• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬಸ್ ನಿಲ್ದಾಣದಲ್ಲಿ ಸೌತೆಕಾಯಿ ವ್ಯಾಪಾರಕ್ಕೆ ಅವಕಾಶ ನೀಡಿ

May 18 2025, 01:13 AM IST
ಸೌತೆ ವ್ಯಾಪಾರಿಗಳ ತಟ್ಟೆಯನ್ನು ಹಿಡಿದು ಬಸ್ನ ಪ್ರಯಾಣಿಕರಿಗೆ ಸೌತೆಕಾಯಿ ಮಾರಾಟ ಮಾಡುವ ಮೂಲಕ ವಿಶಿಷ್ಟ ಪ್ರತಿರೋಧ

ಅಥಣಿ ಘಟಕಕ್ಕೆ ಹೆಚ್ಚುವರಿ ಬಸ್ ನೀಡಲು ಬದ್ಧ

May 17 2025, 01:56 AM IST
ರಾಜ್ಯ ಸರ್ಕಾರ 2 ಸಾವಿರ ಹೊಸ ಬಸ್‌ಗಳನ್ನು ಖರೀದಿ ಮಾಡಲು ಮುಂದಾಗಿದೆ. ಅಥಣಿ ಸಾರಿಗೆ ಘಟಕಕ್ಕೆ ಹೆಚ್ಚುವರಿ ಹೊಸ ಬಸ್‌ಗಳನ್ನು ಒದಗಿಸುವಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ವಾಯುವ್ಯ ಕರ್ನಾಟಕ ಸಾರಿಗೆ ಸಂಸ್ಥೆ ಹುಬ್ಬಳ್ಳಿ ನಿಗಮದ ಅಧ್ಯಕ್ಷ ಹಾಗೂ ಕಾಗವಾಡ ಶಾಸಕ ರಾಜು ಕಾಗೆ ಭರವಸೆ ನೀಡಿದರು.

ಕಾಲೇಜು ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಬಸ್ ವ್ಯವಸ್ಥೆ: ಕೆ.ಎಂ.ಉದಯ್

May 17 2025, 01:31 AM IST
ಶೈಕ್ಷಣಿಕ ಪ್ರಗತಿಯಲ್ಲಿ ವಿದ್ಯಾರ್ಥಿಗಳ ಜೊತೆಗೆ ಶಿಕ್ಷಕರ ಪಾತ್ರ ಬಹಳ ಮುಖ್ಯವಾದುದ್ದು. ಈ ನಿಟ್ಟಿನಲ್ಲಿ ಕಾಯಾ- ವಾಚಾ- ಮನಸಾ ಶ್ರಮಿಸಬೇಕು. ಸರ್ಕಾರಿ ಕಾಲೇಜುಗಳಲ್ಲೂ ಗುಣಮಟ್ಟದ ಶಿಕ್ಷಣ ಸಿಗುತ್ತಿದೆ. ವಿದ್ಯಾರ್ಥಿಗಳು ಪ್ರತಿ ತರಗತಿಗಳಿಗೂ ಹಾಜರಾಗುವ ಮೂಲಕ ತಮ್ಮ ಶೈಕ್ಷಣಿಕ ಪ್ರಗತಿಯನ್ನು ಹೆಚ್ಚಿಸಿಕೊಂಡು ಕಾಲೇಜಿಗೆ ಕೀರ್ತಿ ತರಬೇಕು.

ಅವ್ಯವಸ್ಥೆಯ ಆಗರವಾದ ಗೋಕರ್ಣ ಬಸ್ ನಿಲ್ದಾಣ

May 11 2025, 11:50 PM IST
ಗೋಕರ್ಣ ಪ್ರವಾಸಿ ತಾಣದ ಬಸ್ ನಿಲ್ದಾಣದಲ್ಲಿ ಮೂಲಭೂತ ಸೌಕರ್ಯ, ಅಭಿವೃದ್ಧಿ ಎಂಬುದು ಮರೀಚಿಕೆಯಾಗಿ ಉಳಿದಿದೆ

ದಶಕ ಕಳೆದರೂ ಬಳಕೆಯಾದ ಸರ್ಕಾರಿ ಬಸ್ ನಿಲ್ದಾಣ

May 08 2025, 12:36 AM IST
ಸುಮಾರು ಮೂರು ದಶಕಗಳ ಹಿಂದೆಯೇ ತಹಸೀಲ್ದಾರ್ ಕಚೇರಿಗೆ ಹೊಂದಿಕೊಂಡಂತೆ ಇದ್ದ ಬಯಲು ರಂಗ ಮಂದಿರ ನೆಲಸಮ ಮಾಡಿ ರಾಜ್ಯ ಸಾರಿಗೆ ಸಂಸ್ಥೆ ಬಸ್ ನಿಲ್ದಾಣವನ್ನು ನಿರ್ಮಿಸಲಾಗಿತ್ತು. ಆದರೂ ಯಾವುದೋ ಲೆಕ್ಕಾಚಾರದಿಂದಾಗಿ ಮತ್ತೊಂದು ಬಸ್‌ ನಿಲ್ದಾಣ ನಿರ್ಮಿಸಲಾಯಿತು. ನಿಲ್ದಾಣದಲ್ಲಿ ಬಸ್ಸೂ ಇಲ್ಲ, ಪ್ರಯಾಣಿಕರೂ ಇಲ್ಲ

ಸಮರ್ಪಕ ಬಸ್ ಸೌಕರ್ಯಕ್ಕೆ ಆಗ್ರಹಿಸಿ ಮುತ್ತಿಗೆ

May 06 2025, 12:16 AM IST
ಸುರಕ್ಷತೆ ಇಲ್ಲದ ಪ್ರಯಾಣಕ್ಕಾಗಿ ನಾವೆಲ್ಲರೂ ಜೀವ ಕೈಯಲ್ಲಿ ಹಿಡಿದುಕೊಂಡು ಓಡಾಡ ಬೇಕಾಗಿದೆ

ವ್ಯವಸ್ಥಿತವಾಗಿ ಬಸ್ ಕಾರ್ಯಾಚರಣೆಗೆ ಪ್ರಿಯಾಂಗಾ ಎಂ ಸೂಚನೆ

May 05 2025, 12:53 AM IST
ಹಾವೇರಿಯ ಕೇಂದ್ರೀಯ ಬಸ್ ನಿಲ್ದಾಣಕ್ಕೆ ಶನಿವಾರ ಭೇಟಿ ನೀಡಿದ ವಾಯವ್ಯ ಸಾರಿಗೆ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕಿ ಪ್ರಿಯಾಂಗಾ ಎಂ. ಅವರು, ಸಾರಿಗೆ ಬಸ್‌ಗಳ ವ್ಯವಸ್ಥಿತ ಕಾರ್ಯಾಚರಣೆ ಬಗ್ಗೆ ಪರಿಶೀಲನೆ ನಡೆಸಿದರು.

ಆಟೋಗೆ ಬಸ್ ಡಿಕ್ಕಿ: ಮೂವರ ದುರ್ಮರಣ

May 04 2025, 01:31 AM IST
ದಾಬಸ್‍ಪೇಟೆ: ಕೆಎಸ್‌ಆರ್‌ಟಿಸಿ ಬಸ್ ಮತ್ತು ಅಟೋ ನಡುವೆ ಭೀಕರ ಅಪಘಾತ ಸಂಭವಿಸಿ ಅಟೋದಲ್ಲಿದ್ದ ಮೂವರು ಸಾವನ್ನಪ್ಪಿದ್ದು, ಉಳಿದ ಮೂವರು ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಘಟನೆ ರಾಷ್ಟ್ರೀಯ ಹೆದ್ದಾರಿ-75 ಕುಣಿಗಲ್ ರಸ್ತೆಯ ನೆಲಮಂಗಲದ ಮಲ್ಲರಬಾಣವಾಡಿ ಕ್ರಾಸ್ ಬಳಿ ಸಂಭವಿಸಿದೆ.

ಬಸ್ ಚಾಲಕನ ಮೇಲೆ ಮಾರಣಾಂತಿಕ ಹಲ್ಲೆ

May 02 2025, 12:12 AM IST
ಕೆಎಸ್‌ಆರ್‌ಟಿಸಿ ಬಸ್ ಚಾಲಕನ ಮೇಲೆ ಮಾರಾಕಾಸ್ತ್ರಗಳಿಂದ ಮಾರಣಾಂತಿಕ ಹಲ್ಲೆ ನಡೆಸಿ 6 ಜನರು ಪರಾರಿಯಾದ ಘಟನೆ ಬನಹಟ್ಟಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮಂಗಳವಾರ ನಡೆದಿದೆ.

ಮಾರ್ಗಮಧ್ಯೆ ಬಸ್ ನಿಲ್ಲಿಸಿ ನಮಾಜ್‌ ಮಾಡಿದ ಘಟನೆ: ತನಿಖೆಗೆ ಆದೇಶ

May 01 2025, 09:55 AM IST

ಕರ್ತವ್ಯದ ವೇಳೆ ಮಾರ್ಗಮಧ್ಯೆ ಸಾರಿಗೆ ಬಸ್‌ ನಿಲ್ಲಿಸಿ ನಿರ್ವಾಹಕ ನಮಾಜ್‌ ಮಾಡಿದ ಘಟನೆಗೆ ಸಂಬಂಧಿಸಿ ತನಿಖೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸೂಚನೆ ನೀಡಿದ್ದಾರೆ.

  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 40
  • next >

More Trending News

Top Stories
ಲಕ್ಷ್ಮಿ ಹಬ್ಬದ ಸಂದರ್ಭದಲ್ಲಿ ಗೃಹಲಕ್ಷ್ಮೀ ಯರಿಗೆ ಇಲ್ಲಿದೆ ಸಿಹಿ ಸುದ್ದಿ
ಕೋವಿಡ್ ಟೈಂನಲ್ಲಿ ಎಣ್ಣೆ ಮರಗಾಣ ಹಾಕಿ ಗೆದ್ದ ಮಹಿಳಾ ಎಂಜಿನಿಯರ್
''ಪ್ರಜ್ವಲ್‌ ಬಚಾವ್‌ಗೆ ಆತನ ಪೋಷಕರು ತಂತ್ರ ಮಾಡಿದ್ರು ''
ಸಾರಿಗೆ ಮುಷ್ಕರಿಂದ ನಾಲ್ಕು ನಿಗಮಗಳಿಗೆ 12 ಕೋಟಿ ನಷ್ಟ
ಮಳೆ : 6ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಜನಜೀವನ ಅಸ್ತವ್ಯಸ್ತ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved