• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮಹಾರಾಷ್ಟ್ರದ ಗಡಿವರೆಗೆ ಮಾತ್ರ ಬಸ್ ಸಂಚಾರ: ಡಿಸಿ ಲಮಾಣಿ

Feb 25 2025, 12:45 AM IST
ಕೊಲ್ಲಾಪುರ, ಸೊಲ್ಲಾಪುರ, ಪುಣೆಗೆ ಮಹಾರಾಷ್ಟ್ರದ ಗಡಿವರೆಗೆ ಮಾತ್ರ ಬಸ್ ಬಿಡಲಾಗುತ್ತದೆ. ಅಲ್ಲಿಂದ ಪ್ರಯಾಣಿಕರು ಮಹಾರಾಷ್ಟ್ರಕ್ಕೆ ಹೋಗಬಹುದು ಎಂದು ಬಾಗಲಕೋಟೆ ವಿಭಾಗೀಯ ಸಾರಿಗೆ ಅಧಿಕಾರಿ ಕೆಕೆ ಲಮಾಣಿ ಹೇಳಿದರು.

ಖಾಸಗಿ ಬಸ್ ಡಿಕ್ಕಿ : ಧರ್ಮಸ್ಥಳಕ್ಕೆ ತೆರಳುತ್ತಿದ್ದ ಇಬ್ಬರು ಪಾದಯಾತ್ರಿಗಳ ದುರ್ಮರಣ

Feb 24 2025, 12:31 AM IST

ಖಾಸಗಿ ಬಸ್ ಡಿಕ್ಕಿಯಾಗಿ ಧರ್ಮಸ್ಥಳ ಕ್ಷೇತ್ರಕ್ಕೆ ಪಾದಯಾತ್ರೆ ತೆರಳುತ್ತಿದ್ದ ಇಬ್ಬರು ಸ್ಥಳದಲ್ಲೆ ಸಾವನ್ನಪ್ಪಿ, ಓರ್ವ ಗಂಭೀರವಾಗಿ ಗಾಯಗೊಂಡಿರುವ ಘಟನೆ ಕೆಂಚಟ್ಟಹಳ್ಳಿ ಬಳಿ ನಡೆದಿದೆ.

ಖಾಸಗಿ ಬಸ್ ನಿಲ್ದಾಣಕ್ಕೆ ಶೀಘ್ರ ಮೇಲ್ಛಾವಣಿ ಅಳವಡಿಸಲು ಒತ್ತಾಯ

Feb 23 2025, 12:30 AM IST
ಬೀರೂರು.ಪಟ್ಟಣದ ಹೃದಯಭಾಗದಲ್ಲಿರುವ ಖಾಸಗಿ ಬಸ್ ನಿಲ್ದಾಣದ ತಂಗುದಾಣದ ಮೇಲ್ಛಾವಣಿ ಕಾಮಗಾರಿ ಆಮೆಗತಿಯಲ್ಲಿ ಸಾಗುತ್ತಿರುವ ಪರಿಣಾಮ ಪ್ರಯಾಣಿಕರು ಸುಡು ಬಿಸಿಲಿನಲ್ಲಿಯೇ ಬಸ್ ಗಾಗಿ ಕಾಯುವ ಪರಿಸ್ಥಿತಿ ಎದುರಾಗಿದೆ.

ಉತ್ತಮ ಸ್ಥಿತಿಯಲ್ಲಿರುವ ಸಾರಿಗೆ ಬಸ್ ಓಡಿಸುವಂತೆ ಒತ್ತಾಯ

Feb 21 2025, 12:46 AM IST
ಚಿಕ್ಕಮಗಳೂರು, ನಗರದಿಂದ ಮಲ್ಲೇನಹಳ್ಳಿ, ಶಾಂತವೇರಿ, ಲಿಂಗದಹಳ್ಳಿ, ತರೀಕೆರೆ ಮಾರ್ಗಕ್ಕೆ ಉತ್ತಮ ಸ್ಥಿತಿಯಲ್ಲಿರುವ ಕೆಎಸ್‌ಆರ್‌ಟಿಸಿ ಬಸ್‌ಗಳನ್ನು ಓಡಿಸುವಂತೆ ಈ ಭಾಗದ ಜನರು ಒತ್ತಾಯಿಸಿದ್ದಾರೆ.

ನಾಳೆಗೆ...............ಮುತ್ಸಂದ್ರ-ಬೆಳ್ಳಿಕೆರೆಯಲ್ಲಿ ಮೆಟ್ರೋ ಫೀಡರ್ ಬಿಎಂಟಿಸಿ ಬಸ್ ಸೇವೆಗೆ ಚಾಲನೆ

Feb 18 2025, 12:30 AM IST
ಗ್ರಾಮಸ್ಥರಿಗೆ, ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ವಿವಿಧ ಕಂಪನಿಗಳಿಗೆ ತೆರಳುವ ನೌಕರರಿಗೆ ಬೆಳಿಗ್ಗೆ ಹಾಗೂ ಸಂಜೆ ಬಿಎಂಟಿಸಿ ಬಸ್‌ಗಳ ವ್ಯವಸ್ಥೆ ಚಾಲನೆ ನೀಡಲಾಗಿದೆ. ಪ್ರಮುಖವಾಗಿ ಕಾಡುಗೋಡಿ ಮೆಟ್ರೋವರೆಗೆ ತೆರಳಲು 3 ಬಸ್ ಬದಲಾವಣೆ ಮಾಡಬೇಕಿತ್ತು. ಸಾರಿರಗೆ ಸಚಿವ ರಾಮಲಿಂಗಾರೆಡ್ಡಿ ಹಾಗೂ ಶಾಸಕ ಶರತ್ ಬಚ್ಚೇಗೌಡರು ನಮ್ಮ ಮನವಿಗೆ ಸ್ಪಂದಿಸಿ ಕೇವಲ 15 ದಿನಗಳಲ್ಲೇ ಎರಡು ಬಿಎಂಟಿಸಿ ಮೆಟ್ರೋ ಫೀಡರ್ ಬಸ್‌ಗಳ ವ್ಯವಸ್ಥೆ ಕಲ್ಪಿಸಿದ್ದಾರೆ ಎಂದು ತಿಳಿಸಿದರು.

ಬೈಕ್‌ಗೆ ಸಾರಿಗೆ ಬಸ್ ಡಿಕ್ಕಿ ಸವಾರ ಸಾವು

Feb 15 2025, 12:31 AM IST
ಹೆದ್ದಾರಿ ಅಧಿಕಾರಿಗಳ ಹಾಗೂ ಗುತ್ತಿಗೆದಾರರ ಬೇಜಾಬ್ದಾರಿ ಹಾಗೂ ನಿರ್ಲಕ್ಷ್ಯತನದಿಂದ ಇಂತಹ ಅವಘಡಗಳು ಸಂಭವಿಸುತ್ತಿದೆ.

ಚಾಲಕನ ನಿಯಂತ್ರಣ ತಪ್ಪಿ ಕುಂದನಹಳ್ಳಿ ಗೇಟ್ ಬಳಿ ಮರಕ್ಕೆ ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ: 35 ಮಂದಿಗೆ ಗಾಯ

Feb 14 2025, 12:35 AM IST

ಚಾಲಕನ ನಿಯಂತ್ರಣ ತಪ್ಪಿ ಕೆಎಸ್‌ಆರ್‌ಟಿಸಿ ಬಸ್ ಮರಕ್ಕೆ ಡಿಕ್ಕಿಯಾಗಿ 35 ಮಂದಿಗೆ ತೀವ್ರ ಸ್ವರೂಪದ ಗಾಯಗಳಾಗಿರುವ ಘಟನೆ ಕೆ.ಆರ್.ಪೇಟೆ ತಾಲೂಕಿನ ಹೇಮಗಿರಿ ರಸ್ತೆಯ ಕುಂದನಹಳ್ಳಿಗೇಟ್ ಬಳಿ ಗುರುವಾರ ಬೆಳಗ್ಗೆ ನಡೆದಿದೆ.  

ಪ್ರಯಾಗರಾಜ್‌ನಲ್ಲಿ ನಡೆಯುತ್ತಿರುವ ಮಹಾಕುಂಭ ಮೇಳಕ್ಕೆ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯಿಂದ ಬಸ್

Feb 10 2025, 01:49 AM IST

ಕುಂಭಮೇಳಕ್ಕೆ ಹುಬ್ಬಳ್ಳಿ ವಿಭಾಗದಿಂದ 3 ಸ್ಲೀಪರ್ ಬಸ್‌ಗಳು 90 ಯಾತ್ರಿಗಳೊಂದಿಗೆ ಶನಿವಾರ ಪ್ರಯಾಗ ರಾಜ್ ಕಡೆಗೆ ಪ್ರಯಾಣ ಬೆಳೆಸಿದವು. 

ಆಕಸ್ಮಿಕ ಬೆಂಕಿ : ಚಲಿಸುತ್ತಿದ್ದ ಖಾಸಗಿ ಬಸ್ ಸುಟ್ಟು ಭಸ್ಮ, ಪ್ರಯಾಣಿಕರು ಪಾರು..!

Feb 10 2025, 01:48 AM IST

ಚಲಿಸುತ್ತಿದ್ದ ಖಾಸಗಿ ಪ್ರವಾಸಿ ಬಸ್ಸಿಗೆ ಆಕಸ್ಮಿಕವಾಗಿ ಬೆಂಕಿ ತಗುಲಿ ಸಂಪೂರ್ಣ ಸುಟ್ಟು ಭಸ್ಮಗೊಂಡಿರುವ ಘಟನೆ ತಾಲೂಕಿನ ಹೊಸಬೂದನೂರು ಬಳಿಯ ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.  

ದೊಡ್ಡಬ್ಯಾಡರಹಳ್ಳಿಯಲ್ಲಿ ಸಾರಿಗೆ ಬಸ್ ತಡೆದು ವಿದ್ಯಾರ್ಥಿಗಳ ಪ್ರತಿಭಟನೆ

Feb 09 2025, 01:15 AM IST
ಮಂಡ್ಯದಿಂದ ಪಾಂಡವಪುರಕ್ಕೆ ಸಂಪರ್ಕಿಸುವಂತ ಸಾರಿಗೆ ಬಸ್‌ಗಳು ಬೆಳಗ್ಗೆ ಹಾಗೂ ಸಂಜೆ ಸರಿಯಾದ ಸಮಯಕ್ಕೆ ಬರುತ್ತಿಲ್ಲ. ಇದರಿಂದ ಶಾಲಾ-ಕಾಲೇಜಿಗೆ ತೆರಳುವ ವಿದ್ಯಾರ್ಥಿಗಳಿಗೆ ಅನಾನೂಕೂಲ ಉಂಟಾಗುತ್ತಿದೆ. ಬೆಳಗ್ಗೆ 7 ಗಂಟೆಗೆ ಬಿಟ್ಟರೆ 9.30ವರೆಗೂ ಸರಿಯಾಗಿ ಸಾರಿಗೆ ಬಸ್ ಬರೋದಿಲ್ಲ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • 11
  • ...
  • 36
  • next >

More Trending News

Top Stories
ಉಗ್ರವಾದದ ವಿರುದ್ಧ ಜಾಗತಿಕ ಕ್ರಮಕ್ಕೆ ಪ್ರಧಾನಿ ಮೋದಿ ಕರೆ
ಇಂಡೋನೇಷ್ಯಾದ ಲೆವೊಟೊಬಿ ಲಕಿ ಲಕಿ ಜ್ವಾಲಾಮುಖಿ ಸ್ಫೋಟ
ನಾಯಿ ಸಾಕುವುದಕ್ಕೆ ಎಷ್ಟೆಲ್ಲಾ ಖರ್ಚು! ತಳಿ ನಾಯಿ ತರಬಯಸುವವರು ಈ ಲೆಕ್ಕ ನೋಡಿಕೊಳ್ಳಿ
ಸಂಭಾವನೆ ತಗೋತಾರೆ, ಪ್ರಚಾರಕ್ಕೆ ಬರಲ್ಲ, ರಚಿತಾ ರಾಮ್‌ರಂಥವರು ಬ್ಯಾನ್‌ ಆಗಬೇಕು: ನಾಗಶೇಖರ್‌
ಬಂಗಾರಿ ಐಶ್ವರ್ಯಾಗೌಡಗೆ ಇ.ಡಿ. ಕೋರ್ಟ್‌ ಜಾಮೀನು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved