• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಿತ್ತೂರು ಬಳಿ ಪಲ್ಟಿಯಾದ ರಾಜಹಂಸ ಬಸ್

Apr 17 2024, 01:25 AM IST
ಕಿತ್ತೂರು ಸಮೀಪದ ತಿಮ್ಮಾಪುರ ಗ್ರಾಮದ ಬಳಿ ಸಾರಿಗೆ ಸಂಸ್ಥೆಯ ರಾಜಹಂಸ ಬಸ್ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದು ಸರ್ವಿಸ್ ರಸ್ತೆಯಲ್ಲಿ ಉರುಳಿಬಿದ್ದ ಘಟನೆ ಮಂಗಳವಾರ ನಡೆದಿದೆ.

ಸರ್ಕಾರಿ ಬಸ್, ಓಮ್ನಿ ಡಿಕ್ಕಿ: ಮೂವರ ಸಾವು

Apr 12 2024, 01:04 AM IST
ನ್ಯಾಮತಿ ತಾಲೂಕು ವ್ಯಾಪ್ತಿಯ ಚಿನ್ನಿಕಟ್ಟೆ ಗ್ರಾಮದ ಬಳಿ ಶಿವಮೊಗ್ಗ- ಶಿಕಾರಿಪುರ ರಸ್ತೆಯಲ್ಲಿ ಗುರುವಾರ ಕೆಎಸ್‍ಆರ್‌ಟಿಸಿ ಬಸ್ ಮತ್ತು ಓಮ್ನಿ ಕಾರು ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಮೂರು ಸಾವು ಕಂಡು, ಮೂವರು ಗಂಭೀರ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಹೆಚ್ಚಿನ ಚಿಕಿತ್ಸೆಗೆ ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಕಡೆಬಾಗಿಲು ಸೇತುವೆ ಮೇಲೆ ಅನಧಿಕೃತವಾಗಿ ಸಂಚರಿಸುವ ಬಸ್ ಗೆ ಕಡಿವಾಣ

Apr 02 2024, 01:00 AM IST
ಹೊಸಪೇಟೆಯಿಂದ ಗಂಗಾವತಿ ಹಾಗೂ ಗಂಗಾವತಿಯಿಂದ ಹೊಸಪೇಟೆ ತೆರಳುವ ಬಸ್ ಗಳು ಕಂಪ್ಲಿ ಮಾರ್ಗವಾಗಿ ತೆರಳಬೇಕು. ಆದರೆ ಬಸ್ ಗಳು ಕಂಪ್ಲಿಯನ್ನು ಪ್ರವೇಶಿಸದೇ ಬುಕ್ಕಸಾಗರ ಬಳಿಯ ಕಡೆ ಬಾಗಿಲು ಸೇತುವೆ ಮೇಲೆ ತೆರಳುತ್ತವೆ.

ನರೇಗಲ್ ಬಸ್ ನಿಲ್ದಾಣಕ್ಕೆ ಶೀಘ್ರ ಕಾಯಕಲ್ಪ: ದೇವರಾಜ

Mar 30 2024, 12:56 AM IST
ಈಗ ಕೆಲವು ದಿನಗಳಿಂದ ಗಜೇಂದ್ರಗಡ-ಗದಗ ತಡೆ ರಹಿತ ಬಸ್‌ನ್ನು ಓಡಿಸುತ್ತಿದ್ದಿರಿ. ಮಧ್ಯದಲ್ಲಿ ನರೇಗಲ್ಲ ಒಂದು ದೊಡ್ಡ ಊರಾಗಿದೆ. ಇಲ್ಲಿಗೆ ಒಂದು ಸ್ಟಾಪ್‌ನ್ನು ನೀಡಿ ಬಸ್ ಓಡಿಸಿ ಎಂದು ಸಲಹೆ

ಕಂಡಕ್ಟರ್‌ಗೆ ಎದೆ ನೋವು: ಕೆಎಸ್‌ಆರ್‌ಟಿಸಿ ಬಸ್ ಸಮೇತ ಆಸ್ಪತ್ರೆಗೆ ಬಂದ ಚಾಲಕ

Mar 29 2024, 12:47 AM IST
ಶಿವಮೊಗ್ಗದಿಂದ ಬೆಂಗಳೂರಿಗೆ ತೆರಳುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ ಕಂಡಕ್ಟರ್‌ಗೆ ಎದೆನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ತಕ್ಷಣ ಬಸ್ ಸಮೇತ ನಗರದ ಸಾರ್ವಜನಿಕ ಆಸ್ಪತ್ರೆಗೆ ಕರೆದುಕೊಂಡು ಚಿಕಿತ್ಸೆ ಕೊಡಿಸಿದ ಘಟನೆ ಗುರುವಾರ ನಡೆಯಿತು.

ಬಸ್ ಡಿಕ್ಕಿ, ಯುವಕ ಸಾವು: ನಾಲ್ಕು ಗಂಟೆ ರಸ್ತೆ ತಡೆದು ಪ್ರತಿಭಟನೆ

Mar 28 2024, 12:51 AM IST
ರಸ್ತೆ ದಾಟುತ್ತಿದ್ದ ವಿರೇಶನಿಗೆ ಕಲಬುರಗಿಯಿಂದ ವೇಗವಾಗಿ ಬಂದ್ ಎಕ್ಸ್‌ಪ್ರೆಸ್ ಬಸ್‌ ಡಿಕ್ಕಿ ಹೊಡೆದಿದ್ದು, ಯುವಕ ಸ್ಥಳದಲ್ಲಿಯೇ ಮೃತ ಪಟ್ಟಿದ್ದಾನೆ

ಗುರುಮಠಕಲ್-ಹುಬ್ಬಳ್ಳಿಗೆ ನೂತನ ಬಸ್ ಸಂಚಾರಕ್ಕೆ ಚಾಲನೆ

Mar 17 2024, 01:45 AM IST
ಗುರುಮಠಕಲ್ ಪಟ್ಟಣದಿಂದ ಹುಬ್ಬಳ್ಳಿ ನಗರಕ್ಕೆ ವಿಜಯಪುರ ಮಾರ್ಗವಾಗಿ ನೂತನ ಬಸ್ ಸಂಚಾರಕ್ಕೆ ಶಾಸಕ ಶರಣಗೌಡ ಕಂದಕೂರು ಅವರು ಹಸಿರು ನಿಶಾನೆ ತೋರಿಸಿದರು.

ಸಮರ್ಪಕ ಬಸ್ ವ್ಯವಸ್ಥೆಗಾಗಿ ಪ್ರತಿಭಟನೆ

Mar 15 2024, 01:18 AM IST
ಬೆಳಗ್ಗೆ ೮ ಗಂಟೆಯಿಂದ ೧೦ ಗಂಟೆಯವರೆಗೆ ಸಂಚರಿಸುವ ಶಿರಸಿ- ಹುಬ್ಬಳ್ಳಿ ಬಸ್‌ಗಳು ಸಮರ್ಪಕ ಸೇವೆ ನೀಡುತ್ತಿಲ್ಲ.

ಕಂಡಕ್ಟರ್ ಓಡಿಸುತ್ತಿದ್ದ ಬಸ್ ಪಲ್ಟಿ: ಹಲವರಿಗೆ ಗಾಯ

Mar 14 2024, 02:02 AM IST
ಕಂಡಕ್ಟರ್ ಓಡಿಸುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ ನಿಯಂತ್ರಣ ತಪ್ಪಿ ಪಲ್ಟಿಯಾಗಿ ಮೂವರು ಶಿಕ್ಷಕರು ಸೇರಿದಂತೆ ಹಲವರು ಗಾಯಗೊಂಡಿರುವ ಘಟನೆ ಬುಧವಾರ ಒಡೆಯರಪಾಳ್ಯ ಸಮೀಪ ನಡೆದಿದೆ.

ಕೆ.ಆರ್. ಕ್ಷೇತ್ರದಲ್ಲಿ ನೂತನ ಬಸ್ ತಂಗುದಾಣ ಉದ್ಘಾಟನೆ

Mar 12 2024, 02:05 AM IST
ಸಾರ್ವಜನಿಕರು, ಪ್ರಯಾಣಿಕರ ಅನುಕೂಲಕ್ಕೆ ತಂಗುದಾಣ ನಿರ್ಮಿಸಲಾಗಿದೆ. ಬಸ್‌ ತಂಗುದಾಣದ ಸುತ್ತಮುತ್ತ ಸ್ವಚ್ಛತೆ ಕಾಪಾಡಿಕೊಳ್ಳಬೇಕು, ಇದಕ್ಕೆ ಸಮರ್ಪಕವಾಗಿ ವಿದ್ಯುತ್ ಸಂಪರ್ಕ ಇರಬೇಕು ಮತ್ತು ಭಿತ್ತಿ ಪತ್ರ ಅಂಟಿಸಿ ಸಾರ್ವಜನಿಕರಿಗೆ ಕಿರಿ ಕಿರಿ ಉಂಟು ಮಾಡುವವರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಬೇಕು
  • < previous
  • 1
  • ...
  • 25
  • 26
  • 27
  • 28
  • 29
  • 30
  • 31
  • 32
  • 33
  • ...
  • 36
  • next >

More Trending News

Top Stories
ಉಗ್ರವಾದದ ವಿರುದ್ಧ ಜಾಗತಿಕ ಕ್ರಮಕ್ಕೆ ಪ್ರಧಾನಿ ಮೋದಿ ಕರೆ
ಇಂಡೋನೇಷ್ಯಾದ ಲೆವೊಟೊಬಿ ಲಕಿ ಲಕಿ ಜ್ವಾಲಾಮುಖಿ ಸ್ಫೋಟ
ನಾಯಿ ಸಾಕುವುದಕ್ಕೆ ಎಷ್ಟೆಲ್ಲಾ ಖರ್ಚು! ತಳಿ ನಾಯಿ ತರಬಯಸುವವರು ಈ ಲೆಕ್ಕ ನೋಡಿಕೊಳ್ಳಿ
ಸಂಭಾವನೆ ತಗೋತಾರೆ, ಪ್ರಚಾರಕ್ಕೆ ಬರಲ್ಲ, ರಚಿತಾ ರಾಮ್‌ರಂಥವರು ಬ್ಯಾನ್‌ ಆಗಬೇಕು: ನಾಗಶೇಖರ್‌
ಬಂಗಾರಿ ಐಶ್ವರ್ಯಾಗೌಡಗೆ ಇ.ಡಿ. ಕೋರ್ಟ್‌ ಜಾಮೀನು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved