ಕೆ.ಆರ್. ಕ್ಷೇತ್ರದಲ್ಲಿ ನೂತನ ಬಸ್ ತಂಗುದಾಣ ಉದ್ಘಾಟನೆ
Mar 12 2024, 02:05 AM ISTಸಾರ್ವಜನಿಕರು, ಪ್ರಯಾಣಿಕರ ಅನುಕೂಲಕ್ಕೆ ತಂಗುದಾಣ ನಿರ್ಮಿಸಲಾಗಿದೆ. ಬಸ್ ತಂಗುದಾಣದ ಸುತ್ತಮುತ್ತ ಸ್ವಚ್ಛತೆ ಕಾಪಾಡಿಕೊಳ್ಳಬೇಕು, ಇದಕ್ಕೆ ಸಮರ್ಪಕವಾಗಿ ವಿದ್ಯುತ್ ಸಂಪರ್ಕ ಇರಬೇಕು ಮತ್ತು ಭಿತ್ತಿ ಪತ್ರ ಅಂಟಿಸಿ ಸಾರ್ವಜನಿಕರಿಗೆ ಕಿರಿ ಕಿರಿ ಉಂಟು ಮಾಡುವವರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಬೇಕು