ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ನಿಯಮ ಉಲ್ಲಂಘಿಸಿ ವಿರುದ್ಧ ದಿಕ್ಕಿನಲ್ಲಿ ಖಾಸಗಿ ಬಸ್ ಸಂಚಾರ, ಬಸ್ ಜಪ್ತಿ: ಪ್ರಕರಣ ದಾಖಲು
Aug 30 2024, 01:01 AM IST
ಬ್ರಹ್ಮಪುರದ ಬಳಿ ಮೈಸೂರು- ಬೆಂಗಳೂರು ದಶಪಥ ಹೆದ್ದಾರಿಯಲ್ಲಿ ಸಂಚಾರ ನಿಯಮ ಉಲ್ಲಂಘಿಸಿ ಏಕಮುಖ ರಸ್ತೆಯಲ್ಲಿ ವಿರುದ್ಧ ದಿಕ್ಕಿನಲ್ಲಿ ಚಲಿಸಿದ ಆರೋಪದ ಮೇಲೆ ವಿಆರ್ಎಲ್ ಸಂಸ್ಥೆ ಐಷಾರಾಮಿ ಬಸ್ಸನ್ನು ಪಟ್ಟಣದ ಗ್ರಾಮಾಂತರ ಪೊಲೀಸರು ಜಪ್ತಿ ಮಾಡಿ, ಬಸ್ ಚಾಲಕ ಮತ್ತು ಸಹಚಾಲಕನನ್ನು ಸಹ ಬಂಧಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಮೈಸೂರಿನ ಕೇಂದ್ರ ಬಸ್ ನಿಲ್ದಾಣ ಸ್ಥಳಾಂತರಿಸಿ
Aug 28 2024, 12:50 AM IST
ರಾಜ್ಯದ ಎಲ್ಲ ಜಿಲ್ಲೆಗಳ ಹಾಗೂ ಅಂತಾರಾಜ್ಯದ ಬಸ್ಸುಗಳು ಇಲ್ಲಿನ ನಿಲ್ದಾಣದಿಂದ ಸಂಚರಿಸಲಿವೆ.
ಕಂಪ್ಲಿ-ಗಂಗಾವತಿ ಸಂಪರ್ಕ ಸೇತುವೆ ಮೇಲೆ ಬಸ್ ಸಂಚಾರಕ್ಕೆ ಅನುವು
Aug 27 2024, 01:38 AM IST
ಆ.4ರಿಂದ ನದಿಗೆ ಹರಿ ಬಿಡುವ ನೀರಿನ ಪ್ರಮಾಣದಲ್ಲಿ ಇಳಿಕೆಯಾದ ಕಾರಣ ಸೇತುವೆ ಜಲದಿಬ್ಬಂಧನದಿಂದ ಮುಕ್ತಿಗೊಂಡಿತ್ತು.
ಮೂಲ ಸೌಕರ್ಯ ವಂಚಿತ ಕೊಣ್ಣೂರ ಬಸ್ ನಿಲ್ದಾಣ
Aug 26 2024, 01:35 AM IST
ಗ್ರಾಮದ 6 ಕಿಮೀ ಅಂತರದಲ್ಲಿ ವಾಸನ, ಗೋವನಕೊಪ್ಪ, ಬೆಳ್ಳೇರಿ, ಲಖಮಾಪುರ, ಕಲಹಾಳ, ಬೂದಿಹಾಳ, ಕಲ್ಲಾಪುರ, ಕಪ್ಪಲಿ, ಶಿರೋಳ ಸೇರಿದಂತೆ ಹಲವು ಗ್ರಾಮಗಳಿವೆ. ಈ ಎಲ್ಲ ಗ್ರಾಮಗಳಿಗೆ ಕೊಣ್ಣೂರೇ ಕೇಂದ್ರಬಿಂದುವಾಗಿದೆ
ಗದಗ-ಬೆಂಗಳೂರು ಬಸ್ ಸೇವೆಗಾಗಿ ಕ್ರಿಕೆಟಿಗ ಸುನೀಲ್ ಜೋಶಿ ಆಗ್ರಹ
Aug 20 2024, 12:49 AM IST
ಫೆಬ್ರವರಿಯಲ್ಲಿ ಸಾರಿಗೆ ಸಚಿವರು ಗದಗ ಜಿಲ್ಲೆಗೆ ಆಗಮಿಸಿದ ಸಂದರ್ಭದಲ್ಲಿ ಪಲ್ಲಕ್ಕಿ ಹೆಸರಿನ ಹೊಸ ಬಸ್ ನೀಡುವಂತೆ ಮನವಿ ಮಾಡಿದ್ದರೂ ಇದುವರೆಗೂ ಹೊಸ ಬಸ್ ಬಂದಿಲ್ಲ, ಹಳೆಯ ಬಸ್ ಸೇವೆಯೂ ಆರಂಭವಾಗಿಲ್ಲ ಹಾಗಾಗಿ ಜನರು ಅನಿವಾರ್ಯವಾಗಿ ಹೆಚ್ಚಿನ ಹಣ ನೀಡಿ ಖಾಸಗಿ ಬಸ್ ಸೇವೆ ಪಡೆಯುವಂತಾಗಿದೆ
ದೇಗುಲಕ್ಕೆ ಹೋಗ್ತಿದ್ದಾಗ ಸಾರಿಗೆ ಬಸ್ ಹಾಗೂ ಆಲ್ಟೋ ಕಾರು ನಡುವೆ ಅಪಘಾತ: ಒಂದೇ ಕುಟುಂಬದ ನಾಲ್ವರ ಸಾವು
Aug 19 2024, 12:54 AM IST
ಸಾರಿಗೆ ಬಸ್ ಹಾಗೂ ಆಲ್ಟೋ ಕಾರು ನಡುವೆ ಸಂಭವಿಸಿದ ಮುಖಾಮುಖಿ ಅಪಘಾತದಲ್ಲಿ ಒಂದೇ ಕುಟುಂಬದ ನಾಲ್ವರು ಮೃತಪಟ್ಟ ಘಟನೆ ತಾಲೂಕಿನ ಕೊಣ್ಣೂರು ಗ್ರಾಮದ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾನುವಾರ ಬೆಳಗ್ಗೆ ಸಂಭವಿಸಿದೆ.
ಬಸ್-ಕಾರು ನಡುವೆ ಭೀಕರ ಅಪಘಾತ, ಒಂದೇ ಕುಟುಂಬದ ನಾಲ್ವರ ಸಾವು
Aug 19 2024, 12:47 AM IST
ಹಾವೇರಿಯಿಂದ ಹೊರಟಿರುವ ಈ ಕುಟುಂಬ ಅಪಘಾತ ನಡೆದ ಸ್ಥಳದಿಂದ ಕೆಲವೇ ಕಿಮೀ ಅಂತರದಲ್ಲಿದ್ದ (ಕೊಣ್ಣೂರ ಮಾರ್ಗವಾಗಿ 5 ಕಿಮೀ ದೂರದಲ್ಲಿರುವ) ಕಲ್ಲಾಪುರದ ಬಸವಣ್ಣ ದೇವರ ದೇವಸ್ಥಾನಕ್ಕೆ ತಲುಪಬೇಕಿತ್ತು
ಸೆಲ್ಫಿ ಸ್ಪಂದನ : ಕೆಎಸ್ಆರ್ಟಿಸಿ ಬಸ್ ನಿಲ್ದಾಣಗಳಲ್ಲಿ ಹರ್ ಘರ್ ತಿರಂಗಾ ಸಂಭ್ರಮಾಚರಣೆ
Aug 15 2024, 01:52 AM IST
ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಕೆಎಸ್ಆರ್ಟಿಸಿ ಬಸ್ ನಿಲ್ದಾಣಗಳಲ್ಲಿ ಸ್ಥಾಪಿಸಲಾಗಿರುವ ಹರ್ ಘರ್ ತಿರಂಗಾ ಸೆಲ್ಫಿ ಸ್ಪಾಟ್ಗಳು ಜನರಿಂದ ಉತ್ತಮ ಪ್ರತಿಕ್ರಿಯೆ ಪಡೆಯುತ್ತಿವೆ. ಸೆಲ್ಫಿ ಕ್ಲಿಕ್ಕಿಸಿಕೊಂಡವರಿಗೆ ಪ್ರಮಾಣಪತ್ರವನ್ನೂ ನೀಡಲಾಗುತ್ತಿದೆ.
ಸಿಟಿ ಬಸ್ ನಿಲ್ದಾಣದಲ್ಲಿ ವಿದ್ಯಾರ್ಥಿಗಳ ನಡುವೆ ಮಾರಾಮಾರಿ
Aug 15 2024, 01:47 AM IST
ಹಾಸನ ನಗರದ ಹಳೆ ಬಸ್ ನಿಲ್ದಾಣದಲ್ಲಿ ಸುಮಾರು ೨೦ಕ್ಕೂ ಹೆಚ್ಚು ಯುವಕರಿದ್ದ ಎರಡು ಗುಂಪುಗಳು ಮೊದಲು ಮಾತಿಗೆ ಮಾತು ಬೆಳೆಸಿದ್ದು, ಯುವಕರ ನಡುವೆ ಗಲಾಟೆ ಪ್ರಾರಂಭವಾಗುತ್ತಿದ್ದಂತೆ ಪ್ರಯಾಣಿಕರು ಆತಂಕದಿಂದ ಓಡಿ ಹೋಗಿದ್ದಾರೆ. ಈ ಜಗಳವನ್ನು ಅನೇಕರು ಸುಮ್ಮನೆ ನೋಡುತ್ತಿದ್ದರೆ, ಸಾರಿಗೆ ಬಸ್ ಚಾಲಕರು ಹಾಗೂ ಸಿಬ್ಬಂದಿ ಮೂಕಪ್ರೇಕ್ಷರಾಗಿ ನಿಂತಿದ್ದರು. ಗಲಾಟೆಯ ವೇಳೆ ವಿದ್ಯಾರ್ಥಿಗಳ ನಡುವೆ ಮಾರಾಮಾರಿಯೂ ನಡೆದಿದ್ದರಿಂದ ಕೆಲ ಯುವಕರ ಬಟ್ಟೆಗಳು ಹರಿದುಹೋದವು. ಇಷ್ಟೆಲ್ಲಾ ಘಟನೆ ನಡೆಯುತ್ತಿದ್ದರೂ ಈ ಬಸ್ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿ ಇಲ್ಲದೆ ಇರುವುದು ವಿಪರ್ಯಾಸ. ಯುವಕರು ಆಗಾಗ್ಗೆ ಇಲ್ಲಿ ಜಗಳ ಮಾಡುತ್ತಲೆ ಇರುತ್ತಾರೆ.
ಭಾರೀ ಮಳೆ ಕೆರೆಯಂತಾದ ಕೆ.ಆರ್.ಪೇಟೆ ಸಾರಿಗೆ ಸಂಸ್ಥೆ ಬಸ್ ನಿಲ್ದಾಣ..!
Aug 12 2024, 01:04 AM IST
1990ರ ದಶಕದಲ್ಲಿ ಪುರಸಭೆಗೆ ಸೇರಿದ ಸಾರ್ವಜನಿಕ ಪಾರ್ಕ್ ಜಾಗದಲ್ಲಿ ಖಾಸಗಿ ಬಸ್ ನಿಲ್ದಾಣ, ವಾಣಿಜ್ಯ ಮಳಿಗೆಗಳು ಮತ್ತು ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಬಸ್ ನಿಲ್ದಾಣಗಳನ್ನು ನಿರ್ಮಿಸಲಾಗಿದೆ. ಕೆರೆ ಪ್ರದೇಶದಲ್ಲಿ ಸಾರಿಗೆ ಸಂಸ್ಥೆ ಅವೈಜ್ಞಾನಿಕವಾಗಿ ಬಸ್ ನಿಲ್ದಾಣ ನಿರ್ಮಿಸಿದ್ದರಿಂದ ಜೋರು ಮಳೆ ಬಂದಾಗಲೆಲ್ಲಾ ಬಸ್ ನಿಲ್ದಾಣ ಕೆರೆಯಾಗಿ ಪರಿವರ್ತನೆಯಾಗಿ ಪ್ರಯಾಣಿಕರು ಸಂಕಷ್ಟಕ್ಕೆ ಸಿಲುಕುತ್ತಿದ್ದಾರೆ.
< previous
1
...
22
23
24
25
26
27
28
29
30
...
40
next >
More Trending News
Top Stories
ಭಿನ್ನಾಭಿಪ್ರಾಯ ಬಿಟ್ಟು ಒಟ್ಟಿಗೆ ಕೆಲಸ ಮಾಡೋಣ : ಮೋದಿ
ಕಾಯುವಿಕೆ ಅಂತ್ಯ । 19 ಕಿ.ಮೀ. ಎಲೆಕ್ಟ್ರಾನಿಕ್ ಸಿಟಿಗೆ ಹಳದಿ ಮಾರ್ಗ ಮೆಟ್ರೋ - 25 ನಿಮಿಷಕ್ಕೆ 1 ರೈಲು
ಹಳದಿ ಮೆಟ್ರೋಗೆ ಮೋದಿ ಚಾಲನೆ
ಲಂಚ ರೂಪದಲ್ಲಿ ವಾದ್ರಾಗೆ ಭೂಮಿ : ಇಡಿ ಚಾರ್ಜ್ಶೀಟ್
ಗುಜರಾತ್, ಮಹಾರಾಷ್ಟ್ರ ರೀತಿ ನಮಗೂ ಆದ್ಯತೆ ನೀಡಿ : ಸಿದ್ದರಾಮಯ್ಯ