• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಾರು, ಬಸ್ ಮುಖಾಮುಖಿ ಡಿಕ್ಕಿ: ಮೂವರಿಗೆ ಗಂಭೀರ ಗಾಯ

Jun 20 2024, 01:00 AM IST
ಬಸ್ ನಲ್ಲಿದ್ದ ಕಂಡಕ್ಟರ್ ಗೂ ಸಹ ಕಣ್ಣಿಗೆ ತೀವ್ರ ಗಾಯವಾಗಿದ್ದು, ಅವರಿಗೂ ಸಹ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಅಪಘಾತದ ತೀವ್ರತೆಯಿಂದ ಸುಮಾರು ಒಂದು ಗಂಟೆಗೂ ಹೆಚ್ಚು ಕಾಲ ಮುಖ್ಯರಸ್ತೆಯಲ್ಲಿ ಟ್ರಾಫಿಕ್ ಜಾಮ್‌ ಆಗಿತ್ತು.

ಸಹಚಾಲಕರಿಗೆ ಬಿರಿಯಾನಿ ಹಂಚಿ ಹಬ್ಬ ಆಚರಿಸಿದ ಮುಸ್ಲಿಂ ಬಸ್ ಸಿಬ್ಬಂದಿ!

Jun 19 2024, 01:05 AM IST
ಉಡುಪಿ-ಮಂಗಳೂರು ನಡುವೆ ಸಂಚಾರ ನಡೆಸುವ ಖಾಸಗಿ ಎಕ್ಸ್‌ಪ್ರೆಸ್, ಸರ್ವಿಸ್, ಸರ್ಕಾರಿ ಮತ್ತು ಇತರ ಬಸ್‌ಗಳ ಸುಮಾರು 450 ಮಂದಿಗೆ ಬಕ್ರೀದ್ ಸಂಭ್ರಮದ ಅಂಗವಾಗಿ ಈ ತಂಡ ಬಿರಿಯಾನಿಯನ್ನು ವಿತರಿಸಿತು.

ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್‌

Jun 19 2024, 01:04 AM IST
ಗ್ರಾಮೀಣ ವಿದ್ಯಾರ್ಥಿಗಳು ಪ್ರತಿ ದಿನ ತಮ್ಮ ಹಳ್ಳಿಗಳಿಂದ ಶಾಲಾ-ಕಾಲೇಜಿಗೆ ಪ್ರಯಾಣ ಮಾಡಲು ಅನುವಾಗುವಂತೆ ಹಾಗೂ ಶೈಕ್ಷಣಿಕ ಪ್ರಗತಿಗೆ ಸಹಕಾರಿಯಾಗುವ ನಿಟ್ಟಿನಲ್ಲಿ ಉಚಿತ ಬಸ್ ಪಾಸ್ ವಿತರಣೆ ಮಾಡಲಾಗುತ್ತಿದೆ.

ನ್ಯಾಸರ್ಗಿ ಗ್ರಾಮಕ್ಕೆ ಸಮರ್ಪಕ ಬಸ್ ವ್ಯವಸ್ಥೆಗೆ ಆಗ್ರಹ

Jun 17 2024, 01:43 AM IST
ಸಾರ್ವಜನಿಕರಿಗೆ ಮತ್ತು ವಿದ್ಯಾರ್ಥಿಗಳಿಗೆ ಪ್ರತಿದಿನ ಮುಂಡಗೋಡಕ್ಕೆ ಹೋಗಿ ಬರಲು ಸಾರಿಗೆ ವ್ಯವಸ್ಥೆ ಸಮರ್ಪಕವಾಗಿರದ ಕಾರಣ ತೀವ್ರ ತೊಂದರೆ ಅನುಭವಿಸುವಂತಾಗಿದೆ.

ಗೋಕರ್ಣದಿಂದ ಸಮರ್ಪಕ ಬಸ್ ಸಂಪರ್ಕಕ್ಕೆ ಆಗ್ರಹ

Jun 17 2024, 01:35 AM IST
ಸಾರಿಗೆ ಸಂಸ್ಥೆಯ ಉತ್ತರ ಕನ್ನಡ ವಿಭಾಗದಿಂದ ಹೊರಜಿಲ್ಲೆಯ ಪ್ರವಾಸಿ ತಾಣ ಅಥವಾ ಪ್ರಮುಖ ಸ್ಥಳಕ್ಕೆ ಇದುವರೆಗೂ ನೇರ ಬಸ್ ವ್ಯವಸ್ಥೆ ಮಾಡಿಲ್ಲ.

ಗ್ರಾಮೀಣ ಭಾಗಕ್ಕೆ ಹೆಚ್ಚುವರಿ ಬಸ್ ಸಂಚಾರಕ್ಕೆ ವಿದ್ಯಾರ್ಥಿಗಳ ಆಗ್ರಹ

Jun 16 2024, 01:46 AM IST
ತಾಲೂಕಿನ ಗ್ರಾಮೀಣ ಭಾಗದಿಂದ ಶಿಕಾರಿಪುರ ಪಟ್ಟಣಕ್ಕೆ ಹೆಚ್ಚುವರಿ ಬಸ್ ಸಂಚಾರ ಆರಂಭಕ್ಕೆ ಆಗ್ರಹಿಸಿ ಶುಕ್ರವಾರ ಶಕ್ತಿ ಸಂಗ್ರಾಮ ವೇದಿಕೆ ನೇತೃತ್ವದಲ್ಲಿ ನೂರಾರು ವಿದ್ಯಾರ್ಥಿಗಳು ಪ್ರತಿಭಟಿಸಿ ತಹಸೀಲ್ದಾರ್ ಮೂಲಕ ಸಾರಿಗೆ ಸಚಿವರಿಗೆ ಮನವಿ ಸಲ್ಲಿಸಿದರು.

ಶಾಸಕರಿಂದ ಬಸ್ ನಿಲ್ದಾಣ ಕಾಮಗಾರಿ ಪರಿಶೀಲನೆ

Jun 15 2024, 01:09 AM IST
ಹಿಂದಿನ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಸಚಿವ ರಾಮಲಿಂಗಾರೆಡ್ಡಿ ಅವರು ಶಿರಸಿಯಲ್ಲಿ ನೂತನ ಬಸ್ ನಿಲ್ದಾಣಕ್ಕೆ ಅನುದಾನ ಒದಗಿಸಿದ್ದರು.

ಬಾನಂದೂರಿಂದ ಚುಂಚನಗಿರಿಗೆ ಬಸ್ ಸಂಚಾರಕ್ಕೆ ಚಾಲನೆ

Jun 15 2024, 01:06 AM IST
ರಾಮನಗರ: ಬೈರವೈಕ್ಯ ಶ್ರೀ ಬಾಲಗಂಗಾಧರನಾಥ ಸ್ವಾಮೀಜಿಯವರ ಜನ್ಮಸ್ಥಳ ಬಾನಂದೂರಿನಿಂದ ಶ್ರೀ ಕ್ಷೇತ್ರ ಆದಿಚುಂಚನಗರಿಗೆ ಸಾರಿಗೆ ಸಂಸ್ಥೆಯ ಬಸ್ ಸಂಚಾರಕ್ಕೆ ಆದಿಚುಂಚನಗಿರಿ ರಾಮನಗರ ಶಾಖಾ ಮಠದ ಶ್ರೀ ಅನ್ನದಾನೇಶ್ವರನಾಥ ಸ್ವಾಮೀಜಿ ಮತ್ತು ಮಾಜಿ ವಿಧಾನ ಪರಿಷತ್ ಸದಸ್ಯ ಸಿ.ಎಂ.ಲಿಂಗಪ್ಪನವರು ಆದಿಚುಂಚನಗಿರಿಗೆ 127 ರುಪಾಯಿ ಚೀಟಿ ಪಡೆಯುವ ಮೂಲಕ ಚಾಲನೆ ನೀಡಿ, ಬಾನಂದೂರು ಗ್ರಾಮದಲ್ಲಿ ಶುಕ್ರವಾರ ನಡೆದ ಸಮಾರಂಭದಲ್ಲಿ ಮೊದಲ ಟಿಕೆಟ್ ಪಡೆದು ಪ್ರಯಾಣ ಬೆಳೆಸಿ ಶುಭ ಹಾರೈಸಿದರು.

ಬಾನಂದೂರಿಂದ ಆದಿಚುಂಚನಗಿರಿಗೆ ಸಾರಿಗೆ ಬಸ್

Jun 14 2024, 01:07 AM IST
ರಾಮನಗರ: ಬಾನಂದೂರು ಗ್ರಾಮದಿಂದ ಶ್ರೀ ಕ್ಷೇತ್ರ ಆದಿಚುಂಚನಗಿರಿಗೆ ನೇರ ಬಸ್ ಸೌಲಭ್ಯ ಕಲ್ಪಿಸಬೇಕೆಂಬ ತಾಲೂಕಿನ ಬಿಡದಿ ಹೋಬಳಿ ಬಾನಂದೂರು ಗ್ರಾಮಸ್ಥರ ಬಹುದಿನದ ಬೇಡಿಕೆ ಈಡೇರುವ ಕಾಲ ಸನ್ನಿಹಿತವಾಗಿದೆ.

ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣಕ್ಕೆ ಅಂಬೇಡ್ಕರ್ ಹೆಸರಿಡಿ

Jun 12 2024, 12:36 AM IST
ದಾವಣಗೆರೆ ನಗರದ ನೂತನ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣಕ್ಕೆ ಡಾ. ಬಿ.ಆರ್. ಅಂಬೇಡ್ಕರ್ ಅವರ ಹೆಸರಿಡಲು ಆಗ್ರಹಿಸಿ ಸರ್ಕಾರಿ ಬಸ್ ನಿಲ್ದಾಣದ ಎದುರು ಬಸ್‌ಗಳನ್ನು ತಡೆದು ಭೀಮ್ ಆರ್ಮಿ ಕರ್ನಾಟಕ ಏಕತಾ ಮಿಷನ್ ವತಿಯಿಂದ ಪ್ರತಿಭಟನೆಯನ್ನು ನಡೆಸಲಾಯಿತು.
  • < previous
  • 1
  • ...
  • 27
  • 28
  • 29
  • 30
  • 31
  • 32
  • 33
  • 34
  • 35
  • ...
  • 40
  • next >

More Trending News

Top Stories
ಭಿನ್ನಾಭಿಪ್ರಾಯ ಬಿಟ್ಟು ಒಟ್ಟಿಗೆ ಕೆಲಸ ಮಾಡೋಣ : ಮೋದಿ
ಹಳದಿ ಮೆಟ್ರೋಗೆ ಮೋದಿ ಚಾಲನೆ
ಲಂಚ ರೂಪದಲ್ಲಿ ವಾದ್ರಾಗೆ ಭೂಮಿ : ಇಡಿ ಚಾರ್ಜ್‌ಶೀಟ್‌
ಗುಜರಾತ್‌, ಮಹಾರಾಷ್ಟ್ರ ರೀತಿ ನಮಗೂ ಆದ್ಯತೆ ನೀಡಿ : ಸಿದ್ದರಾಮಯ್ಯ
ನಮ್ಮದು ಅತಿವೇಗದ ಆರ್ಥಿಕತೆ : ಟ್ರಂಪ್‌ಗೆ ಮೋದಿ ತಿರುಗೇಟು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved