• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬಸ್ ನಿಲ್ದಾಣಗಳಲ್ಲಿನ ಸಮಸ್ಯೆ ಪರಿಹರಿಸಿ

Jul 02 2025, 12:22 AM IST
ಬಸ್ ನಿಲ್ದಾಣಗಳಲ್ಲಿ ಸಮಸ್ಯೆಗಳನ್ನು ನೀಗಿಸಿ ಪ್ರಯಾಣಿಕರ ಹಿತವನ್ನು ಕಾಪಾಡಲು ಮುಂದಾಗಬೇಕು ಎಂದು ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಸಾರಿಗೆ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಕೆಎಸ್ಆರ್‌ಟಿಸಿ ಬಸ್ ಟೈರ್ ಬ್ಲಾಸ್ಟ್ : ತಪ್ಪಿದ ಬಹುದೊಡ್ಡ ಅಪಾಯ

Jun 30 2025, 12:35 AM IST
ಬಸ್‌ನಲ್ಲಿದ್ದ 10-15 ಜನರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು ಅವರೆಲ್ಲರಿಗೂ ನಗರದ ಸಾರ್ವಜನಿಕ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ ಕಳುಹಿಸಲಾಯಿತು.

ಚಾಲಕನ ನಿಯಂತ್ರಣ ತಪ್ಪಿ ಬಸ್ ಪಲ್ಟಿ: ಮೂವರಿಗೆ ಗಾಯ

Jun 29 2025, 01:33 AM IST
ಬಾಳೆಹೊನ್ನೂರು: ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ ಹೊಡೆದ ಬಸ್‌ ಮುಖ್ಯರಸ್ತೆ ಮದ್ಯಭಾಗದ ಗುಂಡಿಗೆ ಬಿದ್ದ ಘಟನೆ ವಿರಾಜಪೇಟೆ-ಬೈಂದೂರು ರಾಜ್ಯ ಹೆದ್ದಾರಿ ಸೀಗೋಡು ಬಳಿ ಶನಿವಾರ ನಡೆದಿದೆ.

ಬಸ್ ನಿಲ್ದಾಣದ ಉನ್ನತೀಕರಣಕ್ಕೆ ₹12 ಕೋಟಿ ಮಂಜೂರು: ಶಾಸಕ ಕೆ.ಎಸ್. ಆನಂದ್‌

Jun 28 2025, 12:18 AM IST
ಕಡೂರು, 40 ವರ್ಷಗಳ ಹಿಂದಿನ ಬಸ್ ನಿಲ್ದಾಣದ ಉನ್ನತೀಕರಣಕ್ಕೆ ₹12 ಕೋಟಿ ರು. ಮಂಜೂರಾಗಿದ್ದು. ಶೀಘ್ರದಲ್ಲೇ ಸಚಿವರನ್ನು ಕರೆಸಿ ಕಾಮಗಾರಿಗೆ ಚಾಲನೆ ನೀಡಲಾಗುವುದು ಎಂದು ಶಾಸಕ ಕೆ.ಎಸ್. ಆನಂದ್‌ ಪ್ರಕಟಿಸಿದರು.

ಚಲಿಸುತ್ತಿರುವ ಸರ್ಕಾರಿ ಬಸ್ ನಲ್ಲಿ ಕಂಡಕ್ಟರ್ ಹುಟ್ಟುಹಬ್ಬ ಆಚರಣೆ !

Jun 28 2025, 12:18 AM IST
ಈ ವೇಳೆ ಫ್ಲವರ್ ಬ್ಲಾಸ್ಟ್ ನಿಂದಾಗಿ ಚಾಲಕನ ಚಿತ್ತ ಆಚರಣೆಯ ಕಡೆಗೆ ವಾಲಿದೆ ಇದರಿಂದಾಗಿ ಬಸ್ ಅಡ್ಡದಿಟ್ಟಿಯಾಗಿ ಚಲಿಸಿ ಪ್ರಯಾಣಿಕರು ಗಾಬರಿ

ಕೆಎಸ್‌ಆರ್‌ಟಿಸಿ, ಒಮ್ನಿ ಮುಖಾಮುಖಿ ಡಿಕ್ಕಿ: ಗದ್ದೆಗೆ ಮಗುಚಿ ಬಿದ್ದ ಬಸ್

Jun 27 2025, 12:48 AM IST
ಕೆಎಸ್‌ಆರ್‌ಟಿಸಿ ಮತ್ತು ಒಮ್ನಿ ವ್ಯಾನ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ ಬಸ್ ರಸ್ತೆ ಬದಿಯ ಗದ್ದೆಗೆ ಮಗುಚಿ ಬಿದ್ದಿರುವ ಘಟನೆ ಮೈಸೂರು- ಬನ್ನೂರು ರಸ್ತೆಯ ಹುನಗನಹಳ್ಳಿ ಗೇಟ್ ಬಳಿ ಗುರುವಾರ ಬೆಳಗ್ಗೆ ನಡೆದಿದೆ.

ಬಸ್ ನಿಲ್ದಾಣದಲ್ಲಿ ಇಂದಿರಾ ಕ್ಯಾಂಟಿನ್ ಉದ್ಘಾಟಿಸಿದ ಶಾಸಕ ಜೆ.ಎನ್. ಗಣೇಶ್

Jun 25 2025, 11:47 PM IST
ಮುಂದಿನ ದಿನಗಳಲ್ಲಿ ಎಮ್ಮಿಗನೂರು ಗ್ರಾಮದಲ್ಲಿ ಇಂದಿರಾ ಕ್ಯಾಂಟೀನ್ ಪ್ರಾರಂಭಿಸಲಾಗುವುದು.

ಪುತ್ತೂರು- ಮಂಗಳೂರು ‘ನಾನ್‌ ಸ್ಟಾಪ್ ಬಸ್’ ಸಂಚಾರ: ಅಶೋಕ್ ರೈ

Jun 25 2025, 11:47 PM IST
ಪುತ್ತೂರು-ಮಂಗಳೂರು ನಡುವೆ ನಾನ್ ಸ್ಟಾಪ್ ಎಕ್ಸ್‌ಪ್ರೆಸ್‌ ಸರ್ಕಾರಿ ಬಸ್ ಶೀಘ್ರ ಸಂಚಾರ ಆರಂಭ ಮಾಡಲಿದೆ. ಪ್ರಾರಂಭದಲ್ಲಿ ೬ ಬಸ್‌ಗಳು ಸಂಚಾರ ಆರಂಭಿಸಲಿದೆ. ಹೊಸ ಎಕ್ಸ್‌ಪ್ರೆಸ್‌ ಬಸ್‌ ಪುತ್ತೂರಿನಿಂದ ಹೊರಟು ಒಂದು ಗಂಟೆಯೊಳಗೆ ಮಂಗಳೂರು ತಲುಪಲಿದೆ ಎಂದು ಪುತ್ತೂರು ಶಾಸಕ ಅಶೋಕ್ ರೈ ತಿಳಿಸಿದ್ದಾರೆ.

ನರ್ಮ್‌ ಬಸ್ ಓಡಾಟ ಹೆಚ್ಚಿಸಲು ಡಿಸಿಗೆ ಬಿಜೆಪಿ ಯುವ ಮೋರ್ಚಾ ಮನವಿ

Jun 25 2025, 12:33 AM IST
ಉಡುಪಿ ನಗರ ಭಾಗದ ಸಾರ್ವಜನಿಕರ ಓಡಾಟಕ್ಕೆ ಅನುಕೂಲವಾಗುವಂತೆ 9 ವರ್ಷಗಳ ಹಿಂದೆ ನರ್ಮ್ ಬಸ್ಸುಗಳು ಚಾಲನೆಗೊಂಡಿದ್ದು, ಈ ಬಸ್ಸುಗಳ ಓಡಾಟದಿಂದ ಸಾವರ್ಜನಿಕರ ಪ್ರಶಂಸೆಗೂ ಪಾತ್ರವಾಗಿತ್ತು. ಆದರೆ ಪ್ರಸ್ತುತ ಆ 13 ಬಸ್ಸುಗಳ ಓಡಾಟವನ್ನು ಖಾಯಂ ಆಗಿ ಸ್ಥಗಿತಗೊಳಿಸಲಾಗಿರುತ್ತದೆ. ಇದರಿಂದ ಜನತೆಗೆ ತೀವ್ರ ತೊಂದರೆಯಾಗಿರುತ್ತದೆ. ಆದ್ದರಿಂದ ತಕ್ಷಣ ಅವುಗಳನ್ನು ಪುನರಾರಂಭಿಸಬೇಕು ಎಂದು ಉಡುಪಿ ಬಿಜೆಪಿ ಯುವ ಮೋರ್ಚಾ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಅವರಿಗೆ ಮನವಿ ಸಲ್ಲಿಸಿತು.

ತಿಪ್ಪನಾಳಕ್ಕೆ ಬಾರದ ಬಸ್-ವಿದ್ಯಾರ್ಥಿಗಳ ಪ್ರತಿಭಟನೆ

Jun 23 2025, 11:47 PM IST
ವಾರದ ಹಿಂದಷ್ಟೇ ಬಸ್ ಕೆಟ್ಟು ನಿಂತ ಪರಿಣಾಮ ವಿದ್ಯಾರ್ಥಿಗಳಿಗೆ ತೊಂದರೆಯಾಗಿತ್ತು. ಇದೀಗ ಮತ್ತದೇ ಸಮಸ್ಯೆ ಮುಂದುವರಿದಿದೆ. ಇತ್ತ ವಿದ್ಯಾರ್ಥಿಗಳು ಗ್ರಾಮದಿಂದ ೨ ಕಿಮೀ ಅಂತರದಲ್ಲಿರುವ ಕಲಿಕೇರಿ ಕ್ರಾಸ್‌ವರೆಗೆ ನಡೆದುಕೊಂಡು ಹೋಗಿ ಖಾಸಗಿ ವಾಹನಗಳಲ್ಲಿ ಶಾಲೆ ತಲುಪುತ್ತಿದ್ದಾರೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 40
  • next >

More Trending News

Top Stories
ಲಕ್ಷ್ಮಿ ಹಬ್ಬದ ಸಂದರ್ಭದಲ್ಲಿ ಗೃಹಲಕ್ಷ್ಮೀ ಯರಿಗೆ ಇಲ್ಲಿದೆ ಸಿಹಿ ಸುದ್ದಿ
ಕೋವಿಡ್ ಟೈಂನಲ್ಲಿ ಎಣ್ಣೆ ಮರಗಾಣ ಹಾಕಿ ಗೆದ್ದ ಮಹಿಳಾ ಎಂಜಿನಿಯರ್
''ಪ್ರಜ್ವಲ್‌ ಬಚಾವ್‌ಗೆ ಆತನ ಪೋಷಕರು ತಂತ್ರ ಮಾಡಿದ್ರು ''
ಸಾರಿಗೆ ಮುಷ್ಕರಿಂದ ನಾಲ್ಕು ನಿಗಮಗಳಿಗೆ 12 ಕೋಟಿ ನಷ್ಟ
ಮಳೆ : 6ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಜನಜೀವನ ಅಸ್ತವ್ಯಸ್ತ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved