• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬಸ್ ಸೌಲಭ್ಯಕ್ಕೆ ಆಗ್ರಹಿಸಿ ವಿದ್ಯಾರ್ಥಿಗಳ ಪ್ರತಿಭಟನೆ

Jun 12 2024, 12:33 AM IST
ಹೇಮಗಂಗೋತ್ರಿ ಸ್ನಾತಕೋತ್ತರ ಕೇಂದ್ರ ವಿದ್ಯಾರ್ಥಿಗಳಿಗೆ ಪ್ರತ್ಯೇಕವಾಗಿ ನಗರ ಸಾರಿಗೆ ಸೌಲಭ್ಯವನ್ನು ದೊರಕಿಸಿಕೊಡಬೇಕು ಎಂದು ಅಖಿಲ ಭಾರತ ವಿದ್ಯಾರ್ಥಿ ಫೆಡರೇಷನ್ (ಎಐಎಸ್‌ಎಫ್‌) ನೇತೃತ್ವದಲ್ಲಿ ವಿದ್ಯಾರ್ಥಿಗಳು ಹಾಸನದಲ್ಲಿ ಪ್ರತಿಭಟಿಸಿ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರು.

ಬಸ್ ನಿಲ್ದಾಣದಲ್ಲಿ ಚರಂಡಿ ನೀರು: ಡಿಪೋ ಮ್ಯಾನೇಜರ್‌ಗೆ ನೋಟಿಸ್‌ ನೀಡಿ

Jun 09 2024, 01:33 AM IST
ನಗರದ ಬಸ್‌ ನಿಲ್ದಾಣದಲ್ಲಿ ಈ ಹಿಂದೆ ಇದನ್ನು ಸರಿಪಡಿಸಲು ತಿಳಿಸಿದಾಗ್ಯೂ ನಿರ್ಲಕ್ಷ್ಯ‌ ವಹಿಸಲಾಗಿದೆ.

ಬಸ್ ನಿಲ್ದಾಣ ಕಾಮಗಾರಿ ಶೀಘ್ರ ಪೂರ್ಣಗೊಳಿಸಲು ಆಗ್ರಹ

Jun 09 2024, 01:30 AM IST
ದಾಬಸ್‌ಪೇಟೆ: ಪಟ್ಟಣದಲ್ಲಿರುವ ಸರ್ಕಾರಿ ಬಸ್ ನಿಲ್ದಾಣದ ಕಾಮಗಾರಿಯನ್ನು ಶೀಘ್ರವಾಗಿ ಪೂರ್ಣಗೊಳಿಸಬೇಕು. ಅಲ್ಲಿಯವರೆಗೂ ಪ್ರಯಾಣಿಕರಿಗೆ, ಸಾರ್ವಜನಿಕರಿಗೆ ತಾತ್ಕಾಲಿಕ ವ್ಯವಸ್ಥೆ ಕಲ್ಪಿಸಿಕೊಡಬೇಕೆಂದು ಆಗ್ರಹಿಸಿ ಬಿಜೆಪಿ ಹಾಗೂ ಜೆಡಿಎಸ್ ಕಾರ್ಯಕರ್ತರು ಬಸ್ ನಿಲ್ದಾಣದಲ್ಲಿ ಕೆಎಸ್‌ಆರ್‌ಟಿಸಿ ನಿಗಮದ ವಿರುದ್ಧ ಘೋಷಣೆ ಕೂಗಿ ಪ್ರತಿಭಟನೆ ನಡೆಸಿದರು.

ಸಮರ್ಪಕ ಸೌಲಭ್ಯಕ್ಕೆ ಆಗ್ರಹಿಸಿ ಬಸ್ ತಡೆದು ಪ್ರತಿಭಟನೆ

Jun 07 2024, 12:15 AM IST
ಹೊನ್ನಾಳಿ, ಹೊನ್ನಾಳಿ ಮೂಲಕ ಶಿವಮೊಗ್ಗದ ಕಡೆಗೆ ಓಡಾಡುವ ಕೆಎಸ್ಆರ್ ಟಿಸಿ ಬಸ್ ಗಳ ಸಂಖ್ಯೆ ಹೆಚ್ಚಿಸುವ ಹಾಗೂ ದಾವಣಗೆರೆ, ಹರಿಹರ ಕಡೆಯಿಂದ ಶಿವಮೊಗ್ಗಕ್ಕೆ ಓಡಾಡುವ ನಾನ್ - ಸ್ಟಾಪ್ (ತಡೆ ರಹಿತ ) ಬಸ್ ಗಳನ್ನು ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ನಿಲುಗಡೆ ಮಾಡಬೇಕೆಂದು ಆಗ್ರಹಿಸಿ ಗುರುವಾರ ಬೆಳಗ್ಗೆ ಗೋವಿನ ಕೋವಿ ಗ್ರಾಮಸ್ಥರು, ವಿದ್ಯಾರ್ಥಿಗಳು ಬಸ್‌ ಗಳನ್ನು ತಡೆದು ಪ್ರತಿಭಟನೆ ಮಾಡಿದರು.

ಖಾಸಗಿ ಬಸ್ ಪಲ್ಟಿ: ಪ್ರಯಾಣಿಕ ಸಾವು, ಹಲವರಿಗೆ ಗಾಯ

Jun 04 2024, 12:30 AM IST
ಕಲಬುರಗಿಯಿಂದ ಬೆಂಗಳೂರಿಗೆ ಹೊರಟಿದ್ದ ಖಾಸಗಿ ಸ್ಲೀಪರ್ ಬಸ್, ಶಹಾಪುರ ಮಾರ್ಗವಾಗಿ ಹತ್ತಿಗುಡೂರು ಗ್ರಾಮದ ಬ್ರಿಡ್ಜ್ ಬಳಿ ಸಂಚರಿಸುವಾಗ ಚಾಲಕನ ನಿಯಂತ್ರಣ ತಪ್ಪಿ ಬಸ್ ಪಲ್ಟಿಯಾಗಿದೆ

ಬಸ್ ಸೌಕರ್ಯದ ಅವ್ಯವಸ್ಥೆ ಸರಿಪಡಿಸಲು ಒತ್ತಾಯ

May 30 2024, 12:46 AM IST
ಮುದಗಲ್ ಪಟ್ಟಣದ ಮೂಲಕ ಹಾದುಹೋಗುವ ಬಸ್ ಸೌಕರ್ಯದ ಅವ್ಯವಸ್ಥೆಯನ್ನು ಸರಿಪಡಿಸುವಂತೆ ಒತ್ತಾಯಿಸಿ ಕರವೇ ಘಟಕದವರು ಮನವಿ ಸಲ್ಲಿಸಿದರು.

ಕೆಎಸ್ಆರ್ ಟಿಸಿ ಬಸ್ ನಲ್ಲಿ ಆಕಸ್ಮಿಕ ಬೆಂಕಿ: ಸಮಯಪ್ರಜ್ಞೆಯಿಂದ ಪ್ರಯಾಣಿಕರು ಪಾರು

May 15 2024, 01:38 AM IST
ತರೀಕೆರೆ, ಶಿವಮೊಗ್ಗದಿಂದ ಮೈಸೂರಿಗೆ ಹೋಗುತ್ತಿದ್ದ ಕೆಎಸ್ಆರ್ ಟಿಸಿ ಐರಾವತ ಬಸ್ ನಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡ ಕೆಲವೇ ಕ್ಷಣದಲ್ಲಿ ಬಸ್ಸಿನ ಚಾಲಕ ಎಚ್ಚೆತ್ತು ಬಸ್ಸನ್ನು ರಸ್ತೆ ಪಕ್ಕದಲ್ಲಿ ನಿಲ್ಲಿಸಿ ಎಲ್ಲ ಪ್ರಯಾಣಿಕರನ್ನು ಸುರಕ್ಷಿತವಾಗಿ ಇಳಿಸಿ ಕರ್ತವ್ಯ ಮತ್ತು ಸಮಯ ಪ್ರಜ್ಞೆ ಮೆರೆದು ಭಾರಿ ಅನಾಹುತ ತಪ್ಪಿಸಿದ ಘಟನೆ ತರೀಕೆರೆ ಸಮೀಪದ ರಾಷ್ಟ್ರೀಯ ಹೆದ್ದಾರಿ 206ನಲ್ಲಿ ಸೋಮವಾರ ಮಧ್ಯ ರಾತ್ರಿ 1.30ರಲ್ಲಿ ಸಂಭವಿಸಿದೆ.

ಕಲ್ಯಾಣ ಕರ್ನಾಟಕ ಬಸ್ ಸಾರಿಗೆ ಸಂಸ್ಥೆಯ ನೌಕರರಿಂದ ಮಾನವ ಸರಪಳಿ

May 07 2024, 01:03 AM IST
ಕೊಪ್ಪಳ ತಾಲೂಕು ಸ್ವೀಪ್ ಸಮಿತಿ ವತಿಯಿಂದ ನಗರದ ಬಸ್ ಡಿಪೋದಲ್ಲಿ ಕಲ್ಯಾಣ ಕರ್ನಾಟಕ ಬಸ್ ಸಾರಿಗೆ ಸಂಸ್ಥೆಯ ನೌಕರರು ಹಾಗೂ ಸಿಬ್ಬಂದಿ ಮಾನವ ಸರಪಳಿ ನಿರ್ಮಿಸುವ ಮೂಲಕ ಮತದಾನ ಜಾಗೃತಿ ಮೂಡಿಸಿದರು.

ಖಾಸಗಿ ಬಸ್ ಪಲ್ಟಿ: ಇಬ್ಬರು ಪ್ರಯಾಣಿಕರ ಸಾವು

May 04 2024, 12:37 AM IST
ಮೃತರು ಚಿಕ್ಕಬಳ್ಳಾಪುರ ಜಿಲ್ಲೆ ಗೌರಿಬಿದನೂರಿನ ನಿವಾಸಿಗಳಾದ ರುದ್ರೇಶ್ (38), ಲೊಕೇಶ್ (26) ಎಂದು ತಿಳಿದು ಬಂದಿದೆ. ತೀರಾ ಗಂಭೀರ ಗಾಯಾಳುಗಳನ್ನು ಮಣಿಪಾಲ ಹಾಗೂ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಮತದಾನಕ್ಕೆ ಬರುವವರಿಗೆ ವಾಯವ್ಯ ಸಾರಿಗೆಯಿಂದ ಹೆಚ್ಚುವರಿ ಬಸ್ ವ್ಯವಸ್ಥೆ

May 03 2024, 01:06 AM IST
ಲೋಕಸಭಾ ಚುನಾವಣೆಯ ಪ್ರಯುಕ್ತ ಜಿಲ್ಲೆಯಲ್ಲಿ ಮೇ 7ರಂದು ಮತದಾನ ನಡೆಯಲಿದ್ದು, ಮತದಾನದ ಹಕ್ಕು ಚಲಾಯಿಸಲು ಆಗಮಿಸುವವರು ಹಾಗೂ ಹಿಂದಿರುಗುವವರು ಸೇರಿದಂತೆ ಮೇ 3ರಿಂದ 7ರ ವರೆಗಿನ‌ ಅವಧಿಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪ್ರಯಾಣಿಕರ ಓಡಾಟ ನಿರೀಕ್ಷಿಸಲಾಗಿದೆ.
  • < previous
  • 1
  • ...
  • 28
  • 29
  • 30
  • 31
  • 32
  • 33
  • 34
  • 35
  • 36
  • ...
  • 40
  • next >

More Trending News

Top Stories
ಸಂಸತ್‌ ಚುನಾವಣೆ ವೇಳೆ ಅಕ್ರಮ ಆರೋಪ : ರಾಹುಲ್‌ಗೆ ತಿರುಗುಬಾಣ
ಐಸಿಐಸಿಐ ಬ್ಯಾಂಕ್ ಕನಿಷ್ಠ ಬ್ಯಾಲೆನ್ಸ್‌ ₹ 50,000 ರು ! ಇರದಿದ್ದರೆ ದಂಡ
ನೋವು ತೋಡಿಕೊಂಡ ಬಹುಭಾಷಾ ನಟಿ ರಶ್ಮಿಕಾ ಮಂದಣ್ಣ
ಧರ್ಮಸ್ಥಳ ಹೆಬ್ಬಾಗಿಲ ಬಳಿಯೇ ಶೋಧ: ಆದರೆ ಏನೂ ಸಿಗ್ಲಿಲ್ಲ!
ಆಪರೇಷನ್‌ ಸಿಂದೂರದ ವೇಳೆ 6 ಪಾಕ್‌ ಪ್ಲೇನ್‌ ನಾಶ : ಭಾರತ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved