• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮಾರ್ಚ್ ಅಂತ್ಯಕ್ಕೆ 5 ಸಾವಿರ ಬಸ್ ಸಾರ್ವಜನಿಕ ಸೇವೆಗೆ- ಸಚಿವ ರಾಮಲಿಂಗಾರೆಡ್ಡಿ

Feb 04 2024, 01:38 AM IST
ಮಾರ್ಚ್‌ ಅಂತ್ಯಕ್ಕೆ 5800 ಬಸ್‌ಗಳ ಖರೀದಿ ಮಾಡುವ ಗುರಿ ಹೊಂದಲಾಗಿದ್ದು, ಕನಿಷ್ಠ 5 ಸಾವಿರ ಬಸ್ ಗಳು ಸಾರ್ವಜನಿಕರ ಸೇವೆಗೆ ಲಭ್ಯವಾಗಲಿವೆ ಎಂದು ಸಾರಿಗೆ, ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಹೇಳಿದರು.

ಶಿರಹಟ್ಟಿ ತಾಲೂಕಲ್ಲಿ ಬಸ್ ವ್ಯವಸ್ಥೆ ಕಲ್ಪಿಸುವಂತೆ ಸಮಾನ ಮನಸ್ಕರ ವೇದಿಕೆ ಆಗ್ರಹ

Feb 03 2024, 01:45 AM IST
ಶಿರಹಟ್ಟಿ ತಾಲೂಕಿನಲ್ಲಿ ಸಮರ್ಪಕ ಬಸ್‌ ಸೌಕರ್ಯ ಕಲ್ಪಿಸುವಂತೆ ಆಗ್ರಹಿಸಿ ತಾಲೂಕು ಅಭಿವೃದ್ಧಿ ಸಮಾನ ಮನಸ್ಕರ ವೇದಿಕೆ ಅಡಿಯಲ್ಲಿ ಸಂಘಟನೆ ಅಧ್ಯಕ್ಷ ಸಂತೋಷ ಕುರಿ ನೇತೃತ್ವದಲ್ಲಿ ತಹಸೀಲ್ದಾರ್ ಮೂಲಕ ಶುಕ್ರವಾರ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.

ಶಾಸಕರ ಫೋಟೋ ಬಳಸಿ..ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣಕ್ಕೆ ಶಾಸಕರ ಭೇಟಿ

Jan 29 2024, 01:32 AM IST
ಈ ಬಸ್ ನಿಲ್ದಾಣದಲ್ಲಿ ಹೊಸದಾಗಿ ಶೌಚಾಲಯ ನಿರ್ಮಾಣ ಹಾಗೂ ಕಟ್ಟಡದ ದುರಸ್ಥಿಯನ್ನು ನನ್ನ ಗಮನಕ್ಕೆ ಬಾರದೆ ಅವೈಜ್ಞಾನಿಕವಾಗಿ ಕಾಮಗಾರಿ ನಡೆಸುತ್ತಿದ್ದು, ಈ ಬಗ್ಗೆ ಸಾರ್ವಜನಿಕರಿಂದ ದೂರುಗಳು ಬಂದ ಹಿನ್ನೆಲೆ ಸ್ಥಳಕ್ಕೆ ಭೇಟಿ ನೀಡಿ ಕಾಮಗಾರಿ ನಡೆಸದಂತೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ .

ಮಾರ್ಚ್ ಅಂತ್ಯಕ್ಕೆ 5,800 ಬಸ್ ಖರೀದಿ: ಸಚಿವ

Jan 26 2024, 02:00 AM IST
ಮಾರ್ಚ್ ಅಂತ್ಯಕ್ಕೆ 5,800 ಬಸ್ ಖರೀದಿ: ಸಚಿವ

ಮಾರ್ಚ್ ಅಂತ್ಯಕ್ಕೆ 5,800 ಬಸ್ ಖರೀದಿ: ಸಾರಿಗೆ ಸಚಿವ ರಾಮಲಿಂಗಾರೆಡ್ಡಿ

Jan 26 2024, 01:49 AM IST
ಕಲಬುರಗಿ ನಗರದಲ್ಲಿ ಸಂಚಾರ ದಟ್ಟಣೆ ಹೆಚ್ಚಿರುವ ಕಾರಣ ಹೊರವಲಯದ ನಾಲ್ಕು ದಿಕ್ಕಿನಲ್ಲಿ ಸ್ಯಾಟಲೈಟ್ ಬಸ್ ನಿಲ್ದಾಣ ನಿರ್ಮಿಸಬೇಕೆಂಬ ಶಾಸಕ ಅಲ್ಲಮಪ್ರಭು ಪಾಟೀಲ ಅವರ ಪ್ರಸ್ತಾವನೆಗೆ ಸಮಾರಂಭದಲ್ಲಿ ಮಾತನಾಡಿದ ಅವರು, ನಿವೇಶನ ನೀಡಿದಲ್ಲಿ ಸ್ಯಾಟ್‍ಲೈಟ್ ಬಸ್ ನಿಲ್ದಾಣ ನಿರ್ಮಿಸಲಾಗುವುದು ಎಂದು ಭರವಸೆ ನೀಡಿದರು.

ಬಸ್ ಲಾರಿ ನಡುವೆ ಭೀಕರ ಅಪಘಾತ, ಇಬ್ಬರು ಸಾವು, 15 ಜನರಿಗೆ ಗಂಭೀರ ಗಾಯ

Jan 25 2024, 02:04 AM IST
ಮೃತರನ್ನು ತಮಿಳುನಾಡಿನ ಸೇಲಂ ಜಿಲ್ಲೆಯ ಲಾರಿ ಚಾಲಕ ರಾಮಕೃಷ್ಣ (40) ಹಾಗೂ ಬಸ್ಸನಲ್ಲಿದ್ದ ಕೊಪ್ಪಳದ ಭಾಗ್ಯನಗರ ನಿವಾಸಿ ಗೀತಾ ಕಲಾಲ ಎಂದು ಗುರುತಿಸಲಾಗಿದೆ. ಅಪಘಾತದಲ್ಲಿ ಗಾಯಗೊಂಡವರ, ಬಹಳಷ್ಟು ಜನರ ಸಂಬಂಧಿಗಳು ಆಸ್ಪತ್ರೆಗಳ ಮುಂದೆ ಜಮಾಯಿಸಿದ್ದು ಎಲ್ಲರೂ ಕ್ಷಣ ಕ್ಷಣಕ್ಕೂ ಆತಂಕದಲ್ಲಿಯೇ ಕಾಲ ಕಳೆಯುತ್ತಿದ್ದಾರೆ .

ತುಮ್ಮಿನಕಟ್ಟಿ ಗ್ರಾಮಕ್ಕೆ ಬಸ್ ಬಿಡಲು ಆಗ್ರಹಿಸಿ ಎಸ್‌ಎಫ್‌ಐ ಮನವಿ

Jan 21 2024, 01:33 AM IST
ತಾಲೂಕಿನ ತುಮ್ಮಿನಕಟ್ಟಿ ಗ್ರಾಮಕ್ಕೆ ವಿದ್ಯಾರ್ಥಿಗಳ ಅನುಕೂಲಕ್ಕೆ ತಕ್ಕಂತೆ ಬಸ್ ಬಿಡಬೇಕು ಹಾಗೂ ಪರೀಕ್ಷೆಯ ಸಮಯಕ್ಕೆ ಸಮರ್ಪಕ ಬಸ್ ಸೌಲಭ್ಯ ಕಲ್ಪಿಸುವಂತೆ ಆಗ್ರಹ

ಪ್ರಯಾಣಿಕರಿಗೆ ಅಗತ್ಯ ಬಸ್ ಸಂಚಾರದ ವ್ಯವಸ್ಥೆ

Jan 20 2024, 02:04 AM IST
ಯಮಕನಮರಡಿ ಸೇರಿದಂತೆ ಮತ್ತಿತರ ಮಾರ್ಗಗಳಲ್ಲಿ ಬಸ್‌ಗಳ ಸಂಚಾರ ಕೊರತೆಯಿದೆ ಎಂಬ ದೂರುಗಳಿವೆ. ಹಾಗಾಗಿ ಈ ಮಾರ್ಗಗಳಲ್ಲಿ ಸಂಬಂಧಿಸಿದ ಡಿಪೋದಿಂದ ಅಗತ್ಯ ಬಸ್‌ಗಳ ಓಡಾಟ ಆರಂಭಿಸಬೇಕು. ಫೆಬ್ರುವರಿಯಲ್ಲಿ ಪ್ರತಿ ಡಿಪೋಗೆ 10 ಹೊಸ ಬಸ್‌ಗಳು ಬರಲಿವೆ.

ಖಾಸಗಿ ಬಸ್ ಚಾಲಕರ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹ

Jan 18 2024, 02:02 AM IST
ಕಪ್ಪುಪಟ್ಟಿ ಹೆಸರಿನಲ್ಲಿ ವಾಣಿಜ್ಯ ವಾಹನಗಳಿಗೆ ಎಫ್‌ಸಿ ಮತ್ತು ಪರ್ಮಿಟ್ ನವೀಕರಣ ಮಾಡಿಕೊಡಲು ಸಾರಿಗೆ ಅಧಿಕಾರಿಗಳು ನಿರಾಕರಿಸುವುದನ್ನು ನಿಲ್ಲಿಸಬೇಕು.

ಅಫಜಲ್ಪುರ: ಬಸ್ ಚಾಲಕನಿಗೆ ಠಾಣೆಗೆ ಕರೆಸಿ ಥಳಿಸಿದ ಪೊಲೀಸರು

Jan 17 2024, 01:48 AM IST
ಬೂಟುಗಾಲಿನಲ್ಲಿ ಒದ್ದಿದ್ದರಿಂದ ಕಾಲಿಗೆ ಪೆಟ್ಟಾಗಿದ್ದು ಸರಿಯಾಗಿ ನಡೆಯಲಾಗುತ್ತಿಲ್ಲ. ಕಿವಿಯ ಮೇಲೆ ಹೊಡೆದಿದ್ದಾರೆ ಇದರಿಂದಾಗಿ ನನಗೆ ಕಿವಿ ಕೇಳದಂತಾಗಿದೆ. ಹೀಗಾಗಿ ಆಸ್ಪತ್ರೆಯ ಎದುರು ಬಸ್ ನಿಲ್ಲಿಸಿ ಚಿಕಿತ್ಸೆ ಪಡೆದುಕೊಳ್ಳಲು ದಾಖಲಾಗಿದ್ದೇನೆ. ಪೊಲೀಸರ ದೌರ್ಜನ್ಯದಿಂದ ನನ್ನ ಮನಸ್ಸಿಗೆ ತುಂಬಾ ನೋವಾಗಿದೆ: ಚಾಲಕ ಚಿದಾನಂದ ಹೋಳಿಕೇರಿ
  • < previous
  • 1
  • ...
  • 28
  • 29
  • 30
  • 31
  • 32
  • 33
  • 34
  • 35
  • 36
  • next >

More Trending News

Top Stories
ಉಗ್ರವಾದದ ವಿರುದ್ಧ ಜಾಗತಿಕ ಕ್ರಮಕ್ಕೆ ಪ್ರಧಾನಿ ಮೋದಿ ಕರೆ
ಇಂಡೋನೇಷ್ಯಾದ ಲೆವೊಟೊಬಿ ಲಕಿ ಲಕಿ ಜ್ವಾಲಾಮುಖಿ ಸ್ಫೋಟ
ನಾಯಿ ಸಾಕುವುದಕ್ಕೆ ಎಷ್ಟೆಲ್ಲಾ ಖರ್ಚು! ತಳಿ ನಾಯಿ ತರಬಯಸುವವರು ಈ ಲೆಕ್ಕ ನೋಡಿಕೊಳ್ಳಿ
ಸಂಭಾವನೆ ತಗೋತಾರೆ, ಪ್ರಚಾರಕ್ಕೆ ಬರಲ್ಲ, ರಚಿತಾ ರಾಮ್‌ರಂಥವರು ಬ್ಯಾನ್‌ ಆಗಬೇಕು: ನಾಗಶೇಖರ್‌
ಬಂಗಾರಿ ಐಶ್ವರ್ಯಾಗೌಡಗೆ ಇ.ಡಿ. ಕೋರ್ಟ್‌ ಜಾಮೀನು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved