• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬಸ್ಸನ್ನು ಆಸ್ಪತ್ರೆಗೆ ಒಯ್ದು, ಯುವತಿಯ ಜೀವ ಉಳಿಸಿದ ಸರ್ಕಾರಿ ಬಸ್ ಸಿಬ್ಬಂದಿ

Oct 02 2024, 01:03 AM IST
ಪ್ರಯಾಣಿಕೆ ಯುವತಿಯೋರ್ವಳು ಅಸ್ವಸ್ಥಗೊಂಡ ಹಿನ್ನೆಲೆಯಲ್ಲಿ ಸರ್ಕಾರಿ ಬಸ್ ಸಿಬ್ಬಂದಿ ನೇರವಾಗಿ ಬಸ್ಸನ್ನೇ ಹೆಬ್ರಿಯ ಸರ್ಕಾರಿ ಸಮುದಾಯ ಕೇಂದ್ರ ಆಸ್ಪತ್ರೆಗೆ ಕೊಂಡೊಯ್ದು ಮಾನವೀಯತೆ ಮೆರೆದ ಘಟನೆ ಸೋಮವಾರ ಸಂಜೆ ಹೆಬ್ರಿಯಲ್ಲಿ ನಡೆದಿದೆ.

ಎಲ್ಲಾ ಪತ್ರಕರ್ತರಿಗೂ ಬಸ್ ಪಾಸ್‌ ನೀಡಲಿ

Oct 01 2024, 01:15 AM IST
ಪತ್ರಕರ್ತರಿಗೆ ಉಚಿತ ಬಸ್‌ ಪಾಸ್ ನೀಡುವ ವಿಷಯದಲ್ಲಿ ಕೆಲವು ಷರತ್ತು ವಿಧಿಸಿರುವುದು ಗ್ರಾಮೀಣ ವರದಿಗಾರರಿಗೆ ಬೇಸರ ಉಂಟು ಮಾಡಿದೆ ಎಂದು ಜಿಲ್ಲಾ ಕಾನಿಪ ಸಂಘದ ಉಪಾಧ್ಯಕ್ಷ ಜಿ.ಎಸ್.ಮಂಜುನಾಥ್ ಹೇಳಿದರು.

ಬಸ್ ನಲ್ಲಿ ಆಭರಣ ಕದ್ದ ಕಳ್ಳಿಯ ಬಂಧನ

Sep 30 2024, 01:24 AM IST
ಬೆಳಗಾವಿ: ಬಸ್ ನಲ್ಲಿ ಆಭರಣ ಕದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಬೆಳಗಾವಿ ಮಾರ್ಕೆಟ್ ಪೊಲೀಸರು ಬಂಧಿಸಿದ್ದಾರೆ. ನಿಪ್ಪಾಣಿಯ ಪೂನಂ ಅಮೀತ್‌ ಸಕಟ ( 39 ) ಬಂಧಿತ ಆರೋಪಿ. ಇವಳಿಂದ 43 ಗ್ರಾಂ ಚಿನ್ನಾಭರಣ, ₹ 3 ಲಕ್ಷ ಮೌಲ್ಯದ ವಸ್ತು ವಶಪಡಿಸಿಕೊಳ್ಳಲಾಗಿದೆ.

ಇಂದು ಬಸ್ ನಿಲ್ದಾಣ ಉದ್ಘಾಟನೆ

Sep 28 2024, 01:27 AM IST
₹೩ ಕೋಟಿ ವೆಚ್ಚದಲ್ಲಿ ನಿರ್ಮಾಣವಾಗಿರುವ ರಬಕವಿ ಹಾಗೂ ಬನಹಟ್ಟಿ ಹಾಗೂ ಸಾವಳಗಿ ಬಸ್ ನಿಲ್ದಾಣಗಳ ಉದ್ಘಾಟನೆ ಸೆ.28ರಂದು ಮಧ್ಯಾಹ್ನ ೧.೩೦ ಗಂಟೆಗೆ ಜರುಗಲಿದೆ.

ತುಳಜಾಪೂರ ಭಕ್ತರಿಗಾಗಿ ವಿಶೇಷ ಬಸ್ ಸೌಲಭ್ಯ

Sep 25 2024, 12:48 AM IST
ಹುಮನಾಬಾದ್‌ ಘಟಕದಿಂದ 40 ಹಾಗೂ ಬಸವಕಲ್ಯಾಣ ತಾಲೂಕಿನ ಬಂಗ್ಲಾದಿಂದ 20 ಬಸ್ ವ್ಯವಸ್ಥೆ ಸೇರಿದಂತೆ ಜಿಲ್ಲೆಯಿಂದ ಸುಮಾರು 110 ತಡೆ ರಹಿತ ಬಸ್‌ ಸಂಚಾರ

ಭಾರತೀನಗರದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತ : ಟಿವಿಎಸ್ ಸ್ಕೂಟರ್ ಸವಾರನ ಸ್ಥಿತಿ ಗಂಭೀರ

Sep 24 2024, 01:50 AM IST
ಭಾರತೀನಗರದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಮತ್ತು ಸ್ಕೂಟರ್ ನಡುವೆ ಡಿಕ್ಕಿ ಸಂಭವಿಸಿ ಸ್ಕೂಟರ್ ಸವಾರ ಗಂಭೀರವಾಗಿ ಗಾಯಗೊಂಡಿದ್ದಾರೆ. ಪ್ರತ್ಯೇಕ ಘಟನೆಯಲ್ಲಿ, ಶ್ರೀರಂಗಪಟ್ಟಣದಲ್ಲಿ ಎರಡು ಅಪರಿಚಿತ ಶವಗಳು ಪತ್ತೆಯಾಗಿವೆ.

ಉಪ್ಪಿನಂಗಡಿಯಲ್ಲಿ ಸಾರಿಗೆ ಬಸ್ ನಿಲ್ದಾಣಕ್ಕೆ ಭೂಮಂಜೂರಾತಿಗೆ ಶಾಸಕ ಅಶೋಕ್‌ ರೈ ಮನವಿ

Sep 21 2024, 01:52 AM IST
ಮಾಲಕರಿಗೆ ಭೂಸ್ವಾಧೀನದ ಮೌಲ್ಯದ ಮೊತ್ತವನ್ನು ಪಾವತಿಸಿ, ಸದರಿ ಜಾಗದಲ್ಲಿ ಉಪ್ಪಿನಂಗಡಿ ಬಸ್ ನಿರ್ಮಾಣ ಮಾಡಲು ಮಂಜೂರಾತಿ ನೀಡಿ ಅನುದಾನ ಬಿಡುಗಡೆ ಮಾಡುವಂತೆ ಸಾರಿಗೆ ಸಚಿವರಿಗೆ ಸಲ್ಲಿಸಿದ ಮನವಿಯಲ್ಲಿ ತಿಳಿಸಲಾಗಿದೆ.

ಕೆಎಸ್‌ಆರ್‌ಟಿಸಿ ಬಸ್ ಬೈಕ್‌ಗೆ ಡಿಕ್ಕಿ : ಸವಾರರಿಗೆ ಗಾಯ | ಸಾಲಭಾದೆಯಿಂದ ರೈತ ಆತ್ಮಹತ್ಯೆ

Sep 21 2024, 01:46 AM IST
ದಳವಾಯಿಕೋಡಿಹಳ್ಳಿಯಲ್ಲಿ ಬಸ್ ಮತ್ತು ಬೈಕ್ ನಡುವೆ ಡಿಕ್ಕಿ ಸಂಭವಿಸಿ ಇಬ್ಬರು ಸವಾರರು ಗಾಯಗೊಂಡಿದ್ದಾರೆ. ಇನ್ನೊಂದು ಘಟನೆಯಲ್ಲಿ, ಪಾಲಹಳ್ಳಿಯಲ್ಲಿ ರೈತರೊಬ್ಬರು ಸಾಲದ ಬಾಧೆ ತಾಳಲಾರದೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ನಿಗದಿತ ವೇತನ ನೀಡದಕ್ಕೆ ಆಕ್ರೋಶ: ಕೆಎಸ್‌ಆರ್‌ಟಿಸಿ ಬಸ್ ಚಾಲಕರಿಂದ ಡಿಪೋ ಎದುರು ಪ್ರತಿಭಟನೆ

Sep 15 2024, 01:55 AM IST
ನಿಗದಿತ ವೇತನ ಪಾವತಿಸುತ್ತಿಲ್ಲ ಎಂದು ಆರೋಪಿಸಿ ಬಸ್‌ ಚಾಲಕರು ಪ್ರತಿಭಟನೆ ನಡೆಸಿದರು. ನಗರದ ಡಿಪೋ ಮುಂಭಾಗ ಸಂಚಾರ ಸ್ಥಗಿತಗೊಳಿಸಿ ಪ್ರತಿಭಟನೆ ನಡೆಸಲಾಯಿತು.

ಖಾಸಗಿ ಬಸ್ - ಆಟೋ ನಡುವೆ ಅಪಘಾತ: ಇಬ್ಬರ ಸಾವು

Sep 15 2024, 01:53 AM IST
ಚಿಕ್ಕಮಗಳೂರು: ಖಾಸಗಿ ಬಸ್ ಮತ್ತು ಆಟೋ ನಡುವೆ ನಗರದ ಹೊರ ವಲಯದಲ್ಲಿರುವ ನಲ್ಲೂರು ಗೇಟ್‌ ಬಳಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಇಬ್ಬರು ಮೃತಪಟ್ಟಿದ್ದಾರೆ.
  • < previous
  • 1
  • ...
  • 20
  • 21
  • 22
  • 23
  • 24
  • 25
  • 26
  • 27
  • 28
  • ...
  • 40
  • next >

More Trending News

Top Stories
ಭಿನ್ನಾಭಿಪ್ರಾಯ ಬಿಟ್ಟು ಒಟ್ಟಿಗೆ ಕೆಲಸ ಮಾಡೋಣ : ಮೋದಿ
ಕಾಯುವಿಕೆ ಅಂತ್ಯ । 19 ಕಿ.ಮೀ. ಎಲೆಕ್ಟ್ರಾನಿಕ್ ಸಿಟಿಗೆ ಹಳದಿ ಮಾರ್ಗ ಮೆಟ್ರೋ - 25 ನಿಮಿಷಕ್ಕೆ 1 ರೈಲು
ಹಳದಿ ಮೆಟ್ರೋಗೆ ಮೋದಿ ಚಾಲನೆ
ಲಂಚ ರೂಪದಲ್ಲಿ ವಾದ್ರಾಗೆ ಭೂಮಿ : ಇಡಿ ಚಾರ್ಜ್‌ಶೀಟ್‌
ಗುಜರಾತ್‌, ಮಹಾರಾಷ್ಟ್ರ ರೀತಿ ನಮಗೂ ಆದ್ಯತೆ ನೀಡಿ : ಸಿದ್ದರಾಮಯ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved