• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಹೊಸ ನಿಲ್ದಾಣದಿಂದ ಬಸ್ ಸಂಚಾರ ಆರಂಭ

Jul 28 2024, 02:04 AM IST
ನಗರದಲ್ಲಿ ಸ್ಮಾರ್ಟ್ ಸಿಟಿ ಯೋಜನೆಯಡಿ ಅಂದಾಜು ₹82.89 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಂಡಿರುವ ಡಿ.ದೇವರಾಜ ಅರಸು ಬಸ್ ನಿಲ್ದಾಣದಿಂದ ಸಾರಿಗೆ ವಾಹನಗಳ ಕಾರ್ಯಾಚರಣೆಗೆ ಗೃಹ ಸಚಿವ ಡಾ: ಜಿ. ಪರಮೇಶ್ವರ್‌ ಶನಿವಾರ ಚಾಲನೆ ನೀಡಿದರು.

ತುಂಬಿ ಬರುವ ಬಸ್‌ಗಳು: ಬಸ್ ತಡೆದು ವಿದ್ಯಾರ್ಥಿಗಳ ಪ್ರತಿಭಟನೆ

Jul 27 2024, 12:48 AM IST
ಕೂಡ್ಲಿಗಿ ಡಿಪೋ ವ್ಯವಸ್ಥಾಪಕರು ಹೊಸಹಳ್ಳಿಯಿಂದ ಕೂಡ್ಲಿಗಿಗೆ ಶಾಲಾ ಅವಧಿಯಲ್ಲಿ ಬೆಳಿಗ್ಗೆ ಪ್ರತ್ತೇಕ ಬಸ್ ಬಿಡುವುದಾಗಿ ಹೇಳಿದ್ದರಿಂದ ವಿದ್ಯಾರ್ಥಿಗಳು ಪ್ರತಿಭಟನೆ ಹಿಂಪಡೆದರು.

ಬಸ್ ನಿಲುಗಡೆ ರಸ್ತೆ ತಡೆದು ಪ್ರತಿಭಟನೆ

Jul 19 2024, 12:49 AM IST
ಹಳ್ಳಿಗಳಿಂದ ನಗರಕ್ಕೆ ಬರುವ ವಿದ್ಯಾರ್ಥಿಗಳಿಗೆ ಬಸ್ ನಿಲ್ಲಿಸದ ಕಾರಣ ರೊಚ್ಚಿಗೆದ್ದ ಪೋಷಕರು ಮತ್ತು ವಿದ್ಯಾರ್ಥಿಗಳು ಗುರುವಾರ ರಸ್ತೆ ತಡೆದು ಪ್ರತಿಭಟನೆ ನಡೆಸಿದರು.

ಬಸ್ ಬಿಡಲು ವಿದ್ಯಾರ್ಥಿಗಳ ಮನವಿ

Jul 18 2024, 01:39 AM IST
ಮೂಡಲಗಿ: ತಾಲೂಕಿನ ತಿಗಡಿ ಗ್ರಾಮಕ್ಕೆ ಸಮರ್ಪಕ ಬಸ್ ಸಂಚಾರಕ್ಕೆ ಆಗ್ರಹಿಸಿ ಗೋಕಾಕ್ ಬಸ್ ನಿಲ್ದಾಣದ ನಿಲ್ದಾಧಿಕಾರಿ ಕೆ.ವಿ.ಜಮಾದಾರ್‌ಗೆ ವಿದ್ಯಾರ್ಥಿಗಳು ಹಾಗೂ ಗ್ರಾಮಸ್ಥರು ಮನವಿ ಸಲ್ಲಿಸಿದರು. ಗೋಕಾಕ ನಗರದ ಕಾಲೇಜುಗಳಿಗೆ ತಿಗಡಿ, ಸುಣಧೋಳಿ, ತಳಕಟ್ನಾಳ, ಕಂಡರಟ್ಟಿ ತೋಟದ ಸುಮಾರು 60 ರಿಂದ 70 ವಿದ್ಯಾರ್ಥಿಗಳು ವಿದ್ಯಾರ್ಜನೆಗೆ ಹೋಗುತ್ತಾರೆ.

ಎಸ್‌ಎಫ್‌ಐ ಹೋರಾಟಕ್ಕೆ ಸಂದ ಜಯ: ಬಸ್ ನಿಲುಗಡೆ ಹಾಗೂ ಸೇವೆಗೆ ಸಮ್ಮತಿ

Jul 15 2024, 01:54 AM IST
ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಗ್ರಾಮೀಣ ಪ್ರದೇಶಗಳ ಹಾಗೂ ಶಾಲಾ-ಕಾಲೇಜ್, ಹಾಸ್ಟೆಲ್‌ಗಳಿಗೆ ನಗರ ಸಾರಿಗೆ ಸೇರಿದಂತೆ ವಿವಿಧ ಸಮಸ್ಯೆಗಳ ಪರಿಹಾರಕ್ಕಾಗಿ ಎಸ್‌ಎಫ್‌ಐ ನಡೆಸಿದ ಹೋರಾಟಕ್ಕೆ ಜಯ ಲಭಿಸಿದೆ.

ಕೆ.ಆರ್‌. ಕ್ಷೇತ್ರ ವ್ಯಾಪ್ತಿಯಲ್ಲಿ ಬಸ್ ತಂಗುದಾಣಗಳ ಉದ್ಘಾಟನೆ

Jul 15 2024, 01:52 AM IST
ತಂಗುದಾಣಗಳು ಸಾರ್ವಜನಿಕರು, ಪ್ರಯಾಣಿಕರು ಅನುಕೂಲ ಪಡೆದುಕೊಳ್ಳಬೇಕು

ಪಂಜಿಮೊಗರು- ವಿದ್ಯಾನಗರ ಬಸ್ ತಂಗುದಾಣಕ್ಕೆ ಜೀವಕಳೆ

Jul 15 2024, 01:46 AM IST
ತಂಗುದಾಣಕ್ಕೆ ಮರುಜೀವ ನೀಡಲು ನೂತನ ಫ್ಲೆಕ್ಸ್‌ ಅಳವಡಿಸಿ ಕುಳಿತುಕೊಳ್ಳಲು ಸಮರ್ಪಕವಾದ ವ್ಯವಸ್ಥೆಯನ್ನು ಮಾಡಿ ನವೀಕರಣಗೊಳಿಸಲಾಯಿತು.

ಡಿವೈಡರ್‌ಗೆ ಬಸ್ ಡಿಕ್ಕಿ: ಚಾಲಕ ದುರ್ಮರಣ

Jul 13 2024, 01:31 AM IST
ಸಿಂಧನೂರಿನ ವೀಣಾ ಬಾರ್ ಮುಂದೆ ಡಿವೈಡರ್‌ಗೆ ಡಿಕ್ಕಿ ಹೊಡೆದ ಸ್ಲೀಪರ್ ಕೋಚ್ ಬಸ್‌ ಪಲ್ಟಿಯಾಗಿ ನುಜ್ಜುಗುಜ್ಜಾಗಿರುವುದು.

ಬಸ್ ಸಂಚಾರ ಪುನರಾರಂಭ : ಮೆಣಸಿನ ಹಾಡ್ಯದಲ್ಲಿ ಹಬ್ಬದ ವಾತಾವರಣ

Jul 12 2024, 01:33 AM IST
ಕೊಪ್ಪ, ತಾಲೂಕಿನ ಅತ್ತಿಕೊಡಿಗೆ ಗ್ರಾಪಂ ಮೆಣಸಿನಹಾಡ್ಯ ಸಾತುಕೊಡಿಗೆ ಭಾಗದಲ್ಲಿ ಸಂಚರಿಸುತ್ತಿದ್ದ ಕೆಕೆಬಿ ಬಸ್ ಸಂಚಾರ ಕೊರೊನಾ ಸಮಯದಲ್ಲಿ ಸ್ಥಗಿತಗೊಂಡಿದ್ದರಿಂದ ಈ ಭಾಗದ ಜನರಿಗೆ ಓಡಾಡಲು ಬೇರೆ ವಾಹನದ ವ್ಯವಸ್ಥೆ ಇಲ್ಲದೆ ಕಾಲ್ನಡಿಗೆಯಲ್ಲಿಯೇ ಓಡಾಡುವ ಪರಿಸ್ಥಿತಿ ನಿರ್ಮಾಣವಾಗಿತ್ತು.

ಕೂಡ್ಲಿಗಿಯಲ್ಲಿ ಹೈಟೆಕ್ ಬಸ್ ನಿಲ್ದಾಣ: ಸಚಿವ ರಾಮಲಿಂಗಾರೆಡ್ಡಿ

Jul 11 2024, 01:38 AM IST
ತೀರಾ ಹಳೆಯದಾದ ಬಸ್ ನಿಲ್ದಾಣದ ಸ್ಥಿತಿಗತಿಯನ್ನು ಶಾಸಕರು ತಮ್ಮ ಗಮನಕ್ಕೆ ತಂದಿದ್ದಾರೆ.
  • < previous
  • 1
  • ...
  • 20
  • 21
  • 22
  • 23
  • 24
  • 25
  • 26
  • 27
  • 28
  • ...
  • 36
  • next >

More Trending News

Top Stories
ಗುತ್ತಿಗೆ ಸಿಬ್ಬಂದಿಗೆ ₹5 ಲಕ್ಷ ವರೆಗೆ ಕ್ಯಾಶ್‌ಲೆಸ್‌ ಚಿಕಿತ್ಸೆ
ಕರಾವಳಿಯಲ್ಲಿ ಕೋಮು ಸಂಘರ್ಷಕ್ಕೆ 7 ಕಾರಣ
ಈ ಬಾರಿ ದಸರಾ 11 ದಿನ ಆಚರಣೆ:400 ವರ್ಷಗಳಲ್ಲಿ ಇದೇ ಮೊದಲು?
ಗುತ್ತಿಗೆ, ಖರೀದಿಯಲ್ಲಿ ಅಲ್ಪಸಂಖ್ಯಾತ ಮೀಸಲು ಬಳಿಕ ರಾಜ್ಯ ಸರ್ಕಾರ ಮತ್ತೊಂದು ನಿರ್ಧಾರ
ಕಾಲ್ತುಳಿತ ತಡೆಗೆ ಹೊಸ ಕಾನೂನು - ಮುಂದಿನ ಸಂಪುಟ ಸಭೆಯಲ್ಲಿ ಅನುಮೋದನೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved