• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬಸ್ ಡಿಕ್ಕಿಯಾಗಿ ಇಬ್ಬರು ಗಂಭಿರ: ವಿದ್ಯಾರ್ಥಿಗಳಿಂದ ಪ್ರತಿಭಟನೆ, ಬಸ್‌ಗೆ ಹಾನಿ

Nov 11 2024, 11:47 PM IST
ಮಿಜಾರು ಮೈಟ್ ಎಂಜಿನಿಯರಿಂಗ್ ಕಾಲೇಜು ಬಳಿ ಸೋಮವಾರ ಬೆಳಗ್ಗೆ ಖಾಸಗಿ ಬಸ್ಸೊಂದು ಸ್ಕೂಟರ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ಸವಾರೆ ಸುಮಿತ್ರಾ ಹಾಗೂ ಸಂಬಂಧಿ ಸಾನ್ವಿ ಎಂಬವರಿಗೆ ಗಂಭೀರ ಗಾಯಗಳಾಗಿವೆ.

ಕನ್ನಡದ ತೇರು ಬಸ್ ಚಾಲಕನಿಗೆ ಸನ್ಮಾನ

Nov 09 2024, 01:20 AM IST
ರಾಜ್ಯೋತ್ಸವದಲ್ಲಿ ಕನ್ನಡದ ಕಂಪು ಹರಡಿಸಿ, ನಾಡ ಪ್ರೇಮ ಮೆರೆದ ನಾಗಪ್ಪ ಉಪ್ಪಿನ್

ಸುಟ್ಟು ಕರಕಲಾದ ಕೈಗಾ ಬಸ್: ಮೂವರು ಪಾರು

Nov 09 2024, 01:00 AM IST
ಬಸ್ ವಿರ್ಜೆ ತಲುಪಿದ್ದ ವೇಳೆ ಬಸ್‌ನಿಂದ ಹೊಗೆ ಬರುತ್ತಿರುವುದನ್ನು ಚಾಲಕ ಗಮನಿಸಿದ್ದು, ಬಸ್ಸಿನಿಂದ ಇಳಿದಿದ್ದಾರೆ. ಕೆಲವೇ ನಿಮಿಷಗಳಲ್ಲಿ ಸಂಪೂರ್ಣ ಬಸ್‌ಗೆ ಬೆಂಕಿ ಹೊತ್ತಿಕೊಂಡು ಸುಟ್ಟುಕರಕಲಾಗಿತ್ತು.

ಸಮರ್ಪಕ ಬಸ್ ಸೌಲಭ್ಯಕ್ಕೆ ಆಗ್ರಹಿಸಿ ಪ್ರತಿಭಟನೆ

Nov 07 2024, 11:46 PM IST
ಗ್ರಾಮದ ಬಸ್ ನಿಲ್ದಾಣದಿಂದ ಇಳಕಲ್ ಪಟ್ಟಣಕ್ಕೆ ಸರಿಯಾಗಿ ಬಸ್ ಬಿಡುವಂತೆ ಆಗ್ರಹಿಸಿ ವಿದ್ಯಾರ್ಥಿಗಳು ಬಸ್‌ ತಡೆದು ಗುರುವಾರ ಪ್ರತಿಭಟನೆ ನಡೆಸಿದರು.

ಪ್ರಾಮಾಣಿಕತೆ ಮೆರೆದ ಸಾರಿಗೆ ಬಸ್ ಸಿಬ್ಬಂದಿ

Nov 06 2024, 11:47 PM IST
ಮಳವಳ್ಳಿ ಪಟ್ಟಣದಿಂದ ಹಲಗೂರಿಗೆ ಹೋಗುವ ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಪ್ರಯಾಣಿಕರೊಬ್ಬರು ಮರೆತು ಹೋಗಿದ್ದ ಸುಮಾರು 4 ಲಕ್ಷ ರು. ಬ್ಯಾಗ್ ಹಾಗೂ ದಾಖಲಾತಿಗಳನ್ನು ವಾಪಸ್ ಮಾಲೀಕರಿಗೆ ನೀಡುವ ಮೂಲಕ ಸಾರಿಗೆ ಸಿಬ್ಬಂದಿ ಪ್ರಾಮಾಣಿಕತೆ ಮರೆದಿದ್ದಾರೆ.

ಬಸ್ ನಿಲ್ದಾಣ ಪ್ರವೇಶ ದ್ವಾರದ ದುರಸ್ತಿಗೆ ಪರಿಶೀಲನೆ

Nov 06 2024, 11:46 PM IST
ಬಸ್ ನಿಲ್ದಾಣದ ಪ್ರವೇಶದ್ವಾರ ಗುಂಡಿ ಮುಚ್ಚುವ ಶಾಶ್ವತ ಕಾಮಗಾರಿ ನಡೆಸಲು ಅಧಿಕಾರಿಗಳು ಪರಿಶೀಲನೆ ನಡೆಸಿದರು. ಬಸ್ ನಿಲ್ದಾಣದ ಪ್ರವೇಶದ್ವಾರ ಗುಂಡಿಬಿದ್ದು ಅಪಘಾತ ಸಂಭವಿಸುವ ಬಗ್ಗೆ ಮಾಹಿತಿ ಪಡೆದು ಪುರಸಭಾ ಅಧ್ಯಕ್ಷ ಎ.ಆರ್.ಅಶೋಕ್ ಮತ್ತು ಕರವೇ ಅಧ್ಯಕ್ಷ ಚಂದ್ರಶೇಖರ್ ಇತರರು, ತಾತ್ಕಾಲಿಕವಾಗಿ ಗುಂಡಿ ಮುಚ್ಚುವ ಕೆಲಸ ಮಾಡಿದ್ದು, ಚಿಕ್ಕಮಗಳೂರು ವಿಭಾಗೀಯ ನಿಯಂತ್ರಣಾಧಿಕಾರಿ ಬಂದು ಗುಂಡಿ ಮುಚ್ಚಲು ಶಾಶ್ವತ ಕಾಮಗಾರಿ ಮಾಡದಿದ್ದಲ್ಲಿ ಉಗ್ರ ಹೋರಾಟ ನಡೆಸುವ ಎಚ್ಚರಿಕೆ ನೀಡಿದ್ದರು.

ಬಸ್ ಸೌಲಭ್ಯ ಇಲ್ಲದೆ ಶಿಕ್ಷಣಕ್ಕೆ ಕುತ್ತು

Nov 05 2024, 12:46 AM IST
ಸಮರ್ಪಕ ಬಸ್‌ ವ್ಯವಸ್ಥೆ ಇಲ್ಲದೆ ವಿದ್ಯಾರ್ಥಿಗಳು ಪಾಠ, ಪ್ರವಚನದಿಂದ ವಂಚಿತರಾಗುತ್ತಿದ್ದಾರೆ. ಒಂದು ಬಸ್ಸಿನಲ್ಲಿ 2 ಬಸ್ಸಿನಷ್ಟು ಪ್ರಯಾಣಿಕರು ಪ್ರಯಾಣಿಸುವುದು ಸಾಮಾನ್ಯವಾಗಿದೆ. ಹೆಚ್ಚಿನ ಬಸ್‌ ಸಂಚಾರಕ್ಕೆ ಮುಂದಾಗಿ ಸಮಸ್ಯೆ ಪರಿಹರಿಸಲು ಜನರು ಆಗ್ರಹಿಸಿದ್ದಾರೆ.

ಬೆಂಗಳೂರು ಕಡೆಯಿಂದ ಬರುತ್ತಿದ್ದ ಸಾರಿಗೆ ಬಸ್ ಡಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು

Nov 01 2024, 12:30 AM IST
ಕೆಂಗಲ್ ಕೆಂಪೋಹಳ್ಳಿ ಗ್ರಾಮದ ಬಳಿ ಬರುತ್ತಿದ್ದಾಗ ಬೆಂಗಳೂರು ಕಡೆಯಿಂದ ಬರುತ್ತಿದ್ದ ಕೆಎಸ್‌ಆರ್ ಟಿಸಿ ಬಸ್ ದ್ವಿಚಕ್ರ ವಾಹನಕ್ಕೆ ರಭಸವಾಗಿ ಡಿಕ್ಕಿ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾನೆ.

ಶ್ರೀರಂಗಪಟ್ಟಣದಿಂದ ಬೆಂಗಳೂರಿಗೆ ತಡೆರಹಿತ ಬಸ್ ಸೌಕರ್ಯಕ್ಕೆ ಚಾಲನೆ

Oct 29 2024, 12:54 AM IST
ಶ್ರೀರಂಗಪಟ್ಟಣ-ಬೆಂಗಳೂರು (ತಡೆರಹಿತ) ಶ್ರೀರಂಗಪಟ್ಟಣ-ಚನ್ನರಾಯಪಟ್ಟಣ, ಶ್ರೀರಂಗಪಟ್ಟಣ-ಪಾಂಡವಪುರ-ಕೆ.ಆರ್.ಪೇಟೆ-ಚನ್ನರಾಯಪಟ್ಟಣ ನಡುವೆ ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ಹೆಚ್ಚುವರಿಯಾಗಿ ಅಶ್ವಮೇಧ ಸಾರಿಗೆ ಸೌಲಭ್ಯ ಕಲ್ಪಿಸಲಾಗಿದೆ.

ಜಲ್ಲಿಪಾಳ್ಯ ಗ್ರಾಮದಿಂದ ಹೊಸ ಸಾರಿಗೆ ಬಸ್ ವ್ಯವಸ್ಥೆಗೆ ಶಾಸಕರ ಚಾಲನೆ

Oct 28 2024, 01:11 AM IST
ಹನೂರು ತಾಲೂಕಿನ ಗಡಿ ಗ್ರಾಮ ಹೂಗ್ಯಂ ಗ್ರಾಮದಿಂದ ಸಾರಿಗೆ ವಾಹನಕ್ಕೆ ಶಾಸಕ ಎಂ.ಆರ್. ಮಂಜುನಾಥ್ ಚಾಲನೆ ನೀಡಿದರು.
  • < previous
  • 1
  • ...
  • 17
  • 18
  • 19
  • 20
  • 21
  • 22
  • 23
  • 24
  • 25
  • ...
  • 40
  • next >

More Trending News

Top Stories
ಭಿನ್ನಾಭಿಪ್ರಾಯ ಬಿಟ್ಟು ಒಟ್ಟಿಗೆ ಕೆಲಸ ಮಾಡೋಣ : ಮೋದಿ
ಕಾಯುವಿಕೆ ಅಂತ್ಯ । 19 ಕಿ.ಮೀ. ಎಲೆಕ್ಟ್ರಾನಿಕ್ ಸಿಟಿಗೆ ಹಳದಿ ಮಾರ್ಗ ಮೆಟ್ರೋ - 25 ನಿಮಿಷಕ್ಕೆ 1 ರೈಲು
ಹಳದಿ ಮೆಟ್ರೋಗೆ ಮೋದಿ ಚಾಲನೆ
ಲಂಚ ರೂಪದಲ್ಲಿ ವಾದ್ರಾಗೆ ಭೂಮಿ : ಇಡಿ ಚಾರ್ಜ್‌ಶೀಟ್‌
ಗುಜರಾತ್‌, ಮಹಾರಾಷ್ಟ್ರ ರೀತಿ ನಮಗೂ ಆದ್ಯತೆ ನೀಡಿ : ಸಿದ್ದರಾಮಯ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved