ಬಸ್ ಲಾರಿ ನಡುವೆ ಭೀಕರ ಅಪಘಾತ, ಇಬ್ಬರು ಸಾವು, 15 ಜನರಿಗೆ ಗಂಭೀರ ಗಾಯ
Jan 25 2024, 02:04 AM ISTಮೃತರನ್ನು ತಮಿಳುನಾಡಿನ ಸೇಲಂ ಜಿಲ್ಲೆಯ ಲಾರಿ ಚಾಲಕ ರಾಮಕೃಷ್ಣ (40) ಹಾಗೂ ಬಸ್ಸನಲ್ಲಿದ್ದ ಕೊಪ್ಪಳದ ಭಾಗ್ಯನಗರ ನಿವಾಸಿ ಗೀತಾ ಕಲಾಲ ಎಂದು ಗುರುತಿಸಲಾಗಿದೆ. ಅಪಘಾತದಲ್ಲಿ ಗಾಯಗೊಂಡವರ, ಬಹಳಷ್ಟು ಜನರ ಸಂಬಂಧಿಗಳು ಆಸ್ಪತ್ರೆಗಳ ಮುಂದೆ ಜಮಾಯಿಸಿದ್ದು ಎಲ್ಲರೂ ಕ್ಷಣ ಕ್ಷಣಕ್ಕೂ ಆತಂಕದಲ್ಲಿಯೇ ಕಾಲ ಕಳೆಯುತ್ತಿದ್ದಾರೆ .