡಿಕ್ಕಿಯಾಗಿ ನಾಲ್ವರ ಸಾವು

Oct 08 2024, 08:25 AM IST

ಜಮಿನಿನಲ್ಲಿ ಕೆಲಸ ಮುಗಿಸಿಕೊಂಡು ಮನೆಗೆ ಮರಳುತಿದ್ದ ವೇಳೆ ಸಾರಿಗೆ ಬಸ್ ಡಿಕ್ಕಿಯಾಗಿ ಒಂದೆ ಕುಟುಂಬದ ನಾಲ್ಕು ಜನ ಕೂಲಿ ಕಾರ್ಮಿಕರು ಸಾವನಪ್ಪಿದ ಘಟನೆ ಸೋಮವಾರ ಸಂಜೆ ಬೀದರ್‌ನ ತೆಲಂಗಾಣಾ ಗಡಿಯಲ್ಲಿ ಜರುಗಿದೆ.

ಬಸ್ ಹತ್ತಿ ಕಳ್ಳತನದ ಜಾಗೃತಿ ಮೂಡಿಸಿದ ಮಹಿಳಾ ಪಿಎಸ್‌ಐ

Oct 07 2024, 01:40 AM IST
ಕನ್ನಡಪ್ರಭ ವಾರ್ತೆ ಕಾಗವಾಡ ರಾಜ್ಯದಲ್ಲಿ ಶಕ್ತಿ ಯೋಜನೆ ಜಾರಿಗೆ ಬಂದ ಬಳಿಕ ಮಹಿಳೆಯರು ಹೆಚ್ಚಿನ ಪ್ರಮಾಣದಲ್ಲಿ ಪ್ರಯಾಣ ಮಾಡುತ್ತಿರುವುದರಿಂದ ಜನದಟ್ಟಣೆಯ ಲಾಭ ಪಡೆದು ಕಳ್ಳರು ಕೈಚಳಕ ತೋರಿಸುವ ಹಾಗೂ ಪ್ರಸಾದ ಎಂದು ಸಿಹಿ ತಿನಿಸು ಕೊಟ್ಟು ಪ್ರಜ್ಞೆ ತಪ್ಪಿಸಿ ವಂಚನೆ ಎಸಗುತ್ತಿರುವ ಪ್ರಕರಣಗಳು ವರದಿಯಾಗುತ್ತಿರುವ ಹಿನ್ನೆಲೆ ಕಾಗವಾಡ ಠಾಣೆ ಪಿಎಸ್‌ಐ ಜಿ.ಜಿ.ಬಿರಾದಾರ ಬಸ್ ನಿಲ್ದಾಣ ಹಾಗೂ ಬಸ್‌ಗಳಲ್ಲಿ ಕಳ್ಳತನ ಕುರಿತಂತೆ ಕರಪತ್ರ ಹಂಚಿ ಪ್ರಯಾಣಿಕರಲ್ಲಿ ಜಾಗೃತಿ ಮೂಡಿಸುತ್ತಿರುವುದು ಗಮನ ಸೆಳೆಯುತ್ತಿದೆ.

ಸರ್ಕಾರಿ ಭೂಮಿ ಒತ್ತುವರಿ, ಬಸ್ ನಿಲ್ದಾಣ ಸ್ಥಳಾಂತರಕ್ಕೆ ಹುನ್ನಾರ ಖಂಡಿಸಿ ತಹಸೀಲ್ದಾರ್‌ಗೆ ದೂರು

Oct 02 2024, 01:06 AM IST
ಸರ್ವೆ ನಂ.105ರ 30 ಗುಂಟೆ ಬಂಡಿರಸ್ತೆ ಇದ್ದು, ಒತ್ತುವರಿ ಮಾಡಿಕೊಂಡು ರೈತರು ಜಮೀನಿಗೆ ತೆರಳದಂತೆ ಕಾಂಪೌಂಡ್ ನಿರ್ಮಿಸಿದ್ದಾರೆ. ಇದರಿಂದ ರೈತರು ಸುಮಾರು 8 ರಿಂದ 10 ಕಿಮೀ ಬಳಸಿ ತಮ್ಮ ಜಮೀನುಗಳಿಗೆ ತೆರಳುವ ಪರಿಸ್ಥಿತಿ ನಿರ್ಮಾಣವಾಗಿದೆ.

ಬಸ್ಸನ್ನು ಆಸ್ಪತ್ರೆಗೆ ಒಯ್ದು, ಯುವತಿಯ ಜೀವ ಉಳಿಸಿದ ಸರ್ಕಾರಿ ಬಸ್ ಸಿಬ್ಬಂದಿ

Oct 02 2024, 01:03 AM IST
ಪ್ರಯಾಣಿಕೆ ಯುವತಿಯೋರ್ವಳು ಅಸ್ವಸ್ಥಗೊಂಡ ಹಿನ್ನೆಲೆಯಲ್ಲಿ ಸರ್ಕಾರಿ ಬಸ್ ಸಿಬ್ಬಂದಿ ನೇರವಾಗಿ ಬಸ್ಸನ್ನೇ ಹೆಬ್ರಿಯ ಸರ್ಕಾರಿ ಸಮುದಾಯ ಕೇಂದ್ರ ಆಸ್ಪತ್ರೆಗೆ ಕೊಂಡೊಯ್ದು ಮಾನವೀಯತೆ ಮೆರೆದ ಘಟನೆ ಸೋಮವಾರ ಸಂಜೆ ಹೆಬ್ರಿಯಲ್ಲಿ ನಡೆದಿದೆ.

ಎಲ್ಲಾ ಪತ್ರಕರ್ತರಿಗೂ ಬಸ್ ಪಾಸ್‌ ನೀಡಲಿ

Oct 01 2024, 01:15 AM IST
ಪತ್ರಕರ್ತರಿಗೆ ಉಚಿತ ಬಸ್‌ ಪಾಸ್ ನೀಡುವ ವಿಷಯದಲ್ಲಿ ಕೆಲವು ಷರತ್ತು ವಿಧಿಸಿರುವುದು ಗ್ರಾಮೀಣ ವರದಿಗಾರರಿಗೆ ಬೇಸರ ಉಂಟು ಮಾಡಿದೆ ಎಂದು ಜಿಲ್ಲಾ ಕಾನಿಪ ಸಂಘದ ಉಪಾಧ್ಯಕ್ಷ ಜಿ.ಎಸ್.ಮಂಜುನಾಥ್ ಹೇಳಿದರು.

ಬಸ್ ನಲ್ಲಿ ಆಭರಣ ಕದ್ದ ಕಳ್ಳಿಯ ಬಂಧನ

Sep 30 2024, 01:24 AM IST
ಬೆಳಗಾವಿ: ಬಸ್ ನಲ್ಲಿ ಆಭರಣ ಕದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಬೆಳಗಾವಿ ಮಾರ್ಕೆಟ್ ಪೊಲೀಸರು ಬಂಧಿಸಿದ್ದಾರೆ. ನಿಪ್ಪಾಣಿಯ ಪೂನಂ ಅಮೀತ್‌ ಸಕಟ ( 39 ) ಬಂಧಿತ ಆರೋಪಿ. ಇವಳಿಂದ 43 ಗ್ರಾಂ ಚಿನ್ನಾಭರಣ, ₹ 3 ಲಕ್ಷ ಮೌಲ್ಯದ ವಸ್ತು ವಶಪಡಿಸಿಕೊಳ್ಳಲಾಗಿದೆ.
  • < previous
  • 1
  • ...
  • 15
  • 16
  • 17
  • 18
  • 19
  • 20
  • 21
  • 22
  • 23
  • ...
  • 36
  • next >

More Trending News

Top Stories
ಗುತ್ತಿಗೆ ಸಿಬ್ಬಂದಿಗೆ ₹5 ಲಕ್ಷ ವರೆಗೆ ಕ್ಯಾಶ್‌ಲೆಸ್‌ ಚಿಕಿತ್ಸೆ
ಕರಾವಳಿಯಲ್ಲಿ ಕೋಮು ಸಂಘರ್ಷಕ್ಕೆ 7 ಕಾರಣ
ಈ ಬಾರಿ ದಸರಾ 11 ದಿನ ಆಚರಣೆ:400 ವರ್ಷಗಳಲ್ಲಿ ಇದೇ ಮೊದಲು?
ಗುತ್ತಿಗೆ, ಖರೀದಿಯಲ್ಲಿ ಅಲ್ಪಸಂಖ್ಯಾತ ಮೀಸಲು ಬಳಿಕ ರಾಜ್ಯ ಸರ್ಕಾರ ಮತ್ತೊಂದು ನಿರ್ಧಾರ
ಕಾಲ್ತುಳಿತ ತಡೆಗೆ ಹೊಸ ಕಾನೂನು - ಮುಂದಿನ ಸಂಪುಟ ಸಭೆಯಲ್ಲಿ ಅನುಮೋದನೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved