• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮಾ.15 ರೊಳಗೆ ಬಸ್ ಸಂಚಾರಕ್ಕೆ ಅನುವು ಮಾಡಿ: ಜಿಲ್ಲಾಧಿಕಾರಿ ಶುಭ ಕಲ್ಯಾಣ್‌

Feb 15 2024, 01:30 AM IST
ನಗರದಲ್ಲಿ ನೂತನವಾಗಿ 111.25 ಕೋಟಿ ರು. ವೆಚ್ಚದಲ್ಲಿ ನಿರ್ಮಿಸಿರುವ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಅಂತಿಮ ಹಂತದ ಕಾಮಗಾರಿಯನ್ನು ಮಾರ್ಚ್ 15 ರೊಳಗೆ ಬಸ್ ಸಂಚಾರಕ್ಕೆ ಅನುವು ಮಾಡಿಕೊಡಬೇಕೆಂದು ಕೆಎಸ್‌ಆರ್‌ಟಿಸಿ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಶುಭಾ ಕಲ್ಯಾಣ್ ಸೂಚನೆ ನೀಡಿದರು.

ಕುಷ್ಟಗಿಯ ದೋಟಿಹಾಳಕ್ಕಿಲ್ಲ ಸುಸಜ್ಜಿತ ಬಸ್ ನಿಲ್ದಾಣ

Feb 12 2024, 01:32 AM IST

ಕುಷ್ಟಗಿ ತಾಲೂಕಿನ ದೋಟಿಹಾಳ ಗ್ರಾಮವು ಸುತ್ತಮುತ್ತಲಿನ 30ಕ್ಕೂ ಹೆಚ್ಚು ಹಳ್ಳಿಗಳಿಗೆ ವಾಣಿಜ್ಯ ಮತ್ತು ವ್ಯಾಪಾರಿ ಕೇಂದ್ರವಾಗಿದೆ. ಗ್ರಾಮಕ್ಕೆ ಬರುವಂತಹ ಪ್ರಯಾಣಿಕರು ಸುಸಜ್ಜಿತ ಬಸ್ ನಿಲ್ದಾಣ ಇಲ್ಲದೇ ಪರದಾಡುತ್ತಿದ್ದಾರೆ.

ಶಕ್ತಿ ಯೋಜನೆಯಡಿ ಹೊಸನಗರ ತಾಲೂಕಿಗೆ 20 ಸರ್ಕಾರಿ ಬಸ್

Feb 11 2024, 01:49 AM IST
ಗ್ಯಾರಂಟಿ ಯೋಜನೆಯಲ್ಲಿ ಮಧ್ಯವರ್ತಿ, ಏಜೆನ್ಸಿಗಳ ಹಾವಳಿ ಇಲ್ಲ. ನೇರವಾಗಿ ಫಲಾನುಭವಿಗಳಿಗೆ ದೊರೆಯುತ್ತಿದೆ. ತಾಲೂಕಿಗೆ ಶಕ್ತಿ ಯೋಜನೆಯಡಿ 20 ಬಸ್ಸುಗಳ ಸೌಲಭ್ಯ ಕಲ್ಪಿಸಲಾಗುವುದು. ಅರ್ಹರಿಗೆ ಸರ್ಕಾರವು 5 ಗ್ಯಾರಂಟಿ ಯೋಜನೆಗಾಗಿ ₹58 ಕೋಟಿ ಸಾವಿರ ವೆಚ್ಚ ಮಾಡಲಿದೆ. ದೇಶದಲ್ಲಿ ಇದು ಅತಿ ದೊಡ್ಡ ಯೋಜನೆ ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ಹೊಸನಗರದಲ್ಲಿ ಹೇಳಿದ್ದಾರೆ.

ರಸ್ತೆ ಸಾರಿಗೆ ಬಸ್ ಡಿಕ್ಕಿ: ತಮಿಳುನಾಡು ಮೂಲದ ವೃದ್ಧ ಸಾವು

Feb 09 2024, 01:45 AM IST
ಬೆಂಗಳೂರು- ಮೈಸೂರು ಹಳೆ ಹೆದ್ದಾರಿಯ ಮದ್ದೂರು ಟಿಫಾನಿಸ್ ಹೋಟೆಲ್ ಬಳಿ ರಸ್ತೆ ದಾಟುತ್ತಿದ್ದ ಕೆಂಪಸಿದ್ದನಿಗೆ ವೇಗವಾಗಿ ಬಂದ ಸಾರಿಗೆ ಸಂಸ್ಥೆ ಬಸ್ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ.

ಬಸ್ ನಿಲ್ದಾಣದಲ್ಲಿ ಭದ್ರಾ ಮೇಲ್ದಂಡೆ ಜಾಗೃತಿ

Feb 08 2024, 01:36 AM IST
ಭದ್ರಾಮೇಲ್ದಂಡೆ ರಾಷ್ಟ್ರೀಯ ಯೋಜನೆಯನ್ನಾಗಿ ಘೋಷಿಸಿ ಐದು ಸಾವಿರದ ಮುನ್ನೂರು ಕೋಟಿ ರು. ನೀಡುವುದಾಗಿ ಹೇಳಿದ ಕೇಂದ್ರ ಸರ್ಕಾರ ಜಿಲ್ಲೆಯ ಜನರನ್ನು ವಂಚಿಸಿದೆ. ಒಂದು ವರ್ಷವಾದರೂ ಇನ್ನು ಹಣ ಬಿಡುಗಡೆಗೊಳಿಸಿಲ್ಲ ಎಂದು ರೈತರ ಆರೋಪ

ಬಸ್ ತಡೆದು ವಿದ್ಯಾರ್ಥಿಗಳ ಪ್ರತಿಭಟನೆ

Feb 06 2024, 01:37 AM IST
ಬಾದನಹಟ್ಟಿಗೆ ಬಸ್‌ಗಳು ತಡವಾಗಿ ಬರುತ್ತಿವೆ. ಹೀಗಾಗಿ ಗ್ರಾಮದಿಂದ 3 ಕಿಮೀ ದೂರವಿರುವ ಕುರುಗೋಡಿಗೆ ಕಾಲ್ನಡಿಗೆ ಮೂಲಕ ಬಂದು ಅಲ್ಲಿಂದ ಬಳ್ಳಾರಿಗೆ ತೆರಳಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ.

75 ವರ್ಷಗಳ ನಂತರ ಕುಗ್ರಾಮಗಳಿಗೆ ಸರ್ಕಾರಿ ಬಸ್

Feb 06 2024, 01:33 AM IST
ಮಧುಗಿರಿ ಏಕಶಿಲಾ ಬೆಟ್ಟದ ಹಿಂಭಾಗದಲ್ಲಿರುವ ಸುಮಾರು ನಾಲ್ಕೈದು ಹಳ್ಳಿಗಳಿಗೆ ಸ್ವಾತಂತ್ರ್ಯ ಬಂದು 77 ವರ್ಷ ಕಳೆದರೂ ಬಸ್‌ ಸೌಲಭ್ಯವೇ ಇರಲಿಲ್ಲ,ಪಟ್ಟಣದಿಂದ ಕೂಪ್ಪಚಾರಿ, ರೊಪ್ಪ ಮಾರ್ಗವಾಗಿ ಹಾವೆಕಟ್ಟೆ,ಕಮ್ನನಕೋಟೆ,ಗುಡಿರೊಪ್ಪ ಹಾಗೂ ಹರಿಹರರೊಪ್ಪ ಗ್ರಾಮಸ್ಥರಿಗೆ ಸಚಿವ ಕೆ.ಎನ್‌.ರಾಜಣ್ಣ ಮತ್ತು ಪುತ್ರ, ಎಂಎಲ್ಸಿ ಆರ್‌.ರಾಜೇಂದ್ರ ಬಸ್‌ ಸೌಲಭ್ಯ ಭಾಗ್ಯ ಕಲ್ಪಿಸಿದ್ದು, ಈ ಗ್ರಾಮಗಳ ಜನರು ,ವಿದ್ಯಾರ್ಥಿಗಳು ಬಸ್‌ ಆಗಮನ ಕಂಡು ಸಂಭ್ರಮಪಟ್ಟರು.

ಹಾವೇರಿ ಬಸ್ ನಿಲ್ದಾಣಕ್ಕೆ ಸಂಗೂರು ಕರಿಯಪ್ಪ ನಾಮಕರಣಕ್ಕೆ ಒತ್ತಾಯ

Feb 05 2024, 01:46 AM IST
ಹಾವೇರಿಯ ಬಸ್ ನಿಲ್ದಾಣಕ್ಕೆ ಸ್ವಾತಂತ್ರ್ಯ ಹೋರಾಟಗಾರ ಸಂಗೂರು ಕರಿಯಪ್ಪ ಹಾಗೂ ವೀರಮ್ಮ ದಂಪತಿ ಹೆಸರನ್ನು ನಾಮಕರಣ ಮಾಡಬೇಕು.

ನಿಯಂತ್ರಣ ತಪ್ಪಿ ಕಾಂಪೌಂಡ್ ಗೆ ಗುದ್ದಿದ ಬಸ್, ಓರ್ವ ಸಾವು

Feb 05 2024, 01:45 AM IST

ಬಾಗೆ ಗ್ರಾಮದ ಸಮೀಪದ ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ಸಾರಿಗೆ ಬಸ್ ಅಪಘಾತಕ್ಕೀಡಾಗಿ ಪ್ರಯಾಣಿಕನೊಬ್ಬ ಮೃತಪಟ್ಟು ಏಳು ಜನ ಗಾಯಗೊಂಡಿದ್ದಾರೆ.

ಕುಡಿಗಾಣ, ಕೊತ್ನಳ್ಳಿ ಗ್ರಾಮಕ್ಕೆ ಕೆಎಸ್‌ಆರ್‌ಟಿಸಿ ಬಸ್ ಸಂಚಾರಕ್ಕೆ ಶಾಸಕ ಡಾ.ಮಂತರ್‌ಗೌಡ ಚಾಲನೆ

Feb 04 2024, 01:40 AM IST
ಕುಡಿಗಾಣ ಮತ್ತು ಕೊತ್ನಳ್ಳಿ ಗ್ರಾಮಕ್ಕೆ ಕೆಎಸ್‌ಆರ್‌ಟಿಸಿ ಬಸ್ ಸಂಚಾರಕ್ಕೆ ಶಾಸಕ ಡಾ.ಮಂತರ್‌ಗೌಡ ಚಾಲನೆ ನೀಡಿದರು. ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣಕ್ಕೆ ಆಗಮಿಸಿದ ಗ್ರಾಮಸ್ಥರು ಬಸ್‌ಗೆ ಪೂಜೆ ಸಲ್ಲಿಸಿ, ಅದೇ ಬಸ್ಸಿನಲ್ಲಿ ಶಾಸಕರೊಂದಿಗೆ ತಮ್ಮ ಊರಿಗೆ ತೆರಳಿದರು.
  • < previous
  • 1
  • ...
  • 27
  • 28
  • 29
  • 30
  • 31
  • 32
  • 33
  • 34
  • 35
  • 36
  • next >

More Trending News

Top Stories
ಉಗ್ರವಾದದ ವಿರುದ್ಧ ಜಾಗತಿಕ ಕ್ರಮಕ್ಕೆ ಪ್ರಧಾನಿ ಮೋದಿ ಕರೆ
ಇಂಡೋನೇಷ್ಯಾದ ಲೆವೊಟೊಬಿ ಲಕಿ ಲಕಿ ಜ್ವಾಲಾಮುಖಿ ಸ್ಫೋಟ
ನಾಯಿ ಸಾಕುವುದಕ್ಕೆ ಎಷ್ಟೆಲ್ಲಾ ಖರ್ಚು! ತಳಿ ನಾಯಿ ತರಬಯಸುವವರು ಈ ಲೆಕ್ಕ ನೋಡಿಕೊಳ್ಳಿ
ಸಂಭಾವನೆ ತಗೋತಾರೆ, ಪ್ರಚಾರಕ್ಕೆ ಬರಲ್ಲ, ರಚಿತಾ ರಾಮ್‌ರಂಥವರು ಬ್ಯಾನ್‌ ಆಗಬೇಕು: ನಾಗಶೇಖರ್‌
ಬಂಗಾರಿ ಐಶ್ವರ್ಯಾಗೌಡಗೆ ಇ.ಡಿ. ಕೋರ್ಟ್‌ ಜಾಮೀನು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved