• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ತಿಮ್ಮಾಪುರ ಗ್ರಾಮಕ್ಕೆ ಬಸ್ ಸೌಕರ್ಯ ಕಲ್ಪಿಸಲು ಆಗ್ರಹ

Sep 03 2025, 01:01 AM IST
ಮಹಿಳೆಯರು, ಅಂಗವಿಕಲರು, ವೃದ್ಧರು,ಆಸ್ಪತ್ರೆಗೆ ತೆರಳುವರು ಬಸ್‌ಗಳಿಲ್ಲದೆ ಪರದಾಡುತ್ತಿದ್ದಾರೆ. ಸಾರಿಗೆ ವ್ಯವಸ್ಥಾಪಕರಿಗೆ ಹಲವು ಬಾರಿ ಪ್ರತಿಭಟನೆ ಮೂಲಕ ಮನವಿ ಪತ್ರ ಸಲ್ಲಿಸಿದ್ದೇವೆ. ಗ್ರಾಪಂ ಸಭೆ, ಜನಸ್ಪಂದನ ಸಭೆಯಲ್ಲಿ ಭರವಸೆ ಸಿಕ್ಕಿದೆ ಹೊರತು ಗ್ರಾಮಕ್ಕೆ ಬಸ್‌ ಬರಲಿಲ್ಲ.

ಹಳೆಯ ಹೊಸ ಬಸ್ ನಿಲ್ದಾಣ ಇಂದಿನಿಂದ ಕಾರ್ಯಾರಂಭ

Sep 03 2025, 01:01 AM IST
ಮಂಗಳವಾರ ರಾತ್ರಿಯಿಂದಲೇ ಕಾರ್ಯಾರಂಭವಾಗಿದೆ ಎಂದು ವಾಯವ್ಯ ಸಾರಿಗೆ ಇಲಾಖೆ ಅಧಿಕಾರಿಗಳು ತಿಳಿಸಿದ್ದು, ಸೆ. 3ರಿಂದ ಈ ಹಿಂದಿನಂತೆಯೇ ಕಾರ್ಯಾಚರಣೆ ನಡೆಯಲಿದೆ. ಫ್ಲೈ ಓವರ್ ಕಾಮಗಾರಿಯಿಂದ ಅಲ್ಲಲ್ಲಿ ತಾತ್ಕಾಲಿಕ ಬಸ್ ನಿಲ್ದಾಣ ತೆರೆದು ಬಸ್ ಸಂಚಾರಕ್ಕೆ ಅನುವು ಮಾಡಲಾಗಿತ್ತು.

ಮಾದಿಹಳ್ಳಿಗೆ ಬಸ್ ಸೌಲಭ್ಯಕ್ಕೆ ಆಗ್ರಹಿಸಿ ಎಐಡಿಎಸ್‌ಒ ಮನವಿ

Sep 03 2025, 01:01 AM IST
ಹರಪನಹಳ್ಳಿ ತಾಲೂಕಿನ ಮಾದಿಹಳ್ಳಿಯಿಂದ ನೂರಕ್ಕೂ ಹೆಚ್ಚು ವಿದ್ಯಾರ್ಥಿಗಳು ದಾವಣಗೆರೆಯ ಕಾಲೇಜುಗಳು, ಅಧಿಕಾರಿ-ಸಿಬ್ಬಂದಿ ಕಚೇರಿಗಳಿಗೆ ತೆರಳಲು ಸರ್ಕಾರಿ ಬಸ್‌ಗಳ ಮೇಲೆ ಅವಲಂಬಿತರಾಗಿದ್ದಾರೆ. ಬೆಳಗ್ಗೆ 6 ಗಂಟೆಗೆ ಹೊರಡುವ ಬಸ್‌ ಪ್ರಯಾಣಿಕರಿಂದ ತುಂಬಿರುತ್ತದೆ. ಈ ಹಿನ್ನೆಲೆ ಸೂಕ್ತ ಬಸ್‌ಗಳ ಸೌಲಭ್ಯ ಕಲ್ಪಿಸಲು ಆಲ್ ಇಂಡಿಯಾ ಡೆಮಾಕ್ರಟಿಕ್ ಸ್ಟುಡೆಂಟ್ಸ್ ಆರ್ಗನೈಜೇಷನ್ ಜಿಲ್ಲಾ ಸಮಿತಿಯಿಂದ ಸೋಮವಾರ ಕೆಎಸ್‌ಆರ್‌ಟಿಸಿ ವಿಭಾಗೀಯ ಅಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.

ಭಟ್ಕಳ ಹಳೇ ಬಸ್ ನಿಲ್ದಾಣದ ಮೀನು ಮಾರುಕಟ್ಟೆ ಸ್ಥಳಾಂತರ ಇಲ್ಲ: ಮಂಕಾಳ ವೈದ್ಯ

Aug 31 2025, 02:00 AM IST
ಭಟ್ಕಳ ಪಟ್ಟಣದ ಹಳೇ ಬಸ್ ನಿಲ್ದಾಣದ ಸನಿಹದ ಮೀನು ಮಾರುಕಟ್ಟೆಗೆ ಶನಿವಾರ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ಎಸ್. ವೈದ್ಯ ಅವರು ಭೇಟಿ ನೀಡಿ ಪರಿಶೀಲಿಸಿದರು. ಮೀನು ಮಾರುಕಟ್ಟೆ ಸಮಸ್ಯೆ ಕುರಿತು ಮಾರಾಟಗಾರರ ಜತೆ ಚರ್ಚಿಸಿದರು.

ಧರ್ಮಪುರಕ್ಕೆ ಸುಸಜ್ಜಿತ ಬಸ್ ನಿಲ್ದಾಣ

Aug 31 2025, 01:08 AM IST
ನಮ್ಮ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಶಕ್ತಿ ಯೋಜನೆಯಲ್ಲಿ ಇದುವರೆಗೂ 500 ಕೋಟಿಗೂ ಅಧಿಕ ಮಹಿಳಾ ಪ್ರಯಾಣಿಕರು ಪ್ರಯಾಣಿಸಿದ್ದು, ನಮ್ಮ ಸರ್ಕಾರ ಸಾಧನೆಯ ಹೊಸ ಮೈಲುಗಲ್ಲು ಸ್ಥಾಪಿಸಿದೆ ಎಂದು ಸಾರಿಗೆ ಮತ್ತು ಮುಜರಾಯಿ ಸಚಿವ ಡಾ.ರಾಮಲಿಂಗಾರೆಡ್ಡಿ ಹೇಳಿದರು.

ಬಸ್‌ಗಳೇ ಇಲ್ಲದ ಮುಂಡಗೋಡ ಬಸ್ ಡಿಪೋ

Aug 30 2025, 01:01 AM IST
ಬಸ್ ಇಲ್ಲದ ಬಸ್ ಡಿಪೋ ಎಂಬ ಹೆಗ್ಗಳಿಕೆಗೆ ಮುಂಡಗೋಡ ಬಸ್ ಡಿಪೋ ಪಾತ್ರವಾಗಿದೆ.

ಬಸ್ ಟೈಯರ್ ಸ್ಫೋಟ: ಅತ್ತೆ, ಅಳಿಯ ಸಾವು

Aug 29 2025, 01:00 AM IST
ಗಣೇಶನ ಹಬ್ಬಕ್ಕೆ ಅತ್ತೆ ಗಂಗಮ್ಮರನ್ನು ಅಳಿಯ ಶಿವಣ್ಣ ಬೈಕ್‌ನಲ್ಲಿ ಬೆಂಗಳೂರಿಗೆ ಕರೆದುಕೊಂಡು ಹೋಗುತ್ತಿದ್ದರು. ಈ ವೇಳೆ ಮುಂದೆ ಬರುತ್ತಿದ್ದ ಖಾಸಗಿ ಬಸ್‌ನ ಟೈಯರ್ ಇದ್ದಕ್ಕಿದ್ದಂತೆ ಸ್ಫೋಟಗೊಂಡಿದೆ.

ಹಿರಿಯೂರಿಗೆ ಕೊನೆಗೂ ಕೂಡಿ ಬಂದ ಬಸ್ ಡಿಪೋ ಭಾಗ್ಯ

Aug 27 2025, 01:00 AM IST

ತಾಲೂಕಿನ ಜನರ ದಶಕಗಳ ಕನಸೊಂದು ಈಡೇರಿದಂತಾಗಿದೆ. ಆ.30 ರಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿಯವರು ನಗರದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಡಿಪೋ ಉದ್ಘಾಟನೆ ಮಾಡುತ್ತಿದ್ದು ತಾಲೂಕಿನ ಸಾರಿಗೆ ವ್ಯವಸ್ಥೆಗೆ ಶಕ್ತಿ ತುಂಬಿದಂತಾಗಲಿದೆ.

ಹಿರೇಮೊರಬ ಗ್ರಾಮದಲ್ಲಿ ಸಮರ್ಪಕ ಬಸ್ ಸೇವೆಗೆ ಆಗ್ರಹಿಸಿ ರಸ್ತೆತಡೆ

Aug 26 2025, 01:05 AM IST
ಪ್ರತಿಭಟನೆ ಕೈಬಿಡುವಂತೆ ಮನವಿ ಮಾಡಿದರೂ ಪ್ರತಿಭಟನಾಕಾರರು ಒಪ್ಪದ ಕಾರಣ ಪೊಲೀಸರೊಂದಿಗೆ ವಾಗ್ವಾದಕ್ಕಿಳಿದರು. ಪರಿಣಾಮ ಕೆಲಕಾಲ ನೂಕಾಟ, ತಳ್ಳಾಟ ನಡೆಯಿತು.

ಹೊನ್ನಾಳಿ: ಖಾಸಗಿ ಬಸ್ ನಿಲ್ದಾಣ ಗೂಡಂಗಡಿಗಳ ತೆರವು

Aug 26 2025, 01:02 AM IST
ಹೊನ್ನಾಳಿ ಪಟ್ಟಣದ ಖಾಸಗಿ ಬಸ್ ನಿಲ್ದಾಣದ ಪುರಸಭೆ ಮಳಿಗೆಗಳ ಮುಂಭಾಗದಲ್ಲಿ ಗೂಡಂಗಡಿಗಳು, ಶೆಡ್‌ಗಳನ್ನು ಪೊಲೀಸ್ ರಕ್ಷಣೆಯಲ್ಲಿ ಸೋಮವಾರ ಬೆಳಗ್ಗೆ ತೆರವು ಕಾರ್ಯಾಚರಣೆ ನಡೆಸಲಾಯಿತು ಎಂದು ಪುರಸಭೆ ಮುಖ್ಯಾಧಿಕಾರಿ ಲೀಲಾವತಿ ಹೇಳಿದ್ದಾರೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 45
  • next >

More Trending News

Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved