• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸಾರಿಗೆ ಬಸ್ ಡಿಕ್ಕಿ: ತಾಯಿ ಸಾವು, ಮಗಳಿಗೆ ಗಾಯ

Nov 02 2023, 01:00 AM IST
ದಾಬಸ್‌ಪೇಟೆ: ಚಲಿಸುತ್ತಿದ್ದ ಬೈಕ್‌ಗೆ ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿಹೊಡೆದು ಸ್ಥಳದಲ್ಲೇ ತಾಯಿ ಸಾವನ್ನಪ್ಪಿದ್ದು ಮಗಳು ಗಂಭೀರವಾಗಿ ಗಾಯಗೊಂಡಿದ್ದಾರೆ.

ಖಾಸಗಿ ಬಸ್ ಪಲ್ಟಿ: 25 ಪ್ರಯಾಣಿಕರಿಗೆ ಗಾಯ

Oct 28 2023, 01:15 AM IST
18 ಗಾಯಾಳುಗಳನ್ನು ಸಾಗರ ಆಸ್ಪತ್ರೆಗೆ ಸಾಗಿಸಿದ್ದು, ಹೆಚ್ಚಿನ ಚಿಕಿತ್ಸೆಗಾಗಿ 7 ಪ್ರಯಾಣಿಕರನ್ನು ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆಗೆ

ಕೆಎಸ್ ಆರ್ ಟಿಸಿ ಬಸ್ ಹರಿದು ವ್ಯಕ್ತಿ ಸಾವು

Oct 25 2023, 01:15 AM IST
ಹನೂರು:ಕರ್ನಾಟಕ ರಾಜ್ಯ ಸಾರಿಗೆ ಬಸ್ ಹರಿದು ವ್ಯಕ್ತಿಯೊಬ್ಬ ಮೃತಪಟ್ಟ ಘಟನೆ ಪಟ್ಟಣದಲ್ಲಿ ಜರುಗಿದೆ. ಹನೂರು ಪಟ್ಟಣದ ಪೊಲೀಸ್ ಠಾಣೆ ವ್ಯಾಪ್ತಿಯ ಚಂಗಡಿ ಗ್ರಾಮದ ಚಿನ್ನಸ್ವಾಮಿ(29) ಮೃತ ದುರ್ದೈವಿ.

ಭಾರೀ ಮಳೆ: ಕೆರೆಯಂತಾದ ಕೆ.ಆರ್‌.ಪೇಟೆ ಬಸ್ ನಿಲ್ದಾಣ

Oct 18 2023, 01:00 AM IST
ಭಾರೀ ಮಳೆ: ಕೆರೆಯಂತಾದ ಕೆ.ಆರ್‌.ಪೇಟೆ ಬಸ್ ನಿಲ್ದಾಣ

ಸಾರಿಗೆ ಬಸ್- ಟಾಟಾ ಸುಮೋ ಡಿಕ್ಕಿ: 6 ಜನ ದುರ್ಮರಣ

Oct 17 2023, 12:46 AM IST
ಕಲಬುರಗಿ ಜಿಲ್ಲೆಯ ಅಫಜಲಪುರದಿಂದ ಶಿರಹಟ್ಟಿಯ ಫಕೀರೇಶ್ವರ ಮಠಕ್ಕೆ ಬರುತ್ತಿದ್ದ ಭಕ್ತರಿದ್ದ ಟಾಟಾ ಸುಮೋ ಹಾಗೂ ರಾಜ್ಯ ಸಾರಿಗೆ ಸಂಸ್ಥೆಯ ಬಸ್‌ಗಳು ಮುಖಾಮುಖಿ ಡಿಕ್ಕಿ ಹೊಡೆದಿದ್ದರಿಂದ ಆರು ಜನರು ಮೃತರಾಗಿ, ಮೂವರು ತೀವ್ರ ಗಾಯಗೊಂಡ ದಾರುಣ ಘಟನೆ ನರೇಗಲ್‌ ಬಳಿ ಸೋಮವಾರ ಮುಂಜಾನೆ ಸಂಭವಿಸಿದೆ.

ಬಸ್ ಡಿಕ್ಕಿ - ಬಾಲಕ ಸಾವು

Oct 15 2023, 12:45 AM IST
ಮುಧೋಳ ಮೂಲದ ಅರ್ಷದ ಅಹ್ಮದ ಸಲೀಂ ಚೌಧರಿ (8) ಮೃತಪಟ್ಟಿದ್ದು, ದಾಂಡೇಲಿಗೆ ತೆರಳುತ್ತಿದ್ದ ಸಮಯದಲ್ಲಿ ಸಲಕಿನಕೊಪ್ಪದ ಬಳಿ ಉಪಹಾರಕ್ಕಾಗಿ ಹೊಟೆಲ್ ಬಳಿ ಕಾರು ನಿಲ್ಲಿಸಿದಾಗ ಈ ಅವಘಡ ಸಂಭವಿಸಿದೆ.

ಅಜ್ಜಮಾಡ ದೇವಯ್ಯ ವೃತ್ತಕ್ಕೆ ಮತ್ತೆ ಬಸ್ ಡಿಕ್ಕಿ

Oct 12 2023, 12:02 AM IST
ಸ್ಕ್ವಾಡ್ರನ್ ಲೀಡರ್ ಅಜ್ಜಮಾಡ ದೇವಯ್ಯ ವೃತ್ತಕ್ಕೆ ಬುಧವಾರ ಕೆಎಸ್ ಆರ್ ಟಿಸಿ ಬಸ್ ನಿಂದ ಮತ್ತೆ ಹಾನಿಯಾಗಿದ್ದು ವೃತ್ತದ ಸುತ್ತ ನಿರ್ಮಿಸಿರುವ ಕಬ್ಬಿಣದ ಬೇಲಿಯ ಸರಳುಗಳಿಗೆ ಹಾನಿಯಾಗಿದೆ.

ಸರ್ಕಾರಿ ಬಸ್ ನಲ್ಲಿ ಪ್ರಯಾಣಿಸಿದ ಗೀತಾ ಶಿವರಾಜಕುಮಾರ್

Oct 11 2023, 12:45 AM IST
ನಗರದಲ್ಲಿ ಮಹಿಳಾ ಕಾಂಗ್ರೆಸ್ ಹಮ್ಮಿಕೊಂಡಿದ್ದ ನಾರೀಶಕ್ತಿ ಕಾರ್ಯಕ್ರಮಕ್ಕೆ ಆಗಮಿಸಿದ್ದ ಗೀತಾ ಶಿವರಾಜ್ ಕುಮಾರ್ ಅವರು ಬಸ್‌ನಲ್ಲಿ ಪ್ರಯಾಣಿಸುವ ಮೂಲಕ ಶಕ್ತಿ ಯೋಜನೆಯ ಮಹತ್ವ ತಿಳಿಸಿದರು.
  • < previous
  • 1
  • ...
  • 32
  • 33
  • 34
  • 35
  • 36
  • 37
  • 38
  • 39
  • 40
  • next >

More Trending News

Top Stories
ಲಕ್ಷ್ಮಿ ಹಬ್ಬದ ಸಂದರ್ಭದಲ್ಲಿ ಗೃಹಲಕ್ಷ್ಮೀ ಯರಿಗೆ ಇಲ್ಲಿದೆ ಸಿಹಿ ಸುದ್ದಿ
ಕೋವಿಡ್ ಟೈಂನಲ್ಲಿ ಎಣ್ಣೆ ಮರಗಾಣ ಹಾಕಿ ಗೆದ್ದ ಮಹಿಳಾ ಎಂಜಿನಿಯರ್
''ಪ್ರಜ್ವಲ್‌ ಬಚಾವ್‌ಗೆ ಆತನ ಪೋಷಕರು ತಂತ್ರ ಮಾಡಿದ್ರು ''
ಸಾರಿಗೆ ಮುಷ್ಕರಿಂದ ನಾಲ್ಕು ನಿಗಮಗಳಿಗೆ 12 ಕೋಟಿ ನಷ್ಟ
ಮಳೆ : 6ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಜನಜೀವನ ಅಸ್ತವ್ಯಸ್ತ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved