• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಹರಿಹರ: ಕೆಎಸ್‌ಆರ್‌ಟಿಸಿ ಬಸ್ ಮರಕ್ಕೆ ಡಿಕ್ಕಿ: ಹಲವರಿಗೆ ಗಾಯ

Jul 19 2025, 01:00 AM IST
ಹರಿಹರ-ಹರಪನಹಳ್ಳಿ ಹೆದ್ದಾರಿಯ ಕರಲಹಳ್ಳಿ ಕ್ಯಾಂಪ್ ಬಳಿ ಕೆಎಸ್‌ಆರ್‌ಟಿಸಿ ಬಸ್‌ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದು ೧೦ಕ್ಕೂ ಹೆಚ್ಚು ಜನರಿಗೆ ಗಾಯಗೊಂಡಿರುವ ಘಟನೆ ಶುಕ್ರವಾರ ಬೆಳಗ್ಗೆ ನಡೆದಿದೆ.

ಕುಶಾಲನಗರದ ಸಾರಿಗೆ ಬಸ್ ನಿಲ್ದಾಣದಲ್ಲಿ ಸಂಭ್ರಮಾಚರಣೆ

Jul 18 2025, 12:52 AM IST
ಕಾರ್ಯಕ್ರಮದಲ್ಲಿ ಫಲಾನುಭವಿಗಳೊಂದಿಗೆ ಸೇರಿ ಪರಸ್ಪರ ಸಿಹಿ ಹಂಚಿ ಪಟಾಕಿ ಸಿಡಿಸಿ ಸಂಭ್ರಮಿಸಲಾಯಿತು. ಬಸ್‌ಗೆ ಪೂಜೆ ನೆರವೇರಿಸಲಾಯಿತು.

ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ‘ಶಕ್ತಿ’ ಯೋಜನೆ ಸಂಭ್ರಮಾಚರಣೆ

Jul 18 2025, 12:45 AM IST
ರಾಜ್ಯ ಸರ್ಕಾರ ಮಹಿಳೆಯರಿಗಾಗಿ ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ಮಾಡಿದ್ದು ಮಹಿಳೆಯರು ಸ್ವಾವಲಂಬಿ ಬದುಕು ಕಟ್ಟಿಕೊಳ್ಳಲು ಸಹಕಾರಿಯಾಗಿದೆ ಎಂದು ಗಣ್ಯರು ಹೇಳಿದರು.

ಬಿಎಂಟಿಸಿ ಬಸ್ ಕಂಡಕ್ಟರ್‌ ಆದ ಸಿದ್ದು!

Jul 15 2025, 01:00 AM IST
ಮಹಿಳೆಯರಿಗೆ ಸರ್ಕಾರಿ ಬಸ್‌ಗಳಲ್ಲಿ ಉಚಿತ ಪ್ರಯಾಣ ಅವಕಾಶ ಕಲ್ಪಿಸುವ ‘ಶಕ್ತಿ’ ಯೋಜನೆಯಡಿ ಪ್ರಯಾಣಿಸಿದ ಮಹಿಳೆಯರ ಸಂಖ್ಯೆ 500 ಕೋಟಿ ತಲುಪಿದೆ.

2016ರಲ್ಲಿ ರೂಪಿಸಿದ್ದ ಯೋಜನೆ ಜಾರಿ : ಬದಲಾಗಲಿದೆ ಮೆಜೆಸ್ಟಿಕ್ ಬಸ್ ನಿಲ್ದಾಣ

Jul 09 2025, 08:44 AM IST

ಕಳೆದ 2016ರಲ್ಲಿ ರೂಪಿಸಲಾಗಿದ್ದ ಮೆಜೆಸ್ಟಿಕ್‌ನಲ್ಲಿ ಬಹುಮಹಡಿ ಇಂಟರ್‌ ಮಾಡೆಲ್‌ ಸಾರಿಗೆ ಕೇಂದ್ರ ನಿರ್ಮಾಣಕ್ಕೆ ಮತ್ತೆ ಚಾಲನೆ ನೀಡಲಾಗಿದ್ದು, ಯೋಜನೆ ಜಾರಿ ಸಂಬಂಧ ತಾಂತ್ರಿಕ ಸಲಹೆಗಾರರನ್ನು ನೇಮಿಸಲು ಟೆಂಡರ್‌ ಪ್ರಕ್ರಿಯೆಗೆ ಚಾಲನೆ ನೀಡಲಾಗಿದೆ 

ದನದ ದೊಡ್ಡಿಯಂತಾದ ಕೊಡಿಕೊಪ್ಪದ ಬಸ್ ಶೆಲ್ಟರ್‌

Jul 07 2025, 12:34 AM IST
ನರೇಗಲ್ಲ ಸಮೀಪದ ಕೊಡಿಕೊಪ್ಪದಲ್ಲಿ ಶಾಲಾ ಮಕ್ಕಳು, ವಯೋವೃದ್ಧರು, ಮಹಿಳೆಯರು, ಪ್ರಯಾಣಿಕರಿಗೆ ಅನುಕೂಲವಾಗಲೆಂದು ನಿರ್ಮಿಸಿದ್ದ ಬಸ್ ಶೆಲ್ಟರ್ ದನ ಕಟ್ಟಲು ಬಳಕೆಯಾಗುತ್ತಿದೆ. ದನದ ಸಗಣಿ, ಮೇವು ತುಂಬಿಕೊಂಡಿರುವ ಶೆಲ್ಟರ್‌ ಬಿಟ್ಟು ಜನತೆ ರಸ್ತೆಯಲ್ಲೆ ನಿಂತು ಸಂಚರಿಸುವಂತಾಗಿದೆ.

ಬನವಾಸಿ ಬಸ್ ನಿಲ್ದಾಣ ದುರವಸ್ಥೆ ಕಂಡು ಮರುಗುತ್ತಿರುವ ಪ್ರವಾಸಿಗರು

Jul 06 2025, 01:48 AM IST
ಕನ್ನಡದ ಮೊದಲ ರಾಜಧಾನಿ ಬನವಾಸಿಯ ಬಸ್ ನಿಲ್ದಾಣದ ಶೋಚನೀಯ ಸ್ಥಿತಿ ಕಂಡು ಪ್ರವಾಸಿಗರು ಹಾಗೂ ಪ್ರಯಾಣಿಕರು ಬೇಸರ ವ್ಯಕ್ತಪಡಿಸುತ್ತಿರುವುದಲ್ಲದೇ ಸಾರಿಗೆ ಸಂಸ್ಥೆಯ ನಿರ್ಲಕ್ಷ್ಯಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಬಸ್ ನಿಲ್ದಾಣದ ಸ್ವಚ್ಛತೆಗೆ ಅಧಿಕಾರಿಗಳು ಆದ್ಯತೆ ನೀಡಲಿ-ಅಸೂಟಿ

Jul 04 2025, 11:47 PM IST
ಗದಗ ಹೊಸ ಬಸ್ ನಿಲ್ದಾಣದ ಸ್ವಚ್ಛತೆಗೆ ಅಧಿಕಾರಿಗಳು ಆದ್ಯತೆ ನೀಡಿ ಸಾರ್ವಜನಿಕರ ಆರೋಗ್ಯವನ್ನು ಕಾಪಾಡುವ ಉತ್ತಮ ವಾತವರಣ ಕಲ್ಪಿಸಬೇಕು ಎಂದು ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ ಅಧ್ಯಕ್ಷ ಬಿ.ಬಿ. ಅಸೂಟಿ ಹೇಳಿದರು.

ಸಾರಿಗೆ ಬಸ್ ಕಲ್ಪಿಸಿಕೊಟ್ಟ ಸಾರಿಗೆ ಅಧಿಕಾರಿಗಳಿಗೆ ಗ್ರಾಮಸ್ಥರ ಅಭಿನಂದನೆ

Jul 03 2025, 11:50 PM IST
ಗ್ರಾಮಸ್ಥರ ಮನವಿ ಮೇರೆಗೆ ಪಾಂಡವಪುರ, ಕೆ.ಆರ್.ಪೇಟೆ ಡಿಪೋಗಳಿಂದ ಸಾರಿಗೆ ಬಸ್ ವ್ಯವಸ್ಥೆ ಕಲ್ಪಿಸಿಕೊಡಲಾಗಿದ್ದು, ಪಾಂಡವಪುರದಿಂದ ರಾಗಿಮುದ್ದನಹಳ್ಳಿಯಿಂದ ಡಿಂಕಾ ಮಾರ್ಗವಾಗಿ ಮೈಸೂರಿಗೆ ತೆರಳಲು ಒಂದು ಬಸ್, ಪಾಂಡವಪುರದಿಂದ ರಾಗಿಮುದ್ದನಹಳ್ಳಿ ಮಾರ್ಗವಾಗಿ ಭೂವರಾಹನಾಥ, ಕಲ್ಲಹಳ್ಳಿ, ಬೆಳ್ತೂರು ಮಾರ್ಗವಾಗಿ ಸಂಚರಿಸುವ ಇನ್ನೊಂದು ಬಸ್ ವ್ಯವಸ್ಥೆ ಕಲ್ಪಿಸಲಾಗಿದೆ.

ಗ್ರಾಮೀಣ ಪ್ರದೇಶಕ್ಕೆ ಹೆಚ್ಚಿನ ಬಸ್ ಓಡಿಸಿ

Jul 02 2025, 11:48 PM IST
ತಾಲೂಕಿನಿಂದ ಕೆಎಸ್ಆರ್ ಟಿಸಿ ನಿಗಮಕ್ಕೆ ಪ್ರತಿವರ್ಷ ಹೆಚ್ಚು ಆದಾಯ ಬರುತ್ತಿದ್ದರೂ ಗ್ರಾಮೀಣ ಪ್ರದೇಶಗಳಿಗೆ ಇನ್ನು ಬಸ್ ವ್ಯವಸ್ಥೆ ಕಲ್ಪಿಸದಿರುವುದಕ್ಕೆ ಎಂದು ಶಾಸಕ ಎಂ. ಆರ್. ಮಂಜುನಾಥ್ ಕಿಡಿಕಾಡಿದರು
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 40
  • next >

More Trending News

Top Stories
ಲಕ್ಷ್ಮಿ ಹಬ್ಬದ ಸಂದರ್ಭದಲ್ಲಿ ಗೃಹಲಕ್ಷ್ಮೀ ಯರಿಗೆ ಇಲ್ಲಿದೆ ಸಿಹಿ ಸುದ್ದಿ
ಕೋವಿಡ್ ಟೈಂನಲ್ಲಿ ಎಣ್ಣೆ ಮರಗಾಣ ಹಾಕಿ ಗೆದ್ದ ಮಹಿಳಾ ಎಂಜಿನಿಯರ್
''ಪ್ರಜ್ವಲ್‌ ಬಚಾವ್‌ಗೆ ಆತನ ಪೋಷಕರು ತಂತ್ರ ಮಾಡಿದ್ರು ''
ಸಾರಿಗೆ ಮುಷ್ಕರಿಂದ ನಾಲ್ಕು ನಿಗಮಗಳಿಗೆ 12 ಕೋಟಿ ನಷ್ಟ
ಮಳೆ : 6ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಜನಜೀವನ ಅಸ್ತವ್ಯಸ್ತ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved