• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

5 ಹೊಸ ಬಸ್ ಸಂಚಾರಕ್ಕೆ ವಿಜಯೇಂದ್ರ ನಿಶಾನೆ

Mar 01 2024, 02:15 AM IST
ಶಿಕಾರಿಪುರದಲ್ಲಿ ಗುರುವಾರ ನೂತನ ಸರ್ಕಾರಿ ಬಸ್ ಗಳಿಗೆ ಶಾಸಕ ವಿಜಯೇಂದ್ರ ಅಧಿಕೃತವಾಗಿ ಹಸಿರು ಬಾವುಟ ನಿಶಾನೆ ತೋರಿ ಚಾಲನೆ ನೀಡಿದರು.

ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಬಸ್ ನಿರ್ವಾಹಕನಿಗೆ ಶಿಕ್ಷೆ

Feb 28 2024, 02:37 AM IST
ಇನ್ಸ್‌ಪೆಕ್ಟರ್ ನಂದಿನಿ ಎಸ್.ಶೆಟ್ಟಿ ಅವರು ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು. ಮಂಗಳೂರಿನ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ (ಎಫ್‌ಟಿಎಸ್‌ಸಿ-1 ಪೋಕ್ಸೊ) ನ್ಯಾಯಾಧೀಶ ಮಂಜುಳಾ ಇಟ್ಟಿ ಅವರು ಶುಕ್ರವಾರ ಆರೋಪಿಗೆ ಶಿಕ್ಷೆ ವಿಧಿಸಿ ತೀರ್ಪು ನೀಡಿದ್ದಾರೆ.

ಶಾಲಾ ಬಸ್ ಪಲ್ಟಿ: 20ಕ್ಕೂ ಹೆಚ್ಚು ಮಕ್ಕಳಿಗೆ ಸಣ್ಣ ಗಾಯ, ಚಿಕಿತ್ಸೆ

Feb 19 2024, 01:35 AM IST
ಭದ್ರಾವತಿ ನಗರದ ಟೈಮ್ಸ್ ಸ್ಫೂರ್ತಿ ಇಂಟರ್ ನ್ಯಾಷನಲ್ ಶಾಲೆಯ ವಾಹನ ಚಾಲಕನ ನಿಯಂತ್ರಣ ತಪ್ಪಿ ಬಿಳಿಕಿ ಕ್ರಾಸ್ ಬಳಿ ಪಲ್ಟಿಯಾಗಿದೆ. ಈ ವೇಳೆ ಸುಮಾರು 20ಕ್ಕೂ ಹೆಚ್ಚು ಮಕ್ಕಳಿಗೆ ಸಣ್ಣಪುಟ್ಟ ಗಾಯಗಳಾಗಿವೆ.

ಮಾ.15 ರೊಳಗೆ ಬಸ್ ಸಂಚಾರಕ್ಕೆ ಅನುವು ಮಾಡಿ: ಜಿಲ್ಲಾಧಿಕಾರಿ ಶುಭ ಕಲ್ಯಾಣ್‌

Feb 15 2024, 01:30 AM IST
ನಗರದಲ್ಲಿ ನೂತನವಾಗಿ 111.25 ಕೋಟಿ ರು. ವೆಚ್ಚದಲ್ಲಿ ನಿರ್ಮಿಸಿರುವ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಅಂತಿಮ ಹಂತದ ಕಾಮಗಾರಿಯನ್ನು ಮಾರ್ಚ್ 15 ರೊಳಗೆ ಬಸ್ ಸಂಚಾರಕ್ಕೆ ಅನುವು ಮಾಡಿಕೊಡಬೇಕೆಂದು ಕೆಎಸ್‌ಆರ್‌ಟಿಸಿ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಶುಭಾ ಕಲ್ಯಾಣ್ ಸೂಚನೆ ನೀಡಿದರು.

ಕುಷ್ಟಗಿಯ ದೋಟಿಹಾಳಕ್ಕಿಲ್ಲ ಸುಸಜ್ಜಿತ ಬಸ್ ನಿಲ್ದಾಣ

Feb 12 2024, 01:32 AM IST

ಕುಷ್ಟಗಿ ತಾಲೂಕಿನ ದೋಟಿಹಾಳ ಗ್ರಾಮವು ಸುತ್ತಮುತ್ತಲಿನ 30ಕ್ಕೂ ಹೆಚ್ಚು ಹಳ್ಳಿಗಳಿಗೆ ವಾಣಿಜ್ಯ ಮತ್ತು ವ್ಯಾಪಾರಿ ಕೇಂದ್ರವಾಗಿದೆ. ಗ್ರಾಮಕ್ಕೆ ಬರುವಂತಹ ಪ್ರಯಾಣಿಕರು ಸುಸಜ್ಜಿತ ಬಸ್ ನಿಲ್ದಾಣ ಇಲ್ಲದೇ ಪರದಾಡುತ್ತಿದ್ದಾರೆ.

ಶಕ್ತಿ ಯೋಜನೆಯಡಿ ಹೊಸನಗರ ತಾಲೂಕಿಗೆ 20 ಸರ್ಕಾರಿ ಬಸ್

Feb 11 2024, 01:49 AM IST
ಗ್ಯಾರಂಟಿ ಯೋಜನೆಯಲ್ಲಿ ಮಧ್ಯವರ್ತಿ, ಏಜೆನ್ಸಿಗಳ ಹಾವಳಿ ಇಲ್ಲ. ನೇರವಾಗಿ ಫಲಾನುಭವಿಗಳಿಗೆ ದೊರೆಯುತ್ತಿದೆ. ತಾಲೂಕಿಗೆ ಶಕ್ತಿ ಯೋಜನೆಯಡಿ 20 ಬಸ್ಸುಗಳ ಸೌಲಭ್ಯ ಕಲ್ಪಿಸಲಾಗುವುದು. ಅರ್ಹರಿಗೆ ಸರ್ಕಾರವು 5 ಗ್ಯಾರಂಟಿ ಯೋಜನೆಗಾಗಿ ₹58 ಕೋಟಿ ಸಾವಿರ ವೆಚ್ಚ ಮಾಡಲಿದೆ. ದೇಶದಲ್ಲಿ ಇದು ಅತಿ ದೊಡ್ಡ ಯೋಜನೆ ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ಹೊಸನಗರದಲ್ಲಿ ಹೇಳಿದ್ದಾರೆ.

ರಸ್ತೆ ಸಾರಿಗೆ ಬಸ್ ಡಿಕ್ಕಿ: ತಮಿಳುನಾಡು ಮೂಲದ ವೃದ್ಧ ಸಾವು

Feb 09 2024, 01:45 AM IST
ಬೆಂಗಳೂರು- ಮೈಸೂರು ಹಳೆ ಹೆದ್ದಾರಿಯ ಮದ್ದೂರು ಟಿಫಾನಿಸ್ ಹೋಟೆಲ್ ಬಳಿ ರಸ್ತೆ ದಾಟುತ್ತಿದ್ದ ಕೆಂಪಸಿದ್ದನಿಗೆ ವೇಗವಾಗಿ ಬಂದ ಸಾರಿಗೆ ಸಂಸ್ಥೆ ಬಸ್ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ.

ಬಸ್ ನಿಲ್ದಾಣದಲ್ಲಿ ಭದ್ರಾ ಮೇಲ್ದಂಡೆ ಜಾಗೃತಿ

Feb 08 2024, 01:36 AM IST
ಭದ್ರಾಮೇಲ್ದಂಡೆ ರಾಷ್ಟ್ರೀಯ ಯೋಜನೆಯನ್ನಾಗಿ ಘೋಷಿಸಿ ಐದು ಸಾವಿರದ ಮುನ್ನೂರು ಕೋಟಿ ರು. ನೀಡುವುದಾಗಿ ಹೇಳಿದ ಕೇಂದ್ರ ಸರ್ಕಾರ ಜಿಲ್ಲೆಯ ಜನರನ್ನು ವಂಚಿಸಿದೆ. ಒಂದು ವರ್ಷವಾದರೂ ಇನ್ನು ಹಣ ಬಿಡುಗಡೆಗೊಳಿಸಿಲ್ಲ ಎಂದು ರೈತರ ಆರೋಪ

ಬಸ್ ತಡೆದು ವಿದ್ಯಾರ್ಥಿಗಳ ಪ್ರತಿಭಟನೆ

Feb 06 2024, 01:37 AM IST
ಬಾದನಹಟ್ಟಿಗೆ ಬಸ್‌ಗಳು ತಡವಾಗಿ ಬರುತ್ತಿವೆ. ಹೀಗಾಗಿ ಗ್ರಾಮದಿಂದ 3 ಕಿಮೀ ದೂರವಿರುವ ಕುರುಗೋಡಿಗೆ ಕಾಲ್ನಡಿಗೆ ಮೂಲಕ ಬಂದು ಅಲ್ಲಿಂದ ಬಳ್ಳಾರಿಗೆ ತೆರಳಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ.

75 ವರ್ಷಗಳ ನಂತರ ಕುಗ್ರಾಮಗಳಿಗೆ ಸರ್ಕಾರಿ ಬಸ್

Feb 06 2024, 01:33 AM IST
ಮಧುಗಿರಿ ಏಕಶಿಲಾ ಬೆಟ್ಟದ ಹಿಂಭಾಗದಲ್ಲಿರುವ ಸುಮಾರು ನಾಲ್ಕೈದು ಹಳ್ಳಿಗಳಿಗೆ ಸ್ವಾತಂತ್ರ್ಯ ಬಂದು 77 ವರ್ಷ ಕಳೆದರೂ ಬಸ್‌ ಸೌಲಭ್ಯವೇ ಇರಲಿಲ್ಲ,ಪಟ್ಟಣದಿಂದ ಕೂಪ್ಪಚಾರಿ, ರೊಪ್ಪ ಮಾರ್ಗವಾಗಿ ಹಾವೆಕಟ್ಟೆ,ಕಮ್ನನಕೋಟೆ,ಗುಡಿರೊಪ್ಪ ಹಾಗೂ ಹರಿಹರರೊಪ್ಪ ಗ್ರಾಮಸ್ಥರಿಗೆ ಸಚಿವ ಕೆ.ಎನ್‌.ರಾಜಣ್ಣ ಮತ್ತು ಪುತ್ರ, ಎಂಎಲ್ಸಿ ಆರ್‌.ರಾಜೇಂದ್ರ ಬಸ್‌ ಸೌಲಭ್ಯ ಭಾಗ್ಯ ಕಲ್ಪಿಸಿದ್ದು, ಈ ಗ್ರಾಮಗಳ ಜನರು ,ವಿದ್ಯಾರ್ಥಿಗಳು ಬಸ್‌ ಆಗಮನ ಕಂಡು ಸಂಭ್ರಮಪಟ್ಟರು.
  • < previous
  • 1
  • ...
  • 31
  • 32
  • 33
  • 34
  • 35
  • 36
  • 37
  • 38
  • 39
  • 40
  • next >

More Trending News

Top Stories
ಸಂಸತ್‌ ಚುನಾವಣೆ ವೇಳೆ ಅಕ್ರಮ ಆರೋಪ : ರಾಹುಲ್‌ಗೆ ತಿರುಗುಬಾಣ
ಐಸಿಐಸಿಐ ಬ್ಯಾಂಕ್ ಕನಿಷ್ಠ ಬ್ಯಾಲೆನ್ಸ್‌ ₹ 50,000 ರು ! ಇರದಿದ್ದರೆ ದಂಡ
ನೋವು ತೋಡಿಕೊಂಡ ಬಹುಭಾಷಾ ನಟಿ ರಶ್ಮಿಕಾ ಮಂದಣ್ಣ
ಧರ್ಮಸ್ಥಳ ಹೆಬ್ಬಾಗಿಲ ಬಳಿಯೇ ಶೋಧ: ಆದರೆ ಏನೂ ಸಿಗ್ಲಿಲ್ಲ!
ಆಪರೇಷನ್‌ ಸಿಂದೂರದ ವೇಳೆ 6 ಪಾಕ್‌ ಪ್ಲೇನ್‌ ನಾಶ : ಭಾರತ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved